Sunday, August 23, 2026

karnataka tv news

ಜೇಮ್ಸ್” ಚಿತ್ರದಲ್ಲಿ ಕೇಳಲಿದೆ ಪುನೀತ್ ರಾಜಕುಮಾರ್ ಧ್ವನಿ

    ಮಾರ್ಚ್ ಹದಿನೇಳರಂದು ವಿಶ್ವದಾದ್ಯಂತ ತೆರೆಕಂಡು ಭರ್ಜರಿ ಯಶಸ್ಸು ಕಾಣುತ್ತಿರುವ ಚಿತ್ರ ಪುನೀತ್ ರಾಜಕುಮಾರ್ ಅಭಿನಯದ "ಜೇಮ್ಸ್". ದುರಾದೃಷ್ಟವಶಾತ್ ಚಿತ್ರಕ್ಕೆ ಡಬ್ಬಿಂಗ್ ನೀಡುವುದಕ್ಕೆ ಮೊದಲೇ ಅಪ್ಪು ಎಲ್ಲರನ್ನೂ ಬಿಟ್ಟು ದೂರವಾದರು. ನಂತರ ಶಿವರಾಜಕುಮಾರ್, ಪುನೀತ್ ಅವರ ಪಾತ್ರಕ್ಕೆ‌ ಧ್ವನಿ ನೀಡಿದ್ದರು. ಶಿವಣ್ಣ ಧ್ವನಿ ನೀಡಿದಾಗ ಅಭಿಮಾನಿಗಳು ಸಂತಸ ಪಟ್ಟಿದ್ದರು. ಇದೇ 22 ರ ಶುಕ್ರವಾರದಿಂದ "ಜೇಮ್ಸ್‌" ಚಿತ್ರದಲ್ಲಿ...

ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವಕ್ಕೆ ತಾಯಿ ಕಸ್ತೂರ್ ಗಾಂಧಿ

  ಶ್ರೀಮತಿ ಬಿ.ಜಿ.ಗೀತಾ ಅವರು ಜನಮಿತ್ರ ಮೂವೀಸ್ ಮೂಲಕ ನಿರ್ಮಿಸಿ, ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ತಾಯಿ ಕಸ್ತೂರ್‍ಗಾಂಧಿ’ ಕನ್ನಡ ಚಿತ್ರವು 12ನೇ ದಾದಾ ಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಿತ್ರೋತ್ಸವದ ಸ್ಫರ್ಧಾ ವಿಭಾಗಕ್ಕೆ ಆಯ್ಕೆಯಾಗಿದೆ. ಅಲ್ಲದೆ, ಈಗಾಗಲೇ ಲಾಸ್ ಏಂಜಲೀಸ್ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಭಾಗವಹಿಸಿದೆ. ದೆಹಲಿಯ ಸಂಸ್ಥೆಯೊಂದು ದಾದಾ ಸಾಹೇಬ್ ಫಾಲ್ಕೆ ಅವರ ಜನ್ಮದಿನದಂದು ಹನ್ನೊಂದು ವರ್ಷಗಳಿಂದ ಈ...

ಯುದ್ಧ ನಿಲ್ಸೋಕೆ ಯುದ್ಧಾನೇ ಮಾಡ್ಬೇಕು ಅಂದ್ರೆ ಯುದ್ಧಾನೇ ಮಾಡಣ ಬಾ..!

ಧ್ರುವ ಸರ್ಜಾ ಯುದ್ಧಕ್ಕಿಳೀತಿದ್ದಾರೆ. ಯುದ್ಧದಲ್ಲಿ ಧ್ರುವ ಅರ್ಜುನನಾದ್ರೆ ಪ್ರೇಮ್ ಶ್ರೀಕೃಷ್ಣ. ಯಾವ ಪ್ರೇಮ್ ಅನ್ಕೊತಿದ್ದೀರಾ..? ಇನ್ಯಾರು ನಮ್ಮ ಜೋಗಿ ಪ್ರೇಮ್. ಹೌದು ಧ್ರುವ ಸರ್ಜಾ ಮುಂದಿನ ಸಿನಿಮಾ ಅನೌನ್ಸ್ ಆಗಿದೆ. ಟೈಟಲ್ ಫಿಕ್ಸ್ ಆಗದಿದ್ರೂ ಹಿಂದಿನಿAದಲೂ ಈ ಸಿನಿಮಾದ ಟೈಟಲ್ ಯುದ್ಧ ಅನ್ನೋ ಸುದ್ದಿ ಚಾಲ್ತಿಯಲ್ಲಿದೆ. ಇಲ್ಲಿ ಯುದ್ಧ ಮಾಡೋಕೆ ಧ್ರುವ ಸರ್ಜಾ ಇನ್ನೂ ತಯಾರಾಗಬೇಕು,...

ಮನೋಜವಂ ಆತ್ರೇಯ “ಮೈ ನೇಮ್ ಇಸ್ ರಾಜ್” ಅದ್ದೂರಿ ಸಂಗೀತ ಕಾರ್ಯಕ್ರಮ..!

  ಏಪ್ರಿಲ್ 24 ವರನಟ ಡಾ||ರಾಜಕುಮಾರ್ ಹುಟ್ಟುಹಬ್ಬ.‌ ಈ ಸಂದರ್ಭದಲ್ಲಿ ಏಪ್ರಿಲ್ 28 ಗರುವಾರ ಸಂಜೆ 6.30ಕ್ಕೆ ಗಾನಗಂಧರ್ವ ಡಾ||ರಾಜಕುಮಾರ್ ನೆನಪಿನಲ್ಲಿ "ಮೈ ನೇಮ್ ಇಸ್ ರಾಜ್" ಎಂಬ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ. ಕೆಲವು ವರ್ಷಗಳ ಹಿಂದೆ "ಸರಿಗಮಪ" ಮೂಲಕ ಮರಿ ಅಣ್ಣವ್ರು ಅಂತಲೇ ಹೆಸರಾಗಿದ್ದ ಮನೋಜವಂ‌ ಅತ್ರೇಯ ಸಾರಥ್ಯದಲ್ಲಿ ಈ ಸಂಗೀತ ಕಾರ್ಯಕ್ರಮ...

“ಗೋಧಿಬಣ್ಣ‌ ಸಾಧಾರಣ ಮೈಕಟ್ಟು” ಖ್ಯಾತಿಯ ಹೇಮಂತ್ ರಾವ್ “ಅಜ್ಞಾತವಾಸಿ”

"ಗೋಧಿಬಣ್ಣ‌ ಸಾಧಾರಣ ಮೈಕಟ್ಟು" ಖ್ಯಾತಿಯ ಹೇಮಂತ್ ರಾವ್ ನಿರ್ಮಾಣದ, " ಗುಲ್ಟು " ಚಿತ್ರದ ಮೂಲಕ ಹೆಸರಾಗಿರುವ ಜನಾರ್ದನ್ ಚಿಕ್ಕಣ್ಣ ನಿರ್ದೇಶನದ ರಂಗಾಯಣ ರಘು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ "ಅಜ್ಞಾತವಾಸಿ" ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ರಂಗಾಯಣ ರಘು ಅವರೊಂದಿಗೆ ಈ ಚಿತ್ರದಲ್ಲಿ ಪಾವನ ಗೌಡ ಹಾಗೂ ಸಿದ್ದು ಮೂಲಿಮನಿ...

ಕಬ್ಜ ರೇಸ್‌ನಲ್ಲೇ ಇಲ್ವಾ..? ಹಿಂದೆ ಬಿದ್ರಾ ಆರ್ ಚಂದ್ರು..? ಸೈಲೆಂಟ್ ಯಾಕೆ..?

ಕೆಜಿಎಫ್ ರ‍್ತಿದ್ದ ಹಾಗೇ ಕನ್ನಡ ಚಿತ್ರಗಳ ಬಗ್ಗೆ ನಿರೀಕ್ಷೆ ಗರಿಗೆದರಿದೆ. ಹಾಗೆ ನೋಡಿದ್ರೆ ಕೆಜಿಎಫ್ ಕ್ರೇಜ್‌ನ್ನ ಯಾವ ಸಿನಿಮಾಗಳೂ ಎನ್‌ಕ್ಯಾಷ್ ಮಾಡಿಕೊಳ್ಳಲೇ ಇಲ್ಲ. ಕೆಜಿಎಫ್ ಜೊತೆ ಕಿಚ್ಚನ ವಿಕ್ರಾಂತ್ ರೋಣ ಟೀಸರ್ ಬರುತ್ತೆ ಅಂತ ನಿರೀಕ್ಷೆ ಇಟ್ಟರೂ ಬರಲಿಲ್ಲ. ಚಾರ್ಲಿ-೭೭೭ ಸಿನಿಮಾ ಕೂಡ ತಯಾರಿ ಮಾಡಿಕೊಳ್ಳೋದ್ರಲ್ಲಿ ಹಿಂದೆ ಬಿದ್ರಾ ಗೊತ್ತಿಲ್ಲ. ಆದ್ರೆ ಸದಾ ಅಲರ್ಟ್...

ಯುವರಾಜ್‌ಕುಮಾರ್ ಲಾಂಚ್ ಮಾಡ್ತಿದೆ ರಾಜಕುಮಾರ ಟೀಂ..!

ಯುವರಾಜ್‌ಕುಮಾರ್ ಲಾಂಚ್ ಮಾಡ್ತಿದೆ ರಾಜಕುಮಾರ ಟೀಂ ಅಭಿಮಾನಿಗಳು ಇವ್ರನ್ನ ಮುಂದಿನ ಪವರ್‌ಸ್ಟಾರ್ ಅಂತ ಕರೀತಿದ್ದಾರೆ. ದೊಡ್ಮನೆಯ ಈ ಚಿಕ್ಮಗ ಈಗ ಕರುನಾಡಿನ ಪವರ್ ಯುಗವನ್ನು ಮುನ್ನಡೆಸುವ ಫೈರ್ ಆಗ್ತಾರೆ ಅಂತ ಅಭಿಮಾನಿಗಳು ದೊಡ್ಡ ನಿರೀಕ್ಷೆ ಇಟ್ಟುಕೊಂಡು ಕಾದಿದ್ದಾರೆ. ಅವರೇ ಯುವರಾಜ್‌ಕುಮಾರ್ ರಾಘಣ್ಣನ ಎರಡನೇ ಪುತ್ರ ಯುವರಾಜ್‌ಕುಮಾರ್ ಮೊದಲ ಸಿನಿಮಾವನ್ನೇ ಹೊಂಬಾಳೆ ಫಿಲ್ಮ್÷್ಸ ಮಾಡ್ತಿದ್ದು ಅಣ್ಣಾವ್ರ ಕೊನೆಯ...

ಒಂದು ಸಾಹಸ ದೃಶ್ಯಕ್ಕಾಗಿ ವಿನೋದ್ ಹತ್ತು ಕೆಜಿ ತೂಕ ಇಳಿಸಿಕೊಳ್ಳುತ್ತಿದಾರೆ

    ನಟ ವಿನೋದ್ ಪ್ರಭಾಕರ್ ಟೈಗರ್ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭ ಮಾಡಿದ್ದು, " ಲಂಕಾಸುರ" ಎಂಬ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು. ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಆಕಾಶ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಒಂದು ಸಾಹಸ ಸನ್ನಿವೇಶ ಮಾತ್ರ...

ಯುಗಾದಿಗೆ ಬಂತು ಪೃಥ್ವಿ ಅಂಬರ್ – ಮಿಲನಾ ನಾಗರಾಜ್ ಅಭಿನಯದ “F0R REGN” ಚಿತ್ರದ ಫಸ್ಟ್ ಲುಕ್

2020ರ ಸೂಪರ್ ಹಿಟ್ ಚಿತ್ರಗಳಾದ "ದಿಯಾ" ಹಾಗೂ "ಲವ್ ಮಾಕ್ಟೇಲ್" ಚಿತ್ರಗಳ ಮೂಲಕ ಮನೆಮಾತಾಗಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಅಭಿನಯದಲ್ಲಿ ಮೂಡಿಬರುರುತ್ತಿರುವ ಮತ್ತೊಂದು ಸದಭಿರುಚಿಯ ಚಿತ್ರ "F0R REGN". (ಫಾರ್ ರಿಜಿಸ್ಟರೇಷನ್). ವರ್ಷದ ಮೊದಲ ಹಬ್ಬ ಯುಗಾದಿಗೆ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಯಾಗಿದೆ. ಚಿತ್ರದ ಫಸ್ಟ್ ಲುಕ್ ಗೆ...

ಇಂದು ಹೈದ್ರಾಬಾದ್, ಲಕ್ನೊ ಕದನ

ಮುಂಬೈ: ಐಪಿಎಲ್‍ನ 12ನೇ ಪಂದ್ಯದಲ್ಲಿಂದು ಸನ್‍ರೈಸರ್ಸ್ ತಂಡ ಬಲಿಷ್ಠ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಇಂದು ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು ಸನ್‍ರೈಸರ್ಸ್ ಹೈದ್ರಾಬಾದ್ ತಂಡ ಮೊದಲ ಗೆಲುವಿಗಾಗಿ ಹೋರಾಡಿದರೆ ಲಕ್ನೋ ತಂಡ ಎರಡನೆ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಕೇನ್ ವಿಲಿಯಮ್ಸನ್ ನೇತೃತ್ವದ ಸನ್‍ರೈಸರ್ಸ್ ತನ್ನ ಮೊದಲ ಪಂದ್ಯದಲ್ಲಿ ರಾಜಸ್ಥಾನ ವಿರುದ್ಧ 61 ರನ್‍ಗಳಿಂದ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img