ಹಿಂದೂ ಧರ್ಮದಲ್ಲಿ ವೀಳ್ಯದೆಲೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಇದರಲ್ಲಿ ಅನೇಕ ದೇವ-ದೇವತೆಗಳು ನೆಲೆಸಿದ್ದಾರೆ ಎಂದು ಹೇಳಲಾಗುತ್ತದೆ. ಆದ್ದರಿಂದ, ವೀಳ್ಯದೆಲೆಯನ್ನು ಪ್ರತಿ ಮಂಗಳಕರ ಮತ್ತು ಪೂಜೆಯಲ್ಲಿ ಬಳಸಲಾಗುತ್ತದೆ. ಸಮುದ್ರ ಮಂಥನದ ಸಮಯದಲ್ಲಿ ದೇವ-ದೇವತೆಯರು ವೀಳ್ಯದೆಲೆಗಳನ್ನು ಬಳಸಿ ವಿಷ್ಣುವನ್ನು ಪೂಜಿಸುತಿದ್ದರು ಎಂದು ಪುರಾಣಗಳಲ್ಲಿ ಹೇಳಲಾಗಿದೆ. ಅಂದಿನಿಂದ, ಪೂಜೆಯಲ್ಲಿ ದೇವರನ್ನು ಆವಾಹಿಸಲು ವೀಳ್ಯದೆಲೆಗಳನ್ನು ಬಳಸಲಾಗುತ್ತದೆ. ಧರ್ಮದ ಹೊರತಾಗಿ, ವೀಳ್ಯದೆಲೆಯ...
ಮೈಸೂರು ; ರಾಜ್ಯದಲ್ಲಿ ಸಂಸ್ಕೃತ (Sanskrit)ವಿಶ್ವವಿದ್ಯಾನಿಲಯ ಸ್ಥಾಪನೆ ವಿಚಾರವಾಗಿ ಪರ-ವಿರೋಧಗಳು ವ್ಯಕ್ತವಾಗುತ್ತಿದ್ದು, ಈ ನಡುವೆ ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆಗೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನಿವೃತ್ತ ಪ್ರಾಧ್ಯಾಪಕ ಪ್ರೊ. ಬಿ. ಪಿ. ಮಹೇಶ್ ಚಂದ್ರಗುರು,(Mahesh Chandra Guru) "ಸಂಸ್ಕೃತ ಸತ್ತ ಭಾಷೆಯಾಗಿದ್ದು, ಇದಕ್ಕೆ ಮಹತ್ವ ನೀಡಿರುವುದು ಖಂಡನೀಯ" ಎಂದಿದ್ದಾರೆ. 5 ತಿಂಗಳ ಮಗುವಿನ ತುರ್ತು...
ಸುಮಾರು ಹದಿನಾರರ ಶತಮಾನದಲ್ಲಿ ಗೋಧಿಗಿಂತಲೂ ಬಾರ್ಲಿಯೇ ಪ್ರಮುಖ ಆಹಾರವಾಗಿತ್ತು. ಅಂದಿನವರ ಆರೋಗ್ಯವನ್ನು ಇಂದಿನವರಿಗೆ ಹೋಲಿಸಿದರೆ ಅವರ ಆರೋಗ್ಯ ಎಷ್ಟೋ ಉತ್ತಮವಾಗಿತ್ತು. ಚೀನಾ, ಈಜಿಪ್ಟ್, ಗ್ರೀಸ್ ಮತ್ತು ರೋಮನ್ನರು ಅಂದಿನ ತಮ್ಮ ಆಹಾರದಲ್ಲಿ ಬಾರ್ಲಿಯ ಸೇವನೆಯನ್ನು ಇತಿಹಾಸದಲ್ಲಿ ದಾಖಲಿಸಿದ್ದಾರೆ. ಈಜಿಪ್ಟ್ನ ಇತಿಹಾಸದಲ್ಲಿ ತಿಳಿಸಿರುವ ಪ್ರಕಾರ ನಿತ್ಯವೂ ಬಾರ್ಲಿಯ ನೀರನ್ನು ಕುಡಿಯುವುದು ಆರೋಗ್ಯಕ್ಕೆ ಉತ್ತಮವಾಗಿದೆ. ಹಲವು ಐತಿಹಾಸಿಕ...
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯಾದಗಿರಿ(District Child Labor Planning Society Yadgir) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಕೌಂಟೆಂಟ್ & ಆಫೀಸ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 11 ಅರ್ಜಿ ಸಲ್ಲಿಸಲು ಕೊನೆಯ...
ಭಾರತದಲ್ಲಿ ಇಂದು 3,06,064 ಹೊಸ ಕೊರೋನಾ(CORONA) ಪ್ರಕರಣ(Cases)ಗಳು ದಾಖಲಾಗಿವೆ. 439 ಸಾವುಗಳೊಂದಿಗೆ ಸಾವಿನ ಸಂಖ್ಯೆ 4,89,848 ಕ್ಕೆ ಏರಿದೆ. ಒಟ್ಟು ಸಕ್ರಿಯ ಪ್ರಕರಣಗಳು 5.69 ಪ್ರತಿಶತವನ್ನು ಒಳಗೊಂಡಿದೆ, ಆದರೆ ರಾಷ್ಟ್ರೀಯ COVID-19 ಚೇತರಿಕೆ ದರವು 93.07 ಪ್ರತಿಶತಕ್ಕೆ ಕಡಿಮೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 3,68,04,145 ಕ್ಕೆ ಏರಿದೆ, ಆದರೆ ಸಾವಿನ...
ಉಡುಪಿ : ಕೊರೋನಾದ(corona) ಮೂರನೇ ಅಲೆಯ ನಡುವೆ ಉಡುಪಿ ಜಿಲ್ಲೆಯ ಕಾರ್ಕಳ(Karkala)ದಲ್ಲಿ ರಾಸುಗಳಿಗೆ ಕಾಲುಬಾಯಿ ಜ್ವರ(Foot and Mouth Disease) ಕಾಣಿಸಿಕೊಂಡಿದ್ದು, 50ಕ್ಕೂ ಹೆಚ್ಚು ರಾಸುಗಳು ಕಾರ್ಕಳದ ಸುತ್ತಮುತ್ತಲಿನಲ್ಲಿ ಸಾವನ್ನಪ್ಪಿರುವದರಿಂದ ಅಲ್ಲಿನ ಜನರಿಗೆ ನೆಮ್ಮದಿಯ ಇಲ್ಲದಂತಾಗಿದೆ. ರೋಗಲಕ್ಷಣ ಬಂದ ಐದಾರು ದಿನಗಳಲ್ಲಿಯೇ ಹಸುಗಳು ಸಾವನ್ನಪ್ಪುತ್ತಿದ್ದು ಹಸುಗಳಿಗೆ ಚುಚ್ಚುಮದ್ದು ಹಾಗೂ ಅಗತ್ಯ ಚಿಕಿತ್ಸೆ ಕೊಡಿಸಲು...
ಅದ್ದೂರಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಪ್ಯಾನ್ ಇಂಡಿಯಾ ಸಿನಿಮಾಗೆ ಆರ್.ಜೈ ನಿರ್ದೇಶನ.
ಇತ್ತೀಚೆಗೆ ಬಿಡುಗಡೆಯಾದ ಚಂದನ್ ಶೆಟ್ಟಿ - ರಚಿತಾರಾಂ ಕಾಂಬಿನೇಶನ್ ನ "ಲಕಲಕ ಲ್ಯಾಂಬರ್ಗಿನಿ" ಆಲ್ಬಮ್ ಸಾಂಗ್ ಎಲ್ಲರ ಮನಗೆದ್ದಿತ್ತು. ಈವರೆಗೂ ಬಿಡುಗಡೆಯಾಗಿರುವ ಆಲ್ಬಂ ಸಾಂಗ್ ಗಳಲ್ಲಿ ಅಪಾರವೆಚ್ಚದಲ್ಲಿ ನಿರ್ಮಾಣವಾಗಿರುವ ಆಲ್ಬಂ ಸಾಂಗ್ ಅದು.ಇಂತಹ ಅದ್ದೂರಿ ಆಲ್ಬಂ ಸಾಂಗ್ ಅನ್ನು ತಮ್ಮ ಮಗಳು ಬಿಂದ್ಯಾ...
ಸ್ಮೃತಿ ಮಂದಾನ(Smriti Mandhana) ಅವರನ್ನು ವರ್ಷದ ಮಹಿಳಾ ಕ್ರಿಕೆಟರ್(Women cricketer) ಎಂದು ಐಸಿಸಿ ಘೋಷಿಸಿದೆ. 2021ರಲ್ಲಿ ಮಹಿಳಾ ಕ್ರಿಕೆಟ್ ನಲ್ಲಿ ಸ್ಮೃತಿ ಸಾಧನೆ ಗುರುತಿಸಿ ಐಸಿಸಿ ಈ ಗೌರವ ನೀಡಿದೆ. 2021ನೇ ವರ್ಷ ಸ್ಮೃತಿ ಮಂದಾನ ಕ್ರೀಡಾ ಜೀವನದಲ್ಲಿ ಅತ್ಯಂತ ಮಹತ್ವದ್ದಾಗಿದೆ. ಅವರ ಉತ್ತಮ ಆಟ ಅವರನ್ನು ವಾರ್ಷಿಕ ಪ್ರಶಸ್ತಿಯ ಪೈಪೋಟಿಯಲ್ಲಿ ಗೆಲ್ಲಿಸಿದೆ ಎಂದು...
ಬೆಂಗಳೂರಿನ ಆನೇಕಲ್ ಸಮೀಪದ ಸರ್ಜಾಪುರ(Sarjapura)ದಲ್ಲಿ ಕುಟುಂಬವೊಂದು ಸುಲಭವಾಗಿ ಹಣ ಮಾಡಲು ಹೋಗಿ ಈಗ ಸಿಕ್ಕಿಬಿದ್ದಿದ್ದಾರೆ. ಏನೂ ತಿಳಿಯದ ಅಮಾಯಕರನ್ನು ಬಳಸಿಕೊಂಡು ಹಣಮಾಡುವ ಕತರ್ನಾಕ್ ಕುಟುಂಬ. ಇಂತಹ ಕತರ್ನಾಕ್ ಸ್ಕೆಚ್ ಗೆ ಇಡೀ ಕುಟುಂಬವೇ ಬೆಂಬಲ ನೀಡಿದ್ದು, ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಪರಿಚಿತರ ಹೆಸರಿನಲ್ಲಿ ಅಡವಿಟ್ಟು ಆ ಬಳಿಕ ಆಭರಣ ಕಳ್ಳತನ ಆಗಿದೆ ಎಂದು ಪೊಲೀಸರಿಗೆ ದೂರು...
ರಾಷ್ಟ್ರ ರಾಜಧಾನಿಯಾಗಿರುವ ಅಂತಹ ಡೆಲ್ಲಿಯಲ್ಲಿ(delhi) ಪೊಲೀಸ್ ಸರ್ಪಗಾವಲಿನ ಹಾಕಲಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ(Republic Day)ದ ಅಂಗವಾಗಿ ದೆಹಲಿಯಾದ್ಯಂತ ಡೆಪ್ಯೂಟಿ ಕಮಿಷನರ್ಗಳು,(Deputy Commissioners)ಸಹಾಯಕ ಪೊಲೀಸ್ ಕಮಿಷನರ್ ಗಳು, ಇನ್ಸ್ ಪೆಕ್ಟರ್ ಗಳು, ಕಮಾಂಡರ್ ಗಳು ಸೇರಿದಂತೆ ಒಟ್ಟು 20 ಸಾವಿರ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ದೇಶದ...