Monday, May 25, 2026

karnataka tv news

ಶುಭ ಶುಕ್ರವಾರದಂದು ಅಪ್ಪಿ ತಪ್ಪಿ ಈ ಬಣ್ಣದ ಬಟ್ಟೆ ಧರಿಸಬೇಡಿ

ಪ್ರತಿ ತಿಂಗಳ ಹುಣ್ಣಿಮೆಯ ನಾಲ್ಕನೇ ದಿನ ಸಂಕಷ್ಟ ಚತುರ್ಥಿಯನ್ನು (Sankashta Chaturthi) ಆಚರಿಸಲಾಗುವುದು. ಈ ದಿನ ಗಣೇಶನಿಗೆ (Lord Ganesha) ವಿಧಿ ವಿಧಾನದೊಂದಿಗೆ ಪೂಜಿಸಿ ವ್ರತ ಕೈಗೊಂಡರೆ ಇಷ್ಟಾರ್ಥ ನೆರವೇರುವುದು ಎಂಬ ನಂಬಿಕೆ ಇದೆ. ಅದರಲ್ಲೂ ಈ ಬಾರಿ ಶುಕ್ರವಾರದಂದು (Friday) ಈ ಸಂಕಷ್ಟ ಚುತುರ್ಥಿ ಆಗಮಿಸಿರುವುದು ವಿಶೇಷ.ಈ ದಿನ ಸಂಕಷ್ಟ ಚತುರ್ಥಿ ವ್ರತ...

Basavaraj bommai : ಭಾನುವಾರ ಅಂತಾರಾಜ್ಯ ಜಲವಿವಾದ ಸಭೆ

ಬೆಂಗಳೂರು : ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆಯಲ್ಲಿ ಅಂತಾರಾಜ್ಯ ಜಲವಿವಾದದ ಕುರಿತಾಗಿ ಚರ್ಚಿಸಲು ಸಿಎಂ ಬಸವರಾಜ ಬೊಮ್ಮಯಿ ಸಭೆಯನ್ನು ಕರೆದಿದ್ದಾರೆ. ಜನವರಿ 22 ಭಾನುವಾರ ಸಭೆ ನಡೆಯಲಿದೆ. ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಯಲಿದ್ದು ಹಿರಿಯ ಅಧಿಕಾರಿಗಳು ಹಾಗೂ ತಜ್ಞರ ಜೊತೆ ಸಿಎಂ ವರ್ಚುವಲ್ ಮೂಲಕ ಚರ್ಚೆ ನಡೆಸಲಿದ್ದಾರೆ....

friend ಪನ್ನಗಭರಣ ನಿರ್ದೇಶನದಲ್ಲಿ ಪ್ರಜ್ವಲ್‌ ದೇವರಾಜ್‌ ಅವರ ಹೊಸ ಸಿನಿಮಾ.

ಸಿನಿಮಾ : ಚಂದನವನದ ಬ್ಯುಸಿ ತಾರೆ ಪ್ರಜ್ವಲ್‌ ದೇವರಾಜ್ ಒಂದರ ನಂತರ ಮತ್ತೋಂದು ಚಿತ್ರಗಳಿಗೆ ಸಹಿ ಹಾಕುತ್ತಿದ್ದಾರೆ. ಆ ಸಾಲಿಗೆ ಹೆಸರಿಡದ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಮಂಗಳವಾರ ಬಂಡಿ ಮಹಾಕಾಳಮ್ಮ ದೇವಸ್ಥಾನದಲ್ಲಿ ಸ್ಕ್ರಿಪ್ಟ್ ಪೂಜೆ ಸಮಾರಂಭವು ಸರಳವಾಗಿ ನಡೆಯಿತು. ಈ ಚಿತ್ರವನ್ನು ಫಿಲ್ಮಿ ಫೆಲೋ ಸ್ಟುಡಿಯೋಸ್ ಅರ್ಪಿಸುತ್ತಿದ್ದು, ಆಲ್ ಓಶನ್ ಮಿಡಿಯಾ ಪ್ರೈ.ಲಿಮಿಟೆಡ್ ಮತ್ತು ಮಾತ...

BJP ಶಾಸಕನನ್ನು ಸ್ವಕ್ಷೇತ್ರದಲ್ಲೇ ಅಟ್ಟಾಡಿಸಿದ ಗ್ರಾಮಸ್ಥರು..!

ಲಖನೌ : ಮುಂಬರುವ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಗಾಗಿ ಪ್ರಚಾರ ಕೈಗೊಂಡಿದ್ದ ಬಿಜೆಪಿ ಶಾಸಕರೊಬ್ಬರನ್ನು ಗ್ರಾಮಸ್ಥರು ಅಟ್ಟಾಡಿಸಿ, ವಾಪಸ್​ ಕಳುಹಿಸಿರುವ ಘಟನೆ ನಡೆದಿದೆ. ಶಾಸಕರ ವಿಧಾನಸಭಾ ಕ್ಷೇತ್ರವಾದ ಮುಜಾಫರ್​ನಗರದಲ್ಲೇ ಈ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಖತೌಲಿ ಮೂಲದ ಬಿಜೆಪಿ ಶಾಸಕ ವಿಕ್ರಮ್​ ಸಿಂಗ್​ ಸೈನಿ ಅವರು ಸಭೆ ಒಂದರಲ್ಲಿ ಪಾಲ್ಗೊಳ್ಳಲು...

ಕೊಟ್ಟ ಸಾಲ ಮತ್ತು ತೆಗೆದುಕೊಂಡ ಸಾಲ ಬೇಗ ಕೊಡುವುದಕ್ಕೆ ಈ ಎಲೆ ಪೂಜೆ ಮಾಡಿ

ಜೀವನ ಎಂದ ಮೇಲೆ ಕಷ್ಟ-ಸುಖಗಳು ಬರುವುದು ಸಾಮಾನ್ಯ ಹಾಗೆಯೆ ಎಲ್ಲ ಕಷ್ಟಗಳಿಗೂ ಕೂಡ ಪರಿಹಾರ ಎಂಬುದು ಇದ್ದೇ ಇರುತ್ತದೆ. ಆದರೆ ಅದನ್ನು ಹುಡುಕಿಕೊಂಡು ಸಮಸ್ಯೆ ಬಗೆಹರಿಸುವ ದಿಕ್ಕು ನಮಗೆ ಗೊತ್ತಿರಬೇಕು ಅಷ್ಟೇ. ಹಾಗೆಯೆ ಆ ರೀತಿಯ ಸಮಸ್ಯೆಗಳಲ್ಲಿ ಹೆಚ್ಚಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಆರ್ಥಿಕ ಸಮಸ್ಯೆ. ಇದು ಎಲ್ಲರ ಜೀವನದಲ್ಲಿ ಒಂದಲ್ಲ ಒಂದು ಬಾರಿ...

Chief Ministers ಪರಿಹಾರ ನಿಧಿಗೆ 3 ಕೋಟಿ ದೇಣಿಗೆ

ಬೆಂಗಳೂರ : ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ಇಂದು ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಗಮ ನಿಯಮಿತದ ವತಿಯಿಂದ 3 ಕೋಟಿ ರೂ.ಗಳ ದೇಣಿಗೆಯ ಚೆಕ್ ನ್ನು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಸ್ತಾಂತರಿಸಲಾಯಿತು. ಕೈಗಾರಿಕೆ ಸಚಿವರಾದ ಮುರುಗೇಶ್ ನಿರಾಣಿ, ಆರಗ ಜ್ಞಾನೇಂದ್ರ, ಮಂಡಳಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ,...

BJP ಮುಖಂಡನ ವಿರುದ್ಧ FIR ದಾಖಲು.!

ಬೆಂಗಳೂರು: ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ವಿರುದ್ಧ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಕೋವಿಡ್ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿದ್ದ ಎನ್.ಆರ್.ರಮೇಶ್, ಮನೆಯ ಬಳಿಯೇ ವೇದಿಕೆ ನಿರ್ಮಿಸಿ, ಭರ್ಜರಿ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಮಾಸ್ಕ್, ದೈಹಿಕ ಅಂತರ ಮರೆತು ನೂರಾರು ಜನರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕೋವಿಡ್...

Raichur : ಸಾವಿರ ವಿದ್ಯಾರ್ಥಿಗಳು ಇದ್ದರೂ ಶಾಲೆಗೆ ಕೊಠಡಿಗಳ ಕೊರತೆ

ರಾಯಚೂರು : ರಾಜ್ಯದಲ್ಲಿ ಕೊರೊನಾ ಮತ್ತು ಒಮಿಕ್ರಾನ್ ವೈರಸ್ ದಿನೇ ದಿನೇ ಹೆಚ್ಚಳವಾಗುತ್ತಿದೆ. ಇದರಿಂದ ಬೆಂಗಳೂರಿನ ಶಾಲೆಗಳಿಗೆ ಈಗಾಗಲೇ ರಜೆ ಘೋಷಣೆ ಮಾಡಿದ್ದಾರೆ. ಆದ್ರೆ ಬಿಸಿಲುನಾಡು ರಾಯಚೂರು ಜಿಲ್ಲೆಯ ಶಾಲಾ ಮಕ್ಕಳು ಆತಂಕದಲ್ಲಿಯೇ ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಯಚೂರು ತಾಲೂಕಿನ ಸಗಮಕುಂಟ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳು ನಿತ್ಯವೂ ಕೊರೊನಾ ಆತಂಕದಲ್ಲಿಯೇ ಶಾಲೆಗೆ ಬಂದು...

K. Sudhakar : ನೈಟ್‍ಕರ್ಫ್ಯೂ ಬೇಕಾ, ಬೇಡವಾ ನಾಳೆ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ವಾರಾಂತ್ಯದ ಲಾಕ್‍ಡೌನ್ ಹಾಗೂ ನೈಟ್‍ಕರ್ಫ್ಯೂ ಬೇಕಾ, ಬೇಡವಾ ಎಂಬುದನ್ನು ವೈಜ್ಞಾನಿಕ ನೆಲೆಗಟ್ಟಿನಲ್ಲಿ ಚಿಂತಿಸಿ ಸರ್ಕಾರ ಸೂಕ್ತವಾದ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ತೊಂದರೆ ಕೊಟ್ಟು, ಅವರ ದೈನಂದಿನ ಚಟುವಟಿಕೆಗಳಿಗೆ ಅಡ್ಡಿಪಡಿಸಿ ಲಾಕ್‍ಡೌನ್ ಇಲ್ಲವೆ, ನೈಟ್‍ ಕರ್ಫ್ಯೂ...

Copper Vesselನಲ್ಲಿ ನೀರು ಕುಡಿಯುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ..!

ಮನುಷ್ಯನಿಗೆ ಜೀವನದ ಹಲವಾರು ಹಂತಗಳಲ್ಲಿ ರೋಗಗಳು ಬಾಧಿಸುವುದು ಸಹಜ. ಆದರೆ ನಮ್ಮ ಉತ್ತಮ ಜೀವನಶೈಲಿಯಿಂದ ಅನಾರೋಗ್ಯಗಳು ಬಾಧಿಸದಂತೆ ತಡೆಯಬಹುದು. ಅಂತೆಯೆ ಆಯುರ್ವೇದ ಸಲಹೆಯಂತೆ ತಾಮ್ರದ ಪಾತ್ರೆಯಲ್ಲಿ ನೀರು ಕುಡಿಯುವುದರಿಂದ ಸಾಕಷ್ಟು ಆರೋಗ್ಯ ಸಮಸ್ಯೆಗಳನ್ನು ಪ್ರಾಥಮಿಕ ಹಂತದಲ್ಲೇ ನಿವಾರಿಸಿಕೊಳ್ಳಬಹುದು ಅಲ್ಲದೇ ಬರದಂತೆ ತಡೆಯಬಹುದು. ನಿತ್ಯ ತಾಮ್ರದ ಪಾತ್ರೆಯಲ್ಲಿ ಶೇಖರಿಸಿದ ನೀರು ಸೇವಿಸುವುದರಿಂದ ವಾತಾ, ಪಿತ್ತ ಮತ್ತು...
- Advertisement -spot_img

Latest News

ಜೆಡಿಎಸ್ ಸೇರ್ಪಡೆಯಾದ ನಿರೂಪಕಿ ಜಾಹ್ನವಿ: ಸ್ವಾಗತಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ನಟಿ, ನಿರೂಪಕಿ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ವಾರ್ತಾ ನಿರೂಪಕಿಯಾಗಿದ್ದ ಜಾಹ್ನವಿ , ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕ``ಂಡಿದ್ದರು. ಕೆಲ...
- Advertisement -spot_img