Sunday, August 23, 2026

karnataka tv news

ಮಾರ್ಚ್ 31ಕ್ಕೆ ‘ಸ್ಟಾಕರ್’ ಸಿನಿಮಾ ರಿಲೀಸ್

  ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕ್ಯಾಪ್ ನಲ್ಲಿ ಐದಾರು ವರ್ಷಗಳ ಕಾಲ ಕೆಲಸ ಕಲಿತಿರುವ.. ಸೈಕೋ ಎಂಬ ತೆಲುಗು ಸಿನಿಮಾ‌ ನಿರ್ದೇಶನ ಮಾಡಿರುವ ಅನುಭವ ಹೊಂದಿರುವ ಕಿಶೋರ್ ಭಾರ್ಗವ್ ಆಕ್ಷನ್ ಕಟ್ ಹೇಳಿರುವ ಸ್ಟಾಕರ್ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮಾರ್ಚ್ 31ಕ್ಕೆ 30 ಸ್ಕ್ರೀನ್ ಗಳಲ್ಲಿ ರಾಜ್ಯಾದ್ಯಂತ ಸ್ಟಾಕರ್ ಸಿನಿಮಾ ಬಿಡುಗಡೆಯಾಗಲಿದೆ. ಸಖತ್ ಸಸ್ಪೆನ್ಸ್...

ಶಾನ್ವಿ ಶ್ರೀವಾತ್ಸವ್ ಅಭಿನಯದ “ಕಸ್ತೂರಿ ಮಹಲ್” ಮೇ 13 ರಂದು ಬಿಡುಗಡೆ.

ಇದು ಖ್ಯಾತ ನಿರ್ದೇಶಕ ದಿನೇಶ್ ಬಾಬು ನಿರ್ದೇಶನದ 50ನೇ ಚಿತ್ರ .ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ದಿನೇಶ್ ಬಾಬು ನಿರ್ದೇಶನದ 50 ನೇ ಚಿತ್ರ "ಕಸ್ತೂರಿ ಮಹಲ್" .ಬಹುಭಾಷ ನಟಿ ಶಾನ್ವಿ ಶ್ರೀವಾತ್ಸವ್ ನಾಯಕಿಯಾಗಿ ನಟಿಸಿರುವ ಈ ಚಿತ್ರ ಮೇ 13 ರಂದು ಬಿಡುಗಡೆಯಾಗುತ್ತಿದೆ. ಚಿತ್ರ ಬಿಡುಗಡೆ ದಿನಾಂಕ ತಿಳಿಸಲು ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ...

Doddaballapura : ತಲೆ ಮೇಲೆ ಕಲ್ಲು ಹಾಕಿ ಗಂಡನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ : ಅವರಿಬ್ಬರು ಕಳೆದ 16 ವರ್ಷಗಳಿಂದೆ ಮದುವೆಯಾಗಿ ಕೂಲಿ ನಾಲಿ ಮಾಡಿಕೊಂಡು ಜೀವನ ಸಾಗಿಸ್ತಿದ್ದರು. ಆದ್ರೆ ಗಂಡ ಕುಡಿತಕ್ಕೆ ದಾಸನಾಗಿ ಪ್ರತಿದಿನ ಮದ್ಯಪಾನ ಮಾಡಿ ಮನೆಗೆ ಬರ್ತಿದ್ದ. ಕಳೆದ ರಾತ್ರಿಯೂ ಕೂಡ ಕುಡಿದು ಮನೆಗೆ ಬಂದವನು ಬೆಳಗ್ಗೆಯಾಗೋದ್ರೊಳಗೆ ಬರ್ಭರವಾಗಿ ಕೊಲೆಯಾಗಿ ಹೋಗಿದ್ದಾನೆ. ಹೆಂಡತಿಯೇ ಗಂಡನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾಳೆ....

Chitradurga : ಶ್ರೀಗುರುವಿನ ಓಕಳಿಯು ವಿಜೃಂಭಣೆಯಿಂದ ನಡೆಯಿತು..!

ಬಣ್ಣಗಳನ್ನು ಪರಸ್ಪರ ಎರಚಿ ಕೊಳ್ಳುವುದನ್ನು ಕಳೆದ ಎರಡು ಮೂರು ದಿನಗಳ  ಹಿಂದೆ ಹೋಳಿ (Holi) ಹಬ್ಬದಲ್ಲಿ ನೋಡಿದ್ದೀರಾ.ಅದೇ ರೀತಿಯೇ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ (Sri Guru Tipperedaswamy Chariot Festival) ಮುಗಿದ ನಂತರ ನಡೆಯುವ ಹಬ್ಬವೇ ಶ್ರೀಗುರುವಿನ ಹೋಳಿ ಹಬ್ಬ(Holi Festival of Shri Guru). ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ...

Uttar Pradesh : BJPಗೆ ಮತ ಹಾಕಿದ್ದಕ್ಕಾಗಿ ಗಂಡ ಮತ್ತು ಕುಟುಂಬಸ್ಥರಿಂದ ಥಳಿತ..!

ಇತ್ತೀಚೆಗೆ ನಡೆದ ಉತ್ತರ ಪ್ರದೇಶ (Uttar Pradesh) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ (Bjp) ಮತ ಹಾಕಿದ್ದಕ್ಕಾಗಿ ಮುಸ್ಲಿಂ ಮಹಿಳೆಯನ್ನು ಆಕೆಯ ಅತ್ತೆಯ ಮನೆಯವರು ಮನೆಯಿಂದ ಹೊರ ಹಾಕಿದ್ದಾರೆ. ತ್ರಿವಳಿ ತಲಾಖ್ (Triple talaq) ವಿರುದ್ಧದ ಕಾನೂನು ಮತ್ತು ಬಡವರಿಗೆ ಉಚಿತ ಪಡಿತರ ಸೇರಿದಂತೆ ಬಿಜೆಪಿ ಮಾಡಿದ ಕೆಲಸಕ್ಕಾಗಿ ಬಿಜೆಪಿಗೆ ಸಂತ್ರಸ್ತೆ ಮತ ಹಾಕಿದ್ದರು. ಆದರೆ...

Mysore ವಿವಿಯಿಂದ ಪುನೀತ್ ರಾಜ್‍ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್ ವಿತರಣೆ..!

ನಟ ಪುನೀತ್ ರಾಜ್‍ಕುಮಾರ್ (Puneet Rajkumar) ಅವರಿಗೆ ಮರಣೋತ್ತರ ಮೈಸೂರು ವಿವಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ‘ಅಪ್ಪು’ ಪತ್ನಿ ಅಶ್ವಿನಿಯವರು (Ashwini) ಗೌರವ ಡಾಕ್ಟರೇಟ್ ಪ್ರಶಸ್ತಿ ಸ್ವೀಕರಿಸಿದರು. ಮೈಸೂರು ವಿಶ್ವವಿದ್ಯಾಲಯದಿಂದ (University of Mysore) ಪುನೀತ್ ರಾಜ್‍ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್ (Doctorate) ಪದವಿ ಪ್ರದಾನ ವೇಳೆ ಇಡೀ ಡಾ.ರಾಜ್ ಕುಮಾರ್...

Raichur : ಮೀನುಗಾರಿಕೆ ನಂಬಿಕೊಂಡ ಸುಮಾರು 50 ಕುಟುಂಬಗಳು ಬೀದಿಗೆ..!

ರಾಯಚೂರು : ಅಲ್ಲಿ‌ ಅಧಿಕಾರಿಗಳ ದಿವ್ಯ‌ ನಿರ್ಲಕ್ಷಕ್ಕೆ ಮೀನುಗಳ ಮಾರಣಹೋಮವೇ (death of fish) ನಡೆದುಹೋಗಿದೆ. ಇನ್ನೂ ಪೂರ್ಣಗೊಳ್ಳದ ಕಾಲುವೆಗೆ ರಾತ್ರೋ ರಾತ್ರಿ ನೀರು ಹರಿಸಿದ್ದಕ್ಕೆ ಎಲ್ಲವೂ ಕೊಚ್ಚಿ 50 ಕುಟುಂಬ ಬೀದಿಗೆ ಬಂದಿವೆ . ಹೀಗೆ ಒಡೆದು ಹೋಗಿರೊ ಕಾಲುವೆ ನೀರಲ್ಲಿ ವಿಲವಿಲನೆ ಒದ್ದಾಡ್ತಿರೊ ಮೀನುಗಳೆಲ್ಲಾ ರಾಯಚೂರು (Raichur) ತಾಲ್ಲೂಕಿನ ಮನ್ಸಲಾಪುರ (Mansalapur)...

Chitradurga : ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೋತ್ಸವ ಅದ್ದೂರಿಯಿಂದ ಜಾತ್ರೆ ನಡೆಯಿತು..!

ಚಿತ್ರದುರ್ಗ : ಕೊರೋನಾ (corona) ಮಹಾಮಾರಿ ಇಂದಾಗಿ ಕಳೆದೆರಡು ವರ್ಷಗಳಿಂದ ಸರಳ ಆಚರಣೆಯನ್ನು ಮಾಡಲಾಗಿತ್ತು ಆದರೆ ದೈವಕೃಪೆ ಅಂತೆ ಈ ವರ್ಷವು ಅದ್ದೂರಿಯಿಂದ ಜಾತ್ರೆ (jatre) ನಡೆಯಿತು ಭಕ್ತರ ಮೊಗ-ಮನದಲ್ಲಿ ಹರ್ಷ ತುಂಬಿತ್ತು. ಜಾತ್ರೆ ಅಂದರೆ ಪೂಜೆ ಸಂಭ್ರಮ ಇವೆರಡು ರೂಗಳು ಹೊರತಾಗಿ ಕಲಾತಂಡಗಳ ವಿಶೇಷ ಆಚರಣೆಯಿಂದ ಹೆಸರಾಗುತ್ತವೆ.ಅಂತಹ ವಿಶಿಷ್ಟ ಜಾತ್ರೆಗಳಲ್ಲಿ ಶ್ರೀ ಗುರು...

Raichur : ಗಂಡ ಬೇಕು ಎಂದು ಪ್ರತಿಭಟನೆ ಮಾಡುತ್ತಿರುವ ಶಿಕ್ಷಕಿ..!

ರಾಯಚೂರು : ಆಕೆ ಅದೆಷ್ಟೋ ಮಕ್ಕಳನ್ನು ತಿದ್ದಿ ತೀಡಿ, ಮಕ್ಕಳ ಭವಿಷ್ಯವನ್ನ ರೂಪಿಸಿದ್ದ ಶಿಕ್ಷಕಿ. ಆಕೆಯ ಗಂಡ ಮಾಡಿದ ಆ ಒಂದು ತಪ್ಪಿಗೆ ಈಗ,ಆ ಶಿಕ್ಷಕಿ ಯ ಸಾಂಸಾರಿಕ ಬದುಕೇ ಬೀದಿ ಪಾಲಾಗಿದೆ. ಹೌದು. ಹೀಗೆ ರಾಯಚೂರು (Raichur) ಜಿಲ್ಲೆ ದೇವದುರ್ಗ ಪಟ್ಟಣವೇ (Devadurga town) ದಂಗಾಗಿ ಹೋಗುವಂತೆ ಬಿಕ್ಕಿಬಿಕ್ಕಿ ಅಳುತ್ತಿರೊ ಈಕೆ ಹೆಸ್ರು...

Punjab : ಸಿಎಂ ಭಗವಂತ್ ಮಾನ್ ಸಂಪುಟಕ್ಕೆ 10 ಸಚಿವರು ಸೇರ್ಪಡೆ..!

ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಸರ್ಕಾರ (Aam Aadmi Party Government) ಅಧಿಕಾರಕ್ಕೆ ಬಂದಿದೆ. ಪಂಜಾಬ್ ಸಿಎಂ ಭಗವಂತ್ ಮಾನ್ (Punjab CM Bhagwant Man) ಸಂಪುಟಕ್ಕೆ ಇಂದು 10 ಸಚಿವರು ಸೇರ್ಪಡೆಯಾಗಿದ್ದಾರೆ. ಶಾಸಕರು ಚಂಡೀಗಢದ ರಾಜಭವನದಲ್ಲಿ (Municipal Court of Chandigarh) ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img