Monday, May 25, 2026

karnataka tv news

Ilkal sari ಹಾಗೂ ಗುಳೇದಗುಡ್ಡ ಖಣ ಸ್ತಬ್ಧ ಚಿತ್ರ ಮೆರವಣಿಗೆಗೆ ಆಯ್ಕೆ..!

ಬಾಗಲಕೋಟೆ  : ಗಣರಾಜ್ಯೋತ್ಸವ(Republic Day) ಅಂಗವಾಗಿ ಜನವರಿ 26ರಂದು  ದೆಹಲಿ(delhi)ಯಲ್ಲಿ ನಡೆಯುವ  ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಬಾಗಲಕೋಟೆ ಜಿಲ್ಲೆ(Bagalkot District)ಯ ಇಳಕಲ್ ಸೀರೆ (Ilkal sari) ಹಾಗೂ ಗುಳೇದಗುಡ್ಡ ಖಣ (Guledagudda khana) ( ರವಿಕೆ ) ಆಯ್ಕೆ ಮಾಡಲಾಗಿದೆ. ಇದರಿಂದ ಬಾಗಲಕೋಟೆ ಜಿಲ್ಲೆಯ ನೇಕಾರರು ಸಂಭ್ರಮಿಸುತ್ತಿದ್ದು,  ಶತ-ಶತಮಾನಗಳಿಂದ ತನ್ನದೇ ಆದ  ಗೌರವ ಹಾಗೂ...

DRAMA COMPANIES ಅಳಿವಿನ ಅಂಚಿನತ್ತ ವೃತ್ತಿರಂಗಭೂಮಿ..!

ರಾಯಚೂರು : ಕೊರೋನಾ ಹೊಡೆತಕ್ಕೆ ಸಿಕ್ಕಿ ಅನೇಕ ಕ್ಷೇತ್ರಗಳು ತತ್ತರಿಸಿ ಹೋಗಿವೆ. ಇದಕ್ಕೆ ವೃತ್ತಿ ರಂಗಭೂಮಿಯ ನಾಟಕ ಕಂಪನಿಗಳೂ ಹೊರತಾಗಿಲ್ಲ. ಹಲವು ಕ್ಷೇತ್ರಗಳು ಕೊರೋನಾ ಬಳಿಕ ಚೇತರಿಕೆ ಕಾಣುತ್ತಿದ್ದರೂ ರಂಗಭೂಮಿ ಮತ್ತು ರಂಗಭೂಮಿ‌ ಕಲಾವಿದರ ಸ್ಥಿತಿ ಮಾತ್ರ ಅಯೋಮಯವಾಗಿದೆ. ನಾಟಕಗಳು ಪ್ರಾರಂಭವಾದರೂ ಪ್ರೇಕ್ಷಕರ ಕೊರತೆ‌ ಕಾಡುತ್ತಿದೆ. ಇಲ್ಲಿದೆ ಈ ಕುರಿತು ಒಂದು ವರದಿ. ಹೌದು ಮೊದಲೇ...

covisd ನಿರ್ಬಂಧ ಸಡಲಿಕೆ: ತಜ್ಞರ ಸಭೆ ನಂತರ ತೀರ್ಮಾನ

ಬೆಂಗಳೂರು : ಕೋವಿಡ್ ನಿಯಮ ಸಡಿಲಿಕೆ ಕುರಿತು ತಜ್ಞರ ಸಭೆಯಲ್ಲಿ ಚರ್ಚಿಸಿ ದ ನಂತರ ತೀರ್ಮಾನ ಕೈಗೊಳ್ಳಲಾಗುವುದು  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಈ ಬಾರಿಯ ಕೋವಿಡ್ ಹಿನ್ಮೆಲೆಯಲ್ಲಿ ಆಸ್ಪತ್ರೆ ದಾಖಲಾತಿ ಪ್ರಮಾಣ ಕಡಿಮೆಯಿದೆ.   ಹಾಗಾಗಿ ದಿನನಿತ್ಯದ ಕೆಲಸ ಮಾಡಿಕೊಂಡು...

ನಾಯಕತ್ವ ಯಾರ ಜನ್ಮ ಸಿದ್ದ ಹಕ್ಕು ಅಲ್ಲ; ಗೌತಮ್ ಗಂಭೀರ್

ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ರಾಜಿನಾಮೆ ನೀಡಿದ್ದೇ ನೀಡಿದ್ದು, ಅಭಿಮಾನಿಗಳು ಮತ್ತು ಕ್ರಿಕೆಟ್ ಲೋಕದಲ್ಲಿ ಬೇಜಾರದ ಸಂಗತಿಯಾದರೆ ಇನ್ನೊಂದೆಡೆ ಚರ್ಚೆಯಾಗುತ್ತಿದೆ. ಹಾಗೆಯೇ ಭಾರತ ಕಂಡ ಅತ್ಯಂತ ಯಶಸ್ವಿ ಟೆಸ್ಟ್ ಕ್ರಿಕೆಟ್ ನಾಯಕನೊಬ್ಬ, ಹೀಗೆ ಇದ್ದಕ್ಕಿದ್ದಂತೆ ತನ್ನ ಸ್ಥಾನವನ್ನು ತ್ಯಜಿಸಿದ್ದಕ್ಕೆ ಪ್ರತಿಯೊಬ್ಬ ಅಭಿಮಾನಿಯೂ ಸಹ ಆಶ್ಚರ್ಯಕ್ಕೊಳಗಾಗಿದ್ದಾನೆ. ಇಂತಹ ನಾಯಕ ದಿಢೀರ್ ಎಂದು ನಾಯಕತ್ವ ಬಿಟ್ಟುಕೊಟ್ಟಿದ್ದಕ್ಕೆ ಅನೇಕ ಕ್ರಿಕೆಟಿಗರು...

ದೆಹಲಿಯಲ್ಲಿ ಪ್ರಥಮ ಡಿಟಿಸಿ ಎಲೆಕ್ಟ್ರಿಕ್ ಬಸ್‌ಗೆ ಅರವಿಂದ್ ಕೇಜ್ರಿವಾಲ್ ಚಾಲನೆ

ಸೋಮವಾರ ದೆಹಲಿಯಲ್ಲಿ ಪ್ರಥಮ ಡಿಟಿಸಿ ಎಲೆಕ್ಟ್ರಿಕ್ ಬಸ್‌ಗೆ ಅರವಿಂದ್ ಕೇಜ್ರಿವಾಲ್ ಚಾಲನೆಯನ್ನು ನೀಡಿದರು.300 ಎಲೆಕ್ಟ್ರಿಕ್ ಬಸ್‌ಗಳನ್ನು ಶೀಘ್ರದಲ್ಲೇ ಡಿಟಿಸಿಯ ಫ್ಲೀಟ್‌ಗೆ ಸೇರಿಸಲಾಗುವುದೆಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ, ಅರವಿಂದ್ ಕೇಜ್ರಿವಾಲ್ ಜೊತೆಗೆ ಸಾರಿಗೆ ಸಚಿವ ಕೈಲಾಶ್ ಗಹ್ಲೋಟ್ ಅವರು ಸಹ ಚಾಲನೆಯನ್ನು ನೀಡಿದರು. ಇ-44 ಸಂಖ್ಯೆಯ, 12 ಮೀಟರ್ ಉದ್ದ÷ದ,...

ದ್ವೇಷದ ಭಾಷಣಕ್ಕಾಗಿ ನರಸಿಂಹಾನoದ ಯತಿ ಬಂಧನ

ನರಸಿಂಹಾನoದ ಯತಿ ಒಂದಲ್ಲಾ ಒಂದು ವಿವಾದಾತ್ಮಕ ಹೇಳಿಕೆಗಳನ್ನು ಮತ್ತು ಕಾರ್ಯಗಳನ್ನು ಮಾಡುತ್ತಲೇ ಇರುತ್ತಾರೆ. ಈ ನಿಟ್ಟಿನಲ್ಲಿ ಅವರನ್ನು ದ್ವೇಷದ ಭಾಷಣ ಆರೋಪದ ಮೇಲೆ ಬಂಧಿಸಲಾಗಿದೆ. ಹರಿದ್ವಾರದಲ್ಲಿ ಕಳೆದ ತಿಂಗಳು ಮುಸ್ಲಿಮರ ನರಮೇಧಕ್ಕೆ ಕರೆನೀಡುವ ಕಾರ್ಯಕ್ರಮವನ್ನು ಆಯೋಜಿಸಿದ್ದ ಯತಿ ನರಸಿಂಹಾನoದ ಅವರನ್ನು ಇದೀಗ ಧರ್ಮ ಸಂಸದ್ ಭಾಷಣ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮಹಿಳೆಯರ ಬಗ್ಗೆಯೂ...

Army : 8700 ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಆರ್ಮಿ ವೆಲ್​ಫೇರ್ ಎಜುಕೇಷನ್ ಸೊಸೈಟಿ(Army Welfare Education Society ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 8700 ಶಿಕ್ಷಕ(Teacher) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 7ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ...

Modi ನಾಳೆ ಕಾರ್ಯಕರ್ತರೊಂದಿಗೆ ನಮೋ ಆ್ಯಪ್ ಮೂಲಕ ಸಂವಾದ..!

ವಾರಣಾಸಿ : ಪಂಚರಾಜ್ಯಗಳ ವಿಧಾನಸಭೆ ಚುನಾವಣೆ(Assembly elections)ಘೋಷಣೆಯಾದ ನಂತರ ಪ್ರಧಾನ ಮೋದಿ(PM MODI) ನರೇಂದ್ರ ಮೋದಿಯವರು ತಮ್ಮ ಕ್ಷೇತ್ರವಾದ ವಾರಣಾಸಿ(VARANASI)ಯಲ್ಲಿ ಮಂಗಳವಾರ ಬಿಜೆಪಿ (bjp) ಕಾರ್ಯಕರ್ತರೊಂದಿಗೆ 11ಗಂಟೆಗೆ ನಮೋ ಆ್ಯಪ್ ಮೂಲಕ ಕಾಶಿಯಿಂದ ಸಂವಾದವನ್ನು ನಡೆಸಲಿದ್ದಾರೆ ಎಂದು ಬಿಜೆಪಿ ಕಾಶಿ ಪ್ರದೇಶ ಘಟಕದ ಅಧ್ಯಕ್ಷ ಮಹೇಶ್ ಚಂದ್ ಶ್ರೀವಾಸ್ತವ(Mahesh Chand Srivastava) ತಿಳಿಸಿದ್ದಾರೆ. ಕರೋನಾ(CORONA)...

‘Circus’ : ನಾಯಕ ನಟನೇ ರಿಂಗ್ ಮಾಸ್ಟರ್

ಬೆಂಗಳೂರು: ಈ ಸರ್ಕಸ್​ಗೆ ನಾಯಕ ನಟನೇ ರಿಂಗ್ ಮಾಸ್ಟರ್​. ಇದೀಗ ಈ ಸರ್ಕಸ್ ಕಲಾವಿದರು ತಮ್ಮ ಕಸರತ್ತು ಮುಗಿಸಿದ್ದಾರೆ. ಅರ್ಥಾತ್, ರೂಪೇಶ್​ ಶೆಟ್ಟಿ ನಾಯಕನಾಗಿ ಅಭಿನಯಿಸಿರುವ ಜತೆಗೆ ನಿರ್ದೇಶನವನ್ನೂ ಮಾಡಿರುವ 'ಸರ್ಕಸ್' ತುಳು ಚಲನಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. 'ಗಿರ್​ಗಿಟ್ಲೆ' ಚಿತ್ರದ ಬಳಿಕ ನಟ ರೂಪೇಶ್ ಶೆಟ್ಟಿ 'ಸರ್ಕಸ್' ಸಿನಿಮಾ ನಿರ್ದೇಶನದಲ್ಲಿ ತೊಡಗಿಕೊಂಡಿದ್ದು, ಕರೊನಾತಂಕದ ನಡುವೆಯೂ ಸಿನಿತಂಡ ಚಿತ್ರೀಕರಣವನ್ನು...

Hit List ​ನಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ : ಅಯ್ಯರ್

27 ಆಟಗಾರರನ್ನು ಉಳಿಸಿಕೊಂಡ ಹಳೆಯ ಫ್ರಾಂಚೈಸಿಗಳು. ಇನ್ನು ಜನವರಿ 22 ರೊಳಗಾಗಿ ಹೊಸ 2 ಫ್ರಾಂಚೈಸಿಗಳಾದ ಲಕ್ನೋ ಮತ್ತು ಅಹಮದಾಬಾದ್ ತಂಡಗಳು ತಮ್ಮ 2ಆಟಗಾಗರನ್ನು ಘೋಷಿಸಲಿವೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಜಿ ನಾಯಕ ಶ್ರೇಯಸ್ ಅಯ್ಯರ್ ಅವರು ಹೊಸ ಫ್ರಾಂಚೈಸಿ ಸೇರಿಸಿಕೊಳ್ಳದೆ. ಮೆಗಾ ಹರಾಜಿನಲ್ಲಿ ಆಯ್ಕೆಯಾಗಲು ಬಯಸಿದ್ದಾರೆ. ಈಗ ಹೊಸ ಫ್ರಾಂಚೈಸಿಗಳು ನಾಯಕನ ಹುಡುಕಾಟದಲ್ಲಿ ಶ್ರೇಯಸ್...
- Advertisement -spot_img

Latest News

ಜೆಡಿಎಸ್ ಸೇರ್ಪಡೆಯಾದ ನಿರೂಪಕಿ ಜಾಹ್ನವಿ: ಸ್ವಾಗತಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ನಟಿ, ನಿರೂಪಕಿ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ವಾರ್ತಾ ನಿರೂಪಕಿಯಾಗಿದ್ದ ಜಾಹ್ನವಿ , ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕ``ಂಡಿದ್ದರು. ಕೆಲ...
- Advertisement -spot_img