Monday, May 25, 2026

karnataka tv news

“ಡೋಸ್” ಕೊಡಲು ಸಿದ್ದರಾದ ಉತ್ಸಾಹಿ ಯುವಕರು.

"ಡೋಸ್" ಚಿತ್ರ ಅತ್ಯಂತ ಉತ್ಸಾಹಿ ಯುವ ತಂಡವೊಂದರ ವಿಶಿಷ್ಟ ಆಲೋಚನೆ. ತಮ್ಮದೇ ಆದ ರೀತಿಯಲ್ಲಿ ಹೊಸದೊಂದು ಕಥಾ ಪ್ರಪಂಚವನ್ನು ಸಿನಿರಸಿಕರಿಗೆ ಕಟ್ಟಿಕೊಡುವ ಪ್ರಯತ್ನವನ್ನು "ಡೋಸ್" ಸಿನಿಮಾ ತಂಡ ಮಾಡಲು ಹೊರಟಿದೆ.ಆ ಪ್ರಯತ್ನದ ಮೊದಲ ಭಾಗವಾಗಿ ಚಿತ್ರದ ಮೊದಲ ಥೀಮ್ ಪೋಸ್ಟರ್ ಬಿಡುಗಡೆಯಾಗಿದೆ. ಖ್ಯಾತ ನಿರ್ದೇಶಕ ಸಿಂಪಲ್ ಸುನಿ ಈ ಪೋಸ್ಟರ್ ರೀಲೀಸ್ ಮಾಡಿದ್ದಾರೆ. ಕಾನಿ...

Priyank ಖರ್ಗೆಗೂ ಕೊರೊನಾ ಪಾಸಿಟಿವ್..

ಬೆಂಗಳೂರು : ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಹಲವು ಕಾಂಗ್ರೆಸ್ ನಾಯಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇದೀಗ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೂ ಕೋವಿಡ್ ಪಾಸಿಟಿವ್ ಬಂದಿದೆ. ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಪ್ರಿಯಾಂಕ್ ಖರ್ಗೆ, ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಶಾಸಕರು ಬೆಂಗಳೂರಿನ ತಮ್ಮ...

2022 ವಿಧಾನಸಭೆಗೆ ರೋಡ್ ಶೋ ರ‍್ಯಾಲಿಗಳು ಬಂದ್; ಚುನಾವಣಾ ಆಯೋಗ

ಕೊರೊನಾ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಚುನಾವಣಾ ಆಯೋಗವು ವಿಶೇಷ ಪ್ರಕಟಣೆಯನ್ನು ಹೊರಡಿಸಿದೆ, ಚುನಾವಣೆ ರ‍್ಯಾಲಿಗಳು, ರೋಡ್‌ಶೋಗಳನ್ನು ಜನವರಿ 22 ರವರೆಗೆ ವಿಸ್ತರಿಸಲು ಚುನಾವಣಾ ಆಯೋಗ ಶನಿವಾರ ನಿರ್ಧರಿಸಿದೆ. ಈ ಹಿಂದೆ ಜನವರಿ 8 ರಂದು ಉತ್ತರಪ್ರದೇಶ ಉತ್ತರಾಖಂಡ್, ಗೋವಾ, ಪಂಜಾಬ್ ಮತ್ತು ಮಣಿಪುರದ ಚುನಾವಣಾ ವೇಳಾಪಟ್ಟಿಯನ್ನು ಘೋಷಿಸುವಾಗ ಕೋವಿಡ್-19 ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜನವರಿ 15 ರವರೆಗೆ...

Chanannaನವರ ಮೇಲೆ ಲಂಚ ಪಡೆದ ಆರೋಪ : ಅವರು ನಿಷ್ಕಳಂಕವಾಗಿ ಬರುತ್ತರೆ ಎಂದ ಶಶಿಕುಮಾರ್.

ಮಂಗಳೂರು : ರವಿ ಚನ್ನಣ್ಣನವರ ಲಂಚ ಪಡೆದ ಆರೋಪಕ್ಕೆ ಸಿಲುಕಿಕೊಂಡಿದ್ದಾರೆ. ಇವರ ಬೆಂಬಲಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ (Commissioner of Police N. Shashikumar) ಅವರು ಬಂದಿದ್ದಾರೆ. ರವಿ ಚನ್ನಣ್ಣನವರು ನಿಷ್ಕಳಂಕವಾಗಿ ಹೊರ ಬರುತ್ತಾರೆ ಎಂದು ಫೇಸ್ ಬುಕ್ (Facebook) ನಲ್ಲಿ ಪ್ರತಿಕ್ರಿಯೆ ನೀಡಿದ್ಧಾರೆ. ಅವರ ಆರೋಪದ ಸತ್ಯಾಸತ್ಯತೆ ತಿಳಿಯುವ ಮುನ್ನ ಈ ರೀತಿ...

ಡಿ.ಕೆ. ಶಿವಕುಮಾರ್, ಸುರೇಶ್ ಸೂಚನೆ ಮೇರೆಗೆ ಸಂಗಮದಿಂದ ಪಾದಯಾತ್ರೆ ಮಾರ್ಗದುದ್ದಕ್ಕೂ ಸ್ವಚ್ಛತೆ ಕಾರ್ಯ

ಮೇಕೆದಾಟು ಪಾದಯಾತ್ರೆ ಆರಂಭಗೊಂಡ ಸಂಗಮದಿಂದ ಹಿಡಿದು ಪಾದಯಾತ್ರೆ ನಡೆದ ದಾರಿಯುದ್ದಕ್ಕೂ ಸ್ವಚ್ಛತೆ ಕಾರ್ಯ ಭರದಿಂದ ನಡೆದಿದೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು, ಸ್ವಯಂಸೇವಕರು ಈ ಸ್ಚಚ್ಚತಾ ಕಾರ್ಯ ನಡೆಸುತ್ತಿದ್ದಾರೆ.ಪ್ಲಾಸ್ಟಿಕ್ ಕಾಲಿ ಬಾಟಲಿಗಳು, ಪ್ಲಾಸ್ಟಿಕ್ ಕವರ್ ಗಳು, ಪ್ಲೇಟ್ ಗಳು, ಕಾಗದಗಳು, ಬಳಸಿ...

ಇಂಗ್ಲೆoಡ್ ಸೇರಿದ್ದ ಪ್ರಾಚೀನ ಯೋಗಿನಿ ವಿಗ್ರಹ ಭಾರತಕ್ಕೆ ವಾಪಸ್

ಪ್ರಾಚೀನ ಕಾಲದಲ್ಲಿ ಭಾರತದಿಂದ ಬ್ರಿಟಿಷರು ಸಾಕಷ್ಟು ವಿಗ್ರಹಗಳನ್ನು ಕೊಳ್ಳೆಹೊಡೆದಿದ್ದಾರೆ, ಒಂದೊoದೇ ವಿಗ್ರಹಗಳು ಭಾರತಕ್ಕೆ ಹಸ್ತಾಂತರ ವಾಗುತ್ತಿವೆ, ಅದರಲ್ಲಿ ಉತ್ತರಪ್ರದೇಶದ ಬಂದಾ ಜಿಲ್ಲೆಯ ಲೋಖಾರಿ ದೇವಸ್ಥಾನದಲ್ಲಿದ್ದ ವಿಗ್ರಹವೊಂದು ಬ್ರಿಟನ್‌ನ ಖಾಸಗೀ ನಿವಾಸವೊಂದರ ಉದ್ಯಾನವನದಲ್ಲಿ ಸಿಕ್ಕಿತ್ತು ಅದನ್ನು ಇಂಗ್ಲೆoಡ್ ಸಂಕ್ರಾoತಿ ಹಬ್ಬದಂದೇ ಭಾರತಕ್ಕೆ ರವಾನಿಸಿದೆ.ಮೇಕೆ ಮುಖವುಳ್ಳ ಯೋಗಿನಿಯ ವಿಗ್ರಹ ಇದಾಗಿದೆ. ಯುಕೆಯ ಕ್ರಿಸ್ ಮರಿನೆಲ್ಲೋ ಆಫ್ ಆರ್ಟ್...

ಟ್ವಿಟರ್‌ನಲ್ಲಿ ಎಲ್ಲ ಶಾಸಕರಿಗೂ ಅಭಿನಂದನೆ ತಿಳಿಸಿದ ಯೋಗಿ ಆದಿತ್ಯನಾಥ್

ಪಂಚರಾಜ್ಯದ ಚುನಾವಣೆ ಫೆಬ್ರವರಿ 10 ರಂದು ಶುರುವಾಗಲಿದೆ. ಈಗಾಗಿ ಉತ್ತರ ಪ್ರದೇಶದಲ್ಲಿ ಚುನಾವಣಾ ಕಾವು ರಂಗೇರಿದೆ. 7 ಹಂತಗಳಲ್ಲಿ ಉತ್ತರಪ್ರದೇಶದ ಚುನಾವಣೆ ನಡೆಯುತ್ತದೆ. ಇಂದು ನಾಯಕರ 57 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಬಿಡುಗಡೆ ಮಾಡಲಾಗಿದೆ. ಈಗಾಗಿ ಹೆಸರು ಪ್ರಕಟಗೊಂಡಿರುವ ನಾಯಕರುಗಳಿಗೆಲ್ಲಾ ಯೋಗಿ ಆದಿತ್ಯನಾತ್‌ರವರು ಶುಭಾಶಯ ಕೋರಿದ್ದಾರೆ.ಟ್ವಿಟರ್‌ನಲ್ಲಿ ತಿಳಿಸಿರುವ ಅವರು "ಇಂದು ಅಭ್ಯರ್ಥಿಗಳಾಗಿ ಹೆಸರು ಘೋಷಿಸಿದ...

Dolly Dhananjay : `ಸದ್ದು ವಿಚಾರಣೆ ನಡೆಯುತ್ತಿದೆ’ ಚಲನಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದರು.

`ಸದ್ದು ವಿಚಾರಣೆ ನಡೆಯುತ್ತಿದೆ’ ಚಲನಚಿತ್ರದ ಫಸ್ಟ ಲುಕ್ ಬಿಡುಗಡೆ. ಪ್ರತಿಭಾನ್ವತಿ ಕಲಾವಿದರಿಗೆ ಯಾವಗಲೂ ಸಾಥ್ ಕೊಡುತ್ತಾ ಬಂದಿರುವ ಡಾಲಿ ಧನಂಜಯ್ ಸದ್ದು ವಿಚಾರಣೆ ನಡೆಯುತ್ತಿದೆ ಸಿನಿಮಾಗೂ ಸಾಥ್ ಕೊಡುತ್ತಿದ್ದಾರೆ. ಹೀಗೊಂದು ಆಕರ್ಷಕ ಶೀರ್ಷಿಕೆಯೊಂದನ್ನು ಇಟ್ಟು ಅಸ್ಪೆನ್ಸ್ ಥ್ರಿಲ್ಲರ್ ಕಥೆ ಹೇಳೋಕ್ಕೆ ಉತ್ಸಾಹಿ ಕಲಾವಿದರ ತಂಡ ಸಜ್ಜಾಗಿದೆ. ಆದರೆ ಕೊರೊನಾ ವೈರಸ್ ಹಾವಳಿ ಇಲ್ಲದೇ ಇದ್ದರೇ ಇಷ್ಟರಲ್ಲಾಗಲೇ...

ಇನ್ಫೋಸಿಸ್ ನಾರಾಯಣ ಮೂರ್ತಿ ಅಳಿಯ ಮುಂದಿನ ಬ್ರಿಟನ್ ಪ್ರಧಾನಿ ಆಗಬಹುದಾ ?

:ಲಂಡನ್‌ನಲ್ಲಿ ಕೋವಿಡ್ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಮದ್ಯದ ಪಾರ್ಟಿ ಮಾಡಿರುವ ವಿವಾದದಲ್ಲಿ ಪ್ರಧಾನಿ ಬೋರಿಸ್ ಜಾನ್ಸನ್‌ಗೆ ಸ್ವಪಕ್ಷದಲ್ಲೇ ರಾಜಿನಾಮೆ ನೀಡುವಂತೆ ಒತ್ತಡ ನಿರ್ಮಾಣವಾಗಿದೆ.ಈಗಿರುವಾಗ ಬೋರಿಸ್ ಜಾನ್ಸನ್ ಪ್ರಧಾನಿ ಪಟ್ಟದಿಂದ ಕೆಳಗಿಳಿಯುವ ಸಾಧ್ಯತೆಗಳಿವೆಯಂತೆ. ಬೋರಿಸ್ ಒಂದು ವೇಳೆ ಕೆಳಗಿಳಿದರೆ ಮುಂದಿನ ಬ್ರಿಟನ್ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಾಕ್ ಪಟ್ಟವನ್ನು ಅಲಂಕರಿಸುವ ಸಾಧ್ಯತೆಯಿದೆ.ಬೋರಿಸ್‌ಗೆ ಹಲವು ಕಡೆಗಳಿಂದ...

Kolara ದಲ್ಲಿ “ಉಸಿರೇ ಉಸಿರೇ” ಚಿತ್ರೀಕರಣ.

"ಉಸಿರೇ ಉಸಿರೇ" ಎಂದ ತಕ್ಷಣ ನೆನಪಾಗುವುದು ಕಿಚ್ಚ ಸುದೀಪ. ಅವರಿಂದಲೇ ಆರಂಭವಾದ ಚಿತ್ರ "ಉಸಿರೇ ಉಸಿರೇ". ಸಿಸಿಎಲ್ ಹಾಗೂ ಬಿಗ್ ಬಾಸ್ ಖ್ಯಾತಿಯ ರಾಜೀವ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಕೋಲಾರದಲ್ಲಿ ನಡೆಯುತ್ತಿದೆ. ರಾಜೀವ್, ನಾಯಕಿ ಶ್ರೀಜಿತ, ತಾರಾ ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಸಾಯಿಕುಮಾರ್, ಬ್ರಹ್ಮಾನಂದಂ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಖ್ಯಾತ ನಟ ಅಲಿ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img