Monday, May 25, 2026

karnataka tv news

Doddaballapura ದ 123 ಮಕ್ಕಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ (covid) ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 123 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಜಿಲ್ಲೆಯ 42 ಶಿಕ್ಷಕರಿಗೆ ಕೊರೊನಾ (corona) ದೃಢಪಟ್ಟಿದೆ. ಇನ್ನು ಶಾಲೆಗಳಲ್ಲಿ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ, ಸ್ಯಾನಿಟೈಸ್​ (Sanitize) ಮಾಡಿಸಲಾಗಿದ್ದು, ಹೆಚ್ಚು ಪ್ರಕರಣಗಳಿರುವ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದೊಡ್ಡಬಳ್ಳಾಪುರದಲ್ಲೂ ಅತಿ ಹೆಚ್ಚು...

Bangaloreನ 164 ಜನ ಪೊಲೀಸರಿಗೆ ಕೊರೊನಾ ಪಾಸಿಟಿವ್.

ಬೆಂಗಳೂರು : ನಗರದಲ್ಲಿ ದಿನೇ ದಿನೇ ಕೊರೊನಾ (corona) ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲಿದೆ. ಕೊರೊನಾ ವಾರಿಯರ್ಸ್ ಗಳೆಂದು ಕರೆಸಿಕೊಳ್ಳುವ ಪೊಲೀಸರಿ (Police)ಗೆ ಈ ಕೊರೊನಾ ಮಹಮಾರಿ ಒಕ್ಕರಿಸುತ್ತಿದೆ. ಈ ಕೊರೊನಾದಿಂದ 164 ಮಂದಿ ಪೊಲೀಸ್ ರು ಪಾಸಿಟಿವ್ (Positive) ಆಗಿದ್ದಾರೆ. ಇನ್ನೂ ಇದುವರೆಗೂ 504 ಪೊಲೀಸರು ಕೊರೊನಾ ಪಾಸಿಟಿವ್ (Corona Positive) ಗೆ ಒಳಗಾಗಿದ್ದಾರೆ....

Corona ದಿಂದ ದೂರವಿರಲು ಸಂಪೂರ್ಣ ಲಸಿಕೆ ಒಂದೇ ದಾರಿ : ಕೆ ಸುಧಾಕರ್

ಬೆಂಗಳೂರ : ಲಸಿಕಾಕರಣದಿಂದ ಮಾತ್ರ ಕೋವಿಡ್ (covid) ನಿಂದ ದೂರವಿರಲು ಸಾಧ್ಯ. ಆದ್ದರಿಂದ ಎಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (K Sudhakar) ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ ಜನರಿಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳನ್ನು ಕೋರುತ್ತೇನೆ. ಈ ಉತ್ತರಾಯಣದ ಪುಣ್ಯ ಕಾಲದಲ್ಲಿ ಎಲ್ಲರಿಗೂ ಸಂತಸ, ಆರೋಗ್ಯ,...

ಸ್ನಾನ ಮಾಡುತ್ತಿರು ವ್ಯಕ್ತಿಯ ಬಳಿ ಸರ್ಕಾರದ ಸೌಲಭ್ಯ ವಿಚಾರಿಸಿದ ಶಾಸಕ..

Kanpur : ಪಂಚ ರಾಜ್ಯಗಳಲ್ಲಿ ವಿಧಾನಸಭಾ ಚುನಾವಚಣೆ ಹತ್ತಿರವಾದಂತೆ ಮತದಾರರನ್ನು ಒಲಿಸಿಕೊಳ್ಳಲು ರಾಜಕೀಯ ಪಕ್ಷಗಳು ಬಾರಿ ರೀತಿಯಲ್ಲಿ ಕಸರತ್ತುಗಳನ್ನು ಮಾಡುತ್ತಿವೆ. ಕೋವಿಡ್ ಹಿನ್ನೆಲೆಯಲ್ಲಿ ಯಾವುದೇ ರ‍್ಯಾಲಿ (Rally), ಸಭೆ ಸಮಾರಂಭಗಳನ್ನು ಮಾಡದಂತೆ ಚುನಾವಣಾ ಆಯೋಗ (Election Commission) ಕಡಕ್ಕಾಗಿ ತಿಳಿಸಿದೆ. ಇದರಿಂದ ರಾಜಕೀಯ ಪಕ್ಷಗಳು ಜನರ ಮನೆಮನೆಗೆ ತೆರಳಿ ಮತದಾರರ ಮನಒಲಿಕೆಗೆ ಯತ್ನಿಸುತ್ತಿದ್ದಾರೆ. ಇದರ...

5 ವರ್ಷದ ಮಗಳ ಮೊದಲ ಫೋಟೋ ಹಂಚಿಕೊoಡ ನಟ ನೀನಾಸಂ ಸತೀಶ್

ಕನ್ನಡದ ನಟ ಸತೀಶ್ ನೀನಾಸಂ (Sathish Ninasam) ಈ ಬಾರಿ ಮಕರ ಸಂಕ್ರಾoತಿಯ ಶುಭಾಶಯಗಳನ್ನು ವಿಶೇಷ ರೀತಿಯಲ್ಲಿ ಹೇಳಿಕೊಂಡಿದ್ದಾರೆ. ಅದರ ಜೊತೆಗೆ ತನ್ನ ವೈಯಕ್ತಿಕ ಜೀವನದ ಮತ್ತೊಂದು ಸಿಹಿಸುದ್ದಿಯನ್ನು ಸಹ ಹಂಚಿಕೊoಡಿದ್ದಾರೆ. ಆ ಖುಷಿಯ ವಿಚಾರವೇನೆಂದರೆ ಇದೇ ಮೊದಲ ಬಾರಿಗೆ ತಮ್ಮ ಪುತ್ರಿಯ ಪೋಟೋವನ್ನು ಸಾರ್ವಜನಿಕವಾಗಿ ಹಂಚಿಕೊoಡಿದ್ದಷ್ಟೇ ಅಲ್ಲದೇ, ಮಗಳ ಮುಖಾಂತರ ಸಂಕ್ರಾoತಿಯ ಶೂಭಾಶಯವನ್ನು...

ಕೊರೊನಾ 3ನೇ ಅಲೆ ಮಾರ್ಚ್ ಮಧ್ಯಭಾಗದಲ್ಲಿ ಕೊನೆಯಾಗುವ ಸಾಧ್ಯತೆಯಿದೆ. ಮನೀಂದ್ರ ಅಗರ್‌ವಾಲ್

ಕೊರೊನಾ ಮೂರನೇ ಅಲೆ ಜನವರಿ ಅಂತ್ಯ ಮತ್ತು ಫೆಬ್ರವರಿ ವೇಳೆಗೆ ಮೂರನೇ ಅಲೆಗೆ ಏರುವ ಸಾಧ್ಯತೆಇದೆ. ಎಂದು ಹಲವಾರು ತಜ್ಞರು ಹೇಳಿದ್ದರು. ಈಗ ಕಾನ್ಪುರದ ಐಐಟಿ ಗಣಿತ ಮತ್ತು ಕಂಪ್ಯೂಟರ್ ವಿಜ್ಞಾನದ ಪ್ರಾಧ್ಯಾಪಕರಾದ ಮನೀಂದ್ರ ಅಗರ್‌ವಾಲ್ ಹೇಳಿಕೆಯೊಂದನ್ನು ನೀಡಿದ್ದಾರೆ. ಮಾರ್ಚ್ ಮಧ್ಯಭಾಗದಲ್ಲಿ ಕೊರೊನಾ ಕೊನೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.ಅವರು ಹೇಳುವಂತೆ ಕೊರೊನಾ ಪ್ರಮುಖವಾಗಿ ಭಾರತದಲ್ಲಿ...

ರಾಜ್ಯದಲ್ಲಿ ಇಂದು 28.723 ಕೊರೊನಾ ಪ್ರಕರಣ ದಾಖಲು, 12.98% ಗೆ ತಲುಪಿದ ಪಾಸಿಟಿವಿಟಿ ದರ

Karnataka ಕರ್ನಾಟಕದಲ್ಲಿ ಇಂದು ದಾಖಲಾದ ಕೊರೊನಾ ಪ್ರಕರಣಗಳ ಸಂಖ್ಯೆ 28.723. ಒಟ್ಟು ಸಾವನ್ನಪ್ಪಿದವರ ಸಂಖ್ಯೆಯು 14 ಕ್ಕೆ ತಲುಪಿದೆ.ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 20.121 ಜನರಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ, ರಾಜ್ಯದಲ್ಲಿ 14 ಮಂದಿ ಸಾವನ್ನಪ್ಪಿದವರಲ್ಲಿ 7 ಮಂದಿ ಸಿಲಿಕಾನ್ ಸಿಟಿಯವರಾಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.12.98% ಕ್ಕೆ ಏರಿಕೆಯಾಗಿದೆ. 3105 ಜನರುಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್...

ಈ ಗುಣಗಳನ್ನು ಹೊಂದಿರುವವರು ನಿಜವಾಗಿ ವೀರರು..!

ಈ ನೀತಿಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಖಂಡಿತವಾಗಿಯು ವ್ಯಕ್ತಿ ಜೀವನದಲ್ಲಿ ಯಶಸ್ವಿ ಪುರುಷನಾಗುತ್ತಾನೆ ಹಾಗಾಗಿ ಶೂರ ವ್ಯಕ್ತಿಯಲ್ಲಿರುವ ಗುಣಗಳು ಹಾಗೂ ಮೋಸ ಮಾಡುವ ಗುಣಗಳನ್ನು ಕೂಡ ತಿಳಿಸಿದ್ದಾರೆ. ವೀರ ವ್ಯಕ್ತಿಗಳ ಗುಣಲಕ್ಷಣಗಳ ಬಗ್ಗೆ ಕೆಲವೊಂದು ನೀತಿಗಳನ್ನು ಹೇಳಿದ್ದಾರೆ ಇವರನ್ನು ನಿಜವಾದ ಶೂರರು ಎಂದು ಹೇಳಲಾಗುತ್ತದೆ, ಆ ಗುಣ ಲಕ್ಷಣಗಳು ಯಾವುವು ಎಂದು ಈ ಲೇಖನದಲ್ಲಿ ತಿಳಿಯೋಣ....

ಮಂಗಳವಾರ ಸಿ ಎಂ ಮನೆಮುಂದೆ ಧರಣಿ ಕೂರುವೆ ; ಎಚ್ ಡಿ ರೇವಣ್ಣ

ರಾಜ್ಯದಲ್ಲಿ ಸರ್ಕಾರ ಖಾಸಗಿಯವರ ಗುಲಾಮರಂತೆ ವರ್ತಿಸುತ್ತಿದೆ. ಜೊತೆಗೆ ಈ ರಾಜ್ಯದಲ್ಲಿ ಶಿಕ್ಷಣ ಇಲಾಕೆಯು ಸಹ ಖಾಸಗಿಯವರ ಹಿಡಿತದಲ್ಲಿದೆ. ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಎಚ್ ಡಿ ರೇವಣ್ನ ಕಿಡಿಕಾರಿದ್ದಾರೆ. ನಮ್ಮ ಜನರಿಗೆ ಅನ್ಯಾಯವಾದರೆ ಸುಮ್ಮನೆ ಕೂರುವುದಿಲ್ಲ ಕರೆದರೆ ಶಾಸಕರೂ ಸಹ ಬರುತ್ತಾರೆ, ಕೊರೋನಾ ಇದೆ ಎಂದು ಸುಮ್ಮನೆ ಕೂರುವುದಿಲ್ಲ ಏಕಾಂಗಿಯಾಗಿ ಪ್ರತಿಭಟನೆ ಮಾಡುತ್ತೇನೆ. ಮಂಗಳವಾರ ಒಬ್ಬನೇ...

ರಾಜಕೀಯ ಕಾರ್ಯದರ್ಶಿ ಸ್ಥಾನ ನನಗೆ ದೊಡ್ಡದಲ್ಲ; ಎಂಪಿ ರೇಣುಕಾಚಾರ್ಯ

ಎಂಪಿ ರೇಣುಕಾಚಾರ್ಯ ಒಂದಲ್ಲಾ ಒಂದು ಹೇಳಿಕೆ ನೀಡುತ್ತಲೇ ಇರುತ್ತಾರೆ. ಹೊಸದೊಂದು ಹೇಳಿಕೆಯನ್ನು ನೀಡಿರುವ ಅವರು ರಾಜಕೀಯ ಕಾರ್ಯದರ್ಶಿ ಸ್ಥಾನ ಏನೂ ನನಗೆ ದೊಡ್ಡದಲ್ಲ, ಸುಮ್ಮನೆ ಮನೆ ಕೊಟ್ಟಿದ್ದಾರೆ, ಚೇಂಬರ್ ಕೊಟ್ಟಿದ್ದಾರೆ ಅಷ್ಟೇ ಅದರಲ್ಲೇನು ಕೆಲಸ ಇಲ್ಲ, ನಾನೂ ಏನೂ ಅದಕ್ಕೆ ಅಂಟಿಕೊoಡಿಲ್ಲ ಸಿ ಎಂ ಹೊರತುಪಡಿಸಿ ಕೆಲವರ ಬದಲಾವಣೆ ಅಗಬೇಕಿದೆ ಅದೇ ಮುಖ ನೋಡಿ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img