Tuesday, May 26, 2026

karnataka tv news

Ashwath narayan : ಫ್ಯೂಚರ್ ಡಿಜಿಟಲ್ ಜಾಬ್ಸ್ ಗೆ ಚಾಲನೆ

ಬೆಂಗಳೂರು : ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸೂಕ್ತ ಉದ್ಯೋಗಾವಕಾಶ ಕಲ್ಪಿಸಿಕೊಡುವ ಮಹತ್ವಾಕಾಂಕ್ಷೆಯುಳ್ಳ `ಪ್ಯೂಚರ್ ಡಿಜಿಟಲ್ ಜಾಬ್ಸ್’ (Future Digital Jobs) ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ (Dr CN Ashwathnarayan) ಅವರು ಇಂದು ಚಾಲನೆ ನೀಡಿದರು. ಇದರ ಅಂಗವಾಗಿ ರಾಜ್ಯ ಕಾಲೇಜು ಮತ್ತು ತಾಂತ್ತಿಕ...

Oscar Award ವಿನ್ನಿಂಗ್ ಸಿನಿಮಾ ಎಂದ ನಿರ್ದೇಶಕ ದೇವ ಕಟ್ಟ..!

ಸಿನಿಮಾ : ಸ್ಯಾಂಡಲ್​ವುಡ್​​ನಲ್ಲಿ ವಿಭಿನ್ನ ಕಂಟೆಂಟ್ ಮೂಲಕ ಪ್ರೇಕ್ಷಕರ ಮನಗೆದ್ದ ಗರುಡ ಗಮನ ವೃಷಭ ವಾಹನ ಸಿನಿಮಾ(Garuda is the focus of Taurus Vehicle Cinema)ಜೀ5ನಲ್ಲಿ ಇಂದಿನಿಂದ ಸ್ಟ್ರೀಮ್ ಆಗಲಿದೆ. ಕಳೆದ‌ ನವೆಂಬರ್ 19ರಂದು ಥಿಯೇಟರ್ ಗೆ ಲಗ್ಗೆ ಇಟ್ಟ 'ಗರುಡ ಗಮನ ವೃಷಭ ವಾಹನ' ಸಿನಿಮಾವು ನೋಡುಗರಿಂದ ಸಖತ್ ಮೆಚ್ಚುಗೆ ಪಡೆದುಕೊಂಡಿತ್ತು....

Dharma Keerthiraj ನಾಯಕನಾಗಿ ನಟಿಸಿರುವ”ಸುಮನ್” ಚಿತ್ರದ ಹಾಡುಗಳು ಬಿಡುಗಡೆ..!

sandalwood : ಧರ್ಮ ಕೀರ್ತಿರಾಜ್(Dharma Keerthiraj) ನಾಯಕನಾಗಿ ನಟಿಸಿರುವ "ಸುಮನ್"(suman) ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಎಸ್ ಆರ್ ವಿ ಥಿಯೇಟರ್(S R V Theater)ನಲ್ಲಿ ನಡೆಯಿತು. ಎ.ಶಾಂತ್ ಕುಕ್ಕೂರ್ ಸಾಹಿತ್ಯದ ಹಾಗೂ ಜುಬಿನ್ ಪಾಲ್ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ಖ್ಯಾತ ನಿರ್ದೇಶಕ ನಂದಕಿಶೋರ್ ಬಿಡುಗಡೆ ಮಾಡಿದರು. ಅವರ ತಂದೆ ಕೀರ್ತಿ ರಾಜ್...

Raichur : ಮಂತ್ರಾಲಯದಲ್ಲಿ ವೈಕುಂಠ ಏಕಾದಶಿಯಂದು ವಿಶೇಷ ಪೂಜೆ ನಡೆಸಲಾಯಿತು.

ರಾಯಚೂರು : ಗುರುವಾರ ಅಂದರೆ ಗುರುರಾಯರ ವಾರ ಇದು ರಾಘವೇಂದ್ರ ಸ್ವಾಮಿಗಳ ವಾರ ಇವತ್ತೂ ರಾಯರ ಪೂಜೆ ಮಾಡಿದರೆ ರಾಯರು ನಮ್ಮ ಎಲ್ಲಾ ಆಸೆಗಳನ್ನು ಇಡೆರಿಸುತ್ತಾರೆ. ಇವತ್ತೂ ವಿಶೇಷವಾದ ದಿನ ಅಂದರೆ ವೈಕುಂಠ ಏಕಾದಶಿ ಇಂದು ರಾಯರ ಪೂಜೆ ಮಾಡಿದರೆ ನಮ್ಮ ಇಷ್ಟಾರ್ಥಗಳು ಫಲಿಸುತ್ತವೆ. ಈ ಹಿನ್ನೆಲೆ ಮಂತ್ರಾಲಯದಲ್ಲಿ ಗುರು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Bangalore : ಇಂದಿನಿಂದ 3 ದಿನಗಳ ಕಾಲ ವಿದ್ಯುತ್ ಕಡಿತ.

ಕೊರೊನಾ (Corona) ದಿನದಿಂದ ದಿನಕ್ಕೆ ಅಧಿಕವಾಗಿ ಹಬ್ಬುತ್ತಿರುವುದರಿಂದ ಜನರು ಮನೆಯಿಂದ ಆಚೆ ಬರಲು ಭಯ ಪಡುವಂತ ಪರಿಸ್ಥಿತ್ತಿ ಎದುರಾಗಿದೆ. ಇದರಿಂದ ಕಚೇರಿಗಳಿಗೆ ಹೋಗಿ ಕೆಲಸ ಮಾಡುವವರು ಕೊರೊನಾ (Corona) ಹಾಗೂ ಒಮಿಕ್ರಾನ್ (omicron) ಮಹಾಮಾರಿಯಿಂದ ವರ್ಕ್ ಫ್ರಮ್ ಹೋಮ್ (Work from home) ಕೆಲಸ ಸರಿ ಎಂದು ಮನೆಯಲ್ಲಿಯೇ ಕೆಲಸ ನಿರ್ವಹಿಸುತ್ತಿದ್ದಾರೆ. ಮಕ್ಕಳು ಸಹ...

Delhiಯಲ್ಲಿ ಇಂದು 27,561 ಹೊಸ ಕೋವಿಡ್ ಪ್ರಕರಣಗಳು ಪತ್ತೆ..!   

ದೆಹಲಿ : ಇಂದು ದೆಹಲಿಯಲ್ಲಿ 27561 ಹೊಸ ಕೋರೊನಾ ಪ್ರಕರಣಗಳು(New corona cases) ಪತ್ತೆಯಗಿದ್ದು, ಕಳೆದ 24 ಗಂಟೆಗಳಲ್ಲಿ ಶೇಕಡಾ 29ರಷ್ಟು ಹೆಚ್ಚಾಗಿದೆ. ಇನ್ನು ಕೊರೋನಾ ದಿಂದ 40 ಜನ ಸಾವನ್ನಪ್ಪಿದ್ದಾರೆ. ಇನ್ನು ದೆಹಲಿಯಲ್ಲಿ ಸಕ್ರಿಯ ಪ್ರಕರಣಗಳು 87,445 ರಷ್ಟಿದೆ. 25,240 ಕೊರೋನಾ ರೋಗಿಗಳು  ಹೋಂ ಐಸೋಲೇಷನ್(Home Isolation) ನಲ್ಲಿ ಇದ್ದಾರೆ. ಕಳೆದ 24...

South Central Railway ಹುದ್ದೆಗಳಿಗೆ ಅರ್ಜಿ ಆಹ್ವಾನ..!

ದಕ್ಷಿಣ ಮಧ್ಯ ರೈಲ್ವೆ(South Central Railway) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 21 ಸ್ಪೋರ್ಟ್ಸ್​ ಕೋಟಾ(Sports Quota) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 18ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್​ (Online) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 17...

Government ಅನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್ ವಿಭಾಗೀಯ ಪೀಠ..!

ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಕೋವಿಡ್(covid) ನಿಂದ ಜನ ತತ್ತರಿಸಿದ್ದಾರೆ. ಹೀಗಿರುವಾಗ ಪಾದಯಾತ್ರೆಗೆ ಹೇಗೆ ಅನುಮತಿ ನೀಡಿದ್ದೀರಿ ಎಂದು ಸರ್ಕಾರವನ್ನು ಹೈಕೋರ್ಟ್ ವಿಭಾಗೀಯ ಪೀಠ(Divisional seat of High Court)ತರಾಟೆಗೆ ತೆಗೆದುಕೊಂಡಿದೆ. ಅನುಮತಿ ನೀಡಲಿಲ್ಲವಾದರೆ, ಏಕೆ ಕ್ರಮ ಕೈಗೊಳ್ಳಲಿಲ್ಲ?, ಸರ್ಕಾರ ಅಸಮರ್ಥವಾಗಿದೆಯೇ?, ಹೈಕೋರ್ಟ್ ಹೇಳುವವರೆಗೂ ಕ್ರಮಕೈಗೊಳ್ಳುದಿಲ್ಲವೇ?, ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದ್ದರೂ ಅನುಮತಿ ಹೇಗೆ ಎಂದು...

Hostelನ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರ ಪ್ರತಿಭಟನೆ..!

ರಾಯಚೂರು : ಹಾಸ್ಟೆಲ್ ಅವ್ಯವಸ್ಥೆಯನ್ನು ಖಂಡಿಸಿ ವಿದ್ಯಾರ್ಥಿನಿಯರು ಪ್ರೊಟೆಸ್ಟ್( Students are Protest)ಮಾಡುತ್ತಿರುವ ಘಟನೆ ರಾಯಚೂರಿ(raichur)ನ ನರ್ಸಿಂಗ್ ಹಾಸ್ಟೆಲ್(Nursing Hostel)ನಲ್ಲಿ ನಡೆದಿದೆ. ಇನ್ನು ನಿನ್ನೆ ಬೆಳಗ್ಗೆಯಿಂದ ನೀರಿಲ್ಲದೆ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಹಾಗೂ ಬೆಳಗ್ಗೆಯಿಂದ ನೀರಿಲ್ಲದೆ ಊಟ ಬಿಟ್ಟು ಕುಳಿತಿರುವಂತಹ ವಿದ್ಯಾರ್ಥಿಗಳು. ನೂರಾರು ವಿದ್ಯಾರ್ಥಿನಿಯರು ಇರುವಂತ ಹಾಸ್ಟೆಲ್ ನಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದಂತಾಗಿದೆ. ಇನ್ನು ಮುಂಜಾನೆಯಿಂದ...

INDIAದಲ್ಲಿ ಇಂದು 1,94,720 ಕೋವಿಡ್ ಪ್ರಕರಣ ಪತ್ತೆ..!

ದೆಹಲಿ : ಭಾರತದಲ್ಲಿ ಇಂದು 24 ಗಂಟೆಗಳಲ್ಲಿ 1,94,720 ಕೋವಿಡ್ ಪ್ರಕರಣಗಳು(Covid Cases)ಪತ್ತೆಯಾಗಿವೆ. ನಿನ್ನೆ 1.68 ಲಕ್ಷ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದವು. ನಿನ್ನೆಗಿಂತ ಶೇಕಡ 15.9 ರಷ್ಟು ಹೆಚ್ಚಾಗಿದೆ. 100 ಜನರ ಕೊರೋನಾ ಪರೀಕ್ಷೆಯಲ್ಲಿ ಶೇಕಡ 11.5 ರಷ್ಟು ಕೊರೋನಾ ಸೋಂಕು ದೃಡಪಟ್ಟಿರುವುದು ಪತ್ತೆಯಾಗಿದೆ. ಇನ್ನೂ ದೇಶದಲ್ಲಿ ಒಮಿಕ್ರಾನ್(Omicron)ಪ್ರಕರಣಗಳು 4868ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರ(Maharashtra)ದಲ್ಲಿ 1281...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img