ದೆಹಲಿ : ಇಂಡಿಯನ್ ಪ್ರೀಮಿಯರ್ ಲೀಗ್ (ipl)ನ ಮುಖ್ಯ ಪ್ರಾಯೋಜಕತ್ವವನ್ನು "ಟಾಟಾ ಗ್ರೂಪ್"(Tata Group) ತನ್ನದಾಗಿಸಿಕೊಂಡಿದೆ. ಇದರ ಬಗ್ಗೆ ಇಂಡಿಯನ್ ಪ್ರೀಮಿಯರ್ ಲೀಗ್ ನ ಚೇರ್ಮೆನ್ ಬ್ರಿಜೇಶ್ ಪಟೇಲ್(Chairmen Brijesh Patel)ರವರು ದೃಡಪಡಿಸಿದ್ದಾರೆ. ಈ ಹಿಂದೆ ಇಂಡಿಯನ್ ಪ್ರೀಮಿಯರ್ ಲೀಗ್ ನ ಟೂರ್ನಿಯ ಪ್ರಾಯೋಜಕತ್ವವನ್ನು ಚೀನಾ ಮೂಲದ ವಿವೊ ಮೊಬೈಲ್(Vivo Mobile) ಸಂಸ್ಥೆಯ ಹೆಸರಿನಲ್ಲಿತ್ತು....
ರಾಯಚೂರು : ಇಂದು ರಾಯಚೂರಿ(Raichur)ನ ಜಿಲ್ಲಾ ಪಂಚಾಯತ್(District Panchayat)ಸಭಾಂಗಣದಲ್ಲಿ ನಡೆದ ಜಿಲ್ಲಾ ಉಸ್ತುವಾರಿ ಸಚಿವರ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮಗಾರರೊಂದಿಗೆ ಮಾತನಾಡುವ ವೇಳೆ ಸಚಿವ ಹಾಲಪ್ಪ ಆಚಾರ್(Minister Halappa Achar) ಗೆ ಪ್ರಶ್ನೆ ಕೇಳಿದ್ದಕ್ಕೆ, ಶಾಸಕ ವೆಂಕಟಪ್ಪ ನಾಯಕ(MLA Venkatappa is the leader)ಪತ್ರಕರ್ತರ ಮೇಲೆ ಎಗರಾಡಿದ್ದಾರೆ. ಇನ್ನು ಮಾನ್ವಿಯ ಮಹಿಳಾ ಮತ್ತು...
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸಿಎಂ ಬೊಮ್ಮಾಯಿ(CM Bommai)ಅಧಿಕಾರಿಗಳು ಹಾಗೂ ಸಚಿವರ ಜೊತೆ ಮಹತ್ವದ ಸಭೆಯನ್ನು ನಡೆಸಿದರು. ಸಿಎಂ ಬೊಮ್ಮಾಯಿಗೆ ಕೊರೋನಾ ದೃಢಪಟ್ಟಿರುವದರಿಂದ ವೀಡಿಯೋ ಕಾನ್ಫರೆನ್ಸ್(Video Conference) ಮೂಲಕವೇ ಸಭೆ ನಡೆಸಿದರು. ಇನ್ನು ಬೆಂಗಳೂರಿನಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದ ಸಿಎಂ ಕಳವಳ ವ್ಯಕ್ತಪಡಿಸಿದ್ದು, ಬೆಂಗಳೂರಿನಲ್ಲಿ ಮತ್ತಷ್ಟು ಟಫ್ ರೂಲ್ಸ್ (Tough...
ಬೆಂಗಳೂರು: ನಗರದ ಪ್ರೆಸ್ ಕ್ಲಬ್ (press club) ಗೆ ಬಂದ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ (Venkat) ಇಂದು ದಿಢೀರ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಬಹಳ ದಿನಗಳ ನಂತರ ಮಾಧ್ಯಮಗಳ ಮುಂದೆ ಬಂದ ನಟ ಹುಚ್ಚ ವೆಂಕಟ್, ಇಷ್ಟು ದಿನ ಏನ್ಮಾಡ್ತಿದ್ದೆ, ಮುಂದೇನ್ ಮಾಡ್ತೀನಿ ಎಂಬುದರ ಬಗ್ಗೆ ವಿವರಿಸಿದ್ದಾರೆ.
ಇವರ ಮಾತುಗಳನ್ನ ಕೇಳಿ ವೆಂಕಟ್ ಸಂಪೂರ್ಣ ಬದಲಾಗಿದ್ದಾರೆ. ನನ್...
ತಮಿಳುನಾಡು : ಕನ್ನಡದಲ್ಲಿ ಗೂಳಿ ಕಾಳಗ ಎಂದು ಕರೆಸಿಕೊಳ್ಳುವ ಈ ಕ್ರೀಡೆ ತಮಿಳುನಾಡಿನ ಬಹುಮುಖ್ಯ ಗ್ರಾಮೀಣ ಕ್ರೀಡೆ ಬರೀ ಕ್ರೀಡೆಯಷ್ಟೇ ಅಲ್ಲದೆ ತಮಿಳುನಾಡಿನ ಸಂಕ್ರಾಂತಿ ಹಬ್ಬದ ಒಂದು ಸಾಂಸ್ಕೃತಿಕ ಆಚರಣೆಯೂ ಕೂಡ. ಚೆನ್ನಾಗಿ ಕೊಬ್ಬಿದ ಹೋರಿಯೊಂದನ್ನು ಮೊದಲೇ ತಯಾರಾಗಿ ನಿಂತ ಜನಗಳ ಗುಂಪಿಗೆ ಹಗ್ಗವಿಲ್ಲದೆ ಬಿಡಲಾಗುತ್ತದೆ.
ಕನ್ನಡದಲ್ಲಿ ಗೂಳಿ ಎಂದು ಕರೆಸಿಕೊಳ್ಳುವ ಜಲ್ಲಿಕಟ್ಟು ಅದೊಂದು ಸಾಂಪ್ರದಾಯಿಕ...
ಆರೋಗ್ಯಕ್ಕೆ ಮತ್ತು ಅಡುಗೆಗೆ ಯಾವ ಎಣ್ಣೆ ಉತ್ತಮ. ಅಡುಗೆ ಮಾಡುವುದಕ್ಕೆ ಯಾವ ಎಣ್ಣೆಯನ್ನು ಬಳಸಿದರೆ ಆರೋಗ್ಯಕ್ಕೆ ಒಳ್ಳೆಯದು ಎಂದು ತಿಳಿಸಿಕೊಡುತ್ತೇವೆ. ಅಡುಗೆ ಎಣ್ಣೆಯನ್ನು ಉಪಯೋಗ ಮಾಡಲು ನಮಗೆ ಎಷ್ಟೇ ಭಯವಿದ್ದರೂ ಕೂಡ ಅದು ವ್ಯಕ್ತಿಯ ಆರೋಗ್ಯಕ್ಕೆ ಹಾನಿಯುಂಟು ಮಾಡುತ್ತದೆ. ಅದಲ್ಲದೆ ಎಣ್ಣೆಯನ್ನು ಖರೀದಿಸಲು ಹೋದಾಗ ಯಾವ ಎಣ್ಣೆಯನ್ನು ಖರೀದಿಸಬೇಕೆಂಬ ಗೊಂದಲ ಇದ್ದೇ ಇರುತ್ತದೆ. ನಾವು...
ಸರ್ಕಾರಿ ಕೆಲಸದ ಕನಸು ಇದ್ದರೆ ಈ ಒಂದು ಮಂತ್ರವನ್ನು ದಿನವೂ 11 ಬಾರಿ ಪಠಿಸಿದರೆ ಸಾಕು ಸರ್ಕಾರಿ ಕೆಲಸದ ಕನಸು ನನಸಾಗುತ್ತದೆ. ಇನ್ನೂ ಕೆಲವರಿಗೆ ತಮಗೆ ಇರುವ ಕೆಲಸದಲ್ಲಿ ಪ್ರಮೋಷನ್ ಸಿಗಬೇಕು ಕೆಲಸದಲ್ಲಿ ಒಳ್ಳೆಯ ಹೆಸರನ್ನು ಮಾಡಬೇಕು, ನಮ್ಮ ಸಂಬಳ ಹೆಚ್ಚಾಗಬೇಕು ಎಂದು ಬಹಳ ಒದ್ದಾಡುತ್ತಾ ಇರುತ್ತಾರೆ. ಅಂತವರು ಚಿಂತೆ ಮಾಡುವುದೇ ಬೇಡ ಆಂಜನೇಯ...
ಉತ್ತರ ಪ್ರದೇಶ : ಲಕ್ನೋ(Lucknow) ದ ಬಿಜೆಪಿಯ ಸಚಿವ ಸ್ವಾಮಿ ಪ್ರಸಾದ್ ಮೌರ್ಯ (Swami Prasad Maurya)ರಾಜಿನಾಮೆ ನೀಡಿದ್ದಾರೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ನೇತೃತ್ವದಲ್ಲಿನ ಬಿಜೆಪಿ ಪಕ್ಷದ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ವಿಧಾನಸಭೆ ಚುನಾವಣೆಗೂ ರಾಜೀನಾಮೆ ನೀಡಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಇವರ ಜೊತೆ ಇನ್ನೊಬ್ಬ ಸಚಿವ ಹಾಗೂ 4...
ತೈಪೆ : ದ್ವೀಪರಾಷ್ಟ್ರ ತೈವಾನ್ನ ವಾಯುಪಡೆ ಮಂಗಳವಾರ ಸಮುದ್ರದಲ್ಲಿ ನಡೆಸಿದ ತರಬೇತಿ ಕಾರ್ಯಾಚರಣೆಯೊಂದರ ವೇಳೆ ಸಂಭವಿಸಿದ ಅಪಘಾತದಲ್ಲಿ ಎಫ್-16 ಯುದ್ಧ ವಿಮಾನವೊಂದು ಕಣ್ಮರೆಯಾಗಿದೆ. ಯುದ್ಧವಿಮಾನವು ಪತನಗೊಂಡಿರುವುದಾಗಿ ಶಂಕಿಸಲಾಗಿದೆ.
ವಿಮಾನ ಮತ್ತು ಪೈಲಟ್ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ ಎಂದು ಸರ್ಕಾರ ಹೇಳಿದೆ. ತೈವಾನ್ ಯುದ್ಧ ವಿಮಾನಗಳಲ್ಲಿ ಎಫ್-16ವಿ ಅತ್ಯಾಧುನಿಕ ಮಾದರಿಯದ್ದಾಗಿದೆ. ದಕ್ಷಿಣ ತೈವಾನ್ನ ಚಿಯಾಯಿ ವಾಯುನೆಲೆಯಿಂದ ಹಾರಿದ...
ಬೆಂಗಳೂರು : ಶಾಸಕ ಎಂ ಪಿ ರೇಣುಕಾಚಾರ್ಯ(MLA M.P Renukacharya)ತಮ್ಮ ಮೇಲೆ FIR ಹಾಕಿ ಎಂದು ಗೃಹ ಸಚಿವ ಅರಗ ಜ್ಞಾನೆಂದ್ರ (Home Minister Araga Gyannendra)ರವರಿಗೆ ಮನವಿಯನ್ನ ಮಾಡಿದ್ದಾರೆ. ಹೊನ್ನಾಳಿ (Honnali)ತಾಲೂಕಿನ ಬಲಮುರಿ ಗ್ರಾಮದಲ್ಲಿ ನಡೆದ ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕೊರೋನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರ ವಿರುದ್ಧ ತೀವ್ರ ಆಕ್ಷೇಪಗಳು ವ್ಯಕ್ತವಾಗಿದ್ದ...