Saturday, May 23, 2026

karnataka tv news

Tumakuru  : ಖಾಸಗಿ ಬಸ್ ಪಲ್ಟಿ ಹೊಡೆದು 5 ಮಂದಿ ಸಾವು ಹಲವರಿಗೆ ಗಂಭೀರ ಗಾಯ..!

ತುಮಕೂರು : ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ (Pavagada Taluk) ಪಳವಳ್ಳಿ ಕಟ್ಟೆಯ ಬಳಿ ಇಂದು ಬೆಳಗ್ಗೆ ಖಾಸಗಿ ಬಸ್ ಪಲ್ಟಿ ಹೊಡೆದು ಭೀಕರ ಅಪಘಾತ (A terrible accident) ಸಂಭವಿಸಿದೆ. ಇನ್ನು ಈ ಭೀಕರ ಅಪಘಾತದಲ್ಲಿ ತಳದಲ್ಲಿ 5 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿವೆ. ಇನ್ನು ಈ ಪ್ರಕರಣ...

Karnatakaದಲ್ಲಿ 15 ಸಾವಿರ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ..!

ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಮಾಡಲು ಸರ್ಕಾರ ಮುಂದಾಗಿದೆ. ಪ್ರಾಥಮಿಕ ಶಿಕ್ಷಣ (Primary Education) ಮತ್ತು ಪ್ರೌಢ ಶಿಕ್ಷಣ ಸಚಿವರಾದ (Minister of Higher Education) ಬಿ ಸಿ ನಾಗೇಶ್ (B C Nagesh) ಅವರು ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ರಾಜ್ಯದಲ್ಲಿ 21 ಸಾವಿರ ಗಣಿತ (Mathematics) ಶಿಕ್ಷಕರ...

C M bommai : ನವೀನ್ ಪಾರ್ಥಿವ ಶರೀರ ಭಾನುವಾರ ಬೆಂಗಳೂರಿಗೆ ಆಗಮನ..!

ಬೆಂಗಳೂರು : ಉಕ್ರೇನ್​ನಲ್ಲಿ ರಷ್ಯಾ ಶೆಲ್​ ದಾಳಿಗೆ ಸಾವನ್ನಪ್ಪಿದ್ದ ಹಾವೇರಿ ಮೂಲದ ನವೀನ್ ​​​ (Naveen) ಪಾರ್ಥಿವ ಶರೀರ (Dead Body) ಭಾನುವಾರ ಬೆಳಗ್ಗೆ 3 ಗಂಟೆಗೆ ಬೆಂಗಳೂರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja Bommai) ತಿಳಿಸಿದ್ದಾರೆ. ನವೀನ್​ ಮೃತದೇಹ ಈಗಾಗಲೇ ಪತ್ತೆಯಾಗಿದ್ದು, ಪಾರ್ಥಿವ ಶರೀರ ತರಲು ಎಲ್ಲ ರೀತಿಯ...

Indian Navy ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಭಾರತೀಯ ನೌಕಾಪಡೆಯು (Indian Navy)  ನಾವಿಕರು (AA ಮತ್ತು SSR) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸವನ್ನು ಹುಡುಕುತ್ತಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಏಪ್ರಿಲ್ 5ರ ಮೊದಲು ಆನ್​ಲೈನ್​ (Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  ಹುದ್ದೆಯ ಬಗ್ಗೆ ಸಂಪೂರ್ಣ...

doddaballapura : Congress ‘ಕೈ’ ಹಿಡಿದ ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯತಿ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (sakkaregollahalli) ತಾಲ್ಲೂಕಿನ ಸಕ್ಕರೆಗೊಲ್ಲಹಳ್ಳಿ ಗ್ರಾಮಪಂಚಯ್ತಿ ಅದ್ಯಕ್ಷರ ಹಾಗೂ ಉಪಾಧ್ಯಕ್ಷರ ಆಯ್ಕೆ ಕುತೂಹಲ ಮೂಡಿಸಿತ್ತು, ಅಧ್ಯಕ್ಷರಾಗಿ ದೀಪಿಕಾ ರುದ್ರಮೂರ್ತಿ (Deepika Rudramurthy as President), ಉಪಾಧ್ಯಕ್ಷರಾಗಿ ನವೀನ್ (Naveen as Vice President) ಆಯ್ಕೆಯಾಗಿದ್ದಾರೆ. ದೇಶದೆಲ್ಲೆಡೆ ಕಾಂಗ್ರೆಸ್ (Congress) ಸೋಲಿನ ನಡುವೆಯು ಸಕ್ಕರೆಗೊಲ್ಲಹಳ್ಳಿಯ ಗ್ರಾಮ ಪಂಚಾಯತಿಯಲ್ಲಿ ಕಾಂಗ್ರೆಸ್ ಬೆಂಬಲಿತ...

Raichur : ಹಟ್ಟಿ ಚಿನ್ನದ ಗಣಿಯಲ್ಲಿ ಅಪ್ಪು ಹುಟ್ಟು ಹಬ್ಬ ಆಚರಣೆ..!

ರಾಯಚೂರು : ಡಾ.ಪುನೀತ್ ರಾಜಕುಮಾರ (puneeth rajkumar) 47 ನೇ ಜನ್ಮದಿನದ ಹಿನ್ನೆಲೆ ದೇಶದ ಪ್ರತಿಷ್ಠಿತ ಹಟ್ಟಿ ಚಿನ್ನದ ಗಣಿಯಲ್ಲಿ (Hatti gold mine) ಅಪ್ಪು ಹುಟ್ಟು ಹಬ್ಬ (Birthday of Appu) ಆಚರಣೆಯನ್ನು ಅತ್ಯಂತ ಸಡಗರದಿಂದ ಮಾಡಲಾಯಿತು. ಅಪ್ಪು ಭಾವಚಿತ್ರವಿರೊ ಕನ್ನಡ ಭಾವುಟ ಅನಾವರಣ ಮಾಡಿ. ಕಂಠೀರವ ಸ್ಟುಡಿಯೋದ ಸಮಾಧಿ ಹೋಲುವಂತೆ ಇಲ್ಲಿಯೂ...

Raichur : ಪುನೀತ್ ಹೆಸರಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣ..!

ರಾಯಚೂರು  :  ಪುನೀತ್ ರಾಜಕುಮಾರ್ (puneeth rajkumar) ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಅಚ್ಚುಮೆಚ್ಚಿನ  ಅಪ್ಪುವನ್ನು ಆ ಜಿಲ್ಲೆಯಲ್ಲಿ ವಿಶೇಷವಾಗಿ ಸ್ಮರಿಸಲಾಗ್ತಿದೆ. ಮಕ್ಕಳನ್ನು ಹಿಗ್ಗಿ ಮುದ್ದಾಡುತ್ತಿದ್ದ ಆ ರಾಜಕುಮಾರ ಈಗಲೂ ಆ ಜಿಲ್ಲೆಯ ಪುಟಾಣಿ ಮಕ್ಕಳ ಜೊತೆಯಲ್ಲಿ ಸದಾ ನಗುತ್ತಿದ್ದಾರೆ.  ಹೀಗೆ ಮುಗ್ಧತೆಯಿಂದ ಕೂತಿರೊ ಪುಟಾಣಿಗಳು. ಅಲ್ಲೊಬ್ರು ಇಲ್ಲೊಬ್ರು ಹಾಲು ಕುಡಿಯುತ್ತಾ ನಲಿಯುತ್ತಿರೊ ಮತ್ತಿಷ್ಟು...

144 ಸೆಕ್ಷನ್ ಚಾರಿಯಿಂದ ಪುನೀತ್ ಸಂಭ್ರಮಾಚರಣೆಗೆ ಬ್ರೇಕ್

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಕೋಟ್ಯಾಂತರ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಏಕೆಂದರೆ ನಾಳೆ ಮಾರ್ಚ್ 17 ಅಪ್ಪು ಹುಟ್ಟುಹಬ್ಬ ಮತ್ತು ಅವರ ಬಹು ನಿರೀಕ್ಷತ ಚಿತ್ರ ಜೇಮ್ಸ್ ಬಿಡುಗಡೆಯಾಗುವ ದಿನ. ಇದು ಅಭಿಮಾನಿಗಳಿಗೆ ಖುಷಿಯ ದಿನವಾಗಿತ್ತು. ಆದರೆ ಹಿಜಾಬ್ ಕುರಿತು ಹೈಕೋರ್ಟ್ನ ತೀರ್ಪಿನ ನಂತರ ಮುಸ್ಲಿಂ ವಿದ್ಯಾರ್ಥಿನಿಯರು ಹಾಗೂ ಕೆಲವು ಮುಸ್ಲಿಂ ಮುಖಂಡರು ಶಾಲಾ-ಕಾಲೇಜುಗಳಲ್ಲಿ...

ಅಮೀರ್-ಇ-ಶರಿಯತ್ ನಾಳೆ ಕರ್ನಾಟಕ ಬಂದ್ ಕರೆ ನೀಡಿದ್ದಾರೆ.

ಹಿಜಾಬ್ ಪರ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸುವ ಮೂಲಕ ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಕಡಾಯ ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ಮಹತ್ವದ ತೀರ್ಪನ್ನು ನೀಡಿದೆ. ಉಚ್ಚ ನ್ಯಾಯಾಲಯ ಹಿಜಾಬ್‌ಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನ ಬಗ್ಗೆ ಅನೇಕರು ವಿಷಾದ ವ್ಯಕ್ತಪಡಿಸಿದ್ದಾರೆ. ಅಮೀರ್-ಇ-ಶರಿಯತ್ ನಾಳೆ 17 ನೇ ಮಾರ್ಚ್ ಗುರುವಾರ ಕರ್ನಾಟಕ ಬಂದ್ ಕರೆ ನೀಡಿದ್ದಾರೆ. ಇದಕ್ಕೆ ಎಲ್ಲಾರೂ ಸಹಕರಿಸಬೇಕು ಎಂದು...

Hijab Controversy : ಹಿಜಾಬ್ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಣೆ..!

ಹಿಜಾಬ್ ವಿವಾದ (Hijab Controversy) ಕಳೆದ 3 ತಿಂಗಳಿಂದ ರಾಜ್ಯದಲ್ಲಿ ಬಾರಿ ವಿವಾದವನ್ನು ಉಂಟುಮಾಡಿ ರಾಷ್ಟ್ರ ಹಾಗು ಅಂತರಾಷ್ಟ್ರೀಯ (National and international) ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿತ್ತು. ಶಾಲ, ಕಾಲೇಜುಗಳಲ್ಲಿ (School, college) ಹಿಜಾಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್‌ ನಲ್ಲಿ (high court) ಅರ್ಜಿ ಸಲ್ಲಿಸಲಾಗಿತ್ತು. ಐಕೋರ್ಟ್ನ ಏಕ ಸದಸ್ಯ ಪೀಠ ನ್ಯಾಯಮೂರ್ತಿ...
- Advertisement -spot_img

Latest News

ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಎಲ್ಲೆಲ್ಲಿ ಆರೆಂಜ್ ಅಲರ್ಟ್?

ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ ರಾಜ್ಯದ ಹಲವೆಡೆ ಭಾರಿ ಮಳೆ ಮತ್ತು ಬಿರುಗಾಳಿಯ ಮುನ್ಸೂಚನೆ ನೀಡಿದೆ. ಮೇ 26ರಂದು ಕೇರಳಕ್ಕೆ...
- Advertisement -spot_img