Sunday, August 23, 2026

karnataka tv news

B Sriramulu ಖಾಸಗಿ ಬಸ್ ಪಲ್ಟಿ ಮೃತರ ಹಾಗೂ ಗಾಯಾಳುಗಳಿಗೆ ಪರಿಹಾರ ಘೋಷಣೆ..!

ತುಮಕೂರು : ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ (Pavagada taluk of Tumkur district) ಪಳವಳ್ಳಿಕಟ್ಟೆಯ ಕೆರೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 8 ಮಂದಿ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಅಪಘಾತವಾಗಿದ್ದು, ಬಸ್‌ನಲ್ಲಿದ್ದ 25ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ...

Bangala kolliಯಲ್ಲಿ ವಾಯುಭಾರ ಕುಸಿತ ರಾಜ್ಯದ 3 ದಿನ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ..!

ಇಂದಿನಿಂದ ಮೂರು ದಿನ ರಾಜ್ಯದಲ್ಲಿ (karnataka) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Department of Meteorology) ಮುನ್ಸೂಚನೆಯನ್ನು ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಪ್ರಬಲ ವಾಯುಭಾರ ಕುಸಿತ ಹಿನ್ನೆಲೆ ಬಿಸಿಲಿನ ಬೇಗೆಯೆ ನಡುವೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೊಡಗು (kodagu) ಜಿಲ್ಲೆಯ ನಾಪೊಕ್ಲು, ಮಂಗಳೂರು ಮತ್ತು ಉಡುಪಿ (udupi) ಕೆಲ ಭಾಗಗಳಲ್ಲಿ...

Tumakuru  : ಖಾಸಗಿ ಬಸ್ ಪಲ್ಟಿ ಹೊಡೆದು 5 ಮಂದಿ ಸಾವು ಹಲವರಿಗೆ ಗಂಭೀರ ಗಾಯ..!

ತುಮಕೂರು : ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ (Pavagada Taluk) ಪಳವಳ್ಳಿ ಕಟ್ಟೆಯ ಬಳಿ ಇಂದು ಬೆಳಗ್ಗೆ ಖಾಸಗಿ ಬಸ್ ಪಲ್ಟಿ ಹೊಡೆದು ಭೀಕರ ಅಪಘಾತ (A terrible accident) ಸಂಭವಿಸಿದೆ. ಇನ್ನು ಈ ಭೀಕರ ಅಪಘಾತದಲ್ಲಿ ತಳದಲ್ಲಿ 5 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿವೆ. ಇನ್ನು ಈ ಪ್ರಕರಣ...

Karnatakaದಲ್ಲಿ 15 ಸಾವಿರ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ..!

ರಾಜ್ಯದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಮಾಡಲು ಸರ್ಕಾರ ಮುಂದಾಗಿದೆ. ಪ್ರಾಥಮಿಕ ಶಿಕ್ಷಣ (Primary Education) ಮತ್ತು ಪ್ರೌಢ ಶಿಕ್ಷಣ ಸಚಿವರಾದ (Minister of Higher Education) ಬಿ ಸಿ ನಾಗೇಶ್ (B C Nagesh) ಅವರು ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ರಾಜ್ಯದಲ್ಲಿ 21 ಸಾವಿರ ಗಣಿತ (Mathematics) ಶಿಕ್ಷಕರ...

C M bommai : ನವೀನ್ ಪಾರ್ಥಿವ ಶರೀರ ಭಾನುವಾರ ಬೆಂಗಳೂರಿಗೆ ಆಗಮನ..!

ಬೆಂಗಳೂರು : ಉಕ್ರೇನ್​ನಲ್ಲಿ ರಷ್ಯಾ ಶೆಲ್​ ದಾಳಿಗೆ ಸಾವನ್ನಪ್ಪಿದ್ದ ಹಾವೇರಿ ಮೂಲದ ನವೀನ್ ​​​ (Naveen) ಪಾರ್ಥಿವ ಶರೀರ (Dead Body) ಭಾನುವಾರ ಬೆಳಗ್ಗೆ 3 ಗಂಟೆಗೆ ಬೆಂಗಳೂರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja Bommai) ತಿಳಿಸಿದ್ದಾರೆ. ನವೀನ್​ ಮೃತದೇಹ ಈಗಾಗಲೇ ಪತ್ತೆಯಾಗಿದ್ದು, ಪಾರ್ಥಿವ ಶರೀರ ತರಲು ಎಲ್ಲ ರೀತಿಯ...

Indian Navy ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಭಾರತೀಯ ನೌಕಾಪಡೆಯು (Indian Navy)  ನಾವಿಕರು (AA ಮತ್ತು SSR) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸವನ್ನು ಹುಡುಕುತ್ತಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಏಪ್ರಿಲ್ 5ರ ಮೊದಲು ಆನ್​ಲೈನ್​ (Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  ಹುದ್ದೆಯ ಬಗ್ಗೆ ಸಂಪೂರ್ಣ...

doddaballapura : Congress ‘ಕೈ’ ಹಿಡಿದ ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯತಿ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (sakkaregollahalli) ತಾಲ್ಲೂಕಿನ ಸಕ್ಕರೆಗೊಲ್ಲಹಳ್ಳಿ ಗ್ರಾಮಪಂಚಯ್ತಿ ಅದ್ಯಕ್ಷರ ಹಾಗೂ ಉಪಾಧ್ಯಕ್ಷರ ಆಯ್ಕೆ ಕುತೂಹಲ ಮೂಡಿಸಿತ್ತು, ಅಧ್ಯಕ್ಷರಾಗಿ ದೀಪಿಕಾ ರುದ್ರಮೂರ್ತಿ (Deepika Rudramurthy as President), ಉಪಾಧ್ಯಕ್ಷರಾಗಿ ನವೀನ್ (Naveen as Vice President) ಆಯ್ಕೆಯಾಗಿದ್ದಾರೆ. ದೇಶದೆಲ್ಲೆಡೆ ಕಾಂಗ್ರೆಸ್ (Congress) ಸೋಲಿನ ನಡುವೆಯು ಸಕ್ಕರೆಗೊಲ್ಲಹಳ್ಳಿಯ ಗ್ರಾಮ ಪಂಚಾಯತಿಯಲ್ಲಿ ಕಾಂಗ್ರೆಸ್ ಬೆಂಬಲಿತ...

Raichur : ಹಟ್ಟಿ ಚಿನ್ನದ ಗಣಿಯಲ್ಲಿ ಅಪ್ಪು ಹುಟ್ಟು ಹಬ್ಬ ಆಚರಣೆ..!

ರಾಯಚೂರು : ಡಾ.ಪುನೀತ್ ರಾಜಕುಮಾರ (puneeth rajkumar) 47 ನೇ ಜನ್ಮದಿನದ ಹಿನ್ನೆಲೆ ದೇಶದ ಪ್ರತಿಷ್ಠಿತ ಹಟ್ಟಿ ಚಿನ್ನದ ಗಣಿಯಲ್ಲಿ (Hatti gold mine) ಅಪ್ಪು ಹುಟ್ಟು ಹಬ್ಬ (Birthday of Appu) ಆಚರಣೆಯನ್ನು ಅತ್ಯಂತ ಸಡಗರದಿಂದ ಮಾಡಲಾಯಿತು. ಅಪ್ಪು ಭಾವಚಿತ್ರವಿರೊ ಕನ್ನಡ ಭಾವುಟ ಅನಾವರಣ ಮಾಡಿ. ಕಂಠೀರವ ಸ್ಟುಡಿಯೋದ ಸಮಾಧಿ ಹೋಲುವಂತೆ ಇಲ್ಲಿಯೂ...

Raichur : ಪುನೀತ್ ಹೆಸರಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣ..!

ರಾಯಚೂರು  :  ಪುನೀತ್ ರಾಜಕುಮಾರ್ (puneeth rajkumar) ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಅಚ್ಚುಮೆಚ್ಚಿನ  ಅಪ್ಪುವನ್ನು ಆ ಜಿಲ್ಲೆಯಲ್ಲಿ ವಿಶೇಷವಾಗಿ ಸ್ಮರಿಸಲಾಗ್ತಿದೆ. ಮಕ್ಕಳನ್ನು ಹಿಗ್ಗಿ ಮುದ್ದಾಡುತ್ತಿದ್ದ ಆ ರಾಜಕುಮಾರ ಈಗಲೂ ಆ ಜಿಲ್ಲೆಯ ಪುಟಾಣಿ ಮಕ್ಕಳ ಜೊತೆಯಲ್ಲಿ ಸದಾ ನಗುತ್ತಿದ್ದಾರೆ.  ಹೀಗೆ ಮುಗ್ಧತೆಯಿಂದ ಕೂತಿರೊ ಪುಟಾಣಿಗಳು. ಅಲ್ಲೊಬ್ರು ಇಲ್ಲೊಬ್ರು ಹಾಲು ಕುಡಿಯುತ್ತಾ ನಲಿಯುತ್ತಿರೊ ಮತ್ತಿಷ್ಟು...

144 ಸೆಕ್ಷನ್ ಚಾರಿಯಿಂದ ಪುನೀತ್ ಸಂಭ್ರಮಾಚರಣೆಗೆ ಬ್ರೇಕ್

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಕೋಟ್ಯಾಂತರ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಏಕೆಂದರೆ ನಾಳೆ ಮಾರ್ಚ್ 17 ಅಪ್ಪು ಹುಟ್ಟುಹಬ್ಬ ಮತ್ತು ಅವರ ಬಹು ನಿರೀಕ್ಷತ ಚಿತ್ರ ಜೇಮ್ಸ್ ಬಿಡುಗಡೆಯಾಗುವ ದಿನ. ಇದು ಅಭಿಮಾನಿಗಳಿಗೆ ಖುಷಿಯ ದಿನವಾಗಿತ್ತು. ಆದರೆ ಹಿಜಾಬ್ ಕುರಿತು ಹೈಕೋರ್ಟ್ನ ತೀರ್ಪಿನ ನಂತರ ಮುಸ್ಲಿಂ ವಿದ್ಯಾರ್ಥಿನಿಯರು ಹಾಗೂ ಕೆಲವು ಮುಸ್ಲಿಂ ಮುಖಂಡರು ಶಾಲಾ-ಕಾಲೇಜುಗಳಲ್ಲಿ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img