Tuesday, May 26, 2026

karnataka tv news

Belgaum ಸೈನಿಕ ಶಾಲೆಯಲ್ಲಿ ಕರೊನಾ ಸ್ಫೋಟ…

ಬೆಳಗಾವಿ: ಕಿತ್ತೂರು ಪಟ್ಟಣದಲ್ಲಿರುವ ಬಾಲಕಿಯರ ಸೈನಿಕ ವಸತಿ ಶಾಲೆಗೆ ಮಹಾಮಾರಿ ಕೊರೊನಾ ಸೋಂಕು ವಕ್ಕರಿಸಿದ್ದು, ಒಟ್ಟು 80 ವಿದ್ಯಾರ್ಥಿಗಳು ಹಾಗೂ 10 ಸಿಬ್ಬಂದಿಗೂ ಕೊರೊನಾ ಪಾಸಿಟಿವ್​ ದೃಢಪಟ್ಟಿದೆ. ಎರಡು ದಿನಗಳ ಹಿಂದೆ ಕಿತ್ತೂರು ರಾಣಿ ಚನ್ನಮ್ಮ ಸ್ಮಾರಕ ಬಾಲಕಿಯರ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ 102 ವಿದ್ಯಾರ್ಥಿನಿಯರಿಗೆ ಆರೋಗ್ಯ ಇಲಾಖೆ ಸಿಬ್ಬಂದಿಯು ರ್ಯಾಪಿಡ್...

karnataka ದಲ್ಲಿ ಕಳೆದ 24 ಗಂಟೆಗಳಲ್ಲಿ 11698 ಹೊಸ ಕೊರೋನಾ ಪ್ರಕರಣಗಳು ದಾಖಲು..!

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 11698 ಹೊಸ ಕೊರೋನಾ ಪ್ರಕರಣಗಳು(New corona cases)ದಾಖಲಾಗಿದ್ದು, ಬೆಂಗಳೂರು(Bangalore) ಒಂದರಲ್ಲೇ 9221 ಪ್ರಕರಣಗಳು ಕಂಡು ಬಂದಿದೆ. ಕೊರೋನಾ ಪಾಸಿಟಿವ್ ರೇಟ್(Corona Positive Rate) ದರ 7.77% ನಷ್ಟಿದೆ. ಇನ್ನು 1148 ಜನರು ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 60148 ಕೊರೋನಾ ಪ್ರಕರಣಗಳು ಸಕ್ರಿಯವಾಗಿವೆ. ಇನ್ನು ಇಂದು ರಾಜ್ಯದಲ್ಲಿ ಕೊರೋನಾಗೆ ನಾಲ್ಕು...

Coronaದಿಂದ ಚಿತ್ರರಂಗ 5000 ಕೋಟಿ ಅತಂತ್ರ

ಬೆಂಗಳೂರು : ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಮ,ತ್ತು ಒಮಿಕ್ರಾನ್ ಹೆಚ್ಚುತಲೇ ಇವೆ. ಇದರಿಂದ ಅನೇಕ ಜನರ ಜೀವನ ದಾರಿಗೆ ಬಂದಿದ್ದೆ. ಅದರಲ್ಲಿ ಒಂದು ಕನ್ನಡ ಚಿತ್ರರಂಗವಾಗಿದೆ. ಕೊರೊನಾ ಬಂದಿದ್ದರಿಂದ ಚಲನಚಿತ್ರ ಮಂದಿರಗಳಿಗೆ 50-50 ಅವಕಾಶ ನೀಡಿದ್ದರಿಂದ, ಅನೇಕ ಸಿನಿಮಾಗಳು ಅಷ್ಟೇನು ಸಂಪಾದನೆ ಮಾಡುತ್ತಿಲ್ಲ, ಇದರಿಂದ ಚಲನಚಿತ್ರಕ್ಕೆ ಹಾಕಿದ ಬಂಡವಾಳವು  ಕಾಣದಾಗಿದ್ದಾರೆ. ಇದರ ಪರಿಣಾಮ...

Pakistan ಸುಪ್ರೀಂಕೋರ್ಟ್ ನ ಪ್ರಥಮ ಮಹಿಳಾ ನ್ಯಾಯಾಧೀಶೆರಾಗಿ ಆಯೇಷಾ ಎ. ಮಲಿಕ್..!

ಪಾಕಿಸ್ತಾನ : ಪಾಕಿಸ್ತಾನದ ಸುಪ್ರೀಂಕೋರ್ಟ್(supreme Court of Pakistan) ನ ಪ್ರಥಮ ಮಹಿಳಾ ನ್ಯಾಯಾಧೀಶೆ ಯಾಗಿ ಆಯೇಷಾ ಎ. ಮಲಿಕ್(Ayesha A. Malik) ನೇಮಕಗೊಂಡಿದ್ದಾರೆ. ಆಯೇಷಾ ಎ. ಮಲಿಕ್ ಲಾಹೋರ್ ಹೈಕೋರ್ಟ್(Lahore High Court) ನಲ್ಲಿ ನ್ಯಾಯಮೂರ್ತಿಯಾಗಿ ಸೇವೆಸಲ್ಲಿಸುತ್ತಿದ್ದರು. ಚೀಫ್ ಜಸ್ಟೀಸ್ ಗುಲ್ಜಾರ್ ಅಹ್ಮದ್(Gulzar Ahmed) ನೇತೃತ್ವದಲ್ಲಿ ಪಾಕಿಸ್ತಾನ ನ್ಯಾಯಾಂಗ ಆಯೋಗದ(jcp) ವಿರುದ್ಧ 5...

ಕೋವಿಡ್-19 ನಡುವೆ ಜಲ್ಲಿಕಟ್ಟು ಕ್ರೀಡೆಗೆ ತಮಿಳುನಾಡು ಸರ್ಕಾರ ಅನುಮತಿ.

ಹೋರಿಗಳನ್ನು ಓಡಿಸುವ ಮತ್ತು ಬೆದರಿಸುವ ಆಟಗಳು ಹಲವಾರಿವೆ.ಆದರೆ ಬಲಿಷ್ಟವಾದ ಗೂಳಿಗಳನ್ನೇ ಪಳಗಿಸುವ ಆಟ ಜಲ್ಲಿಕಟ್ಟು ಇದುತಮಿಳುನಾಡಿನಲ್ಲಿ ಸಂಪ್ರದಾಯವಾಗಿ ಬಂದಿರುವ ಆಟ, ಈ ಬಾರಿಯ ಕೊರೊನಾ ನಡುವೆ ಜಲ್ಲಿಕಟ್ಟು ನಡೆಯುತ್ತದೋ ಇಲ್ಲವೋ ಎನ್ನುತ್ತಿದ್ದವರಿಗೆ ತಮಿಳುನಾಡು ಸರ್ಕಾರ ಸಿಹಿಸುದ್ದಿ ಕೊಟ್ಟಿದೆ. ಅಂದರೆ ಜಲ್ಲಿಕಟ್ಟು ಕ್ರೀಡೆಗೆ ಅನುಮತಿಯನ್ನು ನೀಡಿದೆ. ಇದರ ಜೊತೆಗೆ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ.ಅವುಗಳೆಂದರೆ ಪ್ರತಿ ಗೂಳಿಯ...

PM MODI : ಕಾಶಿ ವಿಶ್ವನಾಥ ಧಾಮಕ್ಕೆ 100 ಜೊತೆ ಸೆಣಬಿನ ಪಾದರಕ್ಷೆಯನ್ನು ಕಳುಹಿಸಿದ ಮೋದಿ..!

ನವದೆಹಲಿ : ಕಾಶಿ ವಿಶ್ವನಾಥ ದೇವಾಲಯ ( Kashi Vishwanath Temple) ಕಾರ್ಮಿಕರಿಗೆ ನೂರು ಜೊತೆ ಸೆಣಬಿನ ಪಾದರಕ್ಷೆ(Jute footwear)ಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳುಹಿಸಿಕೊಟ್ಟಿದ್ದಾರೆ. ಕೆಲವು ದಿನಗಳ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi)ಯವರು ಕಾಶಿಯಲ್ಲಿ ನಿರ್ಮಾಣವಾಗಿರುವ 339 ಕೋಟಿಯಲ್ಲಿ ನಿರ್ಮಾಣವಾಗಿರುವ ಕಾರಿಡಾರ್ ಅನ್ನು ಉದ್ಘಾಟನೆ ಮಾಡಿದ್ದರು. ಕಾಶಿ ವಿಶ್ವನಾಥ ಧಾಮದಲ್ಲಿ ಚರ್ಮ(Skin)...

ಎಎಪಿ ಯೊಂದಿಗೆ ಮೈತ್ರಿ ತಳ್ಳಿಹಾಕಿದ ಸಂಯುಕ್ತ ಸಮಾಜ ಮೋರ್ಚಾ ಪಾರ್ಟಿ

ಪಂಚರಾಜ್ಯಗಳ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಪಂಜಾಬ್‌ನಲ್ಲಿ ಚುನಾವಣಾ ಕಾವು ರಂಗೇರಿದೆ. ಎಸ್‌ಎಸ್‌ಎಂ ಪಾರ್ಟಿ(ಎಎಪಿ)ಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆ ಎಂಬ ಊಹಾಪೋಹಗಳು ಹರಿದಾಡಿದ್ದವು. ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಸಂಯುಕ್ತ ಸಮಾಜ ಮೋರ್ಚದ ಮುಖ್ಯಸ್ಥ ಬಲ್ಬೀರ್ ಸಿಂಗ್ ರಾಜೇವಾಲ್, ಪಂಜಾಬ್ ವಿಧಾನಸಭಾ ಚುನಾವಣೆಗೆ ಅಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿಯ ಸುದ್ದಿಯನ್ನು ತಳ್ಳಿಹಾಕಿದ್ದಾರೆ. ಇದರೊಂದಿಗೆ ಇನ್ನು ಒಂದು...

2022ರ ವರ್ಷದಲ್ಲಿ ಈ 4 ರಾಶಿಯವರಿಗೆ ಭಯಂಕರ ಕಷ್ಟಗಳು ಎದುರಾಗಲಿವೆ…

ಸ್ನೇಹಿತರೆ ಹೊಸವರ್ಷದ ಸಂಭ್ರಮಾಚರಣೆಯು ಎಲ್ಲಾ ಕಡೆ ಮನೆ ಮಾಡಿ ಅದು ಮುಗಿದಿದೆ. ಆದರೆ ನಾವು ಈ ಲೇಖನದಲ್ಲಿ ತಿಳಿಸುವ ನಾಲ್ಕು ರಾಶಿಗಳಿಗೆ ಈ ವರ್ಷ ಬಹಳಷ್ಟು ಕಷ್ಟಗಳು ಎದುರಾಗುತ್ತದೆ. ಭಯಂಕರ ಕಷ್ಟಗಳು ಎದುರಿಸಬೇಕಾಗಿ ಬರುತ್ತದೆ. ಈ ವರ್ಷದಲ್ಲಿ ಸಂಭವಿಸುವ ರವಿ ,ಕುಜ, ಕೇತು ,ಚಂದ್ರ, ಬುಧ ಹೀಗೆ 5 ಗ್ರಹಗಳ ಬದಲಾವಣೆಗಳಿಂದ ಈ 4...

2022ರ ವರ್ಷದಲ್ಲಿ ಈ 4 ರಾಶಿಯವರಿಗೆ ಭಯಂಕರ ಕಷ್ಟಗಳು ಎದುರಾಗಲಿವೆ..!

ಸ್ನೇಹಿತರೆ ಹೊಸವರ್ಷದ ಸಂಭ್ರಮಾಚರಣೆಯು ಎಲ್ಲಾ ಕಡೆ ಮನೆ ಮಾಡಿ ಅದು ಮುಗಿದಿದೆ. ಆದರೆ ನಾವು ಈ ಲೇಖನದಲ್ಲಿ ತಿಳಿಸುವ ನಾಲ್ಕು ರಾಶಿಗಳಿಗೆ ಈ ವರ್ಷ ಬಹಳಷ್ಟು ಕಷ್ಟಗಳು ಎದುರಾಗುತ್ತದೆ. ಭಯಂಕರ ಕಷ್ಟಗಳು ಎದುರಿಸಬೇಕಾಗಿ ಬರುತ್ತದೆ. ಈ ವರ್ಷದಲ್ಲಿ ಸಂಭವಿಸುವ ರವಿ, ಕುಜ, ಕೇತು ,ಚಂದ್ರ, ಬುಧ ಹೀಗೆ 5 ಗ್ರಹಗಳ ಬದಲಾವಣೆಗಳಿಂದ ಈ 4...

ಸರ್ಕಾರ ಸುಳ್ಳು ಕೊರೊನಾ ಪ್ರಕರಣ ನೀಡುತ್ತಿದೆ. ನ್ಯಾಯಾಂಗ ತನಿಕೆಗೆ ಆದೇಶಿಸಿ; ಡಿಕೆ ಶಿವಕುಮಾರ್

ಸರ್ಕಾರ ಕೊರೊನಾಕ್ಕೆ ಕಡಿವಾಣ ಹಾಕಲು ನಾನಾ ಕಸರತ್ತುಗಳನ್ನು ಮಾಡುತ್ತಿದೆ, ಇತ್ತ ವಿಪಕ್ಷ ನಾಯಕರು ನಮ್ಮ ನೀರು ನಮ್ಮ ಹಕ್ಕು ಎಂದು ಮೇಕೆದಾಟು 2 ನೇ ದಿನದ ಪಾದಯಾತ್ರೆಯಲ್ಲಿ ತೊಡಗಿದ್ದಾರೆ. ಇದರ ಜೊತೆಗೆ ಸಾರ್ವಜನಿಕರು ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ, ನಾವು ಕೊರೊನ ನಿಯಮವನ್ನು ಉಲ್ಲಂಘಿಸಿದರೆ ದಂಡವನ್ನು ವಿಧಿಸುತ್ತೀರಿ, ಸಾವಿರಾರು ಜನರನ್ನು ಸೇರಿಸಿಕೊಂಡು ಮಾಡುತ್ತಿರುವಪಾದಯಾತ್ರೆಗೆ ನೀವೇಕೆ ಕಡಿವಾಣ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img