ದೇಶದಲ್ಲಿ ಇಂದು 149986 ಹೊಸ ಕೊರೋನಾ ಸೋಂಕು(New corona infection)ಪ್ರಕರಣಗಳು ಕಂಡು ಬಂದಿದ್ದು, 285 ಜನ ಇಂದು ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಇನ್ನೂ ದೇಶದಲ್ಲಿ ಒಮಿಕ್ರಾನ್ (Omicron) ಪ್ರಕರಣಗಳು 3071ಕ್ಕೆ ಏರಿಕೆಯಾಗಿದೆ. ಅತಿ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಮಹಾರಾಷ್ಟ್ರ(Maharashtra)ದಲ್ಲಿ ಕಂಡುಬಂದಿದ್ದು,876 ಪ್ರಕರಣಗಳ ದಾಖಲಾಗಿದೆ. ದೆಹಲಿ(Delhi)ಯಲ್ಲಿ 513 ಒಮಿಕ್ರಾನ್ ಪ್ರಕರಣಗಳು, ಕರ್ನಾಟಕ(Karnataka)ದಲ್ಲಿ 333 ಒಮಿಕ್ರಾನ್ ಪ್ರಕರಣಗಳು,...
ಭಾರತದಲ್ಲಿ ಕರೊನಾ ಮೂರನೇ ಅಲೆಗೆ ತಿರುಗುವ ಸಾಧ್ಯತೆ ಇದೆ. ಏಕೆಂದರೆ ಡಿಸೆಂಬರ್ ನಿಂದ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆಯೋ ವರೆತೂ ಕಡಿಮೆಯಾಗಿಲ್ಲ ಕಳೆದ ಎರಡು ಅಲೆಗಳು 10-15 ದಿನಕ್ಕೆ ಪ್ರಕರಣಗಳು ಏರಿಕೆಯಾಗುತ್ತಿದ್ದವು.ಆದರೆ ಈ ಬಾರಿಯ ಕೊರೊನಾ ದಿನದಿಂದ ದಿನಕ್ಕೆ ಉತ್ತುಂಗಕ್ಕೆ ಏರುತ್ತಿದೆ. ಫ್ರಾನ್ಸ್, ಇಂಗ್ಲೆoಡ್ ನಂತೆ ಕೊರೊನಾ ಪ್ರಕರಣಗಳು ದಾಖಲಾದರೆ ಭಾರತದಲ್ಲಿ ದಿನವೊಂದಕ್ಕೆ 14 ಲಕ್ಷ...
ಭಾರತದ 2021-22 ರಲ್ಲಿ ಆರ್ಥಿಕತೆಯು ಶೇ.9.2 ಕ್ಕೆ ಬೆಳೆಯಲಿದೆ ಎಂದು ಸರ್ಕಾರದ ದತ್ತಾಂಶಗಳು ಅಂದಾಜಿಸಿವೆ. ಇದು ಕೋವಿಡ್ ಪೂರ್ವ ಮಟ್ಟದಲ್ಲಿ ಚೇತರಿಕೆಯನ್ನು ಕಂಡಿದೆ. ಮುಖ್ಯವಾಗಿ ಕೃಷಿ,ಗಣಿಗಾರಿಕೆ ಮತ್ತು ಉತ್ಪಾದನಾ ವಲಯಗಳಲ್ಲಿ ಸುಧಾರಿತ ಕಾರ್ಯಕ್ಷಮತೆಯ ಕಾರಣದಿಂದ 2020-21 ರ ಅವಧಿಯಲ್ಲಿ 7.3% ಜಿಡಿಪಿ ಸಂಕೋಚನದ ಮೇಲೆ ಆರ್ಥಿಕತೆಯ ಸುಧಾರಣೆ ಬಂದಿದೆ.
ರಾಷ್ಟ್ರೀಯ ಸಾಂಖ್ಯಿಕ ಕಚೇರಿ (N s...
ದೆಹಲಿ : ದೆಹಲಿಯ ತಿಹಾರ್ ಜೈಲಿ(Tihar Jail)ನಲ್ಲಿ ಕೈದಿಯೊಬ್ಬನು ಮೊಬೈಲ್ ಫೋನ್(Mobile phones) ನುಂಗಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸ್ ಸಿಬ್ಬಂದಿ ಅನುಮಾನದಿಂದ ಕೈದಿಗಳನ್ನು ಶೋಧಿಸಿದಾಗ ಜೈಲ್ ನಂಬರ್ ಒಂದರಲ್ಲಿ ಇದ್ದ ಕೈದಿಯೊಬ್ಬನು ಮೊಬೈಲ್ ನುಂಗಿದ್ದು, ಕೂಡಲೇ ಆತನನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆ(Deen Dayal Upadhyay Hospital)ಗೆ ಸೇರಿಸಲಾಗಿದೆ. ಬಿಗಿಭದ್ರತೆ ಇರುವ ತಿಹಾರ್...
ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಇದೇ 9 ರಿಂದ ಆರಂಭಿಸಲಿರುವ 'ಪಾದಯಾತ್ರೆಗೆ' ಸೆಡ್ಡು ಹೊಡೆಯುವ ರೀತಿಯಲ್ಲಿ ಜೆಡಿಎಸ್ ಕೂಡಾ ಜನತಾ ಜಲಧಾರೆ ಆಂದೋಲನವನ್ನು ಆರಂಭಿಸುತ್ತಿದೆ.
ಈ ಕುರಿತು ಪಕ್ಷದ ಕೇಂದ್ರ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ಮುಖಂಡ ಎಚ್. ಡಿ. ಕುಮಾರಸ್ವಾಮಿ, ಜನವರಿ 26 ರಿಂದ ಆಂದೋಲನ ಪ್ರಾರಂಭವಾಗಲಿದ್ದು, 2023ರ ಚುನಾವಣೆಯವರೆಗೂ ಮುಂದುವರೆಯಲಿದೆ.
ನದಿ ಮೂಲಗಳಲ್ಲಿರುವ 51...
ಲಕ್ನೋ : ಪಶ್ಚಿಮ ಉತ್ತರ ಪ್ರದೇಶದ(Uttar Pradesha)ಮುಜಾಫರ್ನಗರ ಪಟ್ಟಣದಲ್ಲಿ ಸೆಮಿನಾರ್(Seminar)ನಲ್ಲಿ ಮಹಿಳೆಯ ತಲೆಯ ಮೇಲೆ ಉಗುಳಿದ್ದಕ್ಕಾಗಿ ಹೇರ್ ಸ್ಟೈಲಿಸ್ಟ್ ಜಾವೇದ್ ಹಬೀಬ್ (Hair stylist Javed Habib)ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ. ಕಾರ್ಯಾಗಾರದ ವೇಳೆ ಹಬೀಬ್ ಉಗುಳಿದ ಕೂದಲಿನ ಮೇಲೆ, ಮಹಿಳೆ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ಕೇಶ ವಿನ್ಯಾಸಕರು ನಡೆಸಿದ ಕಾರ್ಯಾಗಾರದಲ್ಲಿ...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ (Prime Minister Narendra Modi)ಅವರು ಶುಕ್ರವಾರ ಕೋಲ್ಕತ್ತಾ ಮೂಲಕ ವಿಡಿಯೋ ಕಾನ್ಫರೆನ್ಸಿಂಗ್ನಲ್ಲಿ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ (CNCI) ಎರಡನೇ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee)ಕೂಡ ಉಪಸ್ಥಿತರಿದ್ದರು.
ಸಿಎನ್ಸಿಐನ ಎರಡನೇ ಕ್ಯಾಂಪಸ್ ಅನ್ನು 530 ಕೋಟಿ ರೂಪಾಯಿ ವೆಚ್ಚದಲ್ಲಿ...
ಕೆಜಿಎಫ್ ಭಾರತ ಚಿತ್ರಂಗದಲ್ಲಿಯೇ ದೂಳೆಬ್ಬಿಸಿದ ಸಿನಿಮಾ, ಕೆಜಿಎಫ್ ಒಂದನೇ ಭಾಗ ಎಷ್ಟರ ಮಟ್ಟಿಗೆ ಹಿಟ್ ಆಗಿತ್ತು. ಎರಡನೇ ಭಾಗವೂ ಸಹ ಅಷ್ಟರ ಮಟ್ಟಿಗೆ ಸದ್ದು ಮಾಡುತ್ತದೆ, ಎಂದು ಎಲ್ಲರೂ ನಿರೀಕ್ಷೆಯಿಂದ ಕಾಯುತ್ತಿದ್ದಾರೆ. ಆದರೆ ಏಪ್ರಿಲ್ ತಿಂಗಳಿಗೆ ಸಿನಿಮಾ ರಿಲೀಸ್ ಆಗಲಿದೆ. ಮತ್ತು ಯಶ್ ಹುಟ್ಟುಹಬ್ಬದಂದು ರಿಲೀಸ್ ಆಗಿದ್ದ ಟೀಸರ್ ಸಹ ಅಷ್ಟರ ಮಟ್ಟಿಗೆ ಹಿಟ್...
ತೂಕ ಇಳಿಸಲು ಬಯಸುತ್ತಿದ್ದರೆ ಆಗ ನೀವು ಲಿಂಬೆ ಚಹಾ ಅಥವಾ ಲೆಮನ್ ಟೀ ಯನ್ನು ಖಂಡಿತವಾಗಿಯೂ ಪ್ರಯತ್ನಿಸಿ ನೋಡಬೇಕು. ಯಾಕೆಂದರೆ ಇದರಲ್ಲಿ ಇರುವಂತಹ ಕೆಲವೊಂದು ಅಂಶಗಳು ದೇಹದಲ್ಲಿನ ಕೊಬ್ಬು ಕರಗುವಂತೆ ಮಾಡಿ, ದೇಹದ ತೂಕವನ್ನು ನಿಯಂತ್ರಣದಲ್ಲಿ ಇಡಲು ತುಂಬಾ ಸಹಕಾರಿ ಆಗಿರುವುದು.ಹೀಗಾಗಿ ಬೇರೆ ರೀತಿಯ ಟೀ, ಕಾಫಿ ಅಥವಾ ಪಾನೀಯಗಳ ಬದಲು ಲಿಂಬೆ ಟೀ...
ಜಗತ್ತಿನಾದ್ಯಂತ ಈಗ ಕೊವಿಡ್-19 ವ್ಯಾಪಿಸುತ್ತಿದ್ದು ಒಂದನೇ ಅಲೆ, ಎರಡನೇ ಅಲೆ ಗಿಂತ ಮೂರನೇ ಅಲೆ ಭಯಂಕರವಾಗಿದೆ. 2021 ರ ಡಿಸೆಂಬರ್ 27 ಮತ್ತು 2022 ರ ಜನವರಿ 2ರ ನಡುವೆ ಜಾಗತಿಕವಾಗಿ 9.5 ಮಿಲಿಯನ್ ಹೊಸ ಕೊವಿಡ್-19 ಪ್ರಕರಣಗಳು ದಾಖಲಾಗಿವೆ. ಹಿಂದಿನ ವಾರಕ್ಕೆ ಹೋಲಿಸಿದರೆ ಈ ಅವಧಿಯಲ್ಲಿ ಶೇ.71 ರಷ್ಟು ತೀವ್ರವಾಗಿ ಕೊವಿಡ್ ಕೇಸುಗಳು...