ಭಾರತವು ಶನಿವಾರ CoWin ಪೋರ್ಟಲ್ನಲ್ಲಿ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್-19 ಲಸಿಕೆಗಳ ನೋಂದಣಿಯನ್ನು ತೆರೆಯಿತು. “ಮಕ್ಕಳು ಸುರಕ್ಷಿತವಾಗಿದ್ದರೆ ದೇಶದ ಭವಿಷ್ಯ ಸುರಕ್ಷಿತವಾಗಿರುತ್ತದೆ. ಲಸಿಕೆಗಾಗಿ ಅರ್ಹ ಮಕ್ಕಳನ್ನು ನೋಂದಾಯಿಸಲು ನಾನು ಕುಟುಂಬದ ಸದಸ್ಯರನ್ನು ವಿನಂತಿಸುತ್ತೇನೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಭಾರತವು 145 ಕೋಟಿ ಕೋವಿಡ್ ಲಸಿಕೆಗಳ...
ಭಾರತದಲ್ಲಿ ಕೋವಿಡ್-19 ಓಮಿಕ್ರಾನ್ ಪ್ರಕರಣಗಳು ಮತ್ತು ಸಾವುಗಳು ಶನಿವಾರದಂದು 1,431 ಕ್ಕೆ ತಲುಪಿದೆ, ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಕರಣಗಳು 454, ನಂತರ ದೆಹಲಿಯಲ್ಲಿ 351, ತಮಿಳುನಾಡು 118, ಗುಜರಾತ್ 115 ಮತ್ತು ಕೇರಳ 109. ಏತನ್ಮಧ್ಯೆ, ದೇಶವು ವರದಿ ಮಾಡಿದೆ.
ಕಳೆದ 24 ಗಂಟೆಗಳಲ್ಲಿ 22,775 ಹೊಸ ಕರೋನವೈರಸ್ ಪ್ರಕರಣಗಳು ಮತ್ತು 406 ಸಾವುಗಳು. ಸಕ್ರಿಯ...
ಸಿನಿಮಾ : RRR ಸಿನಿಮಾ ಜನವರಿ 7ರಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ರಿಲೀಸ್ ಮಾಡಲು ಸಿದ್ಧವಾಗಿತ್ತು. ಆದರೆ ಇದೀಗ ಸಿನಿಮಾ ರಿಲೀಸ್ ಡೇಟ್(Release date) ಅನ್ನು ಮುಂದೂಡಲಾಗಿದೆ. ಈ ಸಿನಿಮಾ 400 ಕೋಟಿ ಬಜೆಟ್ ನಲ್ಲಿ ತಯಾರಾದ ಸಿನಿಮಾ, ಈ ಸಿನಿಮಾದಲ್ಲಿ ಇಬ್ಬರು ಸ್ಟಾರ್ ನಟರು ಆದಂತಹ ರಾಮಚರಣ್(Ramacharan)ಹಾಗೂ ಜೂನಿಯರ್ NTR ಅಭಿನಯಿಸಿದ್ದಾರೆ. ಅದೇ...
ದೊಡ್ಡಬಳ್ಳಾಪುರ : ಕರೋನ ರೂಪಾಂತರಿ ಒಮಿಕ್ರಾನ್ ಆತಂಕದ ಹಿನ್ನೆಲೆ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಜಾತ್ರೆ ರದ್ದು ಮಾಡಲಾಗಿದೆ. ಸರ್ಕಾರದ ಮಾರ್ಗಸೂಚಿ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಮಾರ್ಗಸೂಚಿಯ ಪ್ರಕಾರ ಜಾತ್ರೆ ರದ್ದು ಮಾಡಲಾಗಿದೆ. ಹೌದು ಜನವರಿ 8 ರಂದು ನಡೆಯಬೇಕಿದ್ದ ಬ್ರಹ್ಮರಥೋತ್ಸವ ರದ್ದು ಮಾಡಿದ್ದು ದೇವಾಲಯದ ಆವರಣದಲ್ಲಿ ಚಿಕ್ಕ ರಥದಲ್ಲಿ ರಥೋತ್ಸವಕ್ಕೆ ಸೂಚನೆಯನ್ನು...
ಬೆಂಗಳೂರು: ಕಾರ್ತಿಕ್ ಕುಮಾರ್ ಅಲಿಯಾಸ್ ಎಸ್ಕೇಪ್ ಕಾರ್ತಿಕ್ ಎಂಬ ಕುಖ್ಯಾತ ಕಳ್ಳನನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಪೊಲೀಸ್ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಬಂಧಿತ ಪಾತಕಿ ಕನಿಷ್ಠ 80 ಕಳ್ಳತನ ಮಾಡಿದ್ದಾನೆ ಎನ್ನಲಾಗಿದೆ.
ಕಾರ್ತಿಕ್ ಬಂಧನದಿಂದ ಐದು ಪ್ರಕರಣಗಳನ್ನು ಭೇದಿಸಲಾಗಿದ್ದು, ಆತನಿಂದ 11.43 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ತಿಕ್ ಬಂಧನವಾಗಿರುವುದು...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತ(Bangalore rural) ರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಹೊಸ ವರ್ಷದ ಪ್ರಯುಕ್ತ ಹಾಗೂ ಕರುನಾಡ ವಿಜಯ ಸೇನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವ ಘಟಕದ ಅಧ್ಯಕ್ಷ ದೀಪು ಗೌಡ(Deepu Gowda) ಇವರ ಹುಟ್ಟು ಹಬ್ಬದ ನಿಮಿತ್ತ ಸಾರ್ವಜನಿಕ ಆಸ್ಪತ್ರೆಯ ಸುಮಾರು ಇನ್ನೂರು ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್...
ಮಹಾರಾಷ್ಟ್ರ : ಮಹಾರಾಷ್ಟ್ರದ 10 ಮಂದಿ ಸಚಿವರು (Minister) ಹಾಗೂ 20 ಮಂದಿ ಶಾಸಕರಿಗೆ ಕೊರೊನಾ (Corona) ಸೋಂಕು ದೃಢಪಟ್ಟಿರುವ ಮಾಹಿತಿಯನ್ನು ಉಪ ಮುಖ್ಯಮಂತ್ರಿ ಅಜಿತ್ ಪವಾರ್(Deputy Chief Minister Ajit Pawar) ತಿಳಿಸಿದ್ದಾರೆ. ದೇಶದಲ್ಲಿ ಒಮಿಕ್ರೋನ್ ಪ್ರಕರಣಗಳ ಸಂಖ್ಯೆ 1431ಕ್ಕೆ ಏರಿಕೆಯಾಗಿದ್ದು, ಅದರಲ್ಲಿ 454 ಪ್ರಕರಣಗಳು ಮಹಾರಾಷ್ಟ್ರದಲ್ಲಿ ಪತ್ತೆಯಾಗಿದೆ. ಈದೀಗ ಒಮಿಕ್ರೋನ್ ದೇಶದ...
ಬೆಳಗಾವಿ : ನಗರದಲ್ಲಿ ಪುಂಡಾಟ ಮೆರೆದಿದ್ದ ಶ್ರೀರಾಮಸೇನೆ ಹಿಂದೂಸ್ತಾನ್ ಸಂಘಟನೆ ಅಧ್ಯಕ್ಷ ರಮಾಕಾಂತ್(Ramakant), ಎಂಇಎಸ್(MES)ನ ಮುಖಂಡ ಶುಭಂ ಶೆಳ್ಕೆ (Shubham Shellke)ಸೇರಿ 38 ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಲಾಗಿದೆ. ಬೆಳಗಾವಿಯ 8ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಪುಂಡಾಟ ಮೆರೆದಿದ್ದ 38 ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಿದೆ.
ಸರ್ಕಾರಿ ವಾಹನಗಳ ಮೇಲೆ...
ಜಮ್ಮು : ಜಮ್ಮು-ಕಾಶ್ಮೀರದ ಮಾತಾ ವೈಷ್ಣೋದೇವಿ ಮಂದಿರ(Mata Vaishno Devi Mandir)ದಲ್ಲಿ ಕಾಲ್ತುಳಿತಕ್ಕೆ 12 ಜನ ಭಕ್ತರು ಮೃತಪಟ್ಟಿದ್ದಾರೆ. ಹೊಸ ವರ್ಷಾಚರಣೆಗೆಂದು ಭಕ್ತರು ಭಾರಿ ಸಂಖ್ಯೆಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಬರುತ್ತಿದ್ದರು, ಮಧ್ಯರಾತ್ರಿ ದಾಟುತ್ತಿದ್ದಂತೆ ಜನ ವಿಪರೀತ ಸಂಖ್ಯೆಯಲ್ಲಿ ಮಂದಿರಕ್ಕೆ ನುಗ್ಗಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತಕ್ಕೆ ಈ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು...
ಸ್ಯಾಂಡಲ್ ವುಡ್ : ಇನ್ನೇನು ಹೊಸವರ್ಷದ ಸ್ವಾಗತಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಇದೇ ವೇಳೆ ಸ್ಯಾಂಡಲ್ವುಡ್ ನ ಅನೇಕ ಸಿನಿಮಾಗಳ ಪೋಸ್ಟರ್ ಗಳು ರಿಲೀಸ್ ಮಾಡಲಿದ್ದಾರೆ. ಇನ್ನು ಕರುನಾಡಿನ ಎಲ್ಲಾ ಅಭಿಮಾನಿಗಳಿಗೂ ಸಂತೋಷದ ಸುದ್ದಿ ಎಂದರೆ, ಅದರಲ್ಲೂ ಪುನೀತ್ ರಾಜಕುಮಾರ್(puneeth rajkumar) ಅಭಿಮಾನಿಗಳಿಗೆ ಇದು ಹಬ್ಬದ ಊಟವೇ ಎಂದು ಹೇಳಬಹುದು. ಅದು ಏನೆಂದರೆ ಪುನೀತ್ ರಾಜಕುಮಾರ್...