ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬೆಸ್ತರಪೇಟೆ ಟೈಲರ್ ಅಸೋಸಿಯೇಷನ್ ಕಛೇರಿಯಲ್ಲಿ ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಹಾಗೂ ಶ್ರೀ ಕ್ಷೇತ್ರದ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ದೊಡ್ಡಬಳ್ಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಿನ್ನೆ ಟೈಲರ್ ದಿನಾಚರಣೆಯನ್ನು ಆಚರಿಸಲಾಯಿತು, ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರದ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಅಸಂಘಟಿತ ವಲಯದವರಿಗೆ ಇ-...
ಯಾದಗಿರಿ ಜಿಲ್ಲೆ (Yadgir District)ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ (Women and Children Welfare Department) ಕಾರ್ಯ ನಿರ್ವಹಿಸುತ್ತಿರುವ 4 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರ (Anganwadi Centers)ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 31 ಅಂಗನವಾಡಿ ಕಾರ್ಯಕರ್ತೆ...
ಉಕ್ರೇನ್ನಲ್ಲಿ (Ukraine) ಮೃತಪಟ್ಟ ಹಾವೇರಿ ಮೂಲದ ನವೀನ್ (Naveen) ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ (CM Bommai) ಭೇಟಿ ನೀಡಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ನಿವಾಸಕ್ಕೆ ಭೇಟಿ ನೀಡಿದ ಸಿಎಂ, ನವೀನ್ ಕುಟುಂಬಸ್ಥರಿಗೆ (Family) ಸಾಂತ್ವನ ಹೇಳಿದ್ದಾರೆ. ಜತೆಗೆ ನವೀನ್ ತಂದೆಗೆ 25 ಲಕ್ಷರೂ. ಪರಿಹಾರ ಚೆಕ್ (25 lakhs....
ಬೆಂಗಳೂರಿನ ರಸ್ತೆ ದುಸ್ಥಿತಿ ಕುರಿತು ಕೋರಮಂಗಲದ ವಿಜಯ್ ಮೆನನ್ (Vijay Menon) ಸಲ್ಲಿಸಿದ್ದ ಪಿಐಎಲ್ ಗಳು ಸಿಜೆ ರಿತುರಾತ್ ಅವಸ್ಥಿ (CJ Riturat Avasti) ಅವರಿದ್ದ ವಿಭಾಗೀಯಪೀಠ ಗುರುವಾರ ವಿಚಾರಣೆ ನಡೆಸಿತು. ನ್ಯಾಯಾಲಯದ ಆದೇಶದಂತೆ ನ್ಯಾಯಪೀಠದ ಮುಂದೆ ಹಾಜರಾದ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ (Chief Commissioner Gaurav Gupta), ರಸ್ತೆ ಗುಂಡಿಗಳನ್ನು...
ದೇಶದಲ್ಲಿ (India) ಕೊರೊನಾ ವೈರಸ್ (corona virus) ಹೊಸ ರೂಪಾಂತರಿ ಓಮಿಕ್ರಾನ್ (Omicron), 3ನೇ ಅಲೆಯ ಅಬ್ಬರ ಕಡಿಮೆಯಾಗಿದೆ. ಸೋಂಕಿತರು ಕೆಲವೇ ದಿನಗಳಲ್ಲಿ ಗುಣಮುಖಗೊಳ್ಳುತ್ತಿದ್ದು, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ದೇಶದಲ್ಲಿ 5921 ಹೊಸ ಕೋವಿಡ್ ಪ್ರಕರಣಗಳು (New Covid Cases) ದಾಖಲಾಗಿವೆ. 24 ಗಂಟೆಯಲ್ಲಿ 269 ಜನರು ಮೃತಪಟ್ಟಿದ್ದಾರೆ. ಭಾರತದಲ್ಲಿ ಸಕ್ರಿಯ...
ಬಿ.ಎಸ್ ಯಡಿಯೂರಪ್ಪ (B S Yeddyurappa) ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿಯನ್ನು (BJP) ಅಧಿಕಾರಕ್ಕೆ ತಂದಿದ್ದಾರೆ. ಈ ಮೂಲಕ ಬಿಜೆಪಿ ಸಂಘಟನೆ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಸಂಘಟನೆ ಶಕ್ತಿಯಿಂದ 2023ರಲ್ಲಿ 150 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಬಿಜೆಪಿ ಪೂರ್ಣ ಬಹುಮತ ಬಿ ಎಸ್ ವೈ ಅವರ ಕನಸು ನನಸು ನಾವು ಮಾಡುತ್ತೇವೆ...
ಕಾಂಗ್ರೆಸ್ ಪಕ್ಷದವರು ಅಧಿಕಾರಕ್ಕೆ ಬರುವ ಹಗಲು ಕನಸು ಕಾಣುತ್ತಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ (B.S.Yadiyurappa) ಜೀವನದಲ್ಲಿ ನನಗೆ ತೃಪ್ತಿ ಇಂದು ಆಗಿದೆ. ಶಿಕಾರಿಪುರದ (Shikaripur) ಜನರ ಋಣವನ್ನು ತೀರಿಸಲು ಸಾಧ್ಯವಿಲ್ಲ. ಶಿಕಾರಿಪುರ ತಾಲೂಕಿನ ಏತ ನೀರಾವರಿ ಯೋಜನೆ (yeta irrigation project) ಪೂರ್ಣಗೊಂಡಿದೆ. ರೈತರಿಗೆ ಇನ್ನೂ ನೀರಿನ ಬರ ನೀಗಿಸಿರುವೆ. ರಾಜ್ಯದೆಲ್ಲೆಡೆ ನಾನು ಪ್ರವಾಸ ಮಾಡುತ್ತೇನೆ....
ಮಣಿಪುರ (Manipur) ರಾಜ್ಯದಲ್ಲಿ ಇಂದು (ಮಾರ್ಚ್ 5ರಂದು) ಎರಡನೇ ಹಂತದಲ್ಲಿ ವಿಧಾನಸಭೆ ಚುನಾವಣೆಗೆ (For Assembly elections) ಮತದಾನ ಪ್ರಕ್ರಿಯೆ ನಡೆಯಲಿದೆ. ಮಣಿಪುರ ವಿಧಾನಸಭೆ ಚುನಾವಣೆಗೆ ಆಯೋಗ (Commission for Elections) ಸಕಲ ರೀತಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಹಿಂದೆ ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಮತದಾನ ನಿಗದಿಯಾಗಿತ್ತು. ನಂತರ ಚುನಾವಣಾ...
ಉಕ್ರೇನ್ ಮತ್ತು ರಷ್ಯಾ (Ukraine and Russia) ನಡುವೆ ನಡೆಯುತ್ತಿರುವ ಯುದ್ಧಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ. ಉಕ್ರೇನ್ ರಾಷ್ಟ್ರದಾದ್ಯಂತ ತಾತ್ಕಾಲಿಕ ಕದನ ವಿರಾಮ ಘೋಷಿಸಲಾಗಿದೆ (A ceasefire has been announced). ಈ ಕದನ ವಿರಾಮದ ಬಗ್ಗೆ ರಷ್ಯಾ ವಿದೇಶಾಂಗ ಸಚಿವಾಲಯವು (Russian Foreign Ministry) ಮಾಹಿತಿ ನೀಡಿದೆ. ಕಳೆದ 10 ದಿನಗಳಿಂದ ಉಕ್ರೇನ್...
ರಾಯಚೂರು : ಮಂತ್ರಾಲಯದ (Mantralaya) ಕಲಿಯುಗ ಕಾಮಧೇನು ಗುರು ರಾಘವೇಂದ್ರ ಸ್ವಾಮಿಗಳ (Guru Raghavendra Swamy)401 ನೇ ಪಟ್ಟಾಭಿಷೇಕ ಹಾಗೂ 427 ನೇ ವರ್ಧಂತಿ ಉತ್ಸವ ಅಂಗವಾಗಿ ಗುರುವೈಭವೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ದೇಶದ ಮೂಲೆ ಮೂಲೆಯಿಂದ ಭಕ್ತ ಸಾಗರ ಹರಿದು ಬರುತ್ತಿದ್ದು, ಮಂತ್ರಾಲಯದಲ್ಲಿ ಸಂಭ್ರಮ ಮನೆಮಾಡಿದೆ. ಮಾರ್ಚ್ 04 ರಿಂದ 09 ರ ವರೆಗೆ...
Political News: ಇತ್ತೀಚಿನ ದಿನಗಳಲ್ಲಿ ತೈಲ ಬೆಲೆ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನತೆಗೆ ಬೆಲೆ...