Wednesday, May 27, 2026

karnataka tv news

Kamal Pant : ಒತ್ತಾಯದ ಬಂದ್‌ಗೆ ಅವಕಾಶವಿಲ್ಲ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ..!

ಬೆಂಗಳೂರು: ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಡಿಸೆಂಬರ್ 31ರ ಕರ್ನಾಟಕ ಬಂದ್ ವೇಳೆ ಒತ್ತಾಯದ ಬಂದ್‌ಗೆ ಅವಕಾಶ ನೀಡುವುದಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ. ಶನಿವಾರ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕ ಬಂದ್‌ ಬಗ್ಗೆ ನಮಗೆ ಮಾಹಿತಿ ಇಲ್ಲ. ಈ ವಿಚಾರವಾಗಿ ಈವರೆಗೂ...

District Health and Family Welfare ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಚಿಕ್ಕಬಳ್ಳಾಪುರ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ (District Health and Family Welfare Office) ಚಿಕ್ಕಬಳ್ಳಾಪುರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು13 ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು, ಡಿಪ್ಲೋಮಾ, ಐಟಿಐ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 18ರಿಂದ ಅರ್ಜಿ ಸಲ್ಲಿಕೆ...

Driver’s ಅಜಾಗರೂಕತೆಯಿಂದ ಸಿಕ್ಕಸಿಕ್ಕ ವಾಹನಗಳಿಗೆ ಗುದ್ದಿದ ಲಾರಿ..!

ಚಾಮರಾಜನಗರ : ಸಿಮೆಂಟ್ ಲೋಡ್ (Load of cement)ತುಂಬಿದ್ದ ಲಾರಿಯೊಂದು ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಗಳ ಮೇಲೆ ಹರಿದು ಲಾರಿ ಮತ್ತು ಬೈಕ್ ಗಳಿಗೆ ಗುದ್ದಿರುವ ಘಟನೆ ನಡೆದಿದೆ. ಹೌದು ಚಾಮರಾಜನಗರ ಕಡೆಯಿಂದ ಸಿಮೆಂಟ್ ಲೋಡ್ ತುಂಬಿಕೊಂಡು ಬರುತ್ತಿದ್ದ KA-01-4824 ನಂಬರಿನ ಲಾರಿಯೊಂದು ಕೊಳ್ಳೇಗಾಲ(kollegala) ನಗರದ ಬಸ್ ನಿಲ್ದಾಣದ ಬಳಿ ವ್ಯಕ್ತಿಗಳ ಮೇಲೆ ಹರಿದಿದ್ದು...

Panchamasali ಸಮಾಜಕ್ಕೆ 2ಎ ಮೀಸಲಾತಿಗಾಗಿ ವಚನಾನಂದ ಸ್ವಾಮೀಜಿ ಹೇಳಿಕೆ..!

ದಾವಣಗೆರೆ: ಪಂಚಮಸಾಲಿ(Panchamasali) ಸಮಾಜಕ್ಕೆ ಮೀಸಲಾತಿ ನೀಡಲು ಸರ್ಕಾರಕ್ಕೆ ತುಸು ಕಾಲಾವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಹರಿಹರದಲ್ಲಿ ವಚನಾನಂದ ಸ್ವಾಮೀಜಿ(vachanananda-swamiji) ಹೇಳಿದ್ದಾರೆ. ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವುದು  ತಡವಾಗಬಹುದು. ಆದರೆ ಸರಿಯಾದ ರೀತಿಯಲ್ಲಿ ಈ ಕೆಲಸ ಆಗಬೇಕಿದೆ. ಸರ್ಕಾರ ಒಂದು ವೇಳೆ ತರಾತುರಿಯಲ್ಲಿ ಮೀಸಲಾತಿ ಘೋಷಿಸಿದರೆ ಸಮಸ್ಯೆಯಾಗಬಹುದು. ಯಾರಾದರೂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದರೂ ಮೀಸಲಾತಿ ನಿರ್ಧಾರ...

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ಕನ್ನಡಪರ ಸಂಘಟನೆಗಳಿoದ ಪ್ರತಿಭಟನೆ..!

www.karnatakatv.net:ಬೆಳಗಾವಿಯಲ್ಲಾದ ಘಟನೆಗಳ ಕುರಿತು ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್‌ಗೆ ಕರೆಕೊಟ್ಟಿವೆ ಕನ್ನಡಪರ ಸಂಘಟನೆಗಳು, ಇದಕ್ಕೆ ಅನೇಕ ಸಂಘ ಸಂಸ್ಥೆಗಳು ಬೆಂಬಲ ಕೋರಿವೆ ಮತ್ತು ಪರ ವಿರೋದದ ಚರ್ಚೆಗಳು ಕೇಳಿ ಬರುತ್ತಿವೆ. 31ಕ್ಕೆ ಆಗುತ್ತಿರುವ ಬಂದ್‌ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಿoದ ನೈತಿಕವಾಗಿ ಬೆಂಬಲವನ್ನು ಕೊಟ್ಟಿದೆ. ಡಿಸೆಂಬರ್ 31 ವರ್ಷದ ಕೊನೇಯದಿನ ಅಂದು ವ್ಯಾಪಾರ-ವಹಿವಾಟುಗಳು ನಡೆಯುವದಿನವಾಗಿದ್ದು...

Congress ಸಹವಾಸ, ಸಚಿವ ಸ್ಥಾನ ಕಿತ್ತುಕೊಳ್ಳಲು BJP ನಾಯಕರ ಆದೇಶ

Mandya : ಪರಿಷತ್ ಚುನಾವಣೆ ಮುಗಿದು ಕಾಂಗ್ರೆಸ್ Congress, ಬಿಜೆಪಿ BJP ತಲಾ  11, ಜೆಡಿಎಸ್, JDS 2, ಪಕ್ಷೇತರ 1 ಕಡೆ ಗೆಲುವು ಸಾಧಿಸಿದೆ. ಈ ನಡುವೆ ಕಡೆಗಳಿಗೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಚರ್ಚೆ ಎರಡೂ ಪಕ್ಷಗಳಲ್ಲಿ ವಿರೋಧಕ್ಕೆ ಕಾರಣವಾಗಿತ್ತು. ಆದ್ರೆ ಮಂಡ್ಯ ಪರಿಷತ್ ಅಖಾಡದಲ್ಲಿ ಬಿಜೆಪಿಯ ಶಾಸಕ, ಸಚಿವರೂ ಆದ ನಾರಾಯಣಗೌಡ Minister...

ಹೆಬ್ಬಾಳದ ಮಸೀದಿ ಬಳಿ ಸಿಲಿಂಡರ್ ಬ್ಲಾಸ್ಟ್..!

ಬೆಂಗಳೂರು: ಹೆಬ್ಬಾಳ ಬಳಿ ಮಸೀದಿಯ ಆವರಣದಲ್ಲಿ ಸಿಲಿಂಡರ್ ಸ್ಫೋಟವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.ನಾಗವಾರ ಕಡೆಯಿಂದ ಹೆಬ್ಬಾಳಕ್ಕೆ ತೆರಳುವ ರಸ್ತೆಯಲ್ಲಿ ಘಟನೆ ನಡೆದಿದೆ. ಮಸೀದಿ ಅವರಣದಲ್ಲಿ ಗ್ಯಾಸ್ ಸ್ಟೌ ರಿಪೇರಿ ಅಂಗಡಿಯಿತ್ತು.  ಅಂಗಡಿಯಲ್ಲಿ ಇದ್ದ ಗ್ಯಾಸ್ ಸಿಲಿಂಡರ್​​ನಿಂದ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಗೋವಿಂದ ಪುರ ಪೊಲೀಸರು ಭೇಟಿ ನೀಡಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಸಿಲಿಂಡರ್ ಬ್ಲಾಸ್ಟ್...

ನಕಲಿ ದಾಖಲೆ ನೀಡಿ  9ನೇ ಬಾರಿ ಕೊರೊನಾ ಲಸಿಕೆ ಪಡೆಯಲು ಹೋಗಿ ಪೊಲೀಸರ ವಶ..!

ಬೆಲ್ಜಿಯಂ :  ಬೆಲ್ಜಿಯಂನ ಚಾರ್ಲೆರಾಯ್ ನಗರದಲ್ಲಿ  ಮಹಾಪುರುಷನೊಬ್ಬ ಒಂದಲ್ಲ ಎರಡಲ್ಲ ಬರೋಬ್ಬರಿ 9ನೇ ಬಾರಿ ಲಸಿಕೆ ಪಡೆದುಕೊಳ್ಳಲು ಹೋಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರುವ ವಿಲಕ್ಷಣ ಘಟನೆ ನಡೆದಿದೆ. ಪ್ರತಿಬಾರಿಯೂ ಲಸಿಕೆ ಪಡೆದುಕೊಳ್ಳಲು ಬೆಲ್ಜಿಯಂನ ಈ ವ್ಯಕ್ತಿ ಸುಳ್ಳು ದಾಖಲೆಗಳನ್ನು ನೀಡುತ್ತಿದ್ದ, ಹೀಗೆ ಸುಳ್ಳು ದಾಖಲೆ ನೀಡಿ 8 ಡೋಸ್ ಲಸಿಕೆ ಪಡೆದುಕೊಂಡಿದ್ದು 9ನೇ...

Tamil Thalaivas VS ಬೆಂಗಳೂರು ಬುಲ್ಸ್

ಬೆಂಗಳೂರು : Pro Kabaddi League  ಈ ವರ್ಷದ ಪಂದ್ಯಾವಳಿ ಇಂದು 3 ನೇ ದಿನಕ್ಕೆ ಕಾಲಿಟ್ಟಿದೆ. ಕಬಡ್ಡಿಪ್ರಿಯರಿಗೆ ಎರಡು ದಿನದಲ್ಲಿ ಆರು ಪಂದ್ಯಗಳ ರಸದೌತಣ ಸಿಕ್ಕಿದೆ. ವೈಟ್ ಫೀಲ್ಡ್​ನ ಶೆರಡಾನ್ ಗ್ರ್ಯಾಂಡ್ ಹೋಟೆಲ್​ನ ಒಳಾಂಗಣದಲ್ಲಿ ಇಂದೂ ಕೂಡ ಮೂರು ಪಂದ್ಯಗಳು ನಡೆಯುತ್ತಿವೆ. ಮೊದಲ ಪಂದ್ಯದಲ್ಲಿ ಯು ಮುಂಬಾ ಮತ್ತು ದಬಂಗ್ ಡೆಲ್ಲಿ ತಂಡಗಳು ಸೆಣಸುತ್ತಿವೆ....

ಪರಿಶೀಲನಾ ಹಂತದಲ್ಲಿ ಕೃಷಿ ವಿಶ್ವವಿದ್ಯಾಲಯಗಳ AICRP ಹುದ್ದೆಗಳ ಭರ್ತಿ ಮಾಡುವಂತೆ ನಿರ್ದೇಶನ..!

ಬೆಂಗಳೂರು/ಬೆಳಗಾವಿ,ಡಿ.24:ರಾಜ್ಯದ ನಾಲ್ಕು ಕೃಷಿ ವಿಜ್ಞಾನಗಳ ವಿಜ್ಞಾನ ಕೃಷಿ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿನ ಕೇಂದ್ರಗಳು / ಕೃಷಿ ಸಂಶೋಧನಾ ಕೇಂದ್ರಗಳಲ್ಲಿನ ಖಾಲಿಯಿರುವ ಎ.ಐ.ಸಿಆರ್.ಪಿ (AICRP) ಹುದ್ದೆಗಳ ಭರ್ತಿ ವಿಚಾರ ಪರಿಶೀಲನಾ ಹಂತದಲ್ಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಮೇಲ್ಮನೆಗೆ ಸ್ಪಷ್ಟಪಡಿಸಿದ್ದಾರೆ. ಪದವೀಧರ ಕ್ಷೇತ್ರದ ಸದಸ್ಯ ಎಸ್.ವಿ.ಸಂಕನೂರ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿರುವ ಬಿ.ಸಿ.ಪಾಟೀಲ್,ಎ.ಐ.ಸಿ.ಎ.ಆರ್‌.ಪಿ ನಿಂದ ಶೇ .100 ರಷ್ಟು...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img