Wednesday, May 27, 2026

karnataka tv news

10 ದಿನದಲ್ಲಿ 10 ಮಂದಿ ಬಲಿ..!

ಚಿತ್ರದುರ್ಗ: ಗಾಡಿ ಹತ್ತಿದ್ರೆ ಸಣ್ಣ ಸಣ್ಣ ಗಲ್ಲಿಗಳಲ್ಲೇ ನಮ್ಮ ಜನ ಸ್ಪೀಡಾಗಿ ಹೋಗ್ತಾರೆ. ಇನ್ನು ರಾಷ್ಟ್ರೀಯ ಹೆದ್ದಾರಿ ಅಂದ್ರೆ ಕೇಳ್ಬೇಕಾ ಸುನಾಮಿಯಂತೆ ಮಿಂಚಿ ಮರೆಯಾಗ್ತಾರೆ. ಆದ್ರೆ ಈ ಹೈವೆಗಳಲ್ಲಿ ಮಾತ್ರ ಸಾಲು ಸಾಲು ಅಪಘಾತ ಆಗ್ತಾನೆ ಇದೆ. ವರ್ಷಕ್ಕೆ ನೂರಾರು ಮಂದಿ ಪ್ರಾಣ ಬಿಡ್ತಿದ್ದಾರೆ. ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಗಳ ಸಂಗಮವಾಗಿರೋ ನಗರ. ಆದ್ರೆ ಇದೇ ಚಿತ್ರದುರ್ಗ...

ಚುನಾವಣಾ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ : ವೋಟರ್ ಕಾರ್ಡಗೆ ಆಧಾರ್ ಸಂಖ್ಯೆ ಜೋಡಣೆ

ಮತದಾರರು ಹಲವು ಕ್ಷೇತ್ರದಲ್ಲಿ ತಮ್ಮ ಹೆಸರನ್ನು ನೊಂದಾಯಿಸುವುದನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮಹತ್ವದ ಬದಲಾವಣೆ ತರಲು ಹೊರಟಿದೆ . ಆಧಾರ್ ಸಂಖ್ಯೆಯನ್ನು ಚುನಾವಣಾ ಗುರುತಿನ ಚೀಟಿಗೆ ಸಂಯೋಜಿಸುವ ಕೆಲಸಕ್ಕೆ ಹೊರಟಿದೆ.ಆಧಾರ್ ಸಂಯೋಜನೆ ಕಡ್ಡಾಯವಲ್ಲ ಮತದಾರರು ಸ್ವಯಂ ಪ್ರೇರಣೆಯಿಂದ ಮಾತ್ರವೇ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ಈ ಹಿಂದೆ ಪ್ಯಾನ್ ಕಾರ್ಡ್ಗೆ ಆಧಾರ್ ಸಂಯೋಜನೆಯನ್ನು ಕಡ್ಡಾಯಗೊಳಿಸಲಾಗಿತ್ತು.ಆದರೆ...

ಕನ್ನಡದ ಧ್ವಜ ಸುಟ್ಟವರ ವಿರುದ್ಧ, ಧ್ವನಿ ಎತ್ತಿದ ಕನ್ನಡದ ಕಲಾವಿದರು..!

ಕನ್ನಡದ ಧ್ವಜ, ಕನ್ನಡಿಗರ ಹೆಮ್ಮೆ. ಸ್ವಾಭಿಮಾನದ ಪ್ರತೀಕ ಎಂದೇ ಹೇಳಬಹುದು. ಇಂತಹ ಅನೇಕ ಭಾವನೆಗಳನ್ನು ಹೊಂದಿರುವ ಕನ್ನಡದ ಧ್ವಜವನ್ನು ಕೆಲ ಕಿಡಿಗೇಡಿಗಳು ಸುಟ್ಟು ಹಾಕಿದ್ದಾರೆ. ಈ ವಿಷಯ ಗಮನ ಬರುತ್ತಿದ್ದಂತೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದರಲ್ಲು ಮುಖ್ಯವಾಗಿ ಸ್ಯಾಂಡಲ್‌ವುಡ್‌ನ ಕಲಾವಿದರು ಇದರ ಬಗ್ಗೆ ಧ್ವನಿ ಎತ್ತಿದ್ದಾರೆ. ದರ್ಶನ್, ಜಗ್ಗೇಶ್, ಶಿವರಾಜ್‌ಕುಮಾರ್, ಗಣೇಶ್, ದುನಿಯಾ ವಿಜಯ್,...

ಮಾಧ್ಯಮಗಳಿಗೆ ಕ್ಷಮೆಯಾಚಿಸಿದ ಅಲ್ಲು ಅರ್ಜುನ್, ಬೆಂಗಳೂರಿನಲ್ಲಿ ಪುಷ್ಪ ಚಿತ್ರತಂಡ..!

www.karnatakatv.net:`ಪುಷ್ಪ' ಚಿತ್ರ, ಸದ್ಯ ಬಾರಿ ಸದ್ದು ಮಾಡುತ್ತಿದೆ. ಇದೇ ಡಿಸೆಂಬರ್ 17ಕ್ಕೆ ಪುಷ್ಪದ ಮೊದಲಭಾಗ ಬಿಡುಗಡೆಯಾಗುತ್ತಿದೆ. ಹಾಗಾಗಿ ಚಿತ್ರ ತಂಡ ಈಗಾಗಲೇ ಪ್ರಚಾರ ಕಾರ್ಯ ಶುರುಮಾಡಿದೆ. ತೆಲುಗು ನಾಡುಮಾತ್ರವಲ್ಲದೆ ಬೇರೆ ಬೇರೆ ಭಾಗಗಳಲ್ಲು ಪುಷ್ಪ ಸಿನಿಮಾದ ಪ್ರಚಾರ ಕಾರ್ಯಗಳು ಆರಂಭ ಆಗಿದೆ. ತೆಲುಗಿನಲ್ಲಿ ಮಾತ್ರವಲ್ಲದೇ ಕರ್ನಾಟಕದಲ್ಲೂ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದಾರೆ ಅಲ್ಲು ಅರ್ಜುನ್. ಅವರ...

ಕಿರಿಕ್ ಪಾರ್ಟಿಯನ್ನ ಕಂಬಿ ಹಿಂದೆ ನಿಲ್ಲಿಸಿದ ಅಮೃತಹಳ್ಳಿ ಪೊಲೀಸರು..!

ಬೆಂಗಳೂರು : ಮಕ್ಕಳ ಜೊತೆಗೆ ಕಾರಿನಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಯನ್ನು ಅಮೃತಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 14 ರಂದು ವಿಜಯ್ ಭಾರದ್ವಾಜ್ ಎಂಬ ಬಿಹಾರ ಮೂಲದವನು ಬೆಂಗಳೂರಿಗೆ ಬಂದು ಎಂಬಿಬಿಎಸ್ ಮುಗಿಸಿ ಎಂಎಸ್ ಓದುತ್ತಿದ್ದ, ಕಿಮ್ಸ್ ಕಾಲೇಜಿನ ವಿದ್ಯಾರ್ಥಿ ಕುಡಿದ ಮತ್ತಿನಲ್ಲಿ ಅಸಭ್ಯವಾಗಿ ವರ್ತಿಸಿದ್ದು...

ಪರಿಷತ್ ಚುನಾವಣೆಯ 25 ಸ್ಥಾನಗಳ ಫಲಿತಾಂಶ ಪ್ರಕಟ..!

ಕರ್ನಾಟಕ : ಡಿಸೆಂಬರ್ 10 ರಂದು ವಿಧಾನ ಪರಿಷತ್ ನ 25 ಸ್ಥಾನಗಳಿಗೆ 20 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದ್ದು ಇಂದು ಚುನಾವಣಾ ಫಲಿತಾಂಶ ಬಿಡುಗಡೆಯಾಗಿದೆ. 24 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು 1 ಕ್ಷೇತ್ರದ ಫಲಿತಾಂಶ ಪ್ರಕಟವಾಗಬೇಕಾಗಿದೆ.ಈ ಬಾರಿ ಜೆಡಿಎಸ್ 1 ಕ್ಷೇತ್ರವನ್ನು ಮಾತ್ರ ಗೆದ್ದಿದ್ದು, ತನ್ನ ಕುಟುಂಬದ ಕುಡಿಯನ್ನು ಗೆಲ್ಲಿಸಿ ಕೊಳ್ಳುವುದರಲ್ಲಿ...

ಬೆಳಗಾವಿಯಲ್ಲಿ ಕಾಂಗ್ರೆಸ್ ಜಯಬೇರಿ ; ರಮೇಶ್ ಜಾರಕಿಹೊಳಿಗೆ ಮುಖಭಂಗ

www.karnatakatv.net :ಬೆಳಗಾವಿಯಲ್ಲಿ ಈ ಬಾರಿ ವಿಧಾನ ಪರಿಷತ್ ಚುನಾವಣೆ ತಿರುವನ್ನು ಪಡೆದುಕೊಂಡಿದೆ . ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚೆನ್ನರಾಜ್ ಹಟ್ಟಿಹೊಳಿ ಗೆದ್ದ ನಂತರ ಸತೀಶ್ ಜಾರಕಿಹೊಳಿ ಅವರ ಕಾಲಿಗೆ ನಮಸ್ಕರಿಸಿದ್ದಾರೆ.ಪ್ರಬಲ ಪೈಪೋಟಿಯೊಂದಿಗೆ ಈ ಬಾರಿ ಬಿಜೆಪಿ ಅಧಿಕ ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಆದರೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಾರಿ ಕುತೂಹಲದ ಕೇಂದ್ರ ಬಿಂದುವಾಗಿದ್ದ...

ರಾಯಚೂರಿನಲ್ಲಿ ಬಿಜೆಪಿ ಸೋಲು,ಕಾಂಗ್ರೇಸ್ ಅಭ್ಯರ್ಥಿ ಶರಣಗೌಡ ಬಯ್ಯಾಪುರ ಗೆಲುವು .

www.karnatakatv.net ರಾಯಚೂರಿನಲ್ಲಿ ಕಮಲ ಅರಳುವುದು ವಿರಳ.ಹೀಗಾಗಿ ಪರಿಷತ್ ಚುನಾವಣೆಗೆ ಬಿಜೆಪಿ ನಾಯಕರು ಮತ ಸೆಳೆಯಲು ಬಹಳ ಸರ್ಕಸ್ ಮಾಡಿದ್ರು .ಆದ್ರೂ ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಶರಣಗೌಡ ಪಾಟೀಲ್ ಬಯ್ಯಾಪುರ ರವರನ್ನು ಗೆಲ್ಲಿಸಿದ್ದಾರೆ .ಈ ಮೂಲಕ ಮಾತನಾಡಿದ ಶರಣಗೌಡ ಬಯ್ಯಾಪುರ ಗ್ರಾಮಪಂಚಾಯಿತಿಗಳಲ್ಲಿನ ಲೋಪಗಳನ್ನು ಸರಿಪಡಿಸುವ ಕೆಲಸಕ್ಕೆ ಮುಂದಾಗುತ್ತೇನೆ. 427 ಮತಗಳ ಅಂತರದಿoದ...

ಸಾವಿರಾರು ಕೋಟಿ ಇದ್ದರೂ ,ಪರಿಷತ್ ನಲ್ಲಿ ಸೋತು ಮನೆಗೆ ಹೋದ ಕೆಜಿಎಫ್ ಬಾಬು

www.karnatakatv.net :ರಾಜ್ಯದಲ್ಲಿ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದೆ. ನಿರೀಕ್ಷೆಯಂತೆ ಆಡಳಿತ ರೂಡ ಬಿಜೆಪಿ ಹೆಚ್ಚಿನ ಕ್ಷೇತ್ರದಲ್ಲಿ ಗೆಲುವು ಸಾಧಿಸುವತ್ತ ಮುನ್ನಡೆಯುತ್ತಿದೆ . ಬೆಂಗಳೂರು ನಗರ ವ್ಯಾಪ್ತಿಯ ಬಿಜೆಪಿಯ ಶಾಸಕರಿಗೆ ಪ್ರತಿಷ್ಟೆಯ ಪ್ರಶ್ನೆಯಾಗಿದ್ದ ಪರಿಷತ್ ಚುನಾವಣೆಯಲ್ಲಿ ಪಕ್ಷ ಸಮಾಧಾನದ ನಿಟ್ಟುಸಿರು ಬಿಟ್ಟಿದೆ. ಸೋತ ಕಾಂಗ್ರೆಸ್ ಅಭ್ಯರ್ಥಿ ಕೆಜಿಎಫ್ ಬಾಬು ಬೆಂಗಳೂರು...

ಕೊಡಗಿನಲ್ಲಿ ಬಿಜೆಪಿಯ ಸುಜಾ ಕುಶಾಲಪ್ಪ  ಗೆಲವು..!  

ಕೊಡಗು : ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿಯಾದ ಸುಜಾ ಕುಶಾಲಪ್ಪ ರವರು  ಜಯಭೇರಿಯನ್ನು ಬಾರಿಸಿದ್ದಾರೆ. ಅನಂತರ  ಬಿಜೆಪಿ  ತನ್ನ ಖಾತೆಯನ್ನು ತೆರೆದುಕೊಂಡಿದೆ. ಕಾಂಗ್ರೆಸ್ನ ಅಭ್ಯರ್ಥಿಯಾದ ಮಂಥರ್ ಗೌಡರವರ ವಿರುದ್ಧ ಬಿಜೆಪಿಯ ಪರಿಷತ್ ಅಭ್ಯರ್ಥಿ ಸುಜಾ ಕುಶಾಲಪ್ಪ ರವರು ಗೆಲುವಿನ ನಗೆಯನ್ನು ಬೀರಿದ್ದಾರೆ. https://www.youtube.com/watch?v=5oU8atnDQUg https://www.youtube.com/watch?v=A18OCAVEJu8 https://www.youtube.com/watch?v=4a-ieVBaZ9M
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img