Wednesday, May 27, 2026

karnataka tv news

ಹಾಸನದಲ್ಲಿ ಜೆಡಿಎಸ್ ನ ಸೂರಜ್ ರೇವಣ್ಣ ಗೆಲುವು..!

ಹಾಸನ :   ಡಿಸೆಂಬರ್ 10ರಂದು  ವಿಧಾನಪರಿಷತ್ತಿನ ದಂತಹ  ಚುನಾವಣೆ ಫಲಿತಾಂಶ   ಇಂದು ಪ್ರಕಟವಾಗಲಿದೆ. 75 ಸದಸ್ಯರ ಮೇಲೆ ಮನೆಯಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಪಡೆದುಕೊಳ್ಳಲು ಈ ಚುನಾವಣೆಯಲ್ಲಿ ಅವಕಾಶವಿದೆ. ಅದರಂತೆ ಹಾಸನದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರ ಅವರ ಮೊಮ್ಮಗ ಸೂರಜ್ ರೇವಣ್ಣ ರವರು  ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದು  ಸಾವಿರಕ್ಕೂ ಅಧಿಕ ಮತಗಳಿಂದ  ...

ಡಾಲಿ ಧನಂಜಯ್ ​ನಟನೆಯ “ಬಡವ ರಾಸ್ಕಲ್” ಟ್ರೇಲರ್ ರಿಲೀಸ್​..!

ಧನಂಜಯ್ ​ನಟನೆಯ ‘ಬಡವ ರಾಸ್ಕಲ್’ ಸಿನಿಮಾದ ಟ್ರೇಲರ್ ಇಂದು ಸಂಜೆ ಆನಂದ್​ ಆಡಿಯೋ ಯೂಟ್ಯೂಬ್​ ಚಾನೆಲ್​ನಲ್ಲಿ ರಿಲೀಸ್​ ಆಗಿದೆ. ಗೆಳೆಯರಿಗಾಗಿ ಪ್ರಾಣ ಬೇಕಾದರೂ ಕೊಡೋಕೆ ಸಿದ್ಧನಿರುವ ಮಧ್ಯಮ ವರ್ಗದ ಯುವಕನಾಗಿ ಧನಂಜಯ ಮಿಂಚಿದ್ದಾರೆ. ಟ್ರೇಲರ್​ ರಿಲೀಸ್​ ಆದ ನಂತರದಲ್ಲಿ ಈ ಸಿನಿಮಾ ಬಗ್ಗೆ ಇದ್ದ ನಿರೀಕ್ಷೆಗಳು ದುಪ್ಪಟ್ಟಾಗಿವೆ.   ಧನಂಜಯ್ ಈ ಸಿನಿಮಾದಲ್ಲಿ ಆಟೋ ಓಡಿಸೋ...

ನಿಧಿ ಆಸೆಗಾಗಿ ಶ್ರೀಕೃಷ್ಣನ ದೇಗುಲ ಧ್ವಂಸ..!

ರಾಯಚೂರು : ನಿಧಿಗಾಗಿ ದುಷ್ಕರ್ಮಿಗಳು ಒಂದಲ್ಲಾ ಒಂದು ಕೃತ್ಯ ಮಾಡುವುದನ್ನು ನೋಡಿರುತ್ತೇವೆ. ಆದರೆ ಶ್ರೀಕೃಷ್ಣನ ದೇಗುಲವನ್ನೇ ಕುರೂಪಗೊಳಿಸಿ ನಿಧಿಗಾಗಿ ತಡಕಾಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗದ ಯಾಟಗಲ್ ಗ್ರಾಮದಲ್ಲಿ ನಡೆದಿದೆ . ಇನ್ನೂ ದುಷ್ಕರ್ಮಿಗಳಿಗೆ ನಿಧಿ ಇರುವುದಾಗಿ ತಿಳಿದುಬಂದಂತೆ ,ಹಾಗಾಗಿ ಯಾಟಗಲ್ ಗ್ರಾಮದ ಸರ್ಕಾರಿ ಶಾಲೆ ಪಕ್ಕದಲ್ಲಿರುವ ಕೃಷ್ಣನ ದೇವಸ್ಥಾನದಲ್ಲಿ .ತಡರಾತ್ರಿ ಎದೆಯೆತ್ತರ ಗುಂಡಿ ತೋಡಿ...

“ಲಕ ಲಕ ಲ್ಯಾಂಬೋರ್ಗಿನಿ” ಪೋಸ್ಟರ್ ​ಜಲಕ್..!

‘ಲಕ ಲಕ ಲ್ಯಾಂಬೋರ್ಗಿನಿ’ ಹಾಡಿನ ಪೋಸ್ಟರ್​ ಬಿಡುಗಡೆ ಆಗಿದೆ.ಸಂಗೀತ ನಿರ್ದೇಶಕ, ಗಾಯಕ ಚಂದನ್​ ಶೆಟ್ಟಿ ಅವರು ತಮ್ಮ ಹಾಡುಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಸಿನಿಮಾ ಗೀತೆಗಳಿಗಿಂತಲೂ ತಮ್ಮ ಮ್ಯೂಸಿಕ್​ ವಿಡಿಯೋಗಳ ಮೂಲಕ ಅವರು ಹೆಚ್ಚು ಫೇಮಸ್​ ಆಗಿದ್ದಾರೆ. ಈಗ ಅವರು ಅದೇ ರೀತಿ ಇನ್ನೊಂದು ಹಾಡು ತಯಾರಿಸಿದ್ದಾರೆ. ಅದರಲ್ಲಿ ಖ್ಯಾತ ನಟಿ ರಚಿತಾ ರಾಮ್​ ಅವರು...

ಹೊಸ ಪ್ರತಿಭೆಗಳ ಕಾನ್ಸೀಲಿಯಂಗೆ ಪ್ರೇಕ್ಷಕರಿಂದ ಮೆಚ್ಚುಗೆ..!

ಹೊಸ ಪ್ರತಿಭೆಗಳ ಕೆಲವು ಸಿನಿಮಾಗಳು ಬಿಡುಗಡೆ ಮೊದಲು ಸದ್ದು ಮಾಡುವುದಿಲ್ಲ , ಬಿಡುಗಡೆ ನಂತರ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದು ಸದ್ದುಮಾಡುತ್ತವೆ . ಅಂತಹ ಚಿತ್ರವೇ ಕಾನ್ಸೀಲಿಯಂ ಕಳೆದ ಶುಕ್ರವಾರ ಡಿ 10 ರಂದು ತೆರೆಕಂಡ ಈ ಚಿತ್ರ. ಈಗ ಪ್ರೇಕ್ಷಕರಿಂದ ಮೆಚ್ಚುಗೆಗೆ ಪಾತ್ರವಾಗಿದೆ. ಥ್ರಿಲ್ಲರ್ ಸಸ್ಪೆನ್ಸ್ ಅಂಶದೊಂದಿಗೆ ಸಾಗುವ ಈ ಸಿನಿಮಾ ಹೊಸಬರ ಪ್ರಯತ್ನವಾಗಿ...

ಕಾಶಿ ವಿಶ್ವನಾಥ ಕಾರಿಡಾರ್ : ಪ್ರಧಾನಿ ಮೋದಿಯಿಂದ ಇಂದು ಲೋಕಾರ್ಪಣೆ

ಉತ್ತರಪ್ರದೇಶ : ಕಾಶಿ ವಿಶ್ವನಾಥ ಕಾರಿಡಾರ್’ ಇಂದು ಲೋಕಾರ್ಪಣೆಗೊಳ್ಳಲಿದೆ. ಇಂದು ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ  ಕನಸಿನ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಉದ್ಘಾಟನೆಗೂ ಮುನ್ನ ಕಾಶಿಯ ಕೊತ್ವಾಲ್ ಎಂದೆ ಪ್ರಸಿದ್ಧಿಯಾಗಿರುವ ಕಾಲಬೈರವನ ದರ್ಶನ ಪಡೆಯಲಿದ್ದಾರೆ.12 ಜೋತಿರ್ಲಿಂಗಗಳಲ್ಲಿ ಒಂದಾದ ಕಾಶಿ ವಿಶ್ವನಾಥನ ದರ್ಶನ ಪಡೆದ್ರೆ ಜೀವ ಪಾವನ ಅನ್ನೋ ನಂಬಿಕೆ ಭಕ್ತರದ್ದು. ಆದ್ರೆ ಕಾಶಿ ವಿಶ್ವನಾಥನ ಭಕ್ತರಿಗೆ...

21 ವರ್ಷಗಳ ಬಳಿಕ ಭಾರತಕ್ಕೆ ಮಿಸ್​ ಯುನಿವರ್ಸ್​ ಪಟ್ಟ ..!

ಇಸ್ರೇಲ್ : 2021 ರ ಮಿಸ್​ ಯುನಿವರ್ಸ್​ ಸ್ಪರ್ಧೆಯ ವಿಜೇತೆಯಾಗಿ ಚಂಡೀಗಢ ಮೂಲದ ಹರ್ನಾಜ್​ ಸಂಧು ಆಯ್ಕೆಯಾಗಿದ್ದಾರೆ. ಇಸ್ರೇಲ್​ನ ಐಲಾಟ್​ನಲ್ಲಿ ನಡೆದ 70ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ 21 ವರ್ಷದ ಹರ್ನಾಜ್​ ಸಂಧು ಭುವನ ಸುಂದರಿಯಾಗಿ ಪಟ್ಟ ಮುಡಿಗೇರಿಸಿಕೊಂಡಿದ್ದಾರೆ.  ಈ ಮೂಲಕ 21 ವರ್ಷಗಳ ಬಳಿಕ ಭಾರತಕ್ಕೆ ಮಿಸ್​ ಯುನಿವರ್ಸ್​ ಪಟ್ಟ ದೊರಕಿದೆ. 2000ರಲ್ಲಿ ಲಾರಾದತ್ತ ಭುವನ ಸುಂದರಿಯಾಗಿ ಹೊರಹೊಮ್ಮಿದ್ದರು. ಅವರ ಬಳಿಕ ಈಗ...

ಚಿತ್ರದುರ್ಗ ಹೆದ್ದಾರಿಯಲ್ಲಿ ಲಾರಿ ಪಲ್ಟಿ, ನಾಲ್ವರ ದುರ್ಮರಣ ..!

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಆಲೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟೈರ್ ಸ್ಫೋಟಗೊಂಡು ಲಾರಿ ಪಲ್ಟಿಯಾಗಿದ್ದು ನಾಲ್ವರು ಮೃತಪಟ್ಟ ಘಟನೆ ನಡೆದಿದೆ. ಗದಗ ಜಿಲ್ಲೆ ಹುಯಿಲಗೋಳ್ ನಿಂದ ಬೆಂಗಳೂರಿಗೆ ಈರುಳ್ಳಿ ಸಾಗಣೆ ಮಾಡುತ್ತಿದ್ದ ಲಾರಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟೈರ್ ಸ್ಫೋಟಗೊಂಡ ಕಾರಣ ಪಲ್ಟಿಯಾಗಿದ್ದು ನಾಲ್ವರು...

ಕೆ ಎಸ್ ಡಿ ಎಂ ಎಫ್ ನ ಉಪಾಧ್ಯಕ್ಷರಾಗಿ ಸುನೀಲ್ ಸಿರಸಂಗಿ ಉಪಾಧ್ಯಕ್ಷರಾಗಿ ಆಯ್ಕೆ..!

ಬೆಂಗಳೂರು: ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ನ ಉಪಾಧ್ಯಕ್ಷರಾಗಿ ಸುನೀಲ್ ಸಿರಸಂಗಿ ಅವರು ಆಯ್ಕೆಯಾಗಿದ್ದಾರೆ. ಇಂದು ಬೆಂಗಳೂರಿನ ಪ್ರೆಸ್ ಕ್ಲಬ್ ಅವರಣದಲ್ಲಿ ಕೆ ಎಸ್ ಡಿ ಎಂ ಎಫ್ ಅಸ್ತಿತ್ವಕ್ಕೆ ಬಂದಿದ್ದು ಇದರ ಉಪಾಧ್ಯಕ್ಷರಾಗಿ ಸುನಿಲ್ ಸಿರ್ಸಂಗಿ ಆಯ್ಕೆಯಾಗಿದ್ದು, ಮಾತನಾಡಿದ ಅವರು ಪ್ರಿಂಟ್ ಮೀಡಿಯಾ ಎಲೆಕ್ಟ್ರಾನಿಕ್ ಮೀಡಿಯಾ ಜನಪ್ರಿಯತೆ ಕೆಳಗಿಳಿಯುತ್ತಿದೆ. ಹಾಗೂ ದಿನದಿಂದ...

ಕೆ. ಎಸ್. ಡಿ. ಎಂ. ಎಫ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವು ಬೆಸಗರಹಳ್ಳಿ ಆಯ್ಕೆ..!

ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಡಿಸೆಂಬರ್ 12 ರಂದು ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ಅಸ್ತಿತ್ವಕ್ಕೆ ಬಂದಿದ್ದು. ಕರ್ನಾಟಕ ರಾಜ್ಯದ ಡಿಜಿಟಲ್ ಮೀಡಿಯಾ ಫೋರಂ ನ ಪ್ರಧಾನ ಕಾರ್ಯದರ್ಶಿಯಾಗಿ ಕರ್ನಾಟಕ ಟಿವಿಯ ಸಂಸ್ಥಾಪಕರು ಹಾಗೂ ಮುಖ್ಯ ಸಂಪಾದಕರಾದ ಶಿವು ಬೆಸಗೆರೆಹಳ್ಳಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ಹತ್ತು ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಪರ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img