Wednesday, May 27, 2026

karnataka tv news

ಕೆ.ಎಸ್.ಡಿ.ಎಂ.ಎಫ್ ನ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗೌರೀಶ್ ಅಕ್ಕಿ ಆಯ್ಕೆ..!

ಕೆ. ಎಸ್. ಡಿ.ಎಂ.ಎಫ್ ನ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗೌರೀಶ್ ಅಕ್ಕಿ ಆಯ್ಕೆ. ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ಇಂದು ಅಸ್ತಿತ್ವಕ್ಕೆ ಬಂದಿದೆ. ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗೌರೀಶ್ ಅಕ್ಕಿ ಅವರು ಆಯ್ಕೆಯಾಗಿದ್ದಾರೆ. ಆ ನಂತರ ಮಾತನಾಡಿದ ಅವರು ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ...

ಕೆ.ಎಸ್.ಡಿ.ಎಂ.ಎಫ್ ನ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಎಂ ಎಸ್ ರಾಘವೇಂದ್ರ ಆಯ್ಕೆ..!

ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಅವರಣದಲ್ಲಿ ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ಅಸ್ತಿತ್ವಕ್ಕೆ ಬಂದಿದ್ದು, ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಮಿಡಿಯ ಮಾಸ್ಟರ್ ಮುಖ್ಯಸ್ಥರಾದ ಎಂ ಎಸ್ ರಾಘವೇಂದ್ರ ಅವರು ಆಯ್ಕೆಯಾಗಿದ್ದಾರೆ. ಈ ನಂತರ ಮಾತನಾಡಿದ ಅವರು ಬದಲಾವಣೆ ಜಗದ ನಿಯಮ ಪ್ರತಿ ಹತ್ತು ವರ್ಷಕ್ಕೆ ಒಂದು ಸಾರಿ ಬದಲಾವಣೆಯಾಗುತ್ತಿರುತ್ತದೆ. ಆರಂಭದಲ್ಲಿನ ಪ್ರಿಂಟ್...

ಕೆ.ಎಸ್.ಡಿ.ಎಂ.ಎಫ್ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಸಮೀವುಲ್ಲಾ ಬೆಳಗೂರು ಆಯ್ಕೆ..!

ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಅವರಣದಲ್ಲಿ ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ನೂತನವಾಗಿ ಅಸ್ತಿತ್ವಕ್ಕೆ ಬಂದಿದೆ. ಇದರ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತರು, ದಿ post.com ನ ಸಂಸ್ಥಾಪಕರಾದ ಸಮೀವುಲ್ಲಾ ಸರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಕುರಿತು ಮಾತನಾಡಿದ ಅವರು ಡಿಜಿಟಲ್ ಮೀಡಿಯ ಮುಖ್ಯವಾಹಿನಿಯಾಗಿ ಗುರುತಿಸುವ ನಿಟ್ಟಿನಲ್ಲಿ ಹೊಸ ರೀತಿಯ ಸಂಸ್ಥೆ ಪರ್ಯಾಯ...

ಕರ್ನಾಟಕದಲ್ಲಿ ಅಸ್ಥಿತ್ವಕ್ಕೆ ಬಂದ ಡಿಜಿಟಲ್ ಮೀಡಿಯಾ ಫೋರಂ

ಬೆಂಗಳೂರು : ಮಾಧ್ಯಮ‌ಲೋಕದಲ್ಲಿ‌ ಮತ್ತೊಂದು ಹೊಸ ಬದಲಾವಣೆಯ ಕ್ರಾಂತಿ ಶುರುವಾಗಿದ್ದು ಗೊತ್ತೇಯಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವುದು ಹೆಮ್ಮೆಯ ಸಂಗತಿ. ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಭಾನುವಾರ ನಡೆದ ಡಿಜಿಟಲ್ ಮಾಧ್ಯಮ ಮಿತ್ರರ ಸಭೆಯಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ಅಸ್ಥಿತ್ವಕ್ಕೆ ಬಂದಿದೆ. ಈ...

ಬೆಳಗಾವಿ ಅಧಿವೇಶನದ ಬಗ್ಗೆ ಸಿಎಂ ಬೊಮ್ಮಾಯಿ ಮಾತು..!

ಒಮಿಕ್ರಾನ್ ಆತಂಕದ ಮಧ್ಯೆ ಬೆಳಗಾವಿ ಅಧಿವೇಶನ ವಿಚಾರದ ಬಗ್ಗೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಕೇವಲ ಒಂದು ವಾರ ಮಾತ್ರ ಅಧಿವೇಶನ ನಡೆಸುವಂತೆ ಕಳೆದ ಸಂಪುಟ ಸಭೆಯಲ್ಲಿ ಕೆಲವು ಸಚಿವರಿಂದ ಸಲಹೆ ನೀಡಲಾಗಿತ್ತು. ಆದರೆ ಕೆಲ ಸಚಿವರ ಸಲಹೆಗೆ ಸಿಎಂ, ಕಾನೂನು ಸಚಿವರು ಒಪ್ಪಿಗೆ ಸೂಚಿಸಿಲ್ಲ. 1 ವಾರಕ್ಕಷ್ಟೇ ಸೀಮಿತಗೊಳಿಸಿದರೆ ವಿಪಕ್ಷಗಳಿಗೆ ಅಸ್ತ್ರವಾಗುತ್ತೆ. ಹೀಗಾಗಿ...

ಸೈಬರ್ ಸುರಕ್ಷಿತ ಕರ್ನಾಟಕ ಅಭಿಯಾನಕ್ಕೆ : ಸಿಎಂ  ಬೊಮ್ಮಾಯಿ ಚಾಲನೆ

ಬೆಂಗಳೂರು: ಸೈಬರ್ ಸುರಕ್ಷಿತ ಕರ್ನಾಟಕ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಯೋಜನೆಗೆ ಚಾಲನೆ ನೀಡಲಾಗಿದೆ. ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ, ಸೈಬರ್ ಸುರಕ್ಷಿತ ಅಭಿಯಾನದ ರಾಯಭಾರಿ ನಟ ರಮೇಶ್ ಅರವಿಂದ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ...

ರೆಕಾರ್ಡ್ ಬ್ರೇಕಿಂಗ್ ಕಲೆಕ್ಷನ್ : ಶ್ರೀಮುರಳಿ ನಟನೆಯ ‘ಮದಗಜ’

ಕರ್ನಾಟಕ : 7 ದಿನಕ್ಕೆ ಬರೋಬ್ಬರಿ 25.83 ಕೋಟಿ ಕಲೆಕ್ಷನ್ ಮಾಡುವ ಮೂಲಕ ಬಾಕ್ಸಾಫೀಸ್ ನಲ್ಲೂ ರೇಕಾರ್ಡ್ ಮಾಡಿದೆ. ಎಸ್ ಮಹೇಶ್ ಕುಮಾರ್ ನಿರ್ದೇಶಿಸಿ, ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಾಣ ಮಾಡಿರುವ ಈ ಚಿತ್ರ ಸುಮಾರು 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ ಆಗಿದೆ. ಬಿಡುಗಡೆ ಆಗಿರುವ ಎಲ್ಲ ಕಡೆ ನಿರೀಕ್ಷೆಯಂತೆ ಸಿನಿಮಾ ದೊಡ್ಡ ಮಟ್ಟದಲ್ಲಿ...

ಮುಂಬೈ ವಿರುದ್ದ ಕರ್ನಾಟಕಕ್ಕೆ ಭರ್ಜರಿ ಜಯ..!

ತಿರುವನಂತಪುರಂ : ವಿಜಯ್ ಹಜಾರೆ ಟೂರ್ನಿಯ  ತನ್ನ ಮೂರನೇ ಪಂದ್ಯದಲ್ಲಿ ಕರ್ನಾಟಕ  ತಂಡವು ಮುಂಬೈ ವಿರುದ್ದ ಜಯ ಸಾಧಿಸಿದೆ. ಟಾಸ್ ಗೆದ್ದ ಮುಂಬೈ ನಾಯಕ ಶಂಸ್ ಮುಲಾನಿ ಬ್ಯಾಟಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಮುಂಬೈಗೆ ಯಶಸ್ವಿ ಜೈಸ್ವಾಲ್ ಹಾಗೂ ಅರ್ಮಾನ್ ಜಾಫರ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 95 ರನ್​ಗಳ ಜೊತೆಯಾಟವಾಡಿದ...

ಹಿಂದೂ ಧರ್ಮಕ್ಕೆ ಮತಾಂತರ ಆಗಲು ಕಾರಣ ನೀಡಿದ ಅಲಿ ಅಕ್ಬರ್ ..!

ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಅಲಿ ಅಕ್ಬರ್​  ಅವರು ಹಿಂದೂ ಧರ್ಮಕ್ಕೆ ಮತಾಂತರ ಆಗಲು ನಿರ್ಧರಿಸಿದ್ದಾರೆ. ‘ನಾನು ಮತ್ತು ನನ್ನ ಹೆಂಡತಿ ಹಿಂದೂ ಧರ್ಮಕ್ಕೆ ಮತಾಂತರ ಆಗುತ್ತೇವೆ. ಇನ್ನೆಂದೂ ನಾವು ಮುಸ್ಲಿಮರಾಗಿ ಮುಂದುವರಿಯುವುದಿಲ್ಲ’ ಎಂದು ಅವರು ಹೇಳಿದ್ದಾರೆ. ಬಿಪಿನ್​ ರಾವತ್​  ಅವರ ನಿಧನಕ್ಕೆ ಸಂಬಂಧಿಸಿದ ಸೋಶಿಯಲ್​ ಮೀಡಿಯಾ ಪೋಸ್ಟ್​ಗಳಿಗೆ ಕೆಲವು ಮುಸ್ಲಿಮರು ಖುಷಿಯ ಎಮೋಜಿಗಳನ್ನು...

ಮತಾಂತರವೇ ನಾಲ್ಕು ಜನರ ಆತ್ಮಹತ್ಯೆಗೆ ಕಾರಣ..!

ಮಂಗಳೂರು: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದಿದ್ದ ನಾಲ್ವರ ಆತ್ಮಹತ್ಯೆ ಕೇಸ್ ಗೆ ಮತಾಂತರ ಯತ್ನವೇ ಕಾರಣ ಎಂಬುದು ಮಂಗಳೂರು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ. ಮೃತ ವಿಜಯಲಕ್ಷ್ಮಿಯನ್ನ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲು ನೂರ್ ಜಹಾನ್ ಎಂಬ ಮಹಿಳೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ. ಮಂಗಳೂರಿನ ಮಾರ್ಗನ್ಸ್ ಗೇಟ್ ನಲ್ಲಿ ನಾಲ್ವರು ಆತ್ಮಹತ್ಯೆ ಕೇಸ್ ನಲ್ಲಿ ಮತಾಂತರ ಆರೋಪ ಪ್ರಕರಣ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img