ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆ-2021ರ ಪ್ರಯುಕ್ತ ಒಟ್ಟು 228 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಡಿಸೆಂಬರ್ 10 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾಧಿಕಾರಿಗಳಾದ...
www.karnatakatv.net:ಇಡೀ ವಿಶ್ವವೇ ಬಹು ನಿರೀಕ್ಷೇಯಿಂದ ಕಾಯುತ್ತಿರುವ ಸಿನಿಮಾ 'ಕೆ.ಜಿ.ಎಫ್ ಚಾಪ್ಟರ್-2'. ಈ ಸಿನಿಮಾ ಯಾವ ಮಟ್ಟಿಗೆ ಕ್ರೇಜ್ ಸೃಷ್ಟಿಸಿದೆ ಎಂದರೇ, ಸಿನಿಮಾ ರಿಲೀಸ್ ಡೇಟ್ ಘೋಷಿಸಿದ್ದರು, ಸಿನಿಮಾ ಬೇಗ ತೆರೆಗೆ ಬರಲಿ ಎಂದು ಕಾದು ಕೂತಿದ್ದಾರೆ. ಆದರೆ ಸಿನಿಮಾ ರಿಲೀಸ್ಗೆ ಇನ್ನೂ ನಾಲ್ಕು ತಿಂಗಳು ಬಾಕಿ ಉಳಿದಿದೆ. ಹೀಗಾಗಿ ಯಶ್ ಅಭಿಮಾನಿಗಳು 'ಕೆ.ಜಿ.ಎಫ್ ಚಾಪ್ಟರ್-2'...
ನವದೆಹಲಿ : ಮೋದಿ ಸರ್ಕಾರ ರೈತರಿಗಾಗಿ ಅನೇಕ ಯೋಜನೆಗಳನ್ನ ನಡೆಸುತ್ತಿದೆ. ಅದ್ರಲ್ಲಿ ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆ ಕೂಡ ಒಂದು. ಮೋದಿ ಸರ್ಕಾರದ ಈ ಯೋಜನಡೆಯಡಿ, ರೈತರು ಟ್ರ್ಯಾಕ್ಟರ್ ಖರೀದಿಸಲು ಸಹಾಯ ಪಡೆಯಬಹುದು.
ಬೇಸಾಯಕ್ಕಾಗಿ ಅರ್ಧ ಬೆಲೆಗೆ ಟ್ರ್ಯಾಕ್ಟರ್ ಖರೀದಿಸಬಹುದು. ವಾಸ್ತವವಾಗಿ, ಈ ಯೋಜನೆಯಲ್ಲಿ, ಕೇಂದ್ರ ಸರ್ಕಾರವು ಹೊಸ ಟ್ರ್ಯಾಕ್ಟರ್ʼಗಳನ್ನ ಖರೀದಿಸಲು ಶೇಕಡಾ 50ರವರೆಗೆ ಸಬ್ಸಿಡಿಯನ್ನ...
www.karnatakatv.net:ಆರ್,ಆರ್,ಆರ್ ಸದ್ಯ ಇಡಿ ಇಂಡಿಯಾದಲ್ಲೇ ಬಹು ನಿರೀಕ್ಷೆ ಮೂಡಿಸಿರುವ ಸಿನಿಮಾ. ಚಿತ್ರದ ಚಿತ್ರೀಕಣ ಶುರುವಾದ ದಿನದಿಂದಲೇ ಸದ್ದು ಮಾಡುತ್ತಿದೆ. ಈ ಸಿನಿಮಾ ಹೆಚ್ಚು ಗಮನ ಸೆಳೆಯುತ್ತಿರುವುದು ಎಸ್.ಎಸ್.ರಾಜಮೌಳಿ ಯವರ ನಿರ್ದೇಶನ ಹಾಗೆ ಬಹು ಮುಖ್ಯವಾಗಿ ಸಿನಿಮಾದಲ್ಲಿ ರಾಮ್ ಚರಣ್ ಮತ್ತು Jr.ಎನ್,ಟಿ,ಆರ್ ಒಟ್ಟಿಗೆ ಅಭಿನಯಿಸುತ್ತಿರುವುದರಿಂದ. ಈಗಾಗಲೆ ಟೀಸರ್, ಹಾಡಯಗಳಿಂದ ಪ್ರೇಕ್ಷಕರ ಮನ ಗೆದ್ದಿದೆ RRR....
ನಿನ್ನೆ ತಮಿಳುನಾಡಿನ ಕೂನೂರು ಬಳಿ ನಡೆದ ದುರ್ಘಟನೆಯಲ್ಲಿ ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮತ್ತು 11 ಸೇನಾಧಿಕಾರಿಗಳು ದುರ್ಮರಣ ಹೊಂದಿದ್ದಾರೆ. ಅದರಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಈ ವರುಣ್ ಸಿಂಗ್. ಅವರು ಶೇ.45ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದೂ ಹೇಳಲಾಗಿದೆ. ಇನ್ನು ವರುಣ್ ಸಿಂಗ್ ಪರಿಸ್ಥಿತಿ ಬಗ್ಗೆ ಇಂದು ಸಂಸತ್ತಿನಲ್ಲಿ ಮಾತನಾಡಿದ...
www.karnatakatv.net:ಯುವರಾಜ ನಿಖಿಲ್ ಕುಮಾರ್ ಬಹುನಿರೀಕ್ಷಿತ ಸಿನಿಮಾ 'ರೈಡರ್' ಈಗಾಗಲೇ ಹಾಡುಗಳು ಹಾಗೂ ಟ್ರೈಲರ್ನಿಂದ ಸಖತ್ ಸುದ್ದಿ ಮಾಡುತ್ತಿದೆ. ಈಗ 'ರೈಡರ್' ರಿಲೀಸ್ ಡೇಟ್ ಘೋಷಣೆ ಮಾಡಿದ್ದು, ಇದೇ ತಿಂಗಳ 24ಕ್ಕೆ (ಡಿಸೆಂಬರ್) ರಾಜ್ಯಾದ್ಯಂತ ತೆರೆಕಾಣಲಿದೆ. ಇನ್ನೂ ಈ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮವನ್ನು ಸಕ್ಕರೆ ನಾಡಿನಲ್ಲಿ ಅದ್ದೂರಿ ನಡೆಸಲು ಪ್ಲಾನ್ ಮಾಡಲಾಗುತ್ತಿದೆ.
ಈಗ ತೆರೆಕಾಣಲಿರುವ ಕನ್ನಡದ ಬಹು...
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಹಿಂದೆ ನಡೆದ ತ್ರಿವಳಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಯೋಧನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಹುಬ್ಬಳ್ಳಿಯ ಒಂದನೇ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಅಪರಾಧಿ crpf ಯೋಧ ಶಂಕ್ರಪ್ಪ ತಿಪ್ಪಣ್ಣ ಕೊರವರಗೆ ಜೀವಾವಧಿ ಶಿಕ್ಷೆ ಹಾಗೂ 2ಲಕ್ಷದ 20 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ. ಯೋಧ ಧಾರವಾಡ...
ಬೆಂಗಳೂರು: ಪೊಲೀಸರ ಮೇಲೆಯೇ ಗೂಂಡಾಗಿರಿ ನಡೆಸಿರುವಂತಹ ಪ್ರಕರಣ ಯಲಹಂಕದ ಚಿಕ್ಕಬೆಟ್ಟಹಳ್ಳಿ ಯಲ್ಲಿ ಕಂಡುಬಂದಿದೆ. ಡಿಸೆಂಬರ್ 7ರಂದು ರಾತ್ರಿ ಕಾರ್ಯನಿರತ ಪೊಲೀಸರ ಮೇಲೆ ಇಬ್ಬರ ಪುಂಡರು ಕೊರಳಪಟ್ಟಿ ಹಿಡಿದು ತಲೆಗೆ ಬಾರಿಸಿದ್ದಾರೆ, ಒಮಿಕ್ರಾನ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲಾಗಿದೆ. ಆದ್ದರಿಂದ ಪೊಲೀಸರು ಮಾಸ್ ಹಾಕದೆ ಇರುವುದನ್ನು ಪ್ರಶ್ನಿಸಿದ್ದಕ್ಕೆ ಸಬ್...
www.karnatakatv.net:ಐಷಾರಾಮಿ ಕಾರು ಖರೀದಿಸಿರುವ ಸ್ಯಾಂಡಲ್ವುಡ್ನ ಜೋಡೆತ್ತು ಚಾಲೆಂಜಿoಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್.ಸ್ಯಾಂಡಲ್ವುಡ್ನಲ್ಲಿ ಡಿ ಬಾಸ್ ಕಾರುಗಳ ಸಂಗ್ರಹಣೆಲ್ಲಿ ನಂಬರ್ ಓನ್. ಹಲವಾರು ಕಾರುಗಳನ್ನು ಹೊಂದಿರುವ ಡಿ.ಬಾಸ್ ಕೆಲೆದಿನಗಳ ಹಿಂದಷ್ಟೆ ಹೊಸ ಕಾರನ್ನು ಖರೀದಿ ಮಾಡಿದ್ದಾರೆ,ಈಗಾಗಲೇ ಎಲ್ಲಾ ರೀತಿಯ ಟಾಪ್ ಕಾರನ್ನು ಹೊಂದಿರುವ ದರ್ಶನ್ ಇದೀಗ ಟೊಯೋಟಾ ವೆಲ್ಫೈರ್ ...
ಬೆಂಗಳೂರು: 11 ಕೋಟಿಯ ಮೌಲ್ಯದ ಮಾದಕ ವಸ್ತುಗಳನ್ನು ಕೊಡಿಗೆಹಳ್ಳಿ ಪೊಲೀಸರು ಸೀಜ್ ಮಾಡಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ಡ್ರೆಸ್ ಮಾಫಿಯಾದವರ ಜೊತೆಗೆ ಲಿಂಕನ್ನು ಹೊಂದಿದಂತಹ ಅನುಪ್ ಎಂಬುವರನ್ನು ಬಂದಿಸಿದ್ದು, ದೊಡ್ಡ ದೊಡ್ಡ ಪಾರ್ಟಿಗಳಿಗೆ, ಪಬ್ ಗಳಿಗೆ ಗಾಂಜಾ ಹಾಗೂ ಆಶಿಶ್ ಆಯಿಲ್ ಇತರ ಮಾದಕ ವಸ್ತುಗಳನ್ನು ರವಾನೆ ಮಾಡುತ್ತಿರುವುದು ಕೊಡಿಗೆಹಳ್ಳಿ ಪೊಲೀಸರ ಗಮನಕ್ಕೆ ಬಂದಿದ್ದು...