ದೆಹಲಿ:ನೌಕಾಪಡೆ, ವಾಯುಪಡೆ ಮತ್ತು ಭೂಸೇನೆಯ ನಾಯಕರಾಗಿದ್ದ ಬಿಪಿನ್ ರಾವತ್ ಅವರು ಹೆಲಿಕ್ಯಾಪ್ಟರ್ ಪತನದಲ್ಲಿ ಸಾವನ್ನಪ್ಪಿದ್ದಾರೆ. Mi-7V5 ಸೇನಾ ಹೆಲಿಕ್ಯಾಪ್ಟರ್ ನಲ್ಲಿ KANNADAನಲ್ಲಿ ಉಪನ್ಯಾಸ ನೀಡಲು ಹೋಗುವ ಸಮಯದಲ್ಲಿ ತಮಿಳುನಾಡಿನ ಕೂನೂರಿನಲ್ಲಿ ಹೆಲಿಕ್ಯಾಪ್ಟರ್ ಪತನವಾಗಿದೆ. ಅದರಲ್ಲಿದ್ದ 14 ಮಂದಿಯಲ್ಲಿ 13 ಜನ ಸಾವನ್ನಪ್ಪಿದ್ದಾರೆ. ಅದರಲ್ಲಿ ಬಿಪಿನ್ ರಾವತ್ ರವರ ಹೆಂಡತಿ ಹಾಗೂ ಬಿಪಿನ್ ರಾವತ್ ಅವರು...
ತಮಿಳುನಾಡು :Mi-17V5 ಹೆಲಿಕ್ಯಾಪ್ಟರ್ ತಮಿಳುನಾಡಿನ ಕೂನೂರಿನಲ್ಲಿ ಹೆಲಿಕ್ಯಾಪ್ಟರ್ ಪತನವಾಗಿದೆ. ಸೇನಾ ಹೆಲಿಕ್ಯಾಪ್ಟರ್ ನಲ್ಲಿ ವಾಯುದಳ, ನೌಕಾದಳ, ಭೂಸೇನೆಯ ಮುಖ್ಯಸ್ಥರಾದ ಬಿಪಿನ್ ರಾವತ್ ರವರು ಕೊಯಂಬತ್ತೂರಿನ ವೆಲ್ಲಿಂಗ್ಟನ್ ನಲ್ಲಿರುವ ಸೇನಾ ಕಾಲೇಜಿನಲ್ಲಿ ಸೆಮಿನಾರ್ ಉಪನ್ಯಾಸ ಕೊಡಲು 6 ಅಧಿಕಾರಿಗಳು ಹಾಗೂ ಕುಟುಂಬದ ಜೊತೆ ತೆರಳುತ್ತಿದ್ದಾಗ ಹೆಲಿಕ್ಯಾಪ್ಟರ್ ಪತನವಾಗಿದೆ. ಹೆಲಿಕ್ಯಾಪ್ಟರ್ ನಲ್ಲಿ ಹದಿನಾಲ್ಕು ಜನ ತೆರಳುತ್ತಿದ್ದರು....
ಸ್ವಿಜರ್ಲ್ಯಾಂಡ್: ಯಾವುದೇ ನೋವು ತೊಳಲಾಟ ವಿಲ್ಲದೆ ಕೇವಲ ಒಂದೇ ನಿಮಿಷದಲ್ಲಿ ಸುಖವಾದ ಸಾವು ಕಾಣಲು ಶವಪೆಟ್ಟಿಗೆ ಮಾದರಿಯ ಸಾರ್ಕೊ ಕ್ಯಾಫ್ಸೂಲ್ ಸ್ವಿಜರ್ಲ್ಯಾಂಡ್ ನಲ್ಲಿ ಕಾನೂನು ಮಾನ್ಯತೆ ಸಿಕ್ಕಿದೆ.
ಅಚ್ಚರಿ ಎನಿಸಿದರೂ ಇದು ನಿಜ ಈಗಾಗಲೇ ಎಲ್ಲಾ ಕಾನೂನಿನ ಪರೀಕ್ಷೆಗಳನ್ನು ಮಾಡಿದ್ದು ಇದರ ಸೇವೆಗೆ ಮುಂದಿನ ವರ್ಷದಿಂದಲೇ ಸಾರ್ವಜನಿಕರಿಗೆ ಲಭ್ಯವಾಗುವ ಸಾಧ್ಯತೆ ಇದೆ. ಸುದೀರ್ಘ...
ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ನಟಿಸಿರುವ ಬಹುನಿರೀಕ್ಷಿತ ಸಿನಿಮಾ ಎಂದರೆ ಅದು ಪುಷ್ಪ. ಈ ಸಿನಿಮಾ ಹೆಸರಿನಿಂದಲೇ ಬಾರಿ ಸುದ್ದಿಯಾಗಿತ್ತು. ಈ ಸಿನಿಮಾವನ್ನು ಸುಕುಮಾರ್ ಅವರು ನಿರ್ದೇಶನ ಮಾಡಿದ್ದು, ಮ್ಯೂಸಿಕ್ ದೇವಿ ಶ್ರೀ ಪ್ರಸಾದ್ ರವರು ನೀಡಿದ್ದಾರೆ. ಈ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು ತೆಲುಗು, ಕನ್ನಡ, ತಮಿಳು, ಮಳೆಯಾಳಂ, ಹಿಂದಿ...
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಬುಹು ನಿರೀಕ್ಷಿತ ಸಿನಿಮಾ ‘ವಿಕ್ರಾಂತ್ ರೋಣ’ ಯಾವಾಗ ರಿಲೀಸ್ ಆಗುತ್ತೆ ಅಂತ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ವರ್ಷವೇ ವಿಕ್ರಾಂತ್ ರೋಣನ ಆರ್ಭಟ ನಡೆಯಲಿದೆ ಎಂದು ಫ್ಯಾನ್ಸ್ ಅಂದುಕೊಂಡಿದ್ದರು. ಆದರೆ ವಿಕ್ರಾಂತ್ ರೋಣನ ದರ್ಶನ ಸಿಗುವುದು ಮುಂದಿನ ವರ್ಷ ಅಂತ ಖಿಚಿತವಾಗಿದೆ.
ಕಿಚ್ಚ ಸುದೀಪ್ ಮತ್ತು ಅನೂಪ್ ಬಂಡಾರಿ ಕಾಂಬಿನೇಷನ್ನಲ್ಲಿ...
ಬೆಂಗಳೂರು: ರಾಜ್ಯಾದ್ಯಂತ ಡಿ. 8 ರಿಂದ 3 ದಿನಗಳ ಕಾಲ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದ್ದು, ಇದು ಮದ್ಯಪ್ರಿಯರಿಗೆ ಬೇಸರವನ್ನುಂಟು ಮಾಡಿದೆ.ಡಿ.10 ರಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಡಿ. 8 ರಿಂದ 3 ದಿನಗಳ ಕಾಲ ವೈನ್ ಸ್ಟೋರ್ ಮತ್ತು ಬಾರ್ ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ.ಮುಖ್ಯ ಚುನಾವಣಾಧಿಕಾರಿಗಳ ಈ...
ಅಕ್ಟೋಬರ್ 2ರಂದು ಸಮಂತ ನಾನು ನಾಗಚೈತನ್ಯ ವಿಚ್ಛೇದನ ಪಡೆಯುವುದಾಗಿ ಘೋಷಿಸಿದ್ದರು. ಈ ಮೂಲಕ ನಾಲ್ಕು ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದರು. ವಿಚ್ಛೇದನದ ಪಡೆದ ಬಳಿಕ ನಾನು ಕುಗ್ಗಿ ಹೋಗುತ್ತೇನೆ ಎಂದು ಭಾವಿಸಿದ್ದೆ ಆದರೆ ನನ್ನ ಮನಸ್ಸು ಇಷ್ಟು ಬಲವಾಗಿದೆ ಎಂದು ಊಹಿಸಿರಲಿಲ್ಲ , ನನ್ನ ಬಗ್ಗೆ ನನಗೆ ಹೆಮ್ಮೆ ಇದೆ. ಇನ್ನೂ...
ಚಿತ್ರದುರ್ಗ: ಸಾಲದ ಹಣ ವಾಪಸ್ ಕೊಡುವುದಾಗಿ ಕರೆ ಮಾಡಿ ಕರೆಸಿಕೊಂಡು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಚಿತ್ರದುರ್ಗದ ಬಾಲಕಿಯರ ಪದವಿಪೂರ್ವ ಕಾಲೇಜು ಬಳಿ 28 ವರ್ಷದ ಮಹಮ್ಮದ್ ಹಾಜರ್ ಎಂಬಾತನನ್ನು ಸಾಲ ತೆಗೆದುಕೊಂಡು ಹಣವನ್ನು ವಾಪಸ್ ಕೊಡುವುದಾಗಿ ಕರೆಸಿಕೊಂಡು ಮತ್ತೆ ಮಾಡಲಾಗಿದೆ ಎಂದು ಮುಬಾರಕ್, ಪ್ರದೀಪ್, ಬಾಬು, ಎಂಬುವವರನ್ನು ಆರೋಪಿಸಲಾಗಿದೆ. ಈ ಪ್ರಕರಣ...
ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಶೆಟ್ಟಿ ಹಳ್ಳಿಯಲ್ಲಿ ಆಟೋ ಚಾಲಕನನ್ನು ಕೊಲೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕುಂಬಾರ ಹಳ್ಳಿಯ 25 ವರ್ಷದ ಗಜೇಂದ್ರ ತರಕಾರಿ ತೆಗೆದುಕೊಂಡು ಆಟೋದಲ್ಲಿ ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ಹೋಗುತ್ತಿರುವಾಗ ದುಷ್ಕರ್ಮಿಗಳು ಆಟೋವನ್ನು ಅಡ್ಡ ಹಾಕಿ ಅಟ್ಟಾಡಿಸಿಕೊಂಡು ಕೊಲೆ ಮಾಡಿದ್ದಾರೆ. ಈ ಪ್ರಕರಣವನ್ನು ಶ್ರೀರಂಗಪಟ್ಟಣದ ಪೊಲೀಸರು...
ವಿದ್ಯುತ್ ತಂತಿ ಬೇಲಿ ತಗುಲಿ ಕಾಡಾನೆ ಸಾವು ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮಂಚೇನಹಳ್ಳಿ ವಿದ್ಯುತ್ ತಂತಿ ಬೇಲಿ ತಗುಲಿ ಕಾಡಾನೆ ಸಾವನ್ನಪ್ಪಿದೆ. ಬೆಳೆ ರಕ್ಷಣೆಗಾಗಿ ಅಕ್ರಮವಾಗಿ ಹಾಕಿದ್ದ ವಿದ್ಯುತ್ ತಂತಿ ಬೇಲಿ ತಗುಲಿ 30 ವರ್ಷದ ಗಂಡನೇ ಸಾವನ್ನಪ್ಪಿದೆ. ವಿಷಯ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ....