Sunday, September 13, 2026

Karnataka Tv special

ಬೆಳಿಗ್ಗೆ ಇಂಥ ತಿಂಡಿಗಳನ್ನು ತಿನ್ನಲೇಬೇಡಿ: ಇದರಿಂದ ನಿಮ್ಮ ಆರೋಗ್ಯ ಹದಗೆಡಬಹುದು..!

ನಾವು ಬೆಳಗ್ಗಿನ ಜಾವ ಎಂಥ ತಿಂಡಿಗಳನ್ನುತಿನ್ನುತ್ತೇವೋ ಅದರ ಮೇಲೆ ನಮ್ಮ ಆರೋಗ್ಯ ಅವಲಂಬಿತವಾಗಿರುತ್ತದೆ. ಯಾಕಂದ್ರೆ ಬೆಳಗ್ಗಿನ ತಿಂಡಿ ಮನುಷ್ಯನ ದೇಹದ ಫೌಂಡೇಶನ್ ಆಗಿರುತ್ತದೆ. ಅದು ಗಟ್ಟಿಯಾಗಿದ್ದರೆ, ನಮ್ಮ ದೇಹ ಉತ್ತಮವಾಗಿರುತ್ತದೆ. ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಇಡೀ ದಿನ ನಾವು ಚೆನ್ನಾಗಿ ಕೆಲಸ ಮಾಡಲು ಅನುಕೂಲವಾಗುತ್ತದೆ. ಆದ್ರೆ ಬೆಳಗ್ಗಿನ ಉಪಹಾರವೇ ಸರಿಯಾಗಿ ಇಲ್ಲದಿದ್ದರೆ, ನಮ್ಮ ಆರೋಗ್ಯಕ್ಕೇ...

ಬೇಸಿಗೆಯಲ್ಲಿ ದೇಹ ತಂಪಾಗಿರಿಸಲು ಬಳಸಿ ಈ ಟ್ರಿಕ್ಸ್..!

ಬೇಸಿಗೆ ಶುರುವಾಗಿದೆ. ರಣ ಬಿಸಿಲಿನಿಂದ ಬಳಲಿಕೆ ಹೆಚ್ಚಾಗಿದೆ. ಎಷ್ಟು ನೀರು ಕುಡಿದರೂ ಸಾಲುವುದಿಲ್ಲ. ಅದಕ್ಕಾಗಿ ನಾವಿಂದು ಬೇಸಿಗೆಯಲ್ಲಿ ದೇಹ ತಂಪಾಗಿರಿಸಲು ಯಾವ ಟ್ರಿಕ್ಸ್ ಬಳಸಬೇಕು. ಎಂಥ ಆಹಾರ ಸೇವಿಸಬೇಕು ಮತ್ತು ಎಂಥ ಆಹಾರ ಸೇವಿಸಬಾರದು ಅನ್ನೋ ಬಗ್ಗೆ ಹೇಳಲಿದ್ದೇವೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ...

ಬೆಳಿಗ್ಗೆ ಇಂಥ ಆಹಾರ ಸೇವಿಸುವುದರಿಂದ, ಇಂಥ ಕೆಲಸ ಮಾಡುವುದರಿಂದ ಬೊಜ್ಜು ಹೆಚ್ಚಾಗುತ್ತದೆ..

ನಾವು ಬೆಳಿಗ್ಗಿನ ಜಾವ ಮಾಡುವ ಕೆಲಸವೇ, ತಿನ್ನುವ ಆಹಾರವೇ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಒಳ್ಳೆಯ ಆಹಾರ ಸೇವಿಸಿದರೆ ಒಳ್ಳೆಯ ಪರಿಣಾಮವಾಗುತ್ತದೆ. ಮತ್ತು ಒಳ್ಳೆಯದಲ್ಲದ ಆಹಾರ ಸೇವಿಸಿದರೆ, ಅನಾರೋಗ್ಯ ಸಂಭವಿಸುವ, ಬೊಜ್ಜು ಬೆಳೆಯುವ ಸಾಧ್ಯತೆ ಇರುತ್ತದೆ. ಹಾಗಾದ್ರೆ ಬೆಳಗ್ಗಿನ ಜಾವ ನಾವು ಎಂಥ ಆಹಾರ ಸೇವಿಸಬಾರದು ಮತ್ತು ಯಾವ ಕೆಲಸ ಮಾಡಬಾರದು ಅನ್ನೋ...

ಮಾಸ್ಟರ್ ಬ್ಲಾಸ್ಟರ್ ಟೆಂಡೂಲ್ಕರ್‌ಗೆ ಕೊರೊನಾ ಪಾಸಿಟಿವ್..!

ಮಾಸ್ಟರ್ ಬ್ಲಾಸ್ಟರ್ ಸಚಿನ್ ಟೆಂಡೂಲ್ಕರ್‌ಗೆ ಕೊರೊನಾ ಸೋಂಕು ತಗುಲಿದೆ. ಶನಿವಾರ ಸಚಿನ್ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದು, ಕೊರೊನಾ ಪಾಸಿಟಿವ್ ಎಂದು ತಿಳಿದು ಬಂದಿದೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507 / 7349360507 ತಲಕಾಡಿನ ರೈತ ಮಹದೇವಪ್ಪ ತಾನೆ...

ತಾಮ್ರದ ಗ್ಲಾಸಿನಲ್ಲಿ ನೀರು ಕುಡಿಯುವುದರಿಂದ ಎಷ್ಟೆಲ್ಲ ಪ್ರಯೋಜನವಿದೆ ಗೊತ್ತೇ..?

ಹಿರಿಯರು ಹೇಳುವ ಪ್ರಕಾರ, ತಾಮ್ರದ ಲೋಟದಲ್ಲಿ ನೀರು ಕುಡಿಯಬೇಕು. ಬೆಳ್ಳಿ ಲೋಟದಲ್ಲಿ ಹಾಲು ಕುಡಿಯಬೇಕು ಮತ್ತು ಹಿತ್ತಾಳೆ ತಟ್ಟೆಯಲ್ಲಿ ಊಟ ಮಾಡಬೇಕು ಅಂತಾ ಹೇಳ್ತಾರೆ. ಹೀಗೆ ಊಟ ಮಾಡುವುದರಿಂದ ನಮ್ಮ ಆರೋಗ್ಯ ಸದಾಕಾಲ ಉತ್ತಮವಾಗಿರುತ್ತದೆ ಅಂತಾ ಹೇಳಲಾಗುತ್ತದೆ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ...

ಅತಿಯಾದ ವ್ಯಾಯಾಮದಿಂದ ಪ್ರಾಣಕ್ಕೇ ಕುತ್ತು ಬರಬಹುದು..

ದೇಹವನ್ನು ಕಟ್ಟುಮಸ್ತಾಗಿರಿಸಲು, ಆರೋಗ್ಯ ಉತ್ತಮವಾಗಿರಿಸಲು, ನಾವು ಯಂಗ್ ಆಗಿ ಕಾಣಲು ವ್ಯಾಯಾಮ ಮಾಡುವುದು ತುಂಬಾ ಮುಖ್ಯ ಅಂತಾ ಹೇಳ್ತಾರೆ. ಆದ್ರೆ ಅದೇ ವ್ಯಾಯಾಮ ನಮ್ಮ ದೇಹಕ್ಕೆ, ಆರೋಗ್ಯಕ್ಕೆ ಧಕ್ಕೆ ತರುವ ಸಾಧ್ಯತೆ ಇರುತ್ತದೆ. ಈ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ತಿಳಿಯೋಣ ಬನ್ನಿ.. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 https://youtu.be/9qeM4HG596c ಸಾವಯವ ಕಡಲೆಕಾಯಿ...

ದಟ್ಟ ಕೂದಲಿಗಾಗಿ ಹರಳೆಣ್ಣೆಯನ್ನ ಈ ರೀತಿ ಬಳಸಿ

ದಟ್ಟವಾದ, ಉದ್ದವಾದ ಕೂದಲು ಯಾರಿಗೆ ತಾನೇ ಬೇಡ ಹೇಳಿ. ಮುಖದ ಅಂದ ಹೆಚ್ಚಿಸೋದೇ ಕೂದಲು. ನಾವು ಹೇಗೆ ಹೇರ್ ಸ್ಟೈಲ್ ಮಾಡುತ್ತೇವೋ, ಅದರ ಮೇಲೆ ನಮ್ಮ ಅಂದ ಅವಲಂಬಿಸಿರುತ್ತದೆ. ಹಾಗಾದ್ರೆ ದಟ್ಟವಾದ ಕೂದಲಿಗಾಗಿ ಹರಳೆಣ್ಣೆಯನ್ನು ಹೇಗೆ ಬಳಸಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ...

ಮಕ್ಕಳಿಗೆ ಪಿಸ್ತಾ ಕೊಡುವುದರಿಂದ ಆಗುವ ಲಾಭವೇನು..?

ಡ್ರೈಫ್ರೂಟ್ಸ್ ಅಂದ್ರೆ ಎಲ್ಲರಿಗೂ ಇಷ್ಟಾ. ಅದರಲ್ಲೂ ಪಿಸ್ತಾ ಅಂದ್ರೆ ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ತನಕವೂ ಇಷ್ಟಾ. ಇಂಥ ಪಿಸ್ತಾವನ್ನ ಮಕ್ಕಳಿಗೆ ತಿನ್ನಲು ನೀಡುವುದರಿಂದ, ಅವರಿಗೆ ಹಲವಾರು ಆರೋಗ್ಯಕರ ಲಾಭಗಳಿವೆ. ಅದೇನೆಂದು ತಿಳಿಯೋಣ ಬನ್ನಿ.. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ...

ಮಕ್ಕಳಿಗೆ ಒಂದು ವರ್ಷ ತುಂಬುವ ಮೊದಲು ಕೊಡಬಾರದ ಆಹಾರಗಳ್ಯಾವುದು ಗೊತ್ತೇ..?

ಮಗುವಿನ ಉತ್ತಮ ಬೆಳವಣಿಗೆ ಆಗಬೇಕು ಅಂದ್ರೆ ಅದಕ್ಕೆ ಉತ್ತಮ ಆಹಾರ ನೀಡಬೇಕು. ಆದ್ರೆ ಯಾವುದೇ ಕಾರಣಕ್ಕೂ ಒಂದು ವರ್ಷದ ಒಳಗಿನ ಮಕ್ಕಳಿಗೆ ಯಾವ ಆಹಾರ ಕೊಡಬೇಕು ಅನ್ನೋ ಬಗ್ಗೆ ನೀವು ಸರಿಯಾಗಿ ತಿಳಿದುಕೊಂಡಿರಲೇಬೇಕು. ಯಾಕಂದ್ರೆ ಆ ಒಂದು ವರ್ಷ ಮಗುವಿನ ಆಹಾರ ಪದ್ಧತಿಯ ಬಗ್ಗೆ ಗಮನ ನೀಡಿದರೆ, ಹಲ್ಲು ಬಂದ ಬಳಿಕ ಅದು ಎಂಥ...

ಆಹಾರವನ್ನ ನಿಧಾನವಾಗಿ ಅಗಿದು ತಿನ್ನಬೇಕು ಅಂತಾ ಹೇಳೋದ್ಯಾಕೆ ಗೊತ್ತಾ..?

ಇಂದಿನ ಕಾಲದಲ್ಲಿ ಜನ ತುಂಬಾ ಫಾಸ್ಟ್ ಆಗಿದ್ದಾರೆ. ಕೆಲಸವನ್ನ ಅಚ್ಚುಕಟ್ಟಾಗಿ ಬೇಗ ಬೇಗ ಮುಗಿಸುತ್ತಾರೆ. ಒಂದು ಜಾಗದಿಂದ ಮತ್ತೊಂದು ಜಾಗಕ್ಕೆ ಹೋಗಲು ಫಾಸ್ಟ್ ಆಗಿ ಓಡುವ ಬಸ್, ಕ್ಯಾಬ್, ಟ್ರೇನ್ ಇದೆ. ಇದೇ ರೀತಿ ಮನುಷ್ಯ ಕೂಡ ಕೆಲಸದ ಭರಾಟೆಯಲ್ಲಿ ಫಾಸ್ಟ್ ಫಾಸ್ಟ್ ಆಗಿ ಊಟ ತಿಂಡಿ ತಿಂದು, ಅಷ್ಟೇ ಫಾಸ್ಟ್ ಆಗಿ ರೋಗ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img