Sunday, September 8, 2024

Karnataka Tv special

ನಿಮ್ಮ ಸೌಂದರ್ಯ ಇಮ್ಮಡಿಗೊಳಿಸುತ್ತದೆ ಈ ಎಣ್ಣೆಗಳು..

ನಾವು ಸೌಂದರ್ಯದ ಅಭಿವೃದ್ಧಿಗಾಗಿ ಏನೆಲ್ಲಾ ಮಾಡ್ತೀವಿ. ಫೇಸ್‌ಪ್ಯಾಕ್, ಫೇಸ್‌ ಮಾಸ್ಕ್, ಫೇಶಿಯಲ್ ಹೀಗೆ ಹಲವು ತರಹದ ಪ್ರಯೋಗಗಳನ್ನ ಮಾಡಿ, ಇರೋ ಬ್ಯೂಟಿನೂ ಕಳ್ಕೋತಿವಿ. ಇದನ್ನೆಲ್ಲ ಮಾಡೋ ಬದಲು ನಾಭಿ ಚಿಕಿತ್ಸೆ ಮಾಡಿಕೊಂಡ್ರೆ ಉತ್ತಮ ಫಲಿತಾಂಶ ನಿಮ್ಮದಾಗೋದ್ರಲ್ಲಿ ನೋ ಡೌಟ್. ನಮ್ಮ ಮುಖದ ಸೌಂದರ್ಯದ ರಹಸ್ಯ ಹೊಕ್ಕಳಲ್ಲಿ ಅಡಗಿದೆ ಅಂದ್ರೆ ನೀವು ನಂಬ್ತೀರಾ..? ನಂಬ್ಲೇಬೇಕು. ನಾಭಿ...

ಎಲ್ಲ ಸಮಯದಲ್ಲೂ ಥಟ್ ಅಂತಾ ಮಾಡಬಹುದು ಈ ಡೆಸರ್ಟ್..

ಆರೋಗ್ಯಕ್ಕೆ ಒಳ್ಳೆಯದಾದ ಆಹಾರಗಳಲ್ಲಿ ಹಣ್ಣಿಗೆ ಪ್ರಮುಖ ಸ್ಥಾನವಿದೆ. ಆಯಾ ಸೀಸನ್‌ಗೆ ತಕ್ಕಂತೆ ವೆರೈಟಿ ವೆರೈಟಿ ಹಣ್ಣುಗಳು ಮಾರುಕಟ್ಟೆಯಲ್ಲಿ ದೊರೆಯುತ್ತದೆ. ಇಂಥ ಹಣ್ಣಿನಿಂದ ವಿವಿಧ ತರಹದ ತಿಂಡಿ ತಿನಿಸು ಮಾಡುತ್ತಾರೆ. ಅಂತಹುದರಲ್ಲಿ ಹಣ್ಣಿನ ಪಾಯಸ ಕೂಡ ಒಂದು. ಮನೆಗೆ ಅತಿಥಿ ಬಂದಾಗ ಅಥವಾ ಯಾವುದಾದರೂ ಕಾರ್ಯಕ್ರಮವಿದ್ದಾಗ 10 ನಿಮಿಷದಲ್ಲಿ ಮಾಡಬಹುದಾದ ಸ್ವೀಟ್ ಅಂದ್ರೆ ಹಣ್ಣಿನ...

ಕಲ್ಲಂಗಡಿ ಹಣ್ಣು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ..?

ಕಲ್ಲಂಗಡಿ ಹಣ್ಣು. ಬೇಸಿಗೆಗಾಲ ಬಂತೆಂದರೆ ಮೊದಲು ನೆನಪಿಗೆ ಬರುವುದೇ ಕಲ್ಲಂಗಡಿ ಹಣ್ಣು. ಬಿಸಿಲಿನ ದಾಹ ತಣಿಸುವಲ್ಲಿ ಕಲ್ಲಂಗಡಿ ಎಷ್ಟು ಸಹಕಾರಿಯೋ ಅಷ್ಟೇ ನಿಮ್ಮ ಆರೋಗ್ಯ ಮತ್ತು ಸೌಂದರ್ಯ ಕಾಪಾಡುವಲ್ಲಿಯೂ ಕಲ್ಲಂಗಡಿ ಹಣ್ಣು ಸಹಕಾರಿಯಾಗಿದೆ. ಹಾಗಾದ್ರೆ ಕಲ್ಲಂಗಡಿ ಹಣ್ಣಿನ ಸೇವನೆಯಿಂದಾಗುವ 10 ಪ್ರಯೋಜನಗಳೇನು ಅನ್ನೋದನ್ನ ನೋಡೋಣ ಬನ್ನಿ. 1.. ಕಲ್ಲಂಗಡಿ ಹಣ್ಣಿನ ಸೇವನೆ ಗರ್ಭಿಣಿಯರಿಗೆ ತುಂಬಾ...

ಸುಂದರ ಕೇಶರಾಶಿಗಾಗಿ ಅನುಸರಿಸಿ ಈ 10 ಸೂತ್ರಗಳನ್ನ..

ಮುಖ ಎಷ್ಟೇ ಅಂದವಿದ್ದರೂ, ಆ ಅಂದವನ್ನ ಇಮ್ಮಡಿಗೊಳಿಸೋಕ್ಕೆ ದಟ್ಟವಾದ ಕೂದಲಿಂದ ಮಾತ್ರ ಸಾಧ್ಯ. ಆದ್ರೆ ಈಗಿನ ಕಾಲದಲ್ಲಿ ಕೂದಲನ್ನ ದಟ್ಟವಾಗಿ ಇರಿಸೋದೇ ದೊಡ್ಡ ಚಾಲೆಂಜ್. ಇಂದಿನ ಕಾಲದ ಯುವಕ ಯುವತಿಯರ ದೊಡ್ಡ ಸಮಸ್ಯೆ ಎಂದರೆ ಕೂದಲುದುರುವ ಸಮಸ್ಯೆ. ದೇಹದಲ್ಲಿ ವಿಟಮಿನ್ ಕೊರತೆ, ನೀರಿನ ಸಮಸ್ಯೆ, ಹೀಗೆ ಅನೇಕ ಸಮಸ್ಯೆಯಿಂದ ಕೂದಲು ಉದುರುವ ಸಮಸ್ಯೆ ಉಂಟಾಗುತ್ತದೆ. ...

ಟೀ ಟೈಮ್ ಸ್ನ್ಯಾಕ್ಸ್ ಅವಲಕ್ಕಿ ಚಿವ್ಡಾ ರೆಸಿಪಿ

ಅವಲಕ್ಕಿ ಚೂಡಾ, ಇದನ್ನ ಬೆಳಗ್ಗಿನ ಉಪಹಾರ ಜೊತೆಗೂ ತಿನ್ನಬಹುದು, ಟೀ ಟೈಮ್ ಸ್ನ್ಯಾಕ್ಸ್ ಆಗಿಯೂ ತಿನ್ನಬಹುದು. ಉತ್ತರಕರ್ನಾಟಕದ ಜನ ಬೆಳಿಗ್ಗೆ ಉಪ್ಪಿಟ್ಟು- ಅವಲಕ್ಕಿ ಜೊತೆ ಚೂಡಾ ಇದ್ರೆನೇ ಮಜಾ ಅಂತಾರೆ. ಮದುವೆ ಮುಂಜಿ ಕಾರ್ಯಕ್ರಮದಲ್ಲಿ ಬೆಳಗ್ಗಿನ ಉಪಹಾರದ ಜೊತೆ ಅವಲಕ್ಕಿ ಅಥವಾ ಚುರ್ಮುರಿ ಚೂಡಾ ಇದ್ರೇನೆ ಕಾರ್ಯಕ್ರಮದ ತಿಂಡಿ ಕಂಪ್ಲೀಟ್ ಇದ್ದಂಗೆ. ಹಾಗಾದ್ರೆ ಇನ್ಯಾಕೆ...

ಗ್ರೀನ್ ಟೀ ಬಳಸೋದ್ರಿಂದ ಏನೇನಾಗತ್ತೆ ಗೊತ್ತಾ..?

ಅಂದ ಚಂದದ ಮೈಕಟ್ಟು ಹೊಂದಿದ, ಆರೋಗ್ಯಕರ ತ್ವಚೆಯನ್ನ ಹೊಂದಿದ ನಟಿಮಣಿಯರ ಸೌಂದರ್ಯದ ಗುಟ್ಟೇನು ಗೊತ್ತಾ..?.. ಯತೇಚ್ಛವಾದ ನೀರಿನ ಸೇವನೆ ಮತ್ತು ಗ್ರೀನ್ ಟೀ ಬಳಕೆ. ಹೌದು, ಫಿಟ್ ಆ್ಯಂಡ್ ಫೈನ್ ಆಗಿದ್ದು, ಮೊಡವೆ ಕಾಣಿಸದ ತ್ವಚೆಯನ್ನೂ ಮೆಂಟೇನ್ ಮಾಡುವುದು, ಪ್ರತಿ ಕ್ಷಣ ಫ್ರೆಶ್ ಮೂಡ್‌ನಲ್ಲಿದ್ದು ಶೂಟಿಂಗ್‌ಗೆ ಸಾಥ್ ಕೊಡೋದು ಸುಲಭದ ಮಾತಲ್ಲ. ಇದೆಲ್ಲ ಸಾಧ್ಯವಾಗುವುದು...

ಈ ರಾಶಿಯವರಿಗೆ ಜೂನ್ ತಿಂಗಳಲ್ಲಿ ಭರ್ಜರಿ ಅದೃಷ್ಟ ತಂದುಕೊಡಲಿದ್ದಾನೆ ಶನಿದೇವ..!

ಜೂನ್ ತಿಂಗಳು ಒಂದು ರಾಶಿಯವರಿಗೆ ಒಳ್ಳೆಯ ಲಾಭ ತಂದುಕೊಡಲಿದ್ದು, ಅರ್ಧಕ್ಕೆ ನಿಂತಿರುವ ಕೆಲಸ ಮುಂದುವರೆಸಲು ಅನೂಕೂಲವಾಗಿದೆ. ಅಲ್ಲದೇ ಈ ರಾಶಿಯವರಿಗೆ ಧನಲಾಭ ಕೂಡ ಆಗಲಿದೆ. ಯಾವುದು ಆ ರಾಶಿ ಎಂಬ ಪ್ರಶ್ನೆಗೆ ಉತ್ತರ ಮಕರ ರಾಶಿ. ಮಕರ ರಾಶಿಯವರಿಗೆ ಈ ತಿಂಗಳು ಶನಿಯಿಂದ ಅದೃಷ್ಟ ಬರಲಿದೆ. ಕಬ್ಬಿಣ ವ್ಯಾಪಾರಿಗಳು ಈ ತಿಂಗಳಲ್ಲಿ ಹೆಚ್ಚಿನ ಲಾಭ ಪಡಿಯಬಹುದು....
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img