Saturday, August 9, 2025

karnataka tv tumkur

6 ಸಾವಿರ ರೈತರ ಆಕ್ರೋಶ : ವಿಧಾನಸೌಧಕ್ಕೆ ಮುತ್ತಿಗೆ ಎಚ್ಚರಿಕೆ

ತುಮಕೂರು ತಾಲ್ಲೂಕಿನಲ್ಲಿ ಬಗರ್ ಹುಕುಂ ಅರ್ಜಿಗಳನ್ನು ತಿರಸ್ಕರಿಸಿರುವ ಕ್ರಮ ರೈತರಲ್ಲಿ ಆಕ್ರೋಶ ಉಂಟುಮಾಡಿದ್ದು, ಈ ಸಂಬಂಧ 6 ಸಾವಿರ ರೈತರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಶಾಸಕ ಬಿ. ಸುರೇಶ್‌ಗೌಡ ಎಚ್ಚರಿಸಿದ್ದಾರೆ. ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯ ನಂತರ ಮಾತನಾಡಿದ ಶಾಸಕರು, ಫಾರಂ 57ರಲ್ಲಿ ಸಲ್ಲಿಕೆಯಾಗಿರುವ 6 ಸಾವಿರ...
- Advertisement -spot_img

Latest News

ಹಾಸನ ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಹೋರಾಟ!!

ಹಾಸನದಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಬಲಹೀನತೆ ವಿರುದ್ಧ ಈಗ ಜನಪ್ರತಿನಿಧಿಗಳನ್ನೇ ಎಚ್ಚರಿಸುವ ಹೋರಾಟ ಆರಂಭವಾಗಿದೆ. ಹಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಇನ್ನೂ ಪ್ರಾರಂಭವಾಗದ ಹಿನ್ನೆಲೆಯಲ್ಲಿ, ಜನಪರ...
- Advertisement -spot_img