Thursday, July 23, 2026

karnataka tv tumkur

6 ಸಾವಿರ ರೈತರ ಆಕ್ರೋಶ : ವಿಧಾನಸೌಧಕ್ಕೆ ಮುತ್ತಿಗೆ ಎಚ್ಚರಿಕೆ

ತುಮಕೂರು ತಾಲ್ಲೂಕಿನಲ್ಲಿ ಬಗರ್ ಹುಕುಂ ಅರ್ಜಿಗಳನ್ನು ತಿರಸ್ಕರಿಸಿರುವ ಕ್ರಮ ರೈತರಲ್ಲಿ ಆಕ್ರೋಶ ಉಂಟುಮಾಡಿದ್ದು, ಈ ಸಂಬಂಧ 6 ಸಾವಿರ ರೈತರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಶಾಸಕ ಬಿ. ಸುರೇಶ್‌ಗೌಡ ಎಚ್ಚರಿಸಿದ್ದಾರೆ. ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯ ನಂತರ ಮಾತನಾಡಿದ ಶಾಸಕರು, ಫಾರಂ 57ರಲ್ಲಿ ಸಲ್ಲಿಕೆಯಾಗಿರುವ 6 ಸಾವಿರ...
- Advertisement -spot_img

Latest News

ಸತತ 5ನೇ ದಿನವೂ ಏರಿಕೆಯಾದ ಬಂಗಾರದ ಬೆಲೆ – ಬೆಂಗಳೂರಿನಲ್ಲಿ ಇಂದಿನ ರೇಟ್ ತಿಳಿದುಕೊಳ್ಳಿ!

ನೀವೇನಾದರೂ ಈ ದಿನಗಳಲ್ಲಿ ಬಂಗಾರ ಕೊಳ್ಳಲು ಯೋಜನೆ ಹಾಕಿಕೊಳ್ಳುತ್ತಿದ್ದರೆ, ಈ ಸುದ್ದಿ ಖಂಡಿತ ನಿಮಗೇ. ದೇಶೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ದಿನದಿಂದ ದಿನಕ್ಕೆ ಸತತವಾಗಿ...
- Advertisement -spot_img