Saturday, August 8, 2026

karnataka tv tumkur

6 ಸಾವಿರ ರೈತರ ಆಕ್ರೋಶ : ವಿಧಾನಸೌಧಕ್ಕೆ ಮುತ್ತಿಗೆ ಎಚ್ಚರಿಕೆ

ತುಮಕೂರು ತಾಲ್ಲೂಕಿನಲ್ಲಿ ಬಗರ್ ಹುಕುಂ ಅರ್ಜಿಗಳನ್ನು ತಿರಸ್ಕರಿಸಿರುವ ಕ್ರಮ ರೈತರಲ್ಲಿ ಆಕ್ರೋಶ ಉಂಟುಮಾಡಿದ್ದು, ಈ ಸಂಬಂಧ 6 ಸಾವಿರ ರೈತರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಶಾಸಕ ಬಿ. ಸುರೇಶ್‌ಗೌಡ ಎಚ್ಚರಿಸಿದ್ದಾರೆ. ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯ ನಂತರ ಮಾತನಾಡಿದ ಶಾಸಕರು, ಫಾರಂ 57ರಲ್ಲಿ ಸಲ್ಲಿಕೆಯಾಗಿರುವ 6 ಸಾವಿರ...
- Advertisement -spot_img

Latest News

Koppala News: 371ಜೆ ಕಲಂ ಸಮಗ್ರ ಅವಲೋಕನ, ಅಧ್ಯಯನ ಶಿಬಿರ

Koppala News: ಕುಷ್ಟಗಿ :-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯ ವತಿಯಿಂದ ಸಂವಿಧಾನದ 371ಜೆ ಕಲಂ ಕುರಿತು ಸಮಗ್ರ ಅವಲೋಕನ ಹಾಗೂ ಅಧ್ಯಯನ ಶಿಬಿರವು...
- Advertisement -spot_img