Friday, March 29, 2024

karnataka tv update

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್

ತೈಲ ಮಾರುಕಟ್ಟೆ ಕಂಪನಿಗಳು ಸೋಮವಾರ  ಸತತ ನಾಲ್ಕನೇ ದಿನವೂ ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಿವೆ. ಅದರೆ ಡೀಸಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳಾಗಲ್ಲಿ. ನಾಲ್ಕು ದಿನಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 45 ಪೈಸೆ  ಹೆಚ್ಚಾಗಿದೆ. ಇಂದು ಸಹ ಪೆಟ್ರೋಲ್ ದರದಲ್ಲಿ ಏರಿಕೆ ಕಂಡಿದ್ದು, ದೆಹಲಿ, ಕೋಲ್ಕತಾ ಮತ್ತು ಮುಂಬೈಗಳಲ್ಲಿ ತೈಲ ಕಂಪನಿಗಳು ಪೆಟ್ರೋಲ್ 73,05 ರೂಪಾಯಿ ಅಗಿದೆ. ರಾಜ್ಯ ರಾಜ್ಯಧಾನಿ ಬೆಂಗಳೂರಿಲ್ಲಿ...

ಸಂಸದರಿಗೆ ಅವಮಾನ : ಜನರಿಗೆ ಸ್ವಾಮೀಜಿ ಪಾಠ

ಪಾವಗಡ: ಸಂಸದ ಎ ನಾರಾಯಣ ಸ್ವಾಮಿ ರವರಿಗೆ ಪ್ರವೇಶ ನಿರಾಕರಿಸಿ ವಿವಾದಕ್ಕೆ ಕಾರಣವಾಗಿದ್ದ ಪಾವಗಡ ತಾಲೂಕಿನ ಪೆಮ್ಮನಹಳ್ಳಿ ಗೊಲ್ಲರಹಟ್ಟಿ ಗ್ರಾಮಕ್ಕೆ ಇಂದು ಮಧ್ಯಾಹ್ನ ಚಿತ್ರದುರ್ಗದ ಶ್ರೀಕೃಷ್ಣ ಯಾದಾವನಂದ ಸ್ವಾಮೀಜಿ ಸಮಾಜದ ಮುಖಂಡರೊಂದಿಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ನಿನ್ನೆ ಸಿಎಸ್ಸಾರ್ ನಿಧಿಯನ್ನು ತಂದು ಗೊಲ್ಲರಹಟ್ಟಿಗೆ ಮೂಲ ಸೌಕರ್ಯ ಒದಗಿಸಲು ತಮ್ಮ ತಂಡದೊಂದಿಗೆ...

ಟ್ರಾಫಿಕ್ ರೂಲ್ಸ್ ಬ್ರೇಕ್ ; 24 ಗಂಟೆಯಲ್ಲಿ 60 ಲಕ್ಷ, ಹಾಗಾದ್ರೆ ಒಂದು ವಾರದಲ್ಲಿ…?

ಕಳೆದ ಒಂದು ವಾರದಲ್ಲಿ ದೇಶದಾದ್ಯಂತ ಅತಿ ಹೆಚ್ಚು ಚರ್ಚೆಗೆ ಕಾರಣವಾದ ವಿಷಯ ಅಂದ್ರೆ ಅದು ಹೊಸ ಟ್ರಾಫಿಕ್ ರೂಲ್ಸ್.. ಹೊಸ ಕಾನೂನಿನ ಪ್ರಕಾರ ಜಾರಿಯಾಗಿದ್ದ ದುಬಾರಿ ದಂಡ ವಾಹನ ಸವಾರರನ್ನ ಕನಸಿನಲ್ಲೂ ಬೆಚ್ಚಿ ಬೀಳಿಸುತ್ತಿತ್ತು. ಸದ್ಯ ದಂಡದ ಪ್ರಮಾಣವನ್ನ ಕಡಿಮೆ ಮಾಡುವ ಪ್ರಕಟಣೆ ಹೊರಡಿಸಿರುವ ಸರ್ಕಾರ ವಾಹನ ಸವಾರರು ಕೊಂಚ ನಿಟ್ಟುಸಿರು ಬಿಡುವಂತೆ ಮಾಡಿದೆ....

ಬೇಡ ಬೇಡ ಬೆಂಕಿ ಬೇಡ – ಬಸ್ಸಿನ ಕಣ್ಣೀರ ಕತೆ..!

ಕರ್ನಾಟಕ ಟಿವಿ : ಬಹಳ ಹಿಂದಿನಿಂದ ಹೋರಾಟದ ಹೆಸರಲ್ಲಿ ಕಿಡಿಗೇಡಿಗಳು ಮಾಡುವ ಪುಂಡಾಟಕ್ಕೆ ಬಲಿಯಾಗೋದು ನಮ್ಮ ಕೆಎಸ್ ಆರ್ ಟಿಸಿ ಬಸ್ಸುಗಳು. ಕಾವೇರಿ ಗಲಾಟೆ, ಮತೀಯಗಲಾಟೆ ಸೇರಿದಂತೆ ಯಾವುದೇ ಹೋರಾಟ ಹಿಂಸಾಚಾರಕ್ಕೆ ತಿರುಗಿದಾಗ ಮೊದಲು ಬಲಿಯಾಗೋದು ಕೆ.ಎಸ್.ಆರ್.ಟಿ.ಸಿ ಬಸ್ಸುಗಳು. ರಾಜ್ಯದಲ್ಲಿ ಇದು ವರೆಗೆ ನೂರಾರು ಬಸ್ಸುಗಳು ಹಿಂಸಾಚಾರದ ಸಂದರ್ಭದಲ್ಲಿ ಬೆಂಕಿಗಾಹುತಿಯಾಗಿವೆ. ಮೊನ್ನೆಯಷ್ಟೆ ಮಾಜಿ...

ನಾನೂ ಸಚಿನ್ ತೆಂಡುಲ್ಕರ್ ರೀತಿ ಆಗಬೇಕು ಅಂತ ಅಂದೇ ನಿರ್ಧರಿಸಿದ್ದೆ..!

ತಮ್ಮ ಅತ್ಯದ್ಭುತ ಆಟದಿದಂದಲೇ ಅದೆಷ್ಟೋ ಯುವಕರು ಕ್ರಿಕೆಟ್ ಮೈದಾನದತ್ತ ಆಕರ್ಷಿತರಾಗುವಂತ ಪ್ರೇರಣೆ ನೀಡಿದವರಲ್ಲಿ, ಸಚಿನ್ ತೆಂಡುಲ್ಕರ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಲೆಜೆಂಡ್ ಆಫ್ ದಿ ಕ್ರಿಕೆಟ್, ಕ್ರಿಕೆಟ್ ದೇವರು ಹೀಗೆ, ಹತ್ತಾರು ಗೌರವಗಳನ್ನು ತನ್ನದಾಗಿಸಿಕೊಂಡಿರುವ ಲಿಟಲ್ ಮಾಸ್ಟರ್, ಯುವ ಅಟಗಾರರ ಪಾಲಿಗೆ ಸದಾ ಸ್ಪೂರ್ತಿ… ಹೀಗೆ ತೆಂಡುಲ್ಕರ್ ಅಟದಿಂದ ಸ್ಪೂರ್ತಿ ಪಡೆದು ಕ್ರಿಕೆಟ್ ಅಂಗಳದಲ್ಲಿ...

ರೂಪಾಯಿ ಇಂದ 840 ಕೋಟಿವರೆಗೆ – ಡಿಕೆಶಿ ಸಂಪತ್ತು..!

ನನ್ನನ್ನ ಯಾರೂ ಏನೂ ಮಾಡೋಕಾಗಲ್ಲ ಅನ್ನುವ ಲೆಕ್ಕಾಚಾರದಲ್ಲಿದ್ದ ಡಿಕೆ ಶಿವಕುಮಾರ್ ಕೊನೆಗೂ ಇಡಿ ಪಾಲಾಗಿದ್ದಾರೆ.. ಬಹುತೇಕ ರಾಜಕಾರಣಿಗಳ ರೀತಿ ರಾಜಕೀಯಕ್ಕೆ ಬಂದ ಮೇಲೆ ಡಿಕೆ ಶಿವಕುಮಾರ್ ಸಂಪತ್ತನ್ನ ಸಂಪಾದನೆ ಮಾಡಿದ್ದು.. ಆದ್ರೆ, ಯಾರೂ ಊಹಿಸದಷ್ಟು ವೇಗವಾಗಿ ಸಂಪತ್ತನ್ನ ಸಂಪಾದನೆ ಮಾಡಿದ್ದಾರೆ.. ಸಾಮಾನ್ಯ ರೈತನ ಆಸ್ತಿ ಡಬಲ್ ಆಗೋದಿರಲಿ. ಒಂದು ಮದುವೆಯೋ, ಮನೆಯನ್ನೇ ಕಟ್ಟಿದ್ರೆ ಕರಗಿ...

ರೈಲ್ವೇ ಸ್ಟೇಷನ್ To ರೆಕಾರ್ಡಿಂಗ್ ಸ್ಟುಡಿಯೋ- ಹೇಗಿತ್ತು ರಾನು ಮೊಂಡಲ್ ಜರ್ನಿ..!

ಇದು ಎಂಥವರಿಗೂ ಸ್ಪೂರ್ತಿ ತುಂಬಬಲ್ಲ ಕಥೆ. ಎಲ್ಲ ಮುಗಿದು ಹೊಯಿತು ಜೀವನದಲ್ಲಿ ಇನ್ನೇನು ಇಲ್ಲ ಅಂತ ಅರ್ಧ ವಯಸ್ಸಿನಲ್ಲೇ, ಜೀವನದ ಪಯಣಕ್ಕೆ ಫುಲ್ ಸ್ಟಾಪ್ ಇಡಲು ಮುಂದಾಗುವ ಅಸಹಾಯಕ ಹೃದಯಗಳಿಗೆ ಈ ಸ್ಟೋರಿ ಇನ್ಸ್ಪಿರೇಷನ್ಅಂದ್ರು ಸುಳ್ಳಲ್ಲ. ರೈಲು ನಿಲ್ದಾಣ ಒಂದರಲ್ಲಿ ಕುಳಿತು, ಭಿಕ್ಷೆ ಬೇಡುತ್ತಿದ್ದಾಕೆ ಮುಂಬೈನ ರೆಕಾರ್ಡಿಂಗ್ ಸ್ಟುಡಿಯೋ ಒಂದರಲ್ಲಿ ಹಾಡಿಗೆ ಧ್ವನಿಯಾದಾಕೆಯ...

ದರ್ಶನ್ ದಾಂಪತ್ಯ: ಗಾಳಿ ಸುದ್ದಿಗೆ ಪತ್ನಿ ವಿಜಯಲಕ್ಷ್ಮಿ ಬ್ರೇಕ್..!

ಇತ್ತೀಚೆಗೆ ಬಿಡುಗಡೆಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ೫೦ನೇ ಸಿನಿಮಾ ಅದ್ಧೂರಿ ಪ್ರದರ್ಶನ ಕಾಣುತ್ತಿದೆ. ದುರ್ಯೋಧನನಾಗಿ ಡಿ ಬಾಸ್ ಅಬ್ಬರಿಸಿದ್ದಾರೆ. ಈ ನಡುವೆ ಡಿ ಬಾಸ್ ದಾಂಪತ್ಯ ಜೀವನಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿದ್ದ ಗಾಳಿ ಸುದ್ದಿಯೊಂದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿತ್ತು. ನಿನ್ನೆ ದರ್ಶನ್ ವಿರುದ್ಧ ವಿಜಯಲಕ್ಷ್ಮಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ ಅನ್ನೋ ವದಂತಿ ಹರಿದಾಡಿತ್ತು....

ಪ್ರವಾಹ ಪೀಡಿತ ಪ್ರದೇಶಗಳಿಗೆ ಪರಿಹಾರ ಸಾಮಗ್ರಿ, ರೈಲ್ವೆಯಿಂದ ಉಚಿತ..!

ಭೀಕರ ಪ್ರವಾಹಕ್ಕೆ ತುತ್ತಾಗಿರುವ ಕರ್ನಾಟಕಕ್ಕೆ ನೆರವು ಬೇಕಾಗಿದೆ. ಸದ್ಯ ರಾಜ್ಯದಾದ್ಯಂತ ಹಲವು ಕಡೆಗಳಿಂದ ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಿನ ಮಹಾಪೂರವೇ ಹರಿದು ಬರುತ್ತಿದೆ. ಈ ನಡುವೆ ರೈಲ್ವೆ ಇಲಾಖೆ ಕೂಡ ಪ್ರವಾಹ ಪೀಡಿತ ಕರ್ನಾಟಕ, ಕೇರಳ, ಮಹಾರಾಷ್ಟ್ರಗಳ ನೆರವಿಗೆ ಮುಂದಾಗಿದೆ. ದೇಶದ ಯಾವುದೇ ಭಾಗದಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಬರುವ ಯಾವುದೇ ಪರಿಹಾರ...

ರಾಜ್ಯದ 17 ಜಿಲ್ಲೆಯ 80 ತಾಲೂಕುಗಳು ಪ್ರವಾಹ ಪೀಡಿತ..!

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಸೇರಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು, ಹಾಸನ ಸೇರಿದಂತೆ ರಾಜ್ಯದ ಒಟ್ಟು 17 ಜಿಲ್ಲೆಗಳ 80 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳು ಎಂದು ರಾಜ್ಯ ಘೋಷಿಸಿದೆ. ಒಂದು ಕಡೆ ಆಗಸ್ಟ್ 1 ರಿಂದ 9ರವರೆಗೆ ಕರ್ನಾಟಕ ರಾಜ್ಯದಲ್ಲಿ ಮಹಾ...
- Advertisement -spot_img

Latest News

ಗೂಂಡಾಪಡೆ ಕಟ್ಟಿರುವ ನಿಮ್ಮ ಪಕ್ಷದ ಇತಿಹಾಸ ಎಲ್ಲರಿಗೂ ತಿಳಿದಿದೆ: ಯತೀಂದ್ರಗೆ ಪ್ರೀತಂಗೌಡ ಟಾಂಗ್

Political news: ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಕೇಂದ್ರ ಗೃಹಮಂತ್ರಿ ಅಮಿತ್ ಷಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಮಿತ್‌ ಶಾ ಓರ್ವ ಗೂಂಡಾ, ರೌಡಿ,...
- Advertisement -spot_img