Saturday, July 27, 2024

karnataka tv updates

ಭೀಮ ದರ್ಶನಕ್ಕೆ‌ಅಭಿಮಾನಿಗಳು ಸಜ್ಜು: ಆಗಸ್ಟ್ 9ಕ್ಕೆ ಚಿತ್ರಮಂದಿರಕ್ಕೆ‌ ಭೀಮ ಲಗ್ಗೆ

Movie News: ಈಗಾಗಲೇ ತನ್ನ ಹಾಡುಗಳ ಮೂಲಕ ಬಾರಿ ಸದ್ದನ್ನ ಮಾಡಿರುವ "ಭೀಮ" ಚಿತ್ರವು ಸೆನ್ಸಾರ್ ನಿಂದ ಎ ಸರ್ಟಿಫಿಕೇಟ್ ಪಡೆದುಕೊಂಡು , ಆಗಸ್ಟ್ 9 ಕ್ಕೆ ಚಿತ್ರವನ್ನ ಬಿಡುಗಡೆ ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಚಿತ್ರದ ಹಾಡುಗಳನ್ನು ಪ್ರದರ್ಶಿಸಿದ ಚಿತ್ರತಂಡ, ಚಿತ್ರದಲ್ಲಿ ಬುಡಕಟ್ಟು ಜನಾಂಗದವರ ಹಾಡಿರುವ ಒಂದು ಹಾಡನ್ನು ಬಳಸಿಕೊಳ್ಳಲಾಗಿದ್ದು , ಆ ಹಾಡನ್ನು...

ಅಭಿವೃದ್ಧಿ ಮಾಡಿಲ್ಲವೆಂದ ಆರ್.ಅಶೋಕ್‌ಗೆ ತಿರುಗೇಟು ನೀಡಿದ ದಾಸರಳ್ಳಿ ಮಂಜುನಾಥ್

Political News: ಸದನದಲ್ಲಿಂದು ಕಾಂಗ್ರೆಸ್- ಬಿಜೆಪಿ ನಡುವೆ ಮಾತಿನ ಜಟಾಪಟಿ ನಡೆದಿದ್ದು, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿಯೇ ಮಾಡಿಲ್ಲವೆಂದು ಬಿಜೆಪಿಗರು ಆರೋಪಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರು ತಿರುಗೇಟು ನೀಡಿದ್ದಾರೆ. ವಿಪಕ್ಷ ನಾಯಕ ಆರ್.ಅಶೋಕ್, ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ತಡೆಹಿಡಿದಿದೆ ಎಂದು ಆರೋಪಿಸಿದ್ದರು. https://youtu.be/Ayn4_Q3iOWA ಇದಕ್ಕೆ ತಿರುಗೇಟು ನೀಡಿದ ದಾಸರಳ್ಳಿ ಮಾಜಿ ಎಂಎಲ್‌ಎ ಮಂಜುನಾಥ್, ನಾನು ಶಾಸಕನಾಗಿದ್ದಾಗ,...

2 ಡ್ರೆಸ್ ಕೇವಲ ಸಾವಿರ ರೂಪಾಯಿ: ಸಾವಿರ ರೂಪಾಯಿಗೆ 4 ಲೆಗ್ಗಿನ್ಸ್

Special Story: ಬೆಂಗಳೂರಲ್ಲಿ ಹಲವು ಬಟ್ಟೆ ಅಂಗಡಿಗಳಿದೆ. ಆದರೆ ಒಂದೇ ಬಟ್ಟೆ ಅಂಗಡಿಯಲ್ಲಿ ನಿಮಗೆ ಉತ್ತಮ ಕ್ವಾಲಿಟಿಯ ಬಟ್ಟೆ ಕಡಿಮೆ ರೇಟ್‌ಗೆ ಸಿಗೋದು ಸಿಕ್ಕಾಪಟ್ಟೆ ಅಪರೂಪ. ಅಂಥ ಅಪರೂಪದ ಅಂಗಡಿಯ ಬಗ್ಗೆ ನಾವಿವತ್ತು ಮಾಹಿತಿ ನೀಡಲಿದ್ದೇವೆ. ಸೌಮ್ಯ ಫ್ಯಾಶನ್ಸ್‌ನಲ್ಲಿ ನಿಮಗೆ 1 ಸಾವಿರ ರೂಪಾಯಿಗೆ ಎರಡು ಉತ್ತಮ ಕ್ವಾಲಿಟಿಯ ಡ್ರೆಸ್ ಸಿಗುತ್ತದೆ. ಅಲ್ಲದೇ ಸಾವಿರ ರೂಪಾಯಿಗೆ...

Dharwad News: ಲೇಔಟ್ ವಿಷಯವಾಗಿ ಟೈಲ್ಸ್ ಕೆಲಸಗಾರನ ಕೊ*ಲೆ

Dharwad News: ಧಾರವಾಡ: ಧಾರವಾಡದ ಮಣಿಕಿಲ್ಲಾದ ಡೋರಗಲ್ಲಿಯ ನಿವಾಸಿ, ಹರೀಶ್ ಶಿಂಧೆ(30)ಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ಲೇಔಟ್ ವೊಂದರಲ್ಲಿ ಈ ಘಟನೆ ನಡೆದಿದೆ. https://youtu.be/3Z-OrBZZgig ಹರೀಶ್ ವೃತ್ತಿಯಲ್ಲಿ ಟೈಲ್ಸ್ ಕೆಲಸ ಮಾಡಿಕೊಂಡಿದ್ದ. ನಿನ್ನೆ ರಾತ್ರಿ ಮನೆಯಿಂದ ಹೊರಹೋದವನು, ಮನೆಗೆ ಬರಲೇ ಇಲ್ಲ. ಹಾಗಾಗಿ ಆತನ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಬಳಿಕ...

ಬಾಗಲಕೋಟೆಯಲ್ಲಿ ಅನ್ನಭಾಗ್ಯ ಪಡಿತರ ಅಕ್ರಮ ಸಾಗಾಟ ಜಾಲ ಪತ್ತೆ

Bagalakote News: ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಬಸವೇಶ್ವರ ವೃತ್ತದ ಬಳಿಯ ಗೋದಾಮಿನಲ್ಲಿ ಅನ್ನಭಾಗ್ಯ ಪಡಿತರ ಅಕ್ರಮ ಸಾಗಾಟ ಜಾಲ ಪತ್ತೆಯಾಗಿದ್ದು, ಅಕ್ರಮ ಸಾಗಾಟದ ವೇಳೆ ಅಪಾರ ಪ್ರಮಾಣದ ಪಡಿತರ ಅಕ್ಕಿ ಪತ್ತೆಯಾಗಿದೆ. https://youtu.be/j011IaFh6P0 ಬಡವರ ಅನ್ನಭಾಗ್ಯ ಯೋಜನೆ ಅಕ್ಕಿಗೆ ಕನ್ನ ಹಾಕಿ, ಪಡಿತರ ಅಕ್ಕಿಯನ್ನು ಬೇರೆಡೆ ಸಾಗಿಸಲಾಗುತ್ತಿತ್ತು. ಫ್ರೀಯಾಗಿ ಸಿಗುವ ಅಕ್ಕಿಯನ್ನು ಡಬಲ್ ದುಡ್ಡಿಗೆ...

ಶಾಸಕ ಟಿ.ಬಿ.ಜಯಚಂದ್ರಗೆ ಗೌರವ ಡಾಕ್ಟರೇಟ್ ಪ್ರಧಾನ

Political News: ನಿನ್ನೆ ಗುರು ಪೂರ್ಣಿಮೆಯ ಹಿನ್ನೆಲೆ, ಚಿಕ್ಕಬಳ್ಳಾಪುರದ ಶ್ರೀ ಸತ್ಯ ಸಾಯಿ ಪ್ರೇಮಾಮೃತ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಸಲಾಗಿತ್ತು. ಈ ಕಾರ್ಯಕ್ರಮದಲ್ಲಿ 50 ದಶಕಕ್ಕೂ ಹೆಚ್ಚು ಕಾಲ ರಾಜಕೀಯದಲ್ಲಿ ಸೇವೆ ಸಲ್ಲಿಸಿದ ಕಾರಣಕ್ಕೆ ಶಾಸಕ ಟಿ.ಬಿ.ಜಯಚಂದ್ರಗೆ ಗೌರವ ಡಾಕ್ಟರೇಟ್ ನೀಡಿ, ಗೌರವಿಸಲಾಗಿದೆ. https://youtu.be/wflvGm-2a9M ಜಯಚಂದ್ರ ರಾಜ್ಯದಲ್ಲಿಯೂ ಉತ್ತಮ ಸೇವೆ ಸಲ್ಲಿಸಿದ ರಾಜಕಾರಣಿ ಮಾತ್ರವಲ್ಲದೇ, ಕರ್ನಾಟಕ ಸರ್ಕಾರದ ವಿಶೇಷ...

ಗುರುಪೂರ್ಣಿಮೆ ಹಿನ್ನೆಲೆ ಧಾರವಾಡದಲ್ಲಿ ಗುರು-ಶಿಷ್ಯರ ವೇಷ ತೊಟ್ಟು ಪ್ರದರ್ಶನ ನೀಡಿದ ಪುಟಾಣಿಗಳು

Dharwad News: ಧಾರವಾಡ: ಗುರುಪೂರ್ಣಿಮೆ ಆಚರಣೆ ಹಿನ್ನೆಲೆ, ಧಾರವಾಡದಲ್ಲಿ ಭಾರತೀಯ ಗುರು-ಶಿಷ್ಯ ಪರರಂಪರೆ ಅನಾವರಣವಾಗಿದೆ. ಧಾರವಾಡದ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ಉತ್ತಮ ಪ್ರದರ್ಶನ ನೀಡಿದ್ದು, ರಾಮಾಯಣ, ಪುರಾಣ, ಮಹಾಭಾರತ ಕಾಲದ ಗುರು ಶಿಷ್ಯರ ವೇಷಭೂಷಣ ತೊಟ್ಟು, ಸ್ಕಿಟ್ ಮಾಡಿದರು. https://youtu.be/k0q5w_FH1g8 ಧಾರವಾಡನಗರದ ಮೃತ್ಯುಂಜಯ ನಗರ ಬಡಾವಣೆಯಲ್ಲಿ ಈ ಶಾಲೆ ಇದ್ದು, ವ್ಯಾಸ-ಗಣಪತಿ, ವಾಲ್ಮೀಕಿ, ದ್ರೋಣಾಚಾರ್ಯ-ಏಕಲವ್ಯ,...

ಕಿಮ್ಸ್ ಗೆ ಹೆಚ್ಚುವರಿ 68 ಪಿಜಿ ಸೀಟುಗಳು

News: ಕೆಂಪೇಗೌಡ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಗೆ ಹೆಚ್ಚುವರಿಯಾಗಿ 68 ಪಿಜಿ ಸೀಟುಗಳು ಲಭ್ಯವಾಗಿದೆ. "ಸಂಘದ ನಿರ್ದೇಶಕರ ಸಹಕಾರದ ಪ್ರಯತ್ನದಿಂದ 101 PG ಸೀಟುಗಳಿಗಾಗಿ ಪ್ರಯತ್ನ ಪಟ್ಟಿದ್ದೇವು. ನಮಗೀಗ 68 ಸೀಟುಗಳಿಗೆ ಅನುಮತಿ ಸಿಕ್ಕಿದೆ ಎಂದು ಶಾಸಕರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಸಿ.ಎನ್ ಬಾಲಕೃಷ್ಣ ತಿಳಿಸಿದ್ದಾರೆ. https://youtu.be/pd8NR0I315I https://youtu.be/L0MMFpKZAO0 https://youtu.be/R0tHQT9l3d0

ಧಾರವಾಡದಲ್ಲಿ ಭಾರೀ ಮಳೆ: ರಕ್ಷಣೆ ಮಾಡಿಕೊಳ್ಳುವ ಬಗ್ಗೆ ಡಿಸಿ ಅಣುಕು ಪ್ರದರ್ಶನ

Dharwad News: ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ಮಳೆ ಇರುವ ಹಿನ್ನೆಲೆ ಜಿಲ್ಲಾಡಳಿತ ಹೈ ಅಲರ್ಟ್ ಆಗಿದೆ. ಹೀಗಾಗಿ ಪ್ರವಾಹ ಬಂದರೆ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದ್ದು, ಕೆಲಗೇರಿ ಗ್ರಾಮದ ಕೆರೆಯಲ್ಲಿ ಅಣುಕು ಪ್ರದರ್ಶನ ಮಾಡಿ ತೋರಿಸಲಾಗಿದೆ. https://youtu.be/TCC-UqZhNxE ಕೆರೆಯಲ್ಲಿ ಮುಳುಗುತ್ತಿರುವವರನ್ನ ರಕ್ಷಣಾ ತಂಡದಿಂದ ಹೇಗೆ ರಕ್ಷಣೆ ಮಾಡಬಹುದು ಎಂಬುದರ ಬಗ್ಗೆ ಡಿಸಿ ದಿವ್ಯ ಪ್ರಭು ಅಣುಕು ಪ್ರದರ್ಶನ ಮಾಡಿದ್ದಾರೆ....

ಇದು ಕರ್ನಾಟಕ ಟಿವಿ ಬಿಗ್ ಇಂಪ್ಯಾಕ್ಟ್: ವರದಿ ಬೆನ್ನಲ್ಲೇ ಕಲ್ಲು ಗಣಿಗಾರಿಕೆ ಕ್ವಾರಿ ವಿರುದ್ಧ ಜಿಲ್ಲಾಡಾಳಿತ ಕ್ರಮ

Dharwad News: ಧಾರವಾಡ ತಾಲೂಕಿನಲ್ಲಿ ಸಕ್ರಮ ಹೆಸರಿನಲ್ಲಿ ಅಕ್ರಮ ಗಣಿಗಾರಿಕೆ ಮಾಡುವ ಘಟಕಕ್ಕೆ ದಾಳಿ ನಡೆದಿದೆ. ಜಿಲ್ಲಾಡಳಿತ ನಿರ್ದೇಶನ ಮೇರೆಗೆ ಗಣಿಗಾರಿಕೆ ವಿರುದ್ಧ ಸಮರ ಸಾರಿರುವ ಜಿಲ್ಲಾಧಿಕಾರಿಗಳು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಡಾಕ್ಟರ್ ಪ್ರಶಾಂತ್ ಬುಗುರಿ ನೇತೃತ್ವದಲ್ಲಿ ಸ್ಥಳಕ್ಕೆ ಭೇಟಿ, ಘಟಕಕ್ಕೆ ನೋಟಿಸ್ ಜಾರಿಮಾಡಿ ದಂಡ ವಿಧಿಸಲಾಗಿದೆ . https://youtu.be/c1Nj1EUUoXI ಧಾರವಾಡ: ಸುದ್ದಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img