Wednesday, July 15, 2026

karnataka tv updates

ಇನ್ಸ್ಪೆಕ್ಟರ್ ಮುರಗೇಶ ಚನ್ನಣ್ಣವರ ನೇತೃತ್ವದಲ್ಲಿ ದಾಳಿ: 16 ಮಂದಿ ಜೂಜುಕೋರರ ಬಂಧನ

Hubli News: ಹುಬ್ಬಳ್ಳಿ: ಗ್ರಾಮೀಣ ಪ್ರದೇಶದಲ್ಲಿ ಜೂಜಾಡುತ್ತಿರುವವರ ಬೆನ್ನು ಬಿದ್ದಿರುವ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು, ಜೂಜು ಅಡ್ಡೆಗಳನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸುತ್ತಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳನ್ನು ಬಂಧಿಸುತ್ತಿದ್ದಾರೆ. ಹೌದು, ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಮುರಗೇಶ ಚನ್ನಣ್ಣವರ ಮಾರ್ಗದರ್ಶನದಲ್ಲಿ ಪಿಎಸ್ಐ ಸಚಿನ್ ಅಲಮೇಲ್ಕರ್, ಚಾಮುಂಡೇಶ್ವರಿ ಬೆಳಗಾಂವ್ಕರ್ ನೇತೃತ್ವದ ತಂಡ ಖಚಿತ ಮಾಹಿತಿ ಮೇರೆಗೆ...

Bengaluru News: ವಿಶೇಷ ಶಿಬಿರದಲ್ಲಿ ನಾಯಕತ್ವ ಕೌಶಲ್ಯ ಅರಿತ ಕಿಲ್ಟ್ ವಿದ್ಯಾರ್ಥಿಗಳು

Bengaluru News: ಬೆಂಗಳೂರು: ನಗರದ ಉಳ್ಳಾಲದಲ್ಲಿರುವ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಲೆದರ್ ಮತ್ತು ಫ್ಯಾಷನ್ ಟೆಕ್ನಾಲಜಿ (ಕಿಲ್ಟ್)ಯಲ್ಲಿ ವಿದ್ಯಾರ್ಥಿಗಳಿಗೆ ಯುವ ನಾಯಕತ್ವ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ದಿ ಆರ್ಟ್ ಆಫ್ ಲಿವಿಂಗ್ ಸಹಯೋಗದೊಂದಿಗೆ ಒಂದು ವಾರಗಳ ಕಾಲ ಹಮ್ಮಿಕೊಳ್ಳಲಾದ ಕಾರ್ಯಗಾರವು ಇಂದು ಮುಕ್ತಾಯಗೊಂಡಿತು. ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರಮಾನಂದ್ ಮಾತನಾಡಿ, ಇಂದಿನ ಮಕ್ಕಳು...

Health Tips: ಡಾರ್ಕ್ ಚಾಕೋಲೇಟ್ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು..?

Health Tips: ಚಾಕೋಲೇಟ್ ಅಂದ್ರೆ ಯಾರಿಗೆ ತಾನೇ ಇಷ್ಟ ಇಲ್ಲಾ ಹೇಳಿ..? ಪುಟ್ಟ ಮಕ್ಕಳಿಂದ ಹಿಡಿದು, ದೊಡ್ಡವರವರೆಗೂ ಚಾಕೋಲೇಟನ್ನು ಎಲ್ಲರೂ ಇಷ್ಟಪಡುತ್ತಾರೆ. ಆದರೆ ಚಾಕೋಲೇಟ್‌ನಲ್ಲಿ ಸಕ್ಕರೆ ಅಂಶ ಹೆಚ್ಚಾಗಿರುತ್ತದೆ. ಹಾಗಾಗಿ ಇದು ಆರೋಗ್ಯಕ್ಕೆ ಹಾನಿಕಾರಕ. ಆದ್ರೆ ನೀವು ಪ್ರತಿದಿನ ಬರೀ 2 ತುಂಡು ಡಾರ್ಕ್ ಚಾಕೋಲೇಟ್ ತಿಂದ್ರೆ, ನಿಮ್ಮ ಆರೋಗ್ಯ, ಸೌಂದರ್ಯ ಎರಡೂ ಚೆನ್ನಾಗಿರುತ್ತದೆ. ಡಾರ್ಕ್‌...

Web News: ಗಂಡಸರಿಗೂ ಇದೆ ಕಾನೂನು ರಕ್ಷಣೆ: ಸುಳ್ಳು ಕೇಸ್‌ಗಳಿಗೆ ಹೆದರಲೇಬೇಡಿ!

Web News: ಇಂದಿನ ಕಾಲದಲ್ಲಿ ಅದೆಷ್ಟೋ ಹೆಣ್ಣು ಮಕ್ಕಳು ವಿವಾಹವಾಗಿ, ಪತಿಯ ಮೇಲೆ ಸುಳ್ಳು ಆರೋಪ ಹೊರಿಸಿ, ಜೀವನ ನಿರ್ವಹಣಾ ವೆಚ್ಚ ಪಡೆಯಲು ಯತ್ನಿಸುತ್ತಿದ್ದಾರೆ. ಆದರೆ ಇಂಥ ಕೇಸ್‌ಗಳನ್ನು ಕೋರ್ಟ್ ಅಷ್ಟು ಸಲೀಸಾಗಿ ನಂಬುತ್ತಿಲ್ಲ. ಹಾಗಾಗಿಯೇ ಎಷ್ಟೋ ಸುಳ್ಳು ಕೇಸ್‌ಗಳಲ್ಲಿ ಪತಿಯ ಮನೆಯವರಿಗೆ ಗೆಲುವು ಸಿಕ್ಕ ಉದಾಹರಣೆಗಳಿದೆ. ಈ ಬಗ್ಗೆ ಖ್ಯಾತ ವಕೀಲರಾದ ವಿ.ಮಂಜುನಾಥ್ ವಿವರಿಸಿದ್ದು,...

Hubli News: ಹುಬ್ಬಳ್ಳಿ- ಧಾರವಾಡ ಬಂದ್ ಯಶಸ್ವಿ: ಬಸ್ ಸಂಚಾರ ಆರಂಭ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರ ಬಂದ್ ಯಶಸ್ವಿಗೊಂಡ ಬೆನ್ನಲ್ಲೇ ಸಾರಿಗೆ ಸಂಚಾರ ಯಥಾಸ್ಥಿತಿಗೆ ಮರುಳಿದ್ದು, ನಗರ, ಗ್ರಾಮೀಣ ಹಾಗೂ ಚಿಗರಿ ಸಂಚಾರ ಆರಂಭಗೊಂಡಿದೆ. ಬೆಳಿಗ್ಗೆ 6ರಿಂದ ಸಂಜೆ 6 ವರೆಗೆ ಅವಳಿನಗರವನ್ನು ಬಂದ್ ಮಾಡಿ ಪ್ರತಿಭಟನೆ ಕರೆ ಕೊಟ್ಟಿರುವ ಬೆನ್ನಲ್ಲೇ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಈಗ ಪುನರ್ ಆರಂಭಗೊಂಡಿದೆ. ಹೌದು.. ಒಂದೊಂದಾಗಿ ಬಸ್...

Problems in Divorce: ಅಪ್ಪ-ಅಮ್ಮನ ಜಗಳ ಮಕ್ಕಳು ಯಾರ ಸುಪರ್ದಿಗೆ?

Problems in Divorce: ಇತ್ತೀಚಿನ ದಿನಗಳಲ್ಲಿ ಮದುವೆ ಅಂದರೆ ಮಕ್ಕಳಾಟವಾಗಿದೆ. ಮದುವೆಯಾಗಿ ಮಕ್ಕಳಾದ ಬಳಿಕ, ಜಗಳಗಳು ಶುರುವಾಗೋದು ಕಾಮನ್. ಆದರೆ ಅದೇ ಜಗಳವನ್ನು ಸಂಬಂಧ ಮುರಿಯುವವರೆಗೂ ತೆಗೆದುಕೊಂಡು ಹೋಗಬಾರದು. ಆದರೆ ಎಷ್ಟೋ ಜನ, ಜಗಳವಾಡಿ, ಅದರಿಂದಲೇ ಸಂಬಂಧ ಮುರಿದುಕೊಂಡು ಬಿಡುತ್ತಾರೆ. ಮಕ್ಕಳ ಗತಿ ಏನು..? ಅಪ್ಪ- ಅಮ್ಮನ ಪ್ರೀತಿ ಒಟ್ಟಿಗೆ ಸಿಗದಿದ್ದರೆ, ಅದರಿಂದ ಮಕ್ಕಳ...

Sandalwood News: ಟಾಕ್ಸಿಕ್ ಗ್ಲಿಂಪ್ಸ್ ಮೈಲಿಗಲ್ಲು! ಪುಷ್ಪ2 ದಾಖಲೆ ಉಡೀಸ್

Sandalwood News: ಆರಂಭದಿಂದಲೂ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರ ಸಿಕ್ಕಾಪಟ್ಟೆ ನಿರೀಕ್ಷೆ ಹುಟ್ಟಿಸಿದೆ. ಅದಕ್ಕೆ ಪೂರಕ ಅನ್ನುವಂತೆ ಅವರ ಬರ್ತ್ ಡೇಗೆ ರಿಲಿಸ್ ಆದ ಗ್ಲಿಂಪ್ಸ್ ಸಾಕ್ಷಿ ಅನ್ನಬಹುದು. ಅದಷ್ಟೇ ಅಲ್ಲ, ಈಗ ಟಾಕ್ಸಿಕ್ ಗ್ಲಿಂಪ್ಸ್ ಹೊಸ ದಾಖಲೆ ಬರೆದಿದೆ ಅಂದರೆ ನಂಬಲೇಬೇಕು. ಒಂದು ನಿಮಿಷದ ಸಣ್ಣ ಝಲಕ್ ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಸಖತ್...

Sandalwood News: ರಚಿತಾ ಸಿನಿಮಾಗೆ ಸಂಕಷ್ಟ! ಸಂಜು-ಗೀತಾ ರಿಲೀಸ್ ಡೌಟು

Sandalwood News: ಸಿನಿಮಾರಂಗದಲ್ಲಿ ಕಷ್ಟಗಳು ಹೊಸದೇನಲ್ಲ. ಸಿನಿಮಾಗಳಿಗೆ ಸಮಸ್ಯೆ ಎದುರಾಗೋದೂ ಕಾಮನ್. ರಿಲೀಸ್ ಬಾಗಿಲಿಗೆ ಬಂದ ಅದೆಷ್ಟೋ ಸಿನಿಮಾಗಳು ತೆರೆಗೆ ಅಪ್ಪಳಿಸಲಾಗದೆ ಉಳಿದ ಅದೆಷ್ಟೋ ಉದಾಹರಣೆಗಳೂ ಇವೆ. ಈಗ ಅಂತಹ ಸ್ಥಿತಿಗೆ ರಚಿತಾರಾಮ್ ಮತ್ತು ಶ್ರೀನಗರ ಕಿಟ್ಟಿ ಅಭಿನಯದ ಸಂಜು ವೆಡ್ಸ್ ಗೀತಾ 2 ಸೇರಿದೆ. ಹೌದು, ಎಲ್ಲವು ಅಂದುಕೊಂಡಂತೆ ನಡೆದಿದ್ದರೆ, ಜನವರಿ 10ಕ್ಕೆ ಈ...

ಮಹಿಳೆಯರಿಗೆ ಕಾನೂನಿನ ಅನುಕೂಲಗಳು, ಗಂಡಸರಿಗೆ ತೊಂದರೆ ಆಗುವ ಅಂಶಗಳೇನು..?

Web Story: ಇತ್ತೀಚಿನ ದಿನಗಳಲ್ಲಿ ಹಲವು ಮಹಿಳೆಯರು, ಗಂಡನಿಂದ ಡಿವೋರ್ಸ್ ಪಡೆದು, ಜೀವನಾಂಶ ಪಡೆಯಬೇಕು ಅನ್ನೋ ಕಾರಣಕ್ಕೆ ಮದುವೆಯಾಗಿರುವಂತೆ ನಡೆದುಕೊಳ್ಳುತ್ತಿದ್ದಾರೆ. ಅದರಂತೆ ಅತುಲ್ ಎಂಬ ಟೆಕ್ಕಿ ಸಾವನ್ನಪ್ಪಿದ್ದೇ ಇದಕ್ಕೆ ಸ್ಪಷ್ಟ ಉದಾಹರಣೆ, ಹಲವು ಬಾರಿ ಕೋರ್ಟ್‌ನಲ್ಲಿ ವಿಚಾರಣೆ ನಡೆಯುವಂತೆ ಮಾಡಿ, ಆತ ಬೆಂಗಳೂರಿನಿಂದ ಪದೇ ಪದೇ ತನ್ನೂರಿಗೆ ಹೋಗಲೇಬೇಕಾದ ಸಂದರ್ಭ ಅನಿವಾರ್ಯವಾಗುವಂತೆ ಮಾಡಿ, ಕೊನೆಗೂ...

ನಿಮಗೂ ಈ ಮೆಸೇಜ್ ಬರಬಹುದು, ನಿಮ್ಮ ಅಕೌಂಟ್ ಖಾಲಿಯಾಗಬಹುದು.. ಹುಷಾರ್..!

Tech News: ಇತ್ತೀಚಿನ ದಿನಗಳಲ್ಲಿ ಯುಪಿಐ ಪೇಮೆಂಟ್ ಮೆಥಡ್ ಹೆಚ್ಚಾದಂತೆ, ಟೆಕ್ನಾಲಜಿ ಮುಂದುವರೆದಂತೆ, ಜನರಿಗೆ ಇದರಿಂದ ಸಹಾಯವಾಗುವುದಕ್ಕಿಂತ ಹೆಚ್ಚು, ನಷ್ಟವೇ ಆಗುತ್ತಿದೆ. ಮೊದಲೆಲ್ಲ ಮೊಬೈಲ್‌ಗೆ ಬರುವ ಓಟಿಪಿ, ಎಟಿಎಂ ಕಾರ್ಡ್‌ ಮೂಲಕ ಸ್ಕ್ಯಾಮ್ ಮಾಡಲಾಗುತ್ತಿತ್ತು. ಆದರೆ ಇದೀಗ ಹೊಸ ಸ್ಕ್ಯಾಮ್ ಶುರುವಾಗಿದೆ. ಅದೇನಂದ್ರೆ, ನಿಮ್ಮ ಮೊಬೈಲ್‌ಗೆ 1000 ರೂಪಾಯಿ ಕ್ರೆಡಿಟೆಡ್ ಎಂದು ಮೆಸೇಜ್ ಬರುತ್ತದೆ. ನೀವು...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img