Political News: ಕಾಂಗ್ರೆಸ್ಸಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ದೂರವಿಟ್ಟು ಸಂಚು ರೂಪಿಸಲಾಗುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಅದರಂತೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಹ ಇದೇ ರೀತಿ ಆರೋಪಿಸಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ ಎಂದಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳ ಬೇಗುದಿ ಇದೆ, ಡಿಸಿಎಂ ಡಿ.ಕೆ.ಶಿವಕುಮಾರ್...
Political News: ಇಂದು ಚಿಕ್ಕಮಗಳೂರಿನಲ್ಲಿ ಅಡಗಿ ಕುಳಿತಿದ್ದ 6 ನಕ್ಸಲು ಷರತ್ತುಬದ್ಧವಾಗಿ ಸಿಎಂ ಸಿದ್ದರಾಮಯ್ಯ ಎದುರು ಶರಣಾಗಿದ್ದಾರೆ. ಈ ಬಗ್ಗೆ ಬಿಜೆಪಿಯ ಕೆಲ ನಾಯಕರು ವಿರೋಧ ಹೊರಹಾಕಿದ್ದು, ನಕ್ಸಲರಿಗೆ ಸಪೋರ್ಟ್ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ಪ್ರಶ್ನಿಸಿ, ಟ್ವೀಟ್ ಮಾಡಿರುವ ಬಿಜೆಪಿ ನಾಯಕ ಸುನೀಲ್ ಕುಮಾರ್ ಸಾಲು ಸಾಲು ಪ್ರಶ್ನೆ...
Recipe: ಬೇಕಾಗುವ ಸಾಮಗ್ರಿ: ಒಂದು ಕಟ್ಟು ಪಾಲಕ್ ಸೊಪ್ಪು, ಕಾಲು ಕಪ್ ತೊಗರಿ ಬೇಳೆ, ಅರ್ಧ ಕಪ್ ಕಡಲೆಬೇಳೆ, ಕಾಲು ಕಪ್ ಹೆಸರು ಬೇಳೆ, ಅರಿಶಿನ, ಉಪ್ಪು, ನಾಲ್ಕು ಸ್ಪೂನ್ ಎಣ್ಣೆ, ಕೊಂಚ ಹಿಂಗು, ಅರ್ಧ ಸ್ಪೂನ್ ಜೀರಿಗೆ, 5ರಿಂದ 6 ಬೆಳ್ಳುಳ್ಳಿ ಎಸಳು, 1 ಉದ್ದಕ್ಕೆ ಹೆಚ್ಚಿದ ಈರುಳ್ಳಿ, 1 ಸ್ಪೂನ್ ಖಾರದ...
Dharwad News: ಧಾರವಾಡ: ರಾಜ್ಯದಲ್ಲಿ ಗುತ್ತಿಗೆದಾರರ ಆತ್ಮಹತ್ಯೆ ಪ್ರಕರಣಗಳು ಮುಂದುವರಿದಿದ್ದರೆ, ಧಾರವಾಡದಲ್ಲಿ ಬಾಕಿ ಬಿಲ್ ಗಾಗಿ ಗುತ್ತಿಗೆದಾರ ಎನ್ ಆರ್ ನಾಯಕ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಈ ದೂರಿನ ಫಲವಾಗಿ, ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಬಂಧನವಾಗಿದೆ. ಕಾಮಗಾರಿ ಮಾಡಿದ ಗುತ್ತಿಗೆದಾರನೊಬ್ಬನ ಬಾಕಿ ಬಿಲ್ ನೀಡದೆ ಇರೋ ವಿಚಾರಕ್ಕೆ ಇಂಜಿನಿಯರ ಬಂಧಿಸಲಾಗಿದೆ. ಇಂಜಿನಿಯರ್ ದೇವರಾಜ ಶಿಗ್ಗಾಂವಿ...
Health Tips: ಇತ್ತೀಚಿನ ದಿನಗಳಲ್ಲಿ ಹಲವು ವಿವಾಹಿತರು ಎದುರಿಸುತ್ತಿರುವ ಸಮಸ್ಯೆ ಅಂದ್ರೆ, ಸಂತಾನ ಸಮಸ್ಯೆ. ಕೆಲವು ವರದಿಗಳ ಪ್ರಕಾರವಂತೂ, ಮುಂದಿನ ದಿನಗಳಲ್ಲಿ ಹಲವು ಹೆಣ್ಣು ಮಕ್ಕಳು ವಿವಾಹವಾಗುವುದಿಲ್ಲ. ವಿವಾಹವಾದರೂ, ತಾಯಿಯಾಗಲು ಇಚ್ಛಿಸುವುದಿಲ್ಲ ಎಂದು ಬಹಿರಂಗವಾಗಿದೆ. ಆದರೆ ವಿವಾಹವಾದ ಬಳಿಕ ಮಗು ಬೇಕು ಎಂದರೂ, ಹಲವರಿಗೆ ಮಕ್ಕಳಾಗುತ್ತಿಲ್ಲ. ಹಾಗಾದ್ರೆ ಈ ಸಮಸ್ಯೆಗೆ ಕಾರಣವೇನು ಅಂತಾ ತಿಳಿಯೋಣ...
Health Tips: ಗರ್ಭಿಣಿಯರು ಆದಷ್ಟು ಸೂರ್ಯನ ತಿಳಿ ಬಿಸಿಲಿಗೆ ಮೈಯೊಡ್ಡಬೇಕು ಎಂದು ಹೇಳಲಾಗುತ್ತದೆ. ಅಲ್ಲದೇ ಪುಟ್ಟ ಮಕ್ಕಳನ್ನು ಆದಷ್ಟು ಬಿಸಿಲಿಗೆ ನಿಲ್ಲಿಸಲಾಗುತ್ತದೆ. ಹೀಗೆ ಮಾಡಲು ಕಾರಣ, ಮಕ್ಕಳಿಗೆ ವಿಟಾಮಿನ್ ಡಿ ಕೊರತೆಯಾಗದಿರಲಿ ಎಂದು. ಮಕ್ಕಳಿಗೆ ಕಾಮಾಲೆ ರೋಗ ಬಾರದಿರಲಿ, ಮಕ್ಕಳ ಚರ್ಮ ಆರೋಗ್ಯಕರವಾಗಿರಲಿ ಎಂದು.
ಬೆಳಿಗ್ಗೆ 9 ಗಂಟೆಯೊಳಗೆ ಬರುವ ಸೂರ್ಯನ ತಿಳಿ ಬಿಸಿಲಿಗೆ ಮೈಯೊಡ್ಡಿದರೆ,...
Sandalwood News: ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಶ್ರೀ ಡಿ.ವಿ. ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷ ತುಂಬಿದ ಸುಸಂದರ್ಭದಲ್ಲಿ ಅನ್ನದಾತರಾದ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಿದರು.
ಈಗ ಪ್ರಶಸ್ತಿಗಳ ಸಂಖ್ಯೆ10ಕ್ಕೇರಿದೆ. ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ 24ನೇ ವರ್ಷದ ಪ್ರಶಸ್ತಿ ಪ್ರದಾನ...
Sandalwood News: ಇತ್ತೀಚೆಗೆ ಮೋಶನ್ ಪೋಸ್ಟರ್ ಬಿಡುಗಡೆ ಮಾಡಿದ ''ಅಪಾಯವಿದೆ ಎಚ್ಚರಿಕೆ" ಚಿತ್ರತಂಡ ಅದರ ವಿಶೇಷತೆ ಯಿಂದ ನಿರೀಕ್ಷೆ ಹುಟ್ಟಿಸಿತ್ತು. ನಂತರ "ಬ್ಯಾಚುಲರ್ ಬದುಕು" ಅನ್ನುವ ಸಾಂಗ್ ಬಿಡುಗಡೆಗೊಳಿಸಿ, ಎಲ್ಲಾ ಬ್ಯಾಚುಲರ್ಸ್ ಬದುಕಿನ ಬವಣೆಗಳ ನೈಜತೆಯನ್ನು ತೋರಿಸಿ ಕಚೆಗುಳಿ ಇಟ್ಟ ಚಿತ್ರತಂಡ ಇದೀಗ ಟೀಸರ್ ಬಿಡುಗಡೆಗೊಳಿಸಿ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ.
ತುಂಬಾ ದಿನಗಳ ಬಳಿಕ ಕನ್ನಡ...
Health Tips: ನೆನೆಸಿಟ್ಟ ಡ್ರೈಫ್ರೂಟ್ಸ್ ತಿನ್ನುವುದರಿಂದ ಎಲ್ಲರ ಆರೋಗ್ಯಕ್ಕೂ ಅತ್ಯುತ್ತಮ ಲಾಭವಿರುತ್ತದೆ. ಆದರೆ ನಿಮ್ಮ ಮಕ್ಕಳ ಆರೋಗ್ಯ ಚೆನ್ನಾಗಿರಬೇಕು. ನಿಮ್ಮ ಮಕ್ಕಳಿಗೆ ನೆನಪಿನ ಶಕ್ತಿ ಹೆಚ್ಚಬೇಕು. ಚುರುಕಾಗಬೇಕು ಅಂದ್ರೆ, ನೀವು ನೆನೆಸಿಟ್ಟ ಅಖ್ರೋಟ್ ಸೇವನೆ ಮಾಡಬೇಕು. ಹಾಗಾದ್ರೆ ನೆನೆಸಿಟ್ಟ ಅಖ್ರೋಟ್ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.
ನೆನೆಸಿದ ಅಖ್ರೋಟನ್ನು ಪ್ರತಿದಿನ ಬೆಳಿಗ್ಗೆ ಖಾಲಿ...