Hubli News: ಹುಬ್ಬಳ್ಳಿ; ನಾನು ಹಾಗೂ ರಚಿತಾ ರಾಮ್ ನಟನೆಯ ಬಹು ನಿರೀಕ್ಷಿತ “ಸಂಜು ವೆಡ್ಸ್ ಗೀತಾ 2′ ಸಿನಿಮಾ ಜನವರಿ 10ರಂದು ಬಿಡುಗಡೆಯಾಗುತ್ತಿದೆ ಎಂದು ಚಿತ್ರದ ನಾಯಕ ಶ್ರೀನಗರ ಕಿಟ್ಟಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು.
ಈಗಾಗಲೇ “ಅವನು ಸಂಜು ಅವಳು ಗೀತಾ’ ಎಂಬ ಚಿತ್ರದ ಹಾಡು ಸೇರಿದಂತೆ ಚಿತ್ರದ ಎಲ್ಲ ಹಾಡುಗಳು...
Dharwad News: ಕೃಷಿ ವಿಶ್ವವಿದ್ಯಾಲಯದ ಜಮೀನಿನಲ್ಲಿ ಎರಡು ದಿನ ಹಿಂದೆ ಅಪರಿಚಿತರು ಶ್ರೀ ಅಯ್ಯಪ್ಪ ಹಾಗೂ ನಾಗದೇವರ ಮೂರ್ತಿ ಪ್ರತಿಷ್ಠಾನ ಮಾಡಿದ್ದು, ವಿವಾದಿತ ಸ್ಥಳಕ್ಕೆ ಶ್ರೀ ರಾಮ ಸೇನೆ ಸಂಘಟನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಳೆದ ಶುಕ್ರವಾರ ತಡ ಸಂಜೆ ಕೃಷಿ ವಿವಿ ಜಮೀನಿನ ಮೂರ್ತಿ ಪ್ರತಿಷ್ಠಾನ ಪ್ರದೇಶಕ್ಕೆ ಭೇಟಿ...
Web News: ದೇಶದಲ್ಲಿ ಚಿಕ್ಕ ಪುಟ್ಟ ವಸ್ತುಗಳಿಗೂ ಬೆಲೆ ಹೆಚ್ಚುತ್ತಿದೆ. ಟ್ಯಾಕ್ಸ್ ಹೆಚ್ಚುತ್ತಿದೆ. ಸೆಕೆಂಡ್ ಹ್ಯಾಂಡ್ ವಾಹನ ತೆಗೆದುಕೊಂಡರೆ ಟ್ಯಾಕ್ಸ್ ಹೆಚ್ಚು, ಕೆರೆಮಲ್ ಪಾಪ್ಕಾರ್ನ್ಗೆ ಟ್ಯಾಕ್ಸ್ ಹೆಚ್ಚು, ಹೀಗೆ ಎಲ್ಲದಕ್ಕೂ ಟ್ಯಾಕ್ಸ್ ಹೆಚ್ಚಾಗುತ್ತಲೇ ಹೋಗುತ್ತಿದೆ. ಕೆಲವರಿಗೆ ಸ್ಯಾಲರಿ ಬಂದರೂ, ಟ್ಯಾಕ್ಸ್ ಕಟ್ ಆಗಿ ಬರುತ್ತಿದೆ. ಈ ರೀತಿ ಜೀವನ ನಡೆದರೆ, ಬದುಕುವುದು ಹೇಗೆ..? ನಾವು...
Spiritual: ಹಿಂದೂ ಧರ್ಮದಲ್ಲಿ ಬರುವ ದೇವಿಯರು ಯಾರೂ ತಾಯಿಯ ಗರ್ಭದಲ್ಲಿ ಜನಿಸಿದವರಲ್ಲ. ಬದಲಾಗಿ, ದತ್ತುಪುತ್ರಿಯರೇ. ಉದಾಹರಣೆಗೆ ಶ್ರೀರಾಮ ಕೌಸಲ್ಯೆಯ ಗರ್ಭದಲ್ಲಿ ಜನಿಸಿದ. ಆದರೆ ಸೀತೆ ಜನಕ ರಾಜನಿಗೆ ಹೊಲದಲ್ಲಿ ಚಿನ್ನದ ಪೆಟ್ಟಿಗೆಯಲ್ಲಿ ಸಿಕ್ಕಿದಳು. ಪಾರ್ವತಿ, ಪದ್ಮಾವತಿ, ರಾಧಾ, ದ್ರೌಪದಿ ಇವರೆಲ್ಲ ತಾಯಿಯ ಗರ್ಭದಲ್ಲಿ ಜನಿಸಿದವರಲ್ಲ. ಬದಲಾಗಿ ದತ್ತು ಪುತ್ರಿಯರು. ಹಾಗಾದರೆ ಇದರ ಹಿಂದಿರುವ ರಹಸ್ಯವೇನು..?....
Political news: ಬೆಂಗಳೂರಿನಲ್ಲಿಂದು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ, ಬೆಂಗಳೂರು ಆಯೋಜಿಸಿದ್ದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ “ಸುವರ್ಣ ಮಹೋತ್ಸವ” ಕಾರ್ಯಕ್ರಮ ನಡೆದಿದ್ದು, ಸಿಎಂ ಸಿದ್ದರಾಮಯ್ಯ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿ ಹಲವು ರಾಜಕೀಯ ಗಣ್ಯರು ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ದೇಶದ ಹೆಮ್ಮೆಯ ಮಾನಸಿಕ ಆರೋಗ್ಯ...
Spiritual: ದೀಪ ಯಕ್ಷಿಣಿ ಆರಾಧಕರಾಗಿರುವ ಸಂತೋಷ್ ಭಟ್ ಗುರೂಜಿ, ನವರತ್ನಗಳ ಧಾರಣೆ ಬಗ್ಗೆ ವಿವರಣೆ ನೀಡಿದ್ದಾರೆ. ಅದರಲ್ಲೂ ಜಲನೀಲ ಎಂಬ ರತ್ನ ಎಷ್ಟು ಪವರ್ ಫುಲ್ ಅಂತ ಗುರೂಜಿ ವಿವರಿಸಿದ್ದಾರೆ.
ಗುರೂಜಿ ಹೇಳುವ ಪ್ರಕಾರ, ನವರತ್ನಗಳು ಮನುಷ್ಯನ ಜೀವನದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಏಕೆಂದ್ರೆ, ನವರತ್ನದಲ್ಲಿ ನವಗ್ರಹಗಳ ಪರಿಣಾಮವಿರುತ್ತದೆ. ಮನುಷ್ಯನಿಗೆ ಇರುವ ದೊಡ್ಡ ದೊಡ್ಡ ಅಪಾಯಗಳನ್ನು...
Horoscope: ಆಚಾರ್ಯ ತಾಮ್ರಪರ್ಣಿ ಗುರೂಜಿ 2025ರಲ್ಲಿ 12 ರಾಶಿಗಳ ಫಲಾಫಲ ಹೇಗಿರುತ್ತದೆ ಎಂದು ವಿವರಿಸಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.
ಮೇಷ: ಮೇಷ ರಾಶಿಗೆ ಮಾರ್ಚ್ ಬಳಿಕ ಶನಿಯ ಪ್ರವೇಶವಾಗಲಿದೆ. ಸಾಡೇಸಾಥಿ ಶುರುವಾಗಲಿದ್ದು, ಜೀವನ ಅನುಭವ ಕೊಡಲು ಶನಿ ಬರಲಿದ್ದಾನೆ. ಹೀಗಾಗಿ ಯಾರ್ಯಾರ ಮದುವೆ ವಿಳಂಬವಾಗುತ್ತಿದೆಯೋ, ಅವರಿಗೆ ಕಂಕಣಭಾಗ್ಯ ಕೂಡಿ ಬರುವ ಸಾಧ್ಯತೆ ಇದೆ. ಇನ್ನು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್, ಮಾಧ್ಯಮದ ಜೊತೆ ಮಾತನಾಡಿದ್ದು, ಗ್ಯಾರಂಟಿ ಯೋಜನೆ ಅಂತ ಫ್ರೀ ಕೊಡುತ್ತಾರೆ. ಮತ್ತೊಂದು ಕಡೆ ಸಾಲ ತೆಗೆದುಕೊಳ್ಳತ್ತಾರೆ. ಈ ಸಾಲ ಮತ್ತು ಬಡ್ಡಿಯಲ್ಲಿ ಸಾರಿಗೆ ಸಂಸ್ಥಗಳು ನಡೆಯುತ್ತಿವೆ. ನಾಲ್ಕು ಸಾರಿಗೆ ಸಂಸ್ಥೆಗಳು ನಷ್ಟದಲ್ಲಿವೆ. ಸರ್ಕಾರದ ನಿರ್ಲಕ್ಷ್ಯ ಮತ್ತು ದುರಾಡಳಿತ ಇದಕ್ಕೆ ಕಾರಣ. ಪ್ರಯಾಣಿಕರಿಗೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು,ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಹೆಸರಲ್ಲಿ ಜನತೆಗೆ ಸುಳ್ಳು ಹೇಳಿ ಅಧಿಕಾರಕ್ಕೆ ಬಂದು, ಈಗ ಎಕ್ಸಪೋಸ್ ಆಗುತ್ತಿದೆ. 200 ಯುನಿಟ್ ಉಚಿತ ವಿದ್ಯುತ್ ಎಂದು ಹೇಳಿ, ಅದಕ್ಕಿಂತ ಜಾಸ್ತಿ ಬಳಸಿದ್ರೆ, ಹೆಚ್ಚಿನ ಹಣ ವಸೂಲಿ ಮಾಡಿದರು. ಹಾಲಿನ ದರ ಹೆಚ್ಚಳ ಮಾಡಿದ್ರು, ಡಿಸೇಲ್ ಪೆಟ್ರೋಲ್...
Horoscope: 2025ನೇ ವರ್ಷ ಮೀನ ರಾಶಿಯವರಿಗೆ ಯಾವ ಫಲಗಳನ್ನು ನೀಡುತ್ತದೆ ಎಂಬ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿ ಭವಿಷ್ಯ ನುಡಿದಿದ್ದಾರೆ.
ಹೊಸ ವರ್ಷದಲ್ಲಿ 6 ಗ್ರಹಗಳು ನಿಮ್ಮ ರಾಶಿಯಲ್ಲಿ ಕುಳಿತಿರುತ್ತದೆ. ಹಾಗಾಗಿ ಈ ರಾಶಿಯವರಿಗೆ ಈ ವರ್ಷ ಕೆಟ್ಟದ್ದೂ ಇದೆ, ಒಳ್ಳೆಯದ್ದೂ ಇದೆ. ಅದರಲ್ಲೂ ಆರೋಗ್ಯದಲ್ಲಿ ಬದಲಾವಣೆಯಾಗಲಿದ್ದು, ಆರೋಗ್ಯದ ಕಡೆ ಗಮನ ಕೊಡಲೇಬೇಕು.
ಜನ್ಮದಲ್ಲಿರುವ ರಾಹು...