Thursday, July 16, 2026

karnataka tv updates

2025ನೇ ವರ್ಷ ವೃಷಭ ರಾಶಿಯವರಿಗೆ ಹೇಗಿರಲಿದೆ..? ಶ್ರೀನಿವಾಸ್ ಗುರೂಜಿ ಭವಿಷ್ಯ

Horoscope: ಖ್ಯಾಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿ 2025 ವರ್ಷದ ಭವಿಷ್ಯವನ್ನು ಹೇಳಿದ್ದು, ವೃಷಭ ರಾಶಿಯವರಿಗೆ ಈ ವರ್ಷ ಹೇಗಿರಲಿದೆ ಎಂದು ವಿವರಿಸಿದ್ದಾರೆ. ವೃಷಭ ರಾಶಿಯವರಗೆ 2024ನೇ ವರ್ಷ ಕಷ್ಟದ ವರ್ಷವಾಗಿತ್ತು. ಯಾವ ಕೆಲಸಕ್ಕೆ ಕೈ ಹಾಕಿದರೂ, ನಷ್ಟ ಅನುಭವಿಸಬೇಕಾಗಿತ್ತು. ಆದರೆ, 2025ನೇ ವರ್ಷ ಅನುಕೂಲಕರವಾದ ವರ್ಷವಾಗಿದೆ. ಉತ್ತಮ ಯೋಗ ನಿಮ್ಮದಾಗುವ ವರ್ಷ. ಈ ವರ್ಷದಲ್ಲಿ ನಿಮಗೆ...

ಶ್ರೀನಿವಾಸ ಗುರೂಜಿಯವರಿಂದ ಮೇಷ ರಾಶಿಯವರ 2025ರ ವರ್ಷ ಭವಿಷ್ಯ

Horoscope: 2025 ಶುರುವಾಗಿದೆ. ಹೊಸ ವರ್ಷವನ್ನು ಸುಮ್ಮನೆ ವೇಸ್ಟ್ ಮಾಡದೇ, ಏನಾದರೂ ಸಾಧಿಸಬೇಕು ಎಂದು ಹಲವರು ಅಂದುಕೊಂಡಿದ್ದಾರೆ. ಜೊತೆಗೆ ನಾವು ಈ ವರ್ಷ ಎಷ್ಟು ಲಕ್ಕಿ ಎಂದು ತಿಳಿಯಲು ಕಾತುರರಾಗಿದ್ದಾರೆ. ಹಾಾಗಾಗಿ ಖ್ಯಾತ ಜ್ಯೋತಿಷಿ ಶ್ರೀನಿವಾಸ್ ಗುರೂಜಿ ಯಾವ ರಾಶಿಯವರಿಗೆ ಏನು ಲಾಭ ನಷ್ಟ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದಾರೆ. ಮೊದಲ ರಾಶಿಯಾದ ಮೇಷ...

ಯುವಕನಿಗೆ ಚಾಕು ಇರಿದ ಪುಂಡರ ಗುಂಪು – ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆ..

Hubli News: ಹುಬ್ಬಳ್ಳಿ: ಅಯೋಧ್ಯ ನಗರದ ಮಸೀದಿ ಬಳಿಯಲ್ಲಿ ಪುಂಡರ ಗುಂಪೊಂದು ಓರ್ವ ಯುವಕನ ಮೇಲೆ ಅಟ್ಟಾಡಿಸಿ ಚಾಕುವಿನಿಂದ ಇರಿಯುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾ ದಲ್ಲಿ ಸೆರೆಯಾಗಿದೆ. ಯುವಕನ ಹೆಸರು ಮಾರುತಿ ಎಂದು ತಿಳಿದು ಬಂದಿದೆ. ಇನ್ನು ಯುವಕನಿಗೆ ಚಾಕು ಇರಿದಿರುವ ದೃಶ್ಯಗಳು ಅಲ್ಲೇ ಇದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಏಕಾಏಕಿ ಬಂದ ಯುವಕರ...

2050ಕ್ಕೆ ಮದುವೆ ಅನ್ನೋ ಕಾನ್ಸೆಪ್ಟ್ ಅಪರೂಪವಾಗತ್ತಾ..? ಆಗಬಹುದು ಅಂತಿದೆ ಈ ವರದಿ

Marriage: ಬೇರೆ ದೇಶಗಳಿಗೆ ಹೋಲಿಸಿದರೆ, ನಮ್ಮ ದೇಶದಲ್ಲಿ ಮದುವೆ ಗ್ರ್ಯಾಂಡ್ ಆಗಿ, ಶಾಸ್ತ್ರೋಕ್ತವಾಗಿ ನಡೆಯುತ್ತದೆ. ಹೂವು ಮಾರಾಟಗಾರರಿಗೆ, ಕೇಟರಿಂಗ್‌ನವರಿಗೆ, ಮೇಕಪ್ ಮಾಡುವವರಿಗೆ, ಡೆಕೋರೇಟರ್‌ಗಳಿಗೆ ಹೀಗೆ ಹಲವರಿಗೆ ಅತ್ಯುತ್ತಮ ರೀತಿಯಲ್ಲಿ ಮಾರಾಟವಾಗುವಂತೆ ನಮ್ಮ ದೇಶದಲ್ಲಿ ಮದುವೆಯಾಗುತ್ತದೆ. ಆದರೆ 2050ರಲ್ಲಿ ಮದುವೆ ಅನ್ನೋದು ಒಂದು ಅಪರೂಪದ ಫಂಕ್ಷನ್ ಆಗಬಹುದು ಅಂತಿದೆ ಕೆಲವು ವರದಿ. ಮಾರ್ಗನ್ ಸ್ಟ್ಯಾನ್ಲಿ ಎನ್ನುವವರು ರಿಸರ್ಚ್...

ಮದ್ದಿಡಿ ಹಾಕಿದ್ರೆ ಜೀವ ಹೋಗುತ್ತಾ? ಕೈ ಮದ್ದಿಗೆ ಸಿಂಪಲ್ ಪರಿಹಾರ!

ನೀವು ಕೆಲವರು ಊಟಕ್ಕೆ ಮದ್ದು ಹಾಕಿದ್ರು ಅನ್ನೋ ಮಾತನ್ನು ಕೇಳಿರುತ್ತೀರಿ. ಮದ್ದು ಅಂದ್ರೆ ಕೆಲವು ಕಡೆ ಔಷಧಿ ಅನ್ನೋ ಅರ್ಥವಿದೆ. ಆದ್ರೆ ಇ್ನನೊಂದು ಮದ್ದು ಅಂದ್ರೆ, ಊಟದಲ್ಲಿ ನಿಧಾನಗತಿಯಲ್ಲಿ ಕೊಲ್ಲುವಂಥ ವಿಷ. ಈ ವಿಷವನ್ನು ಒಮ್ಮೆ ಊಟಕ್ಕೆ ಹಾಕಿ ಕೊಟ್ಟರೆ, ಮೊದಲು ವಾಂತಿ, ಬೇಧಿ ಶುರುವಾಗಿ, ಬಳಿಕ ಜ್ವರ ಬಂದು, ನಂತರದಲ್ಲಿ ಮೈತುಂಬ ಗುಳ್ಳೆಗಳಾಗಿ,...

ಲಕ್ಷ್ಮೀ ಹೆಬ್ಬಾಳ್ಳರ್‌, ಸಿ.ಟಿ.ರವಿ ಪ್ರಕರಣದ ಇತ್ಯರ್ಥಕ್ಕೆ ಸಿದ್ಧ: ಸಭಾಪತಿ ಹೊರಟ್ಟಿ

Hubli News: ಹುಬ್ಬಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹಾಗೂ ಸಿ.ಟಿ. ರವಿ ಪ್ರಕರಣಕ್ಕೆ ಇತಿಶ್ರೀ ಹಾಡಬೇಕೆಂದಿದ್ದೆ ಆದರೆ ಅದು ಆಗಿಲ್ಲ. ಅವರು ತಯಾರಿದ್ದೇರೆ ಈಗಲೂ ನಾನು ರೆಡಿ ಇದ್ದೇನೆ. ಇಡೀ ಪ್ರಕರಣವನ್ನು ಇಷ್ಟಕ್ಕೆ ಮುಗಿಸಿ ಮುಂದೆ ಸಾಗಬೇಕೆಂದು ಬಯಸಿದ್ದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.. ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿ.ಟಿ. ರವಿ...

ಸದ್ಯದಲ್ಲೇ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇನೆ: ಶಿವರಾಮೇಗೌಡ

Political news: ಮಂಡ್ಯದ ಮಾಜಿ ಸಂಸದ ಮತ್ತು ಮಾಜಿ ಶಾಸಕ ಶಿವರಾಮೇಗೌಡ, ತಾವು ಮಗನೊಂದಿಗೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇನೆ ಎಂದು ಹೇಳಿದರು. ನಾನು ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಹಾಸನದಲ್ಲಿ, ಚನ್ನಪಟ್ಟಣದಲ್ಲಿ ಸಮಾವೇಶ ನಡೆದ ಸಂದರ್ಭದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿ ಎಂದು ಹೇಳಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಆದರೆ ಇದೀಗ ಸೇರಬೇಕು ಎಂದುಕೊಂಡೆ, ಧನುರ್ಮಾಸ ಮುಗಿಯಲಿ, ಬಳಿಕ ಸೇರಿ...

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸೋರಿಕೆ ಪ್ರಕರಣ: ಇನ್ನೋರ್ವ ಮಾಲಾಧಾರಿ ಸಾವು: ಸಾವಿನ ಸಂಖ್ಯೆ 8ಕ್ಕೇರಿಕೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಅಗ್ನಿ ಅವಘಡದಿಂದ ಗಂಭೀರ ಗಾಯಗೊಂಡಿದ್ದ ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಪ್ರಕಾಶ ಬಾರಕೇರ (42) ಕಿಮ್ಸ್​​ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಇದರೊಂದಿಗೆ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮೃತ ಪ್ರಕಾಶ ಬಾರಕೇರ, ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದಾರೆ. ಸೋಮವಾರ ರಾತ್ರಿಯಷ್ಟೇ ಅಯ್ಯಪ್ಪ ಮಾಲಾಧಾರಿ ತೇಜಸ್ವರ್ (27)​​...

ತಂದೆ-ಮಗನಿಗೆ ಚಾಕು ಇರಿದು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ ಮುಜಾಮೀಲ್‌ ಕಾಲಿಗೆ ಖಾಕಿ ಫೈರಿಂಗ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಘೋಡಕೆ ಫ್ಲ್ಯಾಟ್‌ನಲ್ಲಿ ಸೋಮವಾರ ರಾತ್ರಿ ತಂದೆ ಮಗನ ಮೇಲೆ ಚಾಕು ಇರಿದು ಕೊಲೆಗೆ ಯತ್ನಿಸಿದ್ದಲ್ಲದೇ ಬಂಧಿಸಲು ಬಂದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದ ಆರೋಪಿಯ ಮೇಲೆ ಖಾಕಿ ಫೈರಿಂಗ್ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಜಾವೇದ್ ಹಾಗೂ ಮುಜಾಮೀಲ್ ಕುಟುಂಬದವರ ನಡುವೆ ಚಿಕ್ಕ ಮಕ್ಕಳ ಜಗಳ ವಿಕೋಪಕ್ಕೆ ಹೋಗಿ ಪೊಲೀಸ್...

Hubli News: ಕ್ಷುಲ್ಲಕ ಕಾರಣಕ್ಕೆ ಚಾಕು ಇರಿತ: ಗಾಯಾಳುಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

Hubli News: ಹುಬ್ಬಳ್ಳಿ: ಇಷ್ಟು ದಿನಗಳ ಕಾಲ ಶಾಂತವಾಗಿದ್ದ ಹುಬ್ಬಳ್ಳಿಯಲ್ಲಿ ಅಪರಾಧ ಕೃತ್ಯಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಂತೆ ಇಂದು ಕೂಡಾ ಕ್ಷುಲ್ಲಕ ಕಾರಣಕ್ಕಾಗಿ ಇಬ್ಬರಿಗೆ ಚಾಕು ಇರಿದಿರುವ ಘಟನೆ ಹುಬ್ಬಳ್ಳಿಯ ಆನಂದನಗರದ ಘೋಡಕೆ ಪ್ಲಾಟ್ ನಲ್ಲಿ ನಡೆದಿದೆ. ಸಮೀರ್ ಶೇಖ್ (18) ಹಾಗೂ ಆತನ ಚಿಕ್ಕಪ್ಪ ಜಾವೇದ್ ಶೇಖ್ (32) ಎಂಬವರೇ ಚಾಕು...
- Advertisement -spot_img

Latest News

Horoscope: ಈ ರಾಶಿಯವರಿಗೆ ಸದಾ ಲಕ್ಷ್ಮೀ ಕೃಪೆ ಇರುತ್ತದೆ. ಹಣದ ಸಮಸ್ಯೆ ತೀರಾ ಅಪರೂಪ..

Horoscope: ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕೆಲವರಿಗೆ ಹಣ ಸಮಸ್ಯೆ ಇರುವುದೇ ಇಲ್ಲ. ಎಲ್ಲಿಂದಾದರೂ ಹಣ ಬೇಗ ಸಿಕ್ಕಿಬಿಡುತ್ತದೆ. ಮಿರಾಕಲ್ ಅನ್ನುವ ರೀತಿ ಲಕ್ಷ್ಮೀ ಅವರ...
- Advertisement -spot_img