Thursday, July 16, 2026

karnataka tv updates

Political news: ಮನ್‌ಮುಲ್‌ ಚುನಾವಣೆ: ಮಹೇಶ್ ಮೈತ್ರಿ ಪಕ್ಷದ ಅಭ್ಯರ್ಥಿ

Mandya News: ಮದ್ದೂರು: 'ಮಂಡ್ಯ ಜಿಲ್ಲಾ ಹಾಲು ಒಕ್ಕೂಟಕ್ಕೆ (ಮನ್‌ಮುಲ್‌) ಫೆ. 2ರಂದು ನಿರ್ದೇಶಕರ ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ (ಎನ್‌ಡಿಎ) ಪಕ್ಷಗಳ ಅಭ್ಯರ್ಥಿಯಾಗಿ ಎನ್.ಮಹೇಶ್ ಅವರನ್ನು ಒಮ್ಮತದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ' ಎಂದು ಮಾಜಿ ಶಾಸಕ ಸುರೇಶ್ ಗೌಡ ತಿಳಿಸಿದರು. ಪಟ್ಟಣದ ಮಾಜಿ ಶಾಸಕ ಡಿ.ಸಿ. ತಮ್ಮಣ್ಣ ಅವರ ನಿವಾಸದಲ್ಲಿ...

ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳ ಸಾವು: ಸಚಿವ ಸಂತೋಷ್ ಲಾಡ್ ಸಂತಾಪ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯ ಅಯ್ಯಪ್ಪ ದೇವಸ್ಥಾನದಲ್ಲಿ ಗ್ಯಾಸ್ ಸೋರಿಕೆಯಾಗಿ ಉಂಟಾದ ಸ್ಫೋಟದಲ್ಲಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 9 ಜನರ ಪೈಕಿ ಮತ್ತೆ ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದು, ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಸಂತಾಪ ಸೂಚಿಸಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ...

ಸಿಲಿಂಡರ್ ಸೋರಿಕೆ ದುರಂತ: ಮತ್ತೋರ್ವ ಅಯ್ಯಪ್ಪಸ್ವಾಮಿ ಮಾಲಾಧಾರಿ ಸಾವು- 7ಕ್ಕೇರಿದ ಮರಣದ ಸಂಖ್ಯೆ

Hubli News: ಹುಬ್ಬಳ್ಳಿ: ಉಣಕಲ್‌ನ ಅಚ್ಚವ್ವನ ಕಾಲೋನಿಯಲ್ಲಿ ನಡೆದ ಗ್ಯಾಸ್ ಸಿಲಿಂಡರ್ ಸೋರಿಕೆ ಪ್ರಕರಣದಲ್ಲಿ ಮತ್ತೋರ್ವ ಮಲಾಧಾರಿ ಸಾವಿಗೀಡಾಗಿದ್ದು, ಸತ್ತವರ ಸಂಖ್ಯೆ ಏಳಕ್ಕೇರಿದೆ. ತೇಜಸ್ ಸತಾರೆ ಎಂಬ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದು, ತೇಜಸ್ ಹೊಟೇಲ್‌ನಲ್ಲಿ ಕುಕ್ ಆಗಿ ಕೆಲಸ ಮಾಡುತ್ತಿದ್ದ. ಘಟನೆಯಲ್ಲಿ ಇನ್ನೋರ್ವನ ಸ್ಥಿತಿಯೂ ಗಂಭೀರವಾಗಿದೆ. ಘಟನೆಯ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮೃತ...

Numerology: ಸಂಖ್ಯಾಶಾಸ್ತ್ರದ ಪ್ರಕಾರ ಈ ರಾಶಿಗಳಿಗೆ ಅದೃಷ್ಟ

Numerology: ಸಂಖ್ಯಾಶಾಸ್ತ್ರಜ್ಞೆಯಾಗಿರುವ ಶ್ರೀಮತಿ ಮೀತಾ ಅವರು, ದ್ವಾದಶ ರಾಶಿಗಳ ಫಲಾಾಫಲಗಳನ್ನು ವಿವರಿಸಿದ್ದಾರೆ. ಮೇಷ: ಮೇಷ ರಾಶಿಯವರು ಈ ವರ್ಷ ತಾಳ್ಮೆಯಿಂದ ವರ್ತಿಸಬೇಕಾಗುತ್ತದೆ. ಅವರ ಕೆಲಸಕ್ಕೆ ಬಾಧೆ ಬರಬಹುದು. ಮನೆಯಲ್ಲಿ ಜಗಳವಾಗಬಹುದು. ಹಾಗಾಗಿ ಆದಷ್ಟು ಕೋಪ ತಾಪ ಕಡಿಮೆ ಮಾಡಿಕೊಳ್ಳಬೇಕು. ವೃಷಭ: ವೃಷಭ ರಾಶಿಯವರು ಕೂಡ ತಾಳ್ಮೆಯಿಂದ ವರ್ತಿಸಿದ್ದಲ್ಲಿ, ಇವರಿಗೆ ರಾಜಯೋಗ ಅನುಭವಿಸುವ ಸಾಧ್ಯತೆ ಇರುತ್ತದೆ. ಶನಿ ಬಲ...

Horoscope: ಕೈ ಮೇಲೆ ಈ ನಂಬರ್ ಬರೆದುಕೊಂಡು ಹೋದರೆ, ನೀವಂದುಕೊಂಡದ್ದು ಆಗುತ್ತದೆ

Horoscope: ಖ್ಯಾತ ಜ್ಯೋತಿಷಿಗಳಾದ ನಾಗರಾಜ್ ಶರ್ಮಾ ಗುರೂಜಿ ದ್ವಾದಶ ರಾಶಿಗಳ ಫಲಾಫಲ ಹೇಳಿದ್ದಾರೆ. ಜೊತೆಗೆ ಆಯಾ ರಾಶಿಯವರು ಯಾವ ಸಂಖ್ಯೆಯನ್ನು ತಮ್ಮ ಕೈ ಮೇಲೆ ಬರೆದುಕೊಂಡು ಹೋದರೆ, ಉತ್ತಮ ಅಂತಾ ಹೇಳಿದ್ದಾರೆ. ಮೇಷ: ಮೇಷ ರಾಶಿಯ 12ನೇಯ ಮನೆಯಲ್ಲಿ ರಾಹು ಇರುವ ಕಾರಣ, ನಿಮ್ಮ ಯಾರೋ ಹೆದರಿಸುವ ಪ್ರಯತ್ನ ಮಾಡುತ್ತಾರೆ. ನಿಮಗೆ ಯಾವುದೇ ತೊಂದರೆ ಆಗಬಾರದು....

ಹುಬ್ಬಳ್ಳಿ ಮೈದಾನದಲ್ಲಿ ರೌಡಿ ಪರೇಡ್ ನಡೆಸಿ, ಖಡಕ್ ವಾರ್ನಿಂಗ್ ನೀಡಿದ ಕಮಿಷನರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ರೌಡಿಗಳಿಗೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾಾರ್ ಖಡಕ್ ವಾರ್ನಿಂಗ್ ನೀಡಿದ್ದಾರೆ. ಹುಬ್ಬಳ್ಳಿಯ ಹಳೇ ಸಿಎಆರ್ ಮೈದಾನದಲ್ಲಿ ಕಮಿಷನರ್ ರೌಡಿ ಪರೇಡ್ ನಡೆಸಿದ್ದು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ನೇತೃತ್ವದಲ್ಲಿ ಪರೇಡ್ ನಡೆಸಲಾಯಿತು. ಅವಳಿ ನಗರದ 15 ಪೊಲೀಸ್ ಠಾಣೆಗಳಿಂದ ಸುಮಾರು 1000ಕ್ಕೂ ಹೆಚ್ಚು ರೌಡಿಗಳು ಪರೇಡ್ ನಡೆಸಿದರು. ಈ ರೌಡಿಗಳೆಲ್ಲ...

2025ರಲ್ಲಿ ಯಾವುದು ಲಕ್ಕಿ ನಂಬರ್..? ದೇಶದಲ್ಲೇ ಡೇಂಜರ್ ನಂಬರ್ ಯಾವುದು ಗೊತ್ತಾ..?

Horoscope: ಸಂಖ್ಯಾಶಾಸ್ತ್ರಜ್ಞೆ ಶ್ರೀಮತಿ ಮೀತಾ ಅವರು ದೇಶಕ್ಕೆ ಯಾವ ನಂಬರ್ ಅನ್‌ಲಕ್ಕಿ, ಮತ್ತು ನಮಗೆ ಯಾವ ನಂಬರ್ ಲಕ್ಕಿ ಅನ್ನೋ ಬಗ್ಗೆ ವಿವರಿಸಿದ್ದಾರೆ. ಮೀತಾ ಅವರು ಹೇಳುವ ಪ್ರಕಾಾರ, 2 ಮತ್ತು 9 ನಂಬರ್ ನಮ್ಮ ದೇಶಕ್ಕೆ ಡೇಂಜರ್ ಆಗಿರುವಂಥ ನಂಬರ. ನಮ್ಮ ದೇಶದಲ್ಲಿ ಏನೇ ಕೆಟ್ಟದ್ದು ಸಂಭವಿಸುವುದಿದ್ದರೂ, ಅದು 2ನೇ ತಾರೀಕು ಮತ್ತು 9ನೇ...

2025 Horoscope: ಈ ರಾಶಿಯವರಿಗೆ ಶನಿ ಕಾಟ ಮುಗಿಯಿತು, ಇನ್ನೇನಿದ್ರೂ ರಾಜಯೋಗ

  Horoscope: 2025ನೇ ಇಸವಿ ಶುರುವಾಗಲು ಇನ್ನು ಎರಡೇ ದಿನ ಬಾಕಿ ಉಂಟು. 2025ನೇ ವರ್ಷ ನನಗೆ ಎಷ್ಟು ಲಕ್ಕಿ, ಎಷ್ಟು ಅನ್‌ಲಕ್ಕಿ ಎಂದು ತಿಳಿದುಕೊಳ್ಳುವ ಕುತೂಹಲ ಹಲವರಿಗೆ ಇರುತ್ತದೆ. ಹಾಗಾಗಿ ಕರ್ನಾಟಕ ಟಿವಿಯಲ್ಲಿ ಜ್ಯೋತಿಷಿಗಳು, ಸಂಸ್ಕತ ವಿದ್ವಾನರೂ ಆದ ಶ್ರೀ ವೇಣುಗೋಪಾಲ್ ಶರ್ಮಾ ಅವರು ದ್ವಾದಶ ರಾಶಿಗಳ ಫಲಾಫಲ ಹೇಳಿದ್ದಾರೆ. ಮೇಷ: ಈ ವರ್ಷ ಭೂಮಿ...

ಸ್ಯಾಮ್ಯೂಯಲ್ ಕೊ* ಕೇಸ್: ಆರೋಪಿಗಳನ್ನು ಬಂಧಿಸುವಲ್ಲಿ ಬೆಂಡಿಗೇರಿ ಪೊಲೀಸರು ಸಕ್ಸಸ್

Hubli News: ಹುಬ್ಬಳ್ಳಿ: 27.12.2024 ರಂದು ಹುಬ್ಬಳ್ಳಿಯ ಮಂಟೂರ ರಸ್ತೆ ನಿವಾಸಿಯಾದ ಸ್ಯಾಮುಯಲ್ ಮಬ್ಬು ಎಂಬಾತನನ್ನು ಕೊಲೆ ಮಾಡಿ ಪರಾರಿಯಾಗಿ ಆರೋಪಿಗಳನ್ನ ಬಂಧನ ಮಾಡುವಲ್ಲಿ ಬೆಂಡಿಗೇರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಪತ್ತೆ ಮಾಡಲು ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಹುಬ್ಬಳ್ಳಿ ದಕ್ಷಿಣ ಉಪವಿಭಾಗದ ಎಸಿಪಿ ಉಮೇಶ್ ಚಿಕ್ಕಮಠ ರವರ ನೇತೃತ್ವದಲ್ಲಿ ಬೆಂಡಿಗೇರಿ ಪೊಲೀಸ್ ಠಾಣೆಯ...

2025ರಲ್ಲಿ ಯಾವ ರಾಶಿಗೆ ಶನಿ ಆಗಮಿಸಲಿದ್ದಾನೆ..? ವೇಣುಗೋಪಾಲ್ ಶರ್ಮಾರಿಂದ ಜ್ಯೋತಿಷ್ಯ ವಿವರಣೆ

Horoscope: 2025ನೇ ಇಸವಿ ಬರಲು ಇನ್ನೆರಡೇ ದಿನಗಳು ಬಾಕಿ ಇದೆ. ಈ ವರ್ಷ ನಮ್ಮ ಜೀವನ ಯಾವ ರೀತಿ ಇರಲಿದೆ. ಯಾವ ರಾಶಿಯವರಿಗೆ ಲಕ್ ಯಾಾವ ರಾಶಿಯವರಿಗೆ ಕಷ್ಟ ಅನ್ನೋ ಬಗ್ಗೆ ಜ್ಯೋತಿಷಿಗಳು ವಿವರಿಸಿದ್ದಾರೆ. ಅದರಲ್ಲೂ ಯಾವ ರಾಶಿಗೆ ಈ ವರ್ಷ ಶನಿ ಆಗಮಿಸಲಿದ್ದಾನೆ ಅಂತಲೂ ಜ್ಯೋತಿಷಿಗಳು ಹೇಳಿದ್ದಾರೆ. ಸಂಸ್ಕೃತ ವಿದ್ವಾಂಸರು, ಜ್ಯೋತಿಷಿಗಳೂ ಆದಂಥ ಶ್ರೀ...
- Advertisement -spot_img

Latest News

Horoscope: ಈ ರಾಶಿಯವರಿಗೆ ಸದಾ ಲಕ್ಷ್ಮೀ ಕೃಪೆ ಇರುತ್ತದೆ. ಹಣದ ಸಮಸ್ಯೆ ತೀರಾ ಅಪರೂಪ..

Horoscope: ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕೆಲವರಿಗೆ ಹಣ ಸಮಸ್ಯೆ ಇರುವುದೇ ಇಲ್ಲ. ಎಲ್ಲಿಂದಾದರೂ ಹಣ ಬೇಗ ಸಿಕ್ಕಿಬಿಡುತ್ತದೆ. ಮಿರಾಕಲ್ ಅನ್ನುವ ರೀತಿ ಲಕ್ಷ್ಮೀ ಅವರ...
- Advertisement -spot_img