Thursday, July 16, 2026

karnataka tv updates

ಹುಬ್ಬಳ್ಳಿಯಲ್ಲಿ ಮತ್ತೆ ಝಳಪಿಸಿದ ಮಾರಕಾಸ್ತ್ರ: ತನಿಖೆ ಕೈಗೊಂಡ ಕಮಿಷನರ್ ಎನ್.ಶಶಿಕುಮಾರ್

Hubli News: ಹುಬ್ಬಳ್ಳಿ: ವ್ಯಕ್ತಿಯೋರ್ವನನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ ಘಟನೆ ಇಲ್ಲಿನ ನಗರದ ಹೊರವಲಯದ ಗದಗ ರಸ್ತೆಯಲ್ಲಿ ಗುರುವಾರ ತಡರಾತ್ರಿ ನಡೆದಿದ್ದು, ಕೊಲೆ ಮಾಡಿದ ಆರೋಪಿತರನ್ನು ಆದಷ್ಟು ಬೇಗ ಬಂಧನ ಮಾಡಲಾಗುವುದು ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ಹೇಳಿದರು. ಇಲ್ಲಿನ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಭೀಕರ ಕೊಲೆ ಪ್ರಕರಣಕ್ಕೆ...

ಶಿವಮೊಗ್ಗದಿಂದ ಹೆಚ್ಚಿನ ನಗರಗಳಿಗೆ ನೇರ ವಿಮಾನಯಾನ ಕಲ್ಪಿಸುವಂತೆ ಬಿ.ವೈ ರಾಘವೇಂದ್ರ ಒತ್ತಾಯ

Shivamogga News: ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೇರೆ ನಗರಗಳಿಗೆ ( ಇನ್ನು ಹಲವು ಪ್ರದೇಶಗಳಿಗೆ) ವಿಮಾನಯಾನ ಸೌಲಭ್ಯ ಕಲ್ಪಿಸುವಂತೆ ನಾಗರಿಕ ವಿಮಾನಯಾನ ಸಚಿವರಿಗೆ ಜನಪ್ರಿಯ ಸಂಸದ ಅಭಿವೃದ್ಧಿ ಹರಿಕಾರ ಬಿ.ವೈ.ರಾಘವೇಂದ್ರ ಅವರು ಮನವಿ ಮಾಡಿದ್ದಾರೆ. ಶ್ರೀ ಬಿಎಸ್ ಯಡಿಯೂರಪ್ಪನವರ,ಶ್ರೀ ಬಿ ವೈ ರಾಘವೇಂದ್ರರ ವಿಶೇಷ ಆಸಕ್ತಿ.. ಪರಿಶ್ರಮದಿಂದ..2023 ರಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ಅವರಿಂದ...

ಮೃತರು ಕಡು ಬಡವರು, 5 ಲಕ್ಷ ಪರಿಹಾರ ಎಲ್ಲಿಗೂ ಸಾಕಾಗುವುದಿಲ್ಲ, ಹೆಚ್ಚು ಪರಿಹಾರ ನೀಡಲಿ: ಶಾಸಕ ಮಹೇಶ್

Hubli News: ಹುಬ್ಬಳ್ಳಿ: ಕಳೆದ ನಾಲ್ಕು ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ನಡೆಯುತ್ತಿದ್ದ ಚಿಕಿತ್ಸೆಗೆ ಸ್ಪಂದಿಸದೆ ರಾಜೂ (16) ಮಾಲಾಧಾರಿ ಕೊನೆಯುಸಿರೆಳೆದಿದ್ದಾನೆ. ನಿನ್ನೆ ನಿಜಲಿಂಗಪ್ಪ ಬೇಪುರಿ(58), ಸಂಜಯ ಸವದತ್ತಿ (18) ಮೃತರಾಗಿದ್ದರು. ಸಿಲಿಂಡರ್ ಸೋರಿಕೆಯಾಗಿ ಸ್ಪೋಟಗೊಂಡು, 9 ಜನ ಮಾಲಾಧಾರಿಗಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರಲ್ಲಿ ಮೂವರು ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಉಳಿದವರಿಗೆ...

ಮೃತ ಮಾಲಾಧಾರಿಯ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೊಡಿಸುವ ಕೆಲಸ ಮಾಡುತ್ತೇನೆ: ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಕಳೆದ ನಾಲ್ಕು ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ನಡೆಯುತ್ತಿದ್ದ ಚಿಕಿತ್ಸೆಗೆ ಸ್ಪಂದಿಸದೆ ರಾಜೂ (16) ಮಾಲಾಧಾರಿ ಕೊನೆಯುಸಿರೆಳೆದಿದ್ದಾನೆ. ನಿನ್ನೆ ನಿಜಲಿಂಗಪ್ಪ ಬೇಪುರಿ(58), ಸಂಜಯ ಸವದತ್ತಿ (18) ಮೃತರಾಗಿದ್ದರು. ಸಿಲಿಂಡರ್ ಸೋರಿಕೆಯಾಗಿ ಸ್ಪೋಟಗೊಂಡು, 9 ಜನ ಮಾಲಾಧಾರಿಗಳು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರಲ್ಲಿ ಮೂವರು ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಉಳಿದವರಿಗೆ...

ಆರ್ಥಿಕ ಸುಧಾರಣೆ ತಂದ ಕೀರ್ತಿ ಡಾ.ಮನಮೋಹನ್ ಸಿಂಗ್‌ಗೆ ಸಲ್ಲುತ್ತದೆ: ಬಸವರಾಜ್ ಬೊಮ್ಮಾಯಿ

Hubli News: ಹುಬ್ಬಳ್ಳಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನರಾಗಿರುವ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮಾಜಿ ಸಿಎಂ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ಈಡಿ ದೇಶ ಇವತ್ತು ದುಃಖದಲ್ಲಿ ಮುಳುಗಿದೆ. ಒಬ್ಬ ವ್ಯಕ್ತಿ ಇಲ್ಲದಾಗ ಆ ವ್ಯಕ್ತಿಯ ಮಹತ್ವ ಗೊತ್ತಾಗುತ್ತೆ. ಸಾಧಾರಣ ರಾಜಕಾರಣಿ ಅಲ್ಲಾ, ಬ್ಯಾಂಕ್ ಕೆಲಸ ಮಾಡಿ, ಪೈನಾನ್ಸ್ ವಿಭಾಗದಲ್ಲಿ ಕೆಲಸ...

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸೋರಿಕೆ ಪ್ರಕರಣ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಉಣಕಲ್ಲ ಗ್ರಾಮದಲ್ಲಿ ಸಿಲೆಂಡರ ಸೋರಿಕೆಯಾಗಿ ತೀವ್ರವಾಗಿ ಗಾಯಗೊಂಡಿದ್ದ ಒಂಬತ್ತು ಮಾಲಾದಾರಿಗಳಲ್ಲಿ ಇಬ್ಬರು ಚಿಕಿತ್ಸೆ ಫಲಿಸದೆ ನಿನ್ನೆ ಸಾವನ್ನಪ್ಪಿದ್ದರು. ಇಂದು ಮತ್ತೊಬ್ಬ ಮಾಲಾದಾರಿ ಸಾವನ್ನಪ್ಪಿದ್ದು ಸಾವಿನ ಸಂಖ್ಯೆ ಮೂರಕ್ಕೇರಿದಂತಾಗಿದೆ. ಕಳೆದ ನಾಲ್ಕು ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ನಡೆಯುತ್ತಿದ್ದ ಚಿಕಿತ್ಸೆಗೆ ಸ್ಪಂದಿಸದೆ ರಾಜೂ (21) ಮಾಲಾಧಾರಿ ಕೊನೆಯುಸಿರೆಳೆದಿದ್ದಾನೆ. ನಿನ್ನೆ ನಿಜಲಿಂಗಪ್ಪ ಬೇಪುರಿ(58),...

ಮನಮೋಹನ್ ಸಿಂಗ್ ನಿಧನ: ನಾಳೆ ಸರ್ಕಾರಿ ರಜೆ ಘೋಷಿಸಿದ ಡಿಕೆಶಿ, 7 ದಿನ ರಾಜ್ಯದಲ್ಲಿ ಶೋಕಾಚರಣೆ

Political News: ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದು, ದೇಶಾದ್ಯಂತ 7 ದಿನ ಶೋಕಾಾಚರಣೆ ಮಾಡಲಾಗುತ್ತಿದೆ. ಅಲ್ಲದೇ, ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯಾದ್ಯಂತ ನಾಳೆ ಅಂದ್ರೆ ಡಿಸೆಂಬರ್ 27ಕ್ಕೆ ಸರ್ಕಾರಿ ರಜೆ ಘೋಷಿಸಿದ್ದಾರೆ. ನಾಳೆ ಬೆಳಗಾವಿಯಲ್ಲಿ ಕಾಂಗ್ರೆಸ್ ಸಮಾವೇಶವಿತ್ತು. ಆದರೆ ಮನಮೋಹನ್ ಸಿಂಗ್ ನಿಧನರಾಗಿರುವ ಕಾರಣಕ್ಕೆ, ಕಾರ್ಯಕ್ರಮವನ್ನು ರದ್ದುಗೊಳಿಸಿ, ಸೋನಿಯಾ ಗಾಂಧಿ ಮತ್ತು...

Political News: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನಕ್ಕೆ ರಾಜಕೀಯ ಗಣ್ಯರ ಸಂತಾಪ

Political News: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಯೋಸಹಜ ಖಾಯಿಲೆಯಿಂದ ಬಳಲಿ ಇಂದು ಸಂಜೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮನಮೋಹನ್ ಸಿಂಗ್ ನಿಧನಕ್ಕೆ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ, ಮತ್ತು ನಾನು ಗುಜರಾತ್ ಸಿಎಂ ಆಗಿದ್ದಾಗ, ಆಡಳಿತ ವಿಚಾರದ ಬಗ್ಗೆ...

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನವು ದೇಶಕ್ಕೆ ತುಂಬಲಾರದ ನಷ್ಟ : ಜಗದೀಶ ಶೆಟ್ಟರ್

Political News: ದೇಶ ಕಂಡ ಅಪ್ರತಿಮ ಆರ್ಥಿಕ ತಜ್ಞರು, ಉದಾರೀಕರಣ & ಜಾಗತೀಕರಣದ ಮೂಲಕ ರಾಷ್ಟ್ರದ ಅರ್ಥವ್ಯವಸ್ಥೆಗೆ ಹೊಸ ಭಾಷ್ಯ ಬರೆದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನವು ದೇಶಕ್ಕೆ ತುಂಬಲಾರದ ನಷ್ಟ. ಮನಮೋಹನ್ ಸಿಂಗ್ ಅವರು ದೇಶದ ಪ್ರಧಾನಮಂತ್ರಿಗಳಾಗಿದ್ದಾಗ, ನಾನು ಕರ್ನಾಟಕ ಮುಖ್ಯಮಂತ್ರಿಯಾಗಿ ಇಂತಹ ಮಹಾನ್ ಮುತ್ಸದ್ಧಿಯೊಂದಿಗೆ ಕೆಲಸ ಮಾಡಿದ್ದು ಅಪೂರ್ವ ಅನುಭವ. ದೇಶದ...

Political News: ಬೀದರ್‌ನಲ್ಲಿ ಯುವ ಗುತ್ತಿಗೆದಾರ ಆತ್ಮಹ*: ಹೆಚ್.ಡಿ.ಕುಮಾರಸ್ವಾಮಿ ಕಳವಳ

Mandya News: ಮಂಡ್ಯ: ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷ ಮಹಾತ್ಮ ಗಾಂಧೀಜಿ ಸ್ಮರಣೆ ಮಾಡುತ್ತಿದೆ. ಇನ್ನೊಂದೆಡೆ ಬೀದರ್ ನಲ್ಲಿ ಯುವ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಅರಾಜಕತೆಗೆ ಸಾಕ್ಷಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಾ ಪ್ರಹಾರ ನಡೆಸಿದರು. ಮಂಡ್ಯದಲ್ಲಿ ದಿಶಾ ಸಭೆಯ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು; ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ...
- Advertisement -spot_img

Latest News

Horoscope: ಈ ರಾಶಿಯವರಿಗೆ ಸದಾ ಲಕ್ಷ್ಮೀ ಕೃಪೆ ಇರುತ್ತದೆ. ಹಣದ ಸಮಸ್ಯೆ ತೀರಾ ಅಪರೂಪ..

Horoscope: ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕೆಲವರಿಗೆ ಹಣ ಸಮಸ್ಯೆ ಇರುವುದೇ ಇಲ್ಲ. ಎಲ್ಲಿಂದಾದರೂ ಹಣ ಬೇಗ ಸಿಕ್ಕಿಬಿಡುತ್ತದೆ. ಮಿರಾಕಲ್ ಅನ್ನುವ ರೀತಿ ಲಕ್ಷ್ಮೀ ಅವರ...
- Advertisement -spot_img