Thursday, July 16, 2026

karnataka tv updates

ಸಿಲಿಂಡರ್ ಸೋರಿಕೆಯಾಗಿ ಸಾವು ಪ್ರಕರಣ: ಕಿಮ್ಸ್ ಎದುರು ಇಬ್ಬರು ಪತ್ನಿಯರ ಹೈಡ್ರಾಮಾ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಲಾಧಾರಿಗಳು ಇಂದು ಚಿಕಿತ್ಸೆ ಫಲಿಸದೇ, ಕಿಮ್ಸ್‌ನಲ್ಲಿ ಮೃತಪಟ್ಟಿದ್ದಾರೆ. ಆದರೆ ಹುಬ್ಬಳ್ಳಿ ಕಿಮ್ಸ್ ಶವಾಗಾರದ ಬಳಿ ಹೈಡ್ರಾಮಾ ನಡೆದಿದ್ದು, ಮೃತ ನಿಜಲಿಂಗಪ್ಪನ ಶವಕ್ಕಾಗಿ ಇಬ್ಬರ ಹೆಂಡತಿಯರು ಜಗಳ ನಡೆಸಿದ್ದಾರೆ. ನಿಜಲಿಂಗಪ್ಪನ ಮೊದಲ ಮತ್ತು ಎರಡನೇ ಹೆಂಡತಿಯರು ಪತಿ ಶವವನ್ನು ತಮ್ಮ ಮನೆಗೇ ಕೊಂಡೊಯ್ಯಬೇಕು ಎಂದು ಗಲಾಟೆ...

ಹುಬ್ಬಳ್ಳಿ ಸಿಲಿಂಡರ್ ಸೋರಿಕೆ ಪ್ರಕರಣ: ಮೃತ ಮಾಲಾಧಾರಿಗಳ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಕಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಭೇಟಿ ನೀಡಿದ್ದು, ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಸಿಲಿಂಡರ್ ಸ್ಫೋಟದಲ್ಲಿ ನಿಜಲಿಂಗಪ್ಪ, ಸಂಜಯ ನಿಧನ ಹೊಂದಿದ್ದಾರೆ. ಈಗ ಏನು ಮಾತನಾಡಬೇಕು ಅಂತ ತೋಚುತ್ತಿಲ್ಲ. ಸರ್ಕಾರ,...

ಹುಬ್ಬಳ್ಳಿಯಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ: ಮೃತಪಟ್ಟ ಇಬ್ಬರು ಮಾಲಾಧಾರಿಗಳು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸೋರಿಕೆಯಾಗಿ 9 ಜನ ಮಾಲಾಧಾರಿಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅದರಲ್ಲಿ ಇಂದು ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಹುಬ್ಬಳ್ಳಿಯ ಸಾಯಿ ನಗರದ ಈಶ್ವರ ದೇವಾಲಯದಲ್ಲಿ ಮೂರು ದಿನಗಳ ಹಿಂದೆ ಸಿಲಿಂಡರ್ ಸೋರಿಕೆ ಯಾಗಿ ಬೆಂಕಿ ಅವಘಡ ಸಂಭವಿಸಿತ್ತು. ಘಟನೆ ಯಲ್ಲಿ ಒಂಬತ್ತು ಜನ ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು. ಆದರೆ...

ಥಿಯೇಟರ್‌ನಲ್ಲಿ ಕಾಲ್ತುಳಿತ ಕೇಸ್: ಮೃತ ರೇವತಿ ಕುಟುಂಬಕ್ಕೆ 2 ಕೋಟಿ ಕೊಡುವ ನಿರ್ಧಾರ ಮಾಡಿದ ನಟ ಅಲ್ಲು ಅರ್ಜುನ್

Movie News: ಹೈದರಾಬಾದ್‌ನ ಸಂಧ್ಯಾ ಚಿತ್ರಮಂದಿರದಲ್ಲಿ ಫುಷ್ಪ 2 ಪೇಡ್ ಪ್ರಿಮಿಯರ್ ಶೋ ವೇಳೆ, ಅಲ್ಲು ಅರ್ಜುನ್ ನೋಡಲು ಬಂದಿದ್ದ ಕುಟುಂಬದಲ್ಲಿ ರೇವತಿ ಎಂಬ ಮಹಿಳೆ ಕಾಲ್ತುಳಿತಕ್ಕೆ ಒಳಗಾಗಿ ಸಾವನ್ನಪ್ಪಿದ್ದಳು. ಆಕೆಯ ಮಗ ಈಗಲೂ ಕೋಮಾದಲ್ಲಿ ಇದ್ದಾನೆ. ಇದಕ್ಕೆ ಸಂಬಂಧಿಸಿದಂತೆ, ನಟ ಅಲ್ಲು ಅರ್ಜುನ್ ವಿರುದ್ಧ ದೂರು ನೀಡಿ, ಅಲ್ಲು ಜೈಲಿಗೆ ಹೋಗಿ, ಬೇಲ್...

ನಿಮ್ಮ ಮೊಬೈಲ್‌ಗೂ ಬರಬಹುದು ಈ ರೀತಿಯ ಇನ್ವಿಟೇಶನ್ ಕಾರ್ಡ್.. ಹುಷಾರಾಗಿರಿ

Tech News: ಮೊದಲೆಲ್ಲ ಮದುವೆ ಅಂದ್ರೆ, ಮನೆಗೆ ಹೋಗಿ ಆಮಂತ್ರಣ ಪತ್ರಿಕೆ ಕೊಟ್ಟು, ಮದುವೆಗೆ ಬನ್ನಿ ಎಂದು ಹೇಳುವುದಾಗಿತ್ತು. ಬಳಿಕ, ಪೋಸ್ಟ್‌ನಲ್ಲಿ ವೆಡ್ಡಿಂಗ್ ಕಾರ್ಡ್ ಕಳಿಸಿ, ಆಮಂತ್ರಣ ನೀಡುವ ಪದ್ಧತಿ ಬಂತು. ಆದರೆ ಈಗ ಜನ ಅಪ್ಡೇಟ್ ಆಗಿದ್ದು, ವಾಟ್ಸಪ್‌ನಲ್ಲೇ ಮದುವೆ ಆಮಂತ್ರಣ ಕಳುಹಿಸಲು ಶುರು ಮಾಡಿದ್ದಾರೆ. ಆದರೆ ಇದೇ ಆಮಂತ್ರಣ ಪತ್ರಿಕೆಯಿಂದ ನಿಮ್ಮ...

ಹಬ್ಬದ ವೇಳೆಯಲ್ಲೂ ಖಾಲಿ ಖಾಲಿಯಾಗಿರುವ ಗೋವಾ: ಟೂರಿಸಂ ಈ ಮಟ್ಟಕ್ಕಿಳಿಯಲು ಕಾರಣವೇನು..?

Web Story: ಇಂದು ವಿಶ್ವದೆಲ್ಲೆಡೆ ಕ್ರಿಸ್‌ಮಸ್‌ ಹಬ್ಬ ಆಚರಿಸಲಾಗುತ್ತಿದೆ. ಇನ್ನು ಒಂದೇ ವಾರದಲ್ಲಿ ನ್ಯೂ ಇಯರ್ ಕೂಡ ಬರಲಿದೆ. ಪ್ರತೀ ವರ್ಷ ಈ ಸಮಯದಲ್ಲಿ ಗೋವಾಾದಲ್ಲಿ ದೇಶದ ಬೇರೆ ಬೇರೆ ಭಾಗಗಳಿಂದ ಜನ ನ್ಯೂ ಇಯರ್ ಸೆಲೆಬ್ರೇಟ್ ಮಾಡಲು ಗೋವಾಗೆ ಬರುತ್ತಿದ್ದರು. ಪಾಾರ್ಟಿ ಎಂಜಾಯ್‌ ಮಾಡಿ, ತಿಂದು, ಕುಡಿದು ನ್ಯೂ ಇಯರ್ ಸೆಲೆಬ್ರೇಟ್ ಮಾಡುತ್ತಿದ್ದರು....

ಮುನಿರತ್ನ ಕೇಸ್ ಹಿಂದಿರುವ ಖೂಳಶಕ್ತಿ ಯಾವುದು ಎಂದು ಎಲ್ಲರಿಗೂ ತಿಳಿದಿದೆ: ಬಿ.ವೈ.ವಿಜಯೇಂದ್ರ

Political News: ಮುನಿರತ್ನ ಮೇಲೆ ಮೊಟ್ಟೆ ಹೊಡೆಯಲು ಯತ್ನಿಸಿದ್ದ ಘಟನೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೋಳ್ಬಲ, ಅಧಿಕಾರ ಬಲದಿಂದ ಬಿಜೆಪಿಗರನ್ನು ಬಗ್ಗುಬಡಿಯಬಹುದು, ಪ್ರಜಾಪ್ರಭುತ್ವದ ಕತ್ತು ಹಿಸುಕಿ ಜನಪ್ರತಿನಿಧಿಗಳನ್ನು ಬೆದರಿಸಬಹುದು ಎಂಬ ಸೂತ್ರವನ್ನು ಕಾಂಗ್ರೆಸ್ ಸರ್ಕಾರ ಅಳವಡಿಸಿಕೊಂಡಂತೆ ಕಾಣುತ್ತಿದೆ. ಶಾಸಕ ಮಿತ್ರ ಮುನಿರತ್ನ ಅವರ ಬೆಂಬಲಿಗರಿಗೂ ಸಹ ಬೆದರಿಸುವ ಸುಳ್ಳು ಕೇಸುಗಳನ್ನು ದಾಖಲಿಸುವ...

ಗೃಹ ಸಚಿವ ಅಮಿತ್ ಶಾ ಭಾಷಣ ತಿರುಚಿ ಅಪಪ್ರಚಾರ ಮಾಡ್ತಿದ್ದಾರೆ: ಹೆಚ್.ಡಿ.ದೇವೇಗೌಡರು

Political News: ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ವಿರೋಧ ಪಕ್ಷ ನಾಯಕರು ಹೇಗಿರಬೇಕು ಎಂಬುದಕ್ಕೆ ಮಾದರಿ. ಆದರೆ, ಕಾಂಗ್ರೆಸ್ ವಿರೋಧ ಪಕ್ಷ ಎನ್ನುವುದಕ್ಕೆ ಕಳಂಕ ತರುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಆಕ್ರೋಶ ವ್ಯಕ್ತಪಡಿಸಿದರು. ವಾಜಪೇಯಿ ಅವರ ಜನ್ಮಶತಾಬ್ದಿ ಅಂಗವಾಗಿ ಬೆಂಗಳೂರಿನಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಸುಶಾಸನ ದಿನಾಚಾರಣೆ ಕಾರ್ಯಕ್ರಮದಲ್ಲಿ ಅಟಲ್...

Sports News: ಟೀಂ ಇಂಡಿಯಾ ಕ್ರಿಕೇಟಿಗ ನಮನ್ ಓಜಾ ತಂದೆಗೆ 7 ವರ್ಷ ಜೈಲು ಶಿಕ್ಷೆ

Sports News: ಭಾರತ ಕ್ರಿಕೇಟ್ ತಂಡದ ಮಾಜಿ ನಾಯಕ ನಮನ್ ಓಜಾ ತಂದೆಗೆ 7 ವರ್ಷ ಜೈಲು ಶಿಕ್ಷೆ ನೀಡಲಾಗಿದೆ. ನಮನ್ ಓಜಾ ತಂದೆ ವಿನಯ್ ಓಜಾ, ಬ್ಯಾಂಕ್ ಹಣ ದುರುಪಯೋಗಪಡಿಸಿಕೊಂಡ ಕೇಸ್ ಅಡಿಯಲ್ಲಿ, ಶಿಕ್ಷೆ ಪ್ರಕಟಗೊಳಿಸಲಾಗಿದೆ. https://youtu.be/89GKIiwt9kk?si=Y9yGdPOSDXsEpj4I ಬ್ಯಾಂಕ್ ಆಫ್ ಮಹಾರಾಷ್ಟ್ರದ ಒಂದು ಬ್ರ್ಯಾಂಚ್ ಮಧ್ಯಪ್ರದೇಶದ ಜೋಲಖೇಡ್ ಎಂಬ ಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಈ ಬ್ಯಾಂಕ್‌ನಲ್ಲಿ ವಿನಯ್...

ಮದುವೆ, ಗೃಹಪ್ರವೇಶದಂಥ ಕಾರ್ಯಕ್ರಮದಲ್ಲಿ ಎಂಥ ಗಿಫ್ಟ್ ನೀಡಬೇಕು..?

Web Story: ಸಂಬಂಧಿಕರು, ಸ್ನೇಹಿತರು ಯಾರದ್ದಾದರೂ ಮದುವೆ ಇದ್ದಾಗ, ಏನಾದರೂ ಉಡುಗೊರೆ ನೀಡಬೇಕಾಗುತ್ತದೆ. ಅಂಥ ಸಂದರ್ಭದಲ್ಲಿ ಯಾವ ಉಡುಗೊರೆ ನೀಡಬೇಕು ಎಂಬ ಕಳವಳವಿರುತ್ತದೆ. ಹಾಗಾಗಿ ನಾವಿಂದು ಮದುವೆ, ಗೃಹಪ್ರವೇಶದಂಥ ಕಾರ್ಯಕ್ರಮದಲ್ಲಿ ಎಂಥ ಗಿಫ್ಟ್ ನೀಡಬೇಕು ಎಂದು ವಿವರಿಸಲಿದ್ದೇವೆ. ನೀವು ಪಾತ್ರೆ ಸಾಮಾನು, ಬಟ್ಟೆ, ಬ್ಯಾಗ್ ಸೇರಿ ಉಪಯುಕ್ತ ವಸ್ತು ಕೊಟ್ಟಾಗ, ಅದರಿಂದ ಅವರಿಗೆ ಸಹಾಯವಾಗಬಹುದು. ಆದರೆ...
- Advertisement -spot_img

Latest News

ಸರ್ಕಾರ ಈಗಾಗಲೇ ರಿಯಲ್ ಎಸ್ಟೇಟ್ ಮಾಫಿಯಾ ಗೆ ಮಂಡಿಯೂರಿದೆ: ಯತ್ನಾಳ್ ಗಂಭೀರ ಆರೋಪ

Political News: ರಾಮನಗರದ ಬಿಡದಿಯಲ್ಲಿ ಟೌನ್‌ಶಿಪ್ ವಿಚಾಾರವಾಗಿ, ಭೂಮಿ ನೀಡಿದರೆ ಮಾತ್ರ ಖರೀದಿಸುತ್ತೇವೆ, ಇಲ್ಲದಿದ್ದರೆ, ಒತ್ತಾಯಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳಿತ್ತು. ಆದರೆ ಇದೀಗ ಅನುಮೋದನಾ...
- Advertisement -spot_img