Thursday, July 16, 2026

karnataka tv updates

ನಂದಿನಿ ಬ್ರ್ಯಾಂಡ್ ಇಡ್ಲಿ, ದೋಸೆ ಪ್ರೀಮಿಕ್ಸ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

Political News: ನಂದಿನಿ ಬ್ರ್ಯಾಂಡ್ನ ದೋಸೆ, ಇಡ್ಲಿ ಪ್ರಿಮಿಕ್ಸ್ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಇಂದು ಸಿಎಂ ಸಿದ್ದರಾಮಯ್ಯ ಇಡ್ಲಿ, ದೋಸೆ ರೆಡಿಮಮೇಡ್‌ ಹಿಟ್ಟನ್ನು ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ, ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್‌ ಕೆಎಂಎಫ್‌ನ ನಂದಿನಿ ಉತ್ಪನ್ನಗಳು ದೇಶವ್ಯಾಪಿ ಮಾರುಕಟ್ಟೆಯನ್ನು ಸೃಷ್ಟಿಸಿಕೊಂಡಿದೆ. ರಾಷ್ಟ್ರ ರಾಜಧಾನಿ ದೆಹಲಿಗೂ ನಂದಿನಿ ಹಾಲು ತಲುಪುತ್ತಿದೆ. ದೂರದ ರಾಜಸ್ಥಾನ,...

ಮುತ್ತೂಟ್ ಫೈನಾನ್ಸ್ ಗ್ರಾಹಕರಿಗೆ 1ವರೆ ಕೋಟಿ ಪಂಗನಾಮ ಹಾಕಿದ ಮ್ಯಾನೇಜರ್ ಅಂದರ್

Dharwad News: ಧಾರವಾಡ: ಮುತ್ತೂಟ್ ಫೈನಾನ್ಸ್‌ನಲ್ಲಿ ಚಿನ್ನ ಅಡವಿಟ್ಟು, ಅದರಿಂದ ಸಿಗುವ ಹಣವನ್ನು ತಮ್ಮ ಕಷ್ಟಕಾಲಕ್ಕೆ ಬಳಸುವ ಜನ ಹಲವರಿದ್ದಾರೆ. ಆದರೆ ನೀವು ಇನ್ನು ಮುಂದೆ ಮುತ್ತೂಟ್ ಫೈನಾನ್ಸ್‌ನಲ್ಲಿ ಆಭರಣವನ್ನು ಅಡವಿಡುವಾಗ ಎಚ್ಚರಿಕೆಯಿಂದ ಇರಬೇಕು. ಏಕೆಂದರೆ, ಧಾರವಾಡದ ಟಿಪ್ಪು ಸರ್ಕಲ್ ಬಳಿ ಇರುವ ಮುತ್ತೂಟ್ ಫೈನಾನ್ಸ್‌ನಲ್ಲಿ ಗೋಡೆಯೇ ಎದ್ದು ಹೊಲ ಮೇಯ್ದಂತಾಗಿದೆ. ಏಕೆಂದರೆ ಇಲ್ಲಿನ ಮ್ಯಾನೇಜರ್...

ರೇಣುಕಾಸ್ವಾಮಿ ಕೇಸ್: ಎ9 ಆರೋಪಿ ಧನರಾಜ್ ಧಾರವಾಡ ಜೈಲಿನಿಂದ ಬಿಡುಗಡೆ

Dharwad News: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ9 ಆರೋಪಿ ಧನರಾಜ್ ಜಾಮೀನು ಮಂಜೂರು ಹಿನ್ನೆಲೆಯಲ್ಲಿ ಕಳೆದ ಮಂಗಳವಾರ ರಾತ್ರಿ ಧಾರವಾಡ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಲಾಯಿತು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈ ಆರೋಪಿ ಎಲೆಕ್ಟ್ರಿಕಲ್ ಮೆಗ್ಗರ್ ಡಿವೈಸ್ ಪೂರೈಕೆ ಮಾಡಿದ್ದ ಆರೋಪ ಇವರ ಮೇಲೆ ಬಂದಿತ್ತು. ನಟ ದರ್ಶನ್‌ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ...

2 ಕಾರುಗಳ ಮಧ್ಯೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸಜೀವದಹನ

Haveri News: ಹಾವೇರಿ: ಬೆಂಗಳೂರಿನ ನೆಲಮಂಗಲದ ಬಳಿ ಕಾರಿನ ಮೇಲೆ ಕಂಟೇನರ್​ ಬಿದ್ದು ಒಂದೇ ಕುಟುಂಬರ್ ಆರು ಜನರು ಮೃತಪಟ್ಟಿರುವ ಭೀಕರ ದುರಂತ ಮಾಸುವ ಮುನ್ನವೇ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ಎರಡು ಕಾರುಗಳ ಮಧ್ಯೆ ಭೀಕರ ರೆಸ್ತ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ...

ಬಿಜೆಪಿಯಲ್ಲಿ ಸುಳ್ಳಿನ ತರಬೇತಿಗೆಂದು ಕ್ಲಾಸ್‌ಗಳಿವೆ; RSS ಮೇನ್ ಬ್ರ್ಯಾಂಚ್: ಸಚಿವ ಶಿವರಾಜ ತಂಗಡಗಿ ಟೀಕೆ

Hubli News: ಹುಬ್ಬಳ್ಳಿ: ಸುಳ್ಳಿನ ತರಬೇತಿಗೆಂದೇ ಬಿಜೆಪಿ ಯಲ್ಲಿ ಪ್ರತ್ಯೇಕ ಕೇಂದ್ರವಿದೆ. ಬಿಜೆಪಿ ಅವರಿಗೆ ಸುಳ್ಳು ಹೇಳಲು ಒಂದು ಕ್ಲಾಸ್ ಇದೆ. ಸುಳ್ಳು ಹೇಳುವ ಟ್ರೈನಿಂಗ್ ಕೊಡಲು ಒಂದು ಇನ್ಸ್ಟಿಟ್ಯೂಟ್ ಇದೆ. ಆ ಇನ್ಸ್ಟಿಟ್ಯೂಟ್ ನಲ್ಲಿ ಕಲಿತು ಬಂದ ಗಿರಾಕಿ ಸಿಟಿ ರವಿ. ಆ ಇನ್ಸ್ಟಿಟ್ಯೂಟ್ ಆರ್ ಎಸ್ ಎಸ್ ಒಂದು ಬ್ರಾಂಚ್. ಅದು...

Sandalwood News: ಶಿವಣ್ಣನ ಶಸ್ತ್ರಚಿಕಿತ್ಸೆ ಯಶಸ್ವಿ: ಮಾಹಿತಿ ನೀಡಿದ ವೈದ್ಯರು

Sandalwood News: ನಟ ಶಿವರಾಜ್‌ಕುಮಾರ್ ವಿದೇಶಕ್ಕೆ ಹೋಗಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು, ಶಿವಣ್ಣನ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಡಾ. ಶಿವರಾಜ್‌ಕುಮಾರ್ ಅವರ ಇತ್ತೀಚಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರು ಈಗ ಸ್ಥಿರ ಪರಿಸ್ಥಿತಿಯಲ್ಲಿ ಇದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಸುಸಂವಾದವನ್ನು ಹಂಚಿಕೊಳ್ಳಲು ಸಂತೋಷವಾಗುತ್ತಿದೆ. https://youtu.be/89GKIiwt9kk?si=Y9yGdPOSDXsEpj4I ಈ ಶಸ್ತ್ರಚಿಕಿತ್ಸೆಯನ್ನು ಡಾ. ಮುರುಗೇಶ ಮನೋಹರನ್ ಅವರ...

sandalwood News: ಕರೆ ಮಾಡಿ ನಟ ಡಾ.ಶಿವರಾಜ್‌ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ

sandalwood News: ಸ್ಯಾಂಡಲ್‌ವುಡ್ ನಟ ಶಿವರಾಜ್‌ಕುಮಾರ್ ಕ್ಯಾನ್ಸರ್ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಿದ್ದು, ಅವರು ಚಿಕಿತ್ಸೆ ಪಡೆದು ಹುಷಾರಾಗಿ ಮನೆಗೆ ಮರಳಲಿ ಎಂದು ಹಲವರು ಪ್ರಾರ್ಥಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಕೂಡ, ಶಿವರಾಜ್‌ಕುಮಾರ್ ಅವರಿಗೆ ಕರೆ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ. ಈ ಬಗ್ಗೆ ಸಿಎಂ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ. ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ...

ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ಉದ್ಘಾಟನೆ ಮಾಡಿದ ಗೃಹ ಸಚಿವ ಜಿ.‌ಪರಮೇಶ್ವರ್

Hubli News: ಹುಬ್ಬಳ್ಳಿ: ನೂತನವಾದ ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯನ್ನು ಗೃಹ ಸಚಿವ ಜಿ. ಪರಮೇಶ್ವರ ಅವರು ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಶಾಸಕರಾದ ಮಹೇಶ ಟೆಂಗಿನಕಾಯಿ, ಪ್ರದೀಪ ಶೆಟ್ಟರ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ...

ಸಿಟಿ ರವಿ‌ ಪ್ರಕರಣ ಸಿಐಡಿಗೆ ವಹಿಸಿರೋದು ರಾಜ್ಯ ಸರ್ಕಾರದ ವ್ಯಾಪ್ತಿ. ಅದು ನಮ್ಮ ವ್ಯಾಪ್ತಿಗೆ ಬರಲ್ಲ: ಹೊರಟ್ಟಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಭಾಪತಿ ಬಸವರಾಜ್ ಹೊರಟ್ಟಿ ಸಿಟಿ ರವಿ‌ ಪ್ರಕರಣ ಸಿಐಡಿಗೆ ವಹಿಸಿರೋದು ರಾಜ್ಯ ಸರ್ಕಾರದ ವ್ಯಾಪ್ತಿ. ಅದು ನಮ್ಮ ವ್ಯಾಪ್ತಿಗೆ ಬರಲ್ಲ ಎಂದರು. ಅಲ್ಲದೇ, ನಮ್ಮನ್ನು ಏನೂ ಕೇಳೋಕೆ ಬರಲ್ಲ. ಸದನ‌‌ ಮುಂದೆ ಹಾಕಿರೋವಾಗ ಆಗಿರೋ ಘಟನೆ ಅದು‌. ಸಿಐಡಿಗೆ ಕೊಟ್ಟಿರೋದಾಗಿ ಹೋಂ ಮಿನಿಸ್ಟರ್ ಇವಾಗ ಹೇಳಿದ್ರು. ಸ್ಥಳ ಮಹಜರು ವಿಚಾರವಾಗಿ...

ಹುಬ್ಬಳ್ಳಿ ಪೋಲಿಸ್ ಠಾಣೆಗೇ ಬೆಂಕಿ ಹಚ್ಚಿದವರ ಕೇಸ್ ಯಾಕೆ ಕ್ಲೋಸ್ ಮಾಡ್ತೀರಿ?: ಮಹೇಶ್ ಟೆಂಗಿನಕಾಯಿ

Hubli News: ಹುಬ್ಬಳ್ಳಿ: ಇತ್ತೀಚಿನ ಘಟನೆಗಳನ್ನು ನೋಡಿದಾಗ ಪೊಲೀಸ್‌ ಇಲಾಖೆಯಲ್ಲಿ ರಾಜಕಾರಣಿಗಳ ಹಸ್ತಕ್ಷೇಪ ಆಗುತ್ತಿದೆ. ಪೊಲೀಸರು ಅವರಾಗಿಯೇ ಕಾನೂನು ಮುರಿಯುವುದಿಲ್ಲ, ಹಿಂದಿನಿಂದ ರಾಜಕಾರಣಿಗಳು ಆ ಕೆಲಸಕ್ಕೆ ಹಚ್ಚುತ್ತಾರೆ. ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಡದೆ ಇರೋದೆ ಇಂತಹ ಘಟನೆಗಳ ಕಾರಣ. ಸಮಾಜ ಘಾತುಕ ಶಕ್ತಿಗಳಿಗೆ ಎಲ್ಲಿ ಇರುತ್ತದೆ ಎಂಬುದು ಪೊಲೀಸರಿಗೆ ಗೊತ್ತು ಇರುತ್ತದೆ. ಪೊಲೀಸರು ಮನಸ್ಸು...
- Advertisement -spot_img

Latest News

1 ಪ್ಲೇಟ್ ಪಾನೀಪುರಿ ಬೆಲೆ 830 ರೂಪಾಯಿ: 1 ಪ್ಲೇಟ್ ಪಾವ್ ಭಾಜಿ ಬೆಲೆ 1,270 ರೂಪಾಯಿ..

London News: ಯಾರಾದ್ರೂ ಹೀಗೆ ಹೇಳೋದನ್ನಾ ಕೇಳಿದಿರಾ..? ಏನಂದ್ರೆ, ಪಾನೀಪುರೀನಾ..? ನನಗೆ ಅದರ ಸ್ಮೆಲ್ ಕಂಡ್ರೆ ಆಗಲ್ಲಾ, ನನಗೆ ಪಾನೀಪುರಿ ಅಂದ್ರೆ ಆಗಲ್ಲಾ ಅಂತಾ ಯಾರಾದ್ರೂ...
- Advertisement -spot_img