Thursday, July 16, 2026

karnataka tv updates

₹15,000 ಕೋಟಿ ವೆಚ್ಚದಲ್ಲಿ ಭದ್ರಾವತಿ ಎಂ.ವಿಶ್ವೇಶ್ವರಯ್ಯ ಕಬ್ಬಿಣ, ಉಕ್ಕು ಕಾರ್ಖಾನೆಗೆ ಮರುಜೀವ: ಕುಮಾರಸ್ವಾಮಿ

Mandya News: ಮಂಡ್ಯ: ಭದ್ರಾವತಿಯ ಸರ್ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಸುಮಾರು ₹15,000 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಇಲ್ಲಿ ಸಮರೋಪವಾದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಷಣ ಮಾಡಿದ ಕೇಂದ್ರ ಸಚಿವರು; ರಾಜ್ಯದಲ್ಲಿ...

ಏಕಾಏಕಿ ಸಿಲಿಂಡರ್ ಸ್ಪೋಟ: ಹಲವು ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಸ್ಥಿತಿ ಗಂಭೀರ

Hubli news: ಹುಬ್ಬಳ್ಳಿ: ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ, ಅವಘಡ ಸಂಭವಿಸಿದ್ದು, ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಸ್ಥಿತಿ ಗಂಭೀರವಾಗಿದೆ. ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಮಲಗಿದ್ದ ವೇಳೆ ಸಿಲಿಂಡರ್ ಏಕಾಏಕಿ ಬ್ಲಾಸ್ಟ್ ಆಗಿದೆ. ಈ ವೇಳೆ 9 ಮಾಲಾಧಾರಿಗಳಿಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಮಾಲಾಧಾರಿಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ಯಾಸ್ ಲಿಕ್ ಆಗಿ...

ಧಾರವಾಡ ಕಲಘಟಗಿಯ ಹಿರೇಹೊನ್ನಳ್ಳಿ ಬಳಿ ಮರಕ್ಕೆ ಕಾರು ಡಿಕ್ಕಿ, ಓರ್ವ ಸಾ*ವು, ಐವರಿಗೆ ಗಾಯ

Dharwad News: ಕಾರವಾರಕ್ಕೆ ಮದುವೆಗೆಂದು ಹೋಗಿ ಬರುತ್ತಿದ್ದ ವೇಳೆ ಕಾರು ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಸಾವಿನಪ್ಪಿ ಐವರಿಗೆ ಗಂಭೀರ ಗಾಯವಾಗಿರುವ ಘಟನೆ ಕಳೆದ ದಿನ ತಡ ರಾತ್ರಿ ಕಲಘಟಗಿ ತಾಲೂಕಿನ ಹಿರೇಹೊನ್ನಳ್ಳಿ ಬಳಿ ನಡೆದಿದೆ.‌ ಧಾರವಾಡ ಮದಿಹಾಳ ನಿವಾಸಿ ಅರುಣ್ ಸಿಂಗ್ ಎಂಬ ಯುವಕ ಅಪಘಾತದಲ್ಲಿ ಸಾವಿಗೀಡಾಗಿದ್ದಾನೆ....

ಕಾಂಗ್ರೆಸ್‌ನಲ್ಲಿ ಕಲ್ಚರ್ ಅನ್ನೋದೇ ಇಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದೋ ಜೋಶಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ನಾವೇನು‌ ಮುಚ್ಚಿಕೊಂಡಿದ್ದೇವೆ...? ನಾವು ಯಾವಾಗಲೂ ಮರ್ಯಾದೆ ಮುಚ್ಚಿಕೊಂಡಿದ್ದೇವೆ. ಅವರತರಹ ನಾವೇನು‌ ಬಿಟ್ಟಿಲ್ಲ. ಕಾಂಗ್ರೆಸ್ ನಲ್ಲಿ ಕಲ್ಚರ್ ಅನ್ನೋದೇ ಇಲ್ಲ. ಕಾಂಗ್ರೆಸ್ ನಲ್ಲಿ ಕಲ್ಚರ್ ಅನ್ ಸಿವಿಲೈಜ್ಡ್ ಫೇಲೋ ತುಂಬಾ ಜನ ಇದ್ದಾರೆ. ಇದುದ್ದರಲ್ಲೇ ಕೆಲವೊಬ್ಬರು ಸೆನ್ಸಿಬಲ್ ಇದ್ದಾರೆ....

ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ 10,000 ರೂ ಬಹುಮಾನ: ಯತ್ನಾಳ್ ಬೇಸರ

Political News: ಬೆಳಗಾವಿ ಅಧಿವೇಶನ ಶುರುವಾಗಿದ್ದ ಮೊದಲ ದಿನ ಪಂಚಮಸಾಲಿ ಹೋರಾಟವನ್ನು ವಿರೋಧಿಸಿ, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ವೇಳೆ ಪಂಚಮಸಾಲಿಗಳ ಮೇಲೆ ಲಾಠಿ ಚಾರ್ಜ್ ನಡೆಸಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಗಡ್ಡೇಕರ್ ಅವರಿಗೆ 10 ಸಾವಿರ ರೂಪಾಯಿ ಬಹುಮಾನ ಘೋಷಿಸಲಾಗಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಬೇಸರ ಹೊರಹಾಕಿದ್ದಾರೆ. ಬೆಳಗಾವಿ ನಗರದ ಪೊಲೀಸ್ ಇನ್ಸ್ಪೆಕ್ಟರ್...

ಕಲಬುರಗಿಯ ಜಯದೇವ ಆಸ್ಪತ್ರೆ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ

Political News: ಕಲಬುರಗಿಯಲ್ಲಿ ಜಯದೇವ ಆಸ್ಪತ್ರೆಯನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಅತ್ಯಂತ ಸಂತೋಷದಿಂದ ಲೋಕಾರ್ಪಣೆಗೊಳಿಸಿದ್ದೇನೆ. ಬೆಂಗಳೂರು, ಮೈಸೂರಿನಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆ ಶುಚಿತ್ವ ಮತ್ತು...

ಅಧಿವೇಶನ ಲಾಠಿ ಪ್ರಹಾರದಿಂದ ಶುರುವಾಗಿ ಸಿ.ಟಿ.ರವಿ ಬಂಧನದೊಂದಿಗೆ ಮುಕ್ತಾಯವಾಗಿದೆ: ಬೊಮ್ಮಾಯಿ ಬೇಸರ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಉತ್ತರ ಕರ್ನಾಟಕದ ಅಭಿವೃದ್ಧಿ ಇಲ್ಲದೆ ಬೆಳಗಾವಿ ಅಧಿವೇಶನ ಕಾಟಾಚಾರಕ್ಕೆ ನಡೆಸಲಾಗಿದೆ. ಅಧಿವೇಶನ ಪಂಚಮಸಾಲಿ ಲಾಠಿ ಪ್ರಹಾರದಿಂದ ಆರಂಭವಾಗಿ, ಸಿ.ಟಿ.ರವಿ ಅವರ ಮಾನಸಿಕ ಹಿಂಸೆಯಿಂದ ಮುಗಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅಂದರೆ ಪೊಲೀಸರ ಲಾಠಿಯಿಂದ ಆರಂಭಗೊಂಡು‌ ಪೊಲೀಸರ ಹಿಂಸೆಯಿಂದ ಅಂತ್ಯವಾಗಿದೆ. ರಾಜ್ಯದಲ್ಲಿ ಪೋಲಿಸ್ ರಾಜ್ಯ ಇದೆ...

ಕಾಂಗ್ರೆಸ್ ನವರು ನಾಯಿ ಕಡಿದವರಂತೆ ವರ್ತನೆ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಕಾಂಗ್ರೆಸ್ ಸತತ ಸೋಲಿನಿಂದ ಹತಾಶೆಗೊಂಡಿದೆ. ಹರಿಯಾಣ, ಮಹಾರಾಷ್ಟ್ರದಲ್ಲಿ ಹೀನಾಯವಾಗಿ ಸೋತಿದೆ ವಿರೋಧ ಪಕ್ಷವೂ ಸಹ ಕಾಂಗ್ರೆಸ್ ಆಗಿಲ್ಲ. ಸಂಸತ್ತಿನಲ್ಲಿ ರಾಹುಲ್ ಗಾಂಧಿ ಸಂದೀಪ್ ಪಾತ್ರ ಅವರಿಗೆ ಮೊಣಕೈಯಿಂದ ತಳ್ಳಿದ್ದಾರೆ. ಕರ್ನಾಟಕ ಮತ್ತು ತೆಲಂಗಾಣದಲ್ಲಿ ಗೆದ್ದ ನಂತರ ಇಡೀ ಜಗತ್ತೇ ಗೆದ್ದ ವರ್ತನೆ ತೋರುತ್ತಿದೆ....

ಡ್ರೋನ್ ಮೂಲಕ ರಷ್ಯಾದ ಬೃಹತ್ ಕಟ್ಟಡಗಳನ್ನು ಧ್ವಂಸ ಮಾಡಿದ ಉಕ್ರೇನ್

International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ. ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು ರಷ್ಯಾದ ಕಟ್ಟಡಗಳ ಮೇಲೆ ಹರಿಬಿಟ್ಟು ದಾಳಿ ನಡೆಸಿದ್ದು, ದಾಳಿಯಲ್ಲಿ ಹಲವು ವಸತಿ ಕಟ್ಟಡಗಳು, ಆಸ್ಪತ್ರೆಗಳು, ಶಾಲೆಗಳಿಗೆ ಹಾನಿಯಾಗಿದೆ. ಈ ಘಟನೆಯಲ್ಲಿ ಎಷ್ಟು ಸಾವು ನೋವು ಸಂಬವಿಸಿದೆ ಎಂದು ಇದುವರೆಗೂ...

ಹೊಕ್ಕಳಿಗೆ ಹರಳೆಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲ ಉತ್ತಮ ಪ್ರಯೋಜನಗಳಿಗೆ ಗೊತ್ತಾ..?

Health Tips: ಹರಳೆಣ್ಣೆ ದೇಹಕ್ಕೆ ತಂಪು ನೀಡುವ ವಸ್ತು. ಹಾಗಾಗಿಯೇ ಇದನ್ನು ತಲೆಗೆ ಹಚ್ಚುವಾಗ, ಕೊಂಚ ಬಿಸಿ ಮಾಡಿ ಹಚ್ಚಲಾಗುತ್ತದೆ. ತೆಂಗಿನ ಎಣ್ಣೆ, ಹರಳೆಣ್ಣೆ ಮತ್ತು ವಿಟಾಮಿನ್ ಈ ಎಣ್ಣೆಯನ್ನು ಬಿಸಿ ಮಾಡಿ, ತಲೆಗೆ ಹೆಚ್ಚುವುದರಿಂದ ಕೂದಲು ದಡ್ಡವಾಗಿ ಬೆಳೆಯುತ್ತದೆ. ಆದರೆ ಇಂದು ನಾವು ಹರಳೆಣ್ಣೆಯನ್ನು ಹೊಕ್ಕಳಿಗೆ ಹಚ್ಚುವುದರಿಂದ ನಮಗೆ ಏನೇನು ಉಪಯೋಗವಾಗುತ್ತದೆ ಎಂದು...
- Advertisement -spot_img

Latest News

1 ಪ್ಲೇಟ್ ಪಾನೀಪುರಿ ಬೆಲೆ 830 ರೂಪಾಯಿ: 1 ಪ್ಲೇಟ್ ಪಾವ್ ಭಾಜಿ ಬೆಲೆ 1,270 ರೂಪಾಯಿ..

London News: ಯಾರಾದ್ರೂ ಹೀಗೆ ಹೇಳೋದನ್ನಾ ಕೇಳಿದಿರಾ..? ಏನಂದ್ರೆ, ಪಾನೀಪುರೀನಾ..? ನನಗೆ ಅದರ ಸ್ಮೆಲ್ ಕಂಡ್ರೆ ಆಗಲ್ಲಾ, ನನಗೆ ಪಾನೀಪುರಿ ಅಂದ್ರೆ ಆಗಲ್ಲಾ ಅಂತಾ ಯಾರಾದ್ರೂ...
- Advertisement -spot_img