Health Tips: ನೆಲ್ಲಿಕಾಯಿ ಅಂದ್ರೆ ಆರೋಗ್ಯಕ್ಕೆ ಅತ್ಯದ್ಭುತ ಲಾಭ ಕೊಡುವ ತರಕಾರಿ. ಆದರೆ ಇದನ್ನು ಕಂಡರೆ, ತಿನ್ನದೇ ಹೋಗುವವರೇ ಹೆಚ್ಚು. ಆದರೆ ನೀವು ಸಿಹಿ ಉಪ್ಪಿನಕಾಯಿ, ಖಾರ ಉಪ್ಪಿನಕಾಯಿ, ನೆಲ್ಲಿಕಾಯಿ ಚಾಕೋಲೇಟ್ ಹೀಗೆ ಮಾಡಿ, ತಿನ್ನಲು ಕೊಡಬಹುದು. ಈ ರೀತಿ ತಿನ್ನಲು ಕೊಟ್ಟರೆ, ರುಚಿಯೂ, ಆರೋಗ್ಯಕರವೂ ಇರುತ್ತದೆ. ಹಾಗಾಗಿ ಇಂದು ನಾವು ನೆಲ್ಲಿಕಾಯಿ ಸೇವನೆಯಿಂದ...
Health Tips: ತುಪ್ಪದ ಸೇವನೆ ಮಾಡಿದರೆ, ನಮ್ಮ ದೇಹಕ್ಕೆ ಹಲವಾರು ಪೋಷಕಾಂಶಗಳು ಸಿಗುತ್ತದೆ. ಸಣ್ಣ ವಯಸ್ಸಿನಿಂದಲೇ ಯಾರು ತುಪ್ಪದ ಸೇವನೆ ಮಾಡುತ್ತಾರೋ, ಅಂಥ ಮಕ್ಕಳು ಗಟ್ಟಿಮುಟ್ಟಾಗಿರುತ್ತಾರೆ. ಹಾಗಾಗಿಯೇ ಗರ್ಭಾವಸ್ಥೆಯಲ್ಲಿದ್ದಾಗ, ತುಪ್ಪ ತಿನ್ನಲು ಹೇಳಲಾಗುತ್ತದೆ. ಇದರ ಜೊತೆಗೆ ಪ್ರತಿದಿನ ಬಿಸಿ ನೀರಿಗೆ 1 ಸ್ಪೂನ್ ತುಪ್ಪ ಹಾಕಿ ಕುಡಿದರೂ ನಿಮಗೆ ಅತ್ಯುತ್ತಮ ಆರೋಗ್ಯಕರ ಲಾಭವಾಗಲಿದೆ. ಏನದು...
Spiritual: ಚಾಣಕ್ಯರು ಮನುಷ್ಯ ತನ್ನ ಜೀವನವನ್ನು ಅತ್ಯುತ್ತಮವಾಗಿ ಜೀವಿಸಲು ಏನೇನು ಮಾಡಬೇಕು ಎಂಬ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಸಮಯಕ್ಕೆ ಸರಿಯಾಗಿ ಮಾಡಬೇಕಾದ ಕೆಲಸವನ್ನು ಮಾಡಬೇಕು ಅಂತಲೂ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ.
ಕೆಲಸ: ಕೈ, ಕಾಲು ಗಟ್ಟಿ ಇದ್ದಾಗಲೇ, ನಾವು ನಮ್ಮಿಂದ ಸಾಧ್ಯವಾದಷ್ಟು ದುಡಿದು ಬಿಡಬೇಕು ಅಂತಾರೆ ಚಾಣಕ್ಯರು....
Chanakya Neeti: ಚಾಣಕ್ಯರು ಜೀವನದ ಬಗ್ಗೆ ಹಲವು ನೀತಿಗಳನ್ನು ಹೇಳಿದ್ದಾರೆ. ಬದುಕುವ ರೀತಿಯಿಂದ ಹಿಡಿದು, ಶ್ರೀಮಂತರಾಗಲು ಏನು ಮಾಡಬೇಕು. ಉದ್ಧಾರವಾಗಲು ಏನು ಮಾಡಬೇಕು. ಸಂಬಂಧ ಬೆಳೆಸುವಾಗ ಯಾವ ಗುಣಗಳನ್ನು ನೋಡಬೇಕು, ಇತ್ಯಾದಿ ವಿಷಯಗಳ ಬಗ್ಗೆ ಹೇಳಿದ್ದಾರೆ. ಅದರಲ್ಲಿ ನಾವಿಂದು ಜೀವನದಲ್ಲಿ ಉದ್ಧಾರವಾಗಬೇಕು ಅಂದ್ರೆ ಏನು ಮಾಡಬೇಕು ಅನ್ನೋ ವಿಷಯದ ಬಗ್ಗೆ ಹೇಳಲಿದ್ದೇವೆ.
ಚೆನ್ನಾಗಿ ಪರಿಶ್ರಮ ಪಡಬೇಕು....
Tech News: ಬೆಳಿಗ್ಗೆ ಬೇಗ ಎದ್ದು, ಅರ್ಜೆಂಟ್ ಅರ್ಜೆಂಟ್ ಆಗಿ ತಿಂಡಿ ತಿಂದು, ಆಫೀಸಿಗೆ ಹೋಗುವವರು, ಮಧ್ಯಾಹ್ನದ ಊಟವಾದ್ರೂ ನೆಮ್ಮದಿಯಾಗಿ ಮಾಡಬೇಕು ಅಂದುಕೊಳ್ಳುತ್ತಾರೆ. ಆದರೆ ಕೆಲವು ಸಾರಿ ಎಷ್ಟೇ ಬಿಸಿ ಬಿಸಿ ಆಹಾರವನ್ನು ಡಬ್ಬಿಗೆ ತುಂಬಿಸಿ ಕೊಟ್ರೂ, ಆಫೀಸಿಗೆ ಹೋಗುವಾಗ, ಅದು ತಣ್ಣಗಾಗುತ್ತದೆ. ಹಾಗಾಗಿ ನಾವಿಂದು ಒಂದು ಲಂಚ್ ಬಾಕ್ಸ್ ಬಗ್ಗೆ ಮಾಹಿತಿ ನೀಡಲಿದ್ದೇವೆ.
ಈ...
Web News: ಮದುವೆ ಅಂದರೆ ಓರ್ವ ವ್ಯಕ್ತಿಯ ಜೀವನವನ್ನೇ ಬದಲಿಸುವ ಘಟನೆ. ಅದು ಹೆಣ್ಣಿನ ಜೀವನವಾದರೂ ಇರಬಹುದು. ಗಂಡಿನ ಜೀವನವಾದರೂ ಇರಬಹುದು. ಉತ್ತಮ ರೀತಿ ಅಥವಾ ಉತ್ತಮವಲ್ಲದ ರೀತಿಯಿಂದಲೂ ಜೀವನ ಬದಲಾಗಬಹುದು. ಆದರೆ ತಮ್ಮ ಜೀವನ ಇದ್ದ ಹಾಗೇ ಇರಲಿ, ಚೇಂಜ್ ಆಗೋದೇ ಬೇಡಾ ಅಂತಾ ಡಿಸೈಡ್ ಮಾಡಿರುವ ಕೆಲ ವ್ಯಕ್ತಿಗಳು ಮದುವೆಯಾಗದೇ, ಅನ್ಮ್ಯಾರೀಡ್...
Special Story: ರೋಲ್ಸ್ ರಾಯ್ಸ್ ಕಾರ್ ಅಂದ್ರೆ ಅದು ಆಗರ್ಭ ಶ್ರೀಮಂತರ ಕಾರು. ಆದರೆ, ಆ ಕಾರನ್ನು ಭಾರತದ ರಾಜರೊಬ್ಬರು ಕಸ ಹಾಕುವುದಕ್ಕೆ, ಕಸದ ಗಾಡಿಯ ರೀತಿ ಬಳಸಿದ್ದರು. ಇದಕ್ಕೂ ಒಂದು ಕಾರಣವಿತ್ತು. ಆ ಕಾರಣವೇನು ಅಂತಾ ಹೇಳ್ತೀವಿ ಕೇಳಿ.
1920ರಲ್ಲಿ ಮಹಾರಾಜ ಜೈ ಸಿಂಗ್ ಎಂಬುವವರು ಸಾಧಾರಣ ದಿರಿಸಿನಲ್ಲಿ ಲಂಡನ್ನ ರೋಲ್ಸ್ ರಾಯ್ಸ್ ಶೋ...
Political News: ಸಿ.ಟಿ.ರವಿ ಅವರು ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ವೇಶ್ಯೆ ಎಂದು ಕರೆದರು ಎಂದು ಆರೋಪಿಸಿ, ಎಫ್ಐಆರ್ ದಾಖಲಿಸಲಾಗಿತ್ತು. ಬಳಿಕ ರವಿ ಅವರನ್ನು ಬಂಧಿಸಿ, ಕೋರ್ಟಗೆ ಹಾಜರುಪಡಿಸಿದ್ದು, ಅವರನ್ನು ರಿಲೀಸ್ ಮಾಡಬೇಕು ಎಂದು ಕೋರ್ಟ್ ಆದೇಶ ನೀಡಿತ್ತು. ಅದೇ ರೀತಿ ರವಿ ಅವರನ್ನು ಬಿಡುಗಡೆ ಮಾಡಲಾಗಿದೆ.
ಆದರೆ ತಮ್ಮ ನಾಯಕಿಯ ಬಗ್ಗ ಅಶ್ಲೀಲ ಪದ ಬಳಸಿದ್ದಕ್ಕೆ,...
Sports News: ಟೀಂ ಇಂಡಿಯಾ ಮಾಜಿ ಕ್ರಿಕೇಟಿಗ ರಾಬಿನ್ ಉತ್ತಪ್ಪ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದ್ದು, 23 ಲಕ್ಷ ರೂಪಾಯಿ ಪಿಎಫ್ ಹಣ ನೀಡದೇ ವಂಚಿಸಿದ್ದಾರೆಂದು, ದೂರು ದಾಖಲಿಸಲಾಗಿದೆ.
ರಾಬಿನ್ ಉತ್ತಮ ಸೆಂಚ್ಯೂರಿಸ್ ಲೈಫ್ಸ್ಟೈಲ್ ಬ್ರ್ಯಾಂಡ್ ಪ್ರೈವೇಟ್ ಲಿಮಿಟೆಡ್ ಅನ್ನುವ ಕಂಪನಿ ನಡೆಸುತ್ತಿದ್ದರು. ಈ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಲವರ ಹಣವನ್ನು ರಾಬಿನ್ ಉತ್ತಪ್ಪ...
Political News: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಪ್ರಾಸ್ಟಿಟ್ಯೂಟ್ ಎಂದು ಕರೆದಿದ್ದಾರೆಂದು ಆರೋಪಿಸಿ, ಸಿ.ಟಿ.ರವಿ ವಿರುದ್ಧ ಎಫ್ಐಆರ್ ದಾಖಲಿಸಿ, ನಿನ್ನೆ ಅವರನ್ನು ಬಂಧಿಸಲಾಗಿತ್ತು. ಈ ಬಂಧನ ಖಂಡಿಸಿ, ಬಿಜೆಪಿ ಕಾರ್ಯಕರ್ತರು, ರವಿ ಬೆಂಬಲಿಗರು ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದ್ದರು. ಇಂದು ಪ್ರತಿಭಟನೆ ನಡೆಸಿದವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲಾ ಘಟನಕದ ಬಿಜೆಪಿ ಅಧ್ಯಕ್ಷ ದೇವರಾಜ್...