Thursday, July 16, 2026

karnataka tv updates

Spiritual: ಮಹಿಳೆಯರು ಇಂಥ ಕೆಲಸ ಮಾಡಿದರೆ, ದುರಾದೃಷ್ಟವಂತರಾಗುತ್ತಾರೆ..

Spiritual: ಮಹಿಳೆಯರು ಕೆಲವು ಕೆಲಸಗಳನ್ನು ಮಾಡಬಾರದು ಅನ್ನೋ ನಿಯಮ ಹಿಂದೂ ಧರ್ಮದಲ್ಲಿದೆ.  ಆ ಕಾರಣಕ್ಕಾಗಿಯೇ ಹೆಣ್ಣು ಮಕ್ಕಳು ಮೊದಲು ಎದ್ದು, ಮನೆಗೆಲಸದಲ್ಲಿ ತೊಡಗಬೇಕು. ಪೂಜೆ ಪುನಸ್ಕಾರ ಮಾಡಬೇಕು ಅಂತಾ ಹಿಂದೂ ಧರ್ಮದಲ್ಲಿ ನಿಯಮವಿದೆ. ಈ ನಿಯಮ ಅನುಸರಿಸದಿದ್ದಲ್ಲಿ, ಆಕೆ ಜೀವನದಲ್ಲಿ ಎಂದಿಗೂ ಯಶಸ್ಸು ಕಾಣಲು ಸಾಧ್ಯವಿಲ್ಲ ಎನ್ನಲಾಗಿದೆ. ಹಾಗಾದ್ರೆ ಮಹಿಳೆಯ ಯಾವ ಕೆಲಸ ಮಾಡಬಾರದು...

ಅತಿಥಿಗಳಾಗಿ ಹೋದಾಗ ಇಂಥ ತಪ್ಪು ಮಾಡಲೇಬೇಡಿ ಎಂದಿದ್ದಾರೆ ಚಾಣಕ್ಯರು

Chanakya Neeti: ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಅದೇ ರೀತಿ ನಾವು ಒಬ್ಬರ ಮನೆಗೆ ಅತಿಥಿಯಾಗಿ ಹೋದಾಗ, ಹೇಗಿರಬೇಕು..? ಯಾವ ರೀತಿ ನಡೆದುಕೊಳ್ಳಬೇಕು ಎಂದು ಚಾಣಕ್ಯರು ಹೇಳಿದ್ದಾರೆ. ಹಾಗಾದ್ರೆ ನಾವು ಇನ್ನೊಬ್ಬರ ಮನೆಗೆ ಅತಿಥಿಯಾಗಿ ಹೋದಾಗ ಯಾವ ರೀತಿಯ ತಪ್ಪು ಮಾಡಬಾರದು ಅಂತಾ ತಿಳಿಯೋಣ ಬನ್ನಿ. ಮೊದಲನೇಯದಾಗಿ ಆಹ್ವಾನ ನೀಡದೇ...

ಪ್ರತಿಭಟನೆ ವೇಳೆ ಇಬ್ಬರು ಬಿಜೆಪಿ ಸಂಸದರಿಗೆ ಗಾಯ: ರಾಹುಲ್ ಗಾಂಧಿ ವಿರುದ್ಧ FIR ದಾಖಲು

Political News: ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ಬಗ್ಗೆ ಹೇಳಿದ ಹೇಳಿಕೆ ಖಂಡಿಸಿ, ನಿನ್ನೆ ಸಂಸತ್‌ನಲ್ಲಿ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿದರು. ಈ ವೇಳೆ ರಾಹುಲ್ ಗಾಂಧಿ ಕಾರಣದಿಂದಾಗಿ, ಬಿಜೆಪಿಯ ಇಬ್ಬರು ಸಂಸದರಿಗೆ ಪೆಟ್ಟಾಗಿದೆ ಎಂದು ಆರೋಪಿಸಲಾಗಿದೆ. ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ರಾಹುಲ್ ಗಾಂಧಿ ನೂಕಿದ್ದರಿಂದಲೇ, ನಾನು ಬಿದ್ದು ನನಗೆ ಪೆಟ್ಟಾಗಿದೆ ಎಂದಿದ್ದಾರೆ....

Political News: ದಿಢೀರ್ ಸುದ್ದಿಗೋಷ್ಠಿ ಕರೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Political News: ನಿನ್ನೆ ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಸಿದರು ಎಂದು ಆರೋಪಿಸಲಾಗಿದ್ದು, ರವಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ, ಅವರನ್ನು ಅರೆಸ್ಟ್ ಮಾಡಲಾಗಿದೆ. ಅಲ್ಲದೇ, ಇಂದು ಬೆಂಗಳೂರಿನ ಕೋರ್ಟ್‌ಗೂ ಹಾಜರುಪಡಿಸಲಾಗಿದೆ. ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಸುದ್ದಿಗೋಷ್ಠಿ ಕರೆದಿದ್ದು, ಕೇಸ್ ಬಗ್ಗೆ ಮಾತನಾಡಿದರು. ನಾನು ಓರ್ವ...

Political News: ಡಿಕೆಶಿ, ಲಕ್ಷ್ಮೀ ಹೆಬ್ಬಾಳ್ಕರ್ ನೇರವಾಗಿ ನನಗೆ ಬೆದರಿಕೆ ಹಾಕಿದ್ದಾರೆ: ಸಿ.ಟಿ.ರವಿ

Political News: ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ವೇಶ್ಯೆ ಎಂಬ ಪದ ಬಳಸಿದರು ಎಂಬ ಕಾರಣಕ್ಕೆ, ಅವರ ವಿರುದ್ಧ ಎಫ್‌ಐಆರ್ ದಾಖಲಾಗಿ, ಅವರನ್ನು ಹಲವು ಠಾಣೆಗಳಿಗೆ ಕರೆದೊಯ್ಯಲಾಯಿತು. ಬಳಿಕ ಅವರ ತಲೆಗೆ ರಕ್ತ ಬರುವಂತೆ ಪೊಲೀಸರು ಹೊಡೆದು ಹಿಂಸೆ ಕೊಟ್ಟಿದ್ದಾರೆಂದು ರವಿ ಆರೋಪಿಸಿದ್ದಾರೆ. ಅಲ್ಲದೇ ಹಲವು ಠಾಣೆಗಳಿಗೆ ಸುತ್ತಿಸಿ, ಬಳಿಕ ಬೆಂಗಳೂರು ಕೋರ್ಟ್‌ಗೆ...

Political News: ಸಿ.ಟಿ.ರವಿ ಅರೆಸ್ಟ್: ಬಿಜೆಪಿ ನಾಯಕನ ಪರ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬ್ಯಾಟಿಂಗ್

Political News: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇಂದು ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಸಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು ದಾಖಲಿಸಿದ್ದು, ಸಿ.ಟಿ,ರವಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ಸಿ.ಟಿ.ರವಿ ಅವರನ್ನು ಸುವರ್ಣ ಸೌಧದಲ್ಲೇ ಬಂಧಿಸಿದ್ದಾರೆ. ಸಿ.ಟಿ.ರವಿ ಪರ...

Chanakya Neeti: ಮದುವೆಗೆ ವಧು ಹುಡುಕುವಾಗ ಈ ವಿಷಯ ಗಮನದಲ್ಲಿ ಇಡಬೇಕಂತೆ

Chanakya Neeti: ಜೀವನ ಸಂಗಾತಿಯನ್ನು ಆಯ್ಕೆ ಮಾಡುವುದು ಸಾಮಾನ್ಯ ವಿಷಯವಲ್ಲ. ಒಮ್ಮೆ ನಾವು ನಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡಿದ ಬಳಿಕ, ಜೀವನಪೂರ್ತಿ ಅವರೊಂದಿಗೆ ಸಂಸಾರ ಮಾಡಬೇಕು. ಹಾಗಾಗಿ ಜೀವನ ಸಂಗಾತಿಯನ್ನು ಆಯ್ಕೆ ಮಾಡುವಾಗಲೇ ನಾವು ಎಚ್ಚೆತ್ತುಕೊಂಡು ಸರಿಯಾದ ಆಯ್ಕೆ ಮಾಡಬೇಕು ಎಂದಿದ್ದಾರೆ ಚಾಣಕ್ಯರು. ಆ ಬಗ್ಗೆ ತಿಳಿಯೋಣ ಬನ್ನಿ. ಹಣದ ಆಸೆ ಇದೆಯಾ, ಇಲ್ಲವಾ:...

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಎಂಎಲ್‌ಸಿ ಸಿ.ಟಿ.ರವಿ ಅರೆಸ್ಟ್

Political News: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇಂದು ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಸಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು ದಾಖಲಿಸಿದ್ದು, ಸಿ.ಟಿ,ರವಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ಸಿ.ಟಿ.ರವಿ ಅವರನ್ನು ಸುವರ್ಣ ಸೌಧದಲ್ಲೇ ಬಂಧಿಸಿದ್ದಾರೆ. ಆದರೆ ಸಿ.ಟಿ.ರವಿ...

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ, ಸಿ.ಟಿ.ರವಿ ವಿರುದ್ಧ FIR

Belagavi News: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇಂದು ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಸಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು ದಾಖಲಿಸಿದ್ದು, ಸಿ.ಟಿ,ರವಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪ್ರಕರಣ ಸಂಬಂಧ ಈಗಾಗಲೇ ಕಾಂಗ್ರೆಸ್...

ಸಿ.ಟಿ.ರವಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿ, ಹಲ್ಲೆಗೆ ಮುಂದಾದ ಹೆಬ್ಬಾಳ್ಕರ್ ಬೆಂಬಲಿಗರು

Political News: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದ್ದಾರೆಂದು ಆರೋಪಿಸಲಾಗಿದ್ದು, ಹೆಬ್ಬಾಳ್ಕರ್ ಬೆಂಬಲಿಗರು ಸುವರ್ಣ ಸೌಧಕ್ಕೆ ನುಗ್ಗಿ ಸಿ.ಟಿ.ರವಿ ವಿರುದ್ಧ ಏಕವಚನದಲ್ಲೇ ವಾಗ್ಧಾಳಿ ನಡೆಸಿ, ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ನಂತರ ಪೊಲೀಸರು, ಸಿ.ಟಿ.ರವಿ ಅವರನ್ನು ಸುವರ್ಣ ಸೌಧದ ಒಂದು ಗೇಟ್ ಒಳಗೆ ಕಳುಹಿಸಿ ರಕ್ಷಿಸಿದ್ದಾರೆ. ಆದರೂ...
- Advertisement -spot_img

Latest News

1 ಪ್ಲೇಟ್ ಪಾನೀಪುರಿ ಬೆಲೆ 830 ರೂಪಾಯಿ: 1 ಪ್ಲೇಟ್ ಪಾವ್ ಭಾಜಿ ಬೆಲೆ 1,270 ರೂಪಾಯಿ..

London News: ಯಾರಾದ್ರೂ ಹೀಗೆ ಹೇಳೋದನ್ನಾ ಕೇಳಿದಿರಾ..? ಏನಂದ್ರೆ, ಪಾನೀಪುರೀನಾ..? ನನಗೆ ಅದರ ಸ್ಮೆಲ್ ಕಂಡ್ರೆ ಆಗಲ್ಲಾ, ನನಗೆ ಪಾನೀಪುರಿ ಅಂದ್ರೆ ಆಗಲ್ಲಾ ಅಂತಾ ಯಾರಾದ್ರೂ...
- Advertisement -spot_img