Thursday, July 16, 2026

karnataka tv updates

Sandalwood News: ಆಸ್ಪತ್ರೆಗೆ ದಾಖಲಾದ ಕಿರುತೆರೆ ನಟಿ ಅಮೃತಾ ರಾಮಮೂರ್ತಿ

Sandalwood News: ಕುಲವಧು ಕೆಂಡಸಂಪಿಗೆ ಧಾರಾವಾಹಿ ಮೂಲಕ ಪ್ರಸಿದ್ಧರಾಗಿರುವ ಕಿರುತೆರೆ ನಟಿ ಅಮೃತಾ ರಾಮಮೂರ್ತಿ ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಆಸ್ಪತ್ರೆಗೆ ದಾಖಲಾಗಲು ಮುಖ್ಯ ಕಾರಣ ಅಂದ್ರೆ, ಯುರಿನರಿ ಇನ್‌ಫೆಕ್ಷನ್. ಸ್ವತಃ ಅಮೃತ ಅವರೇ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದು, ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಅಮೃತಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಮೃತಾ ಅವರಿಗೆ...

Sports News: ಅಂತರಾಷ್ಟ್ರೀಯ ಕ್ರಿಕೇಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Sports News: ಎಲ್ಲಾ ಮಾದರಿಯ ಅಂತರಾಷ್ಟ್ರೀಯ ಕ್ರಿಕೇಟಿಗೆ ಆರ್.ಅಶ್ವಿನ್ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಬಳಿಕ, ಅಶ್ವಿನ್ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ಭಾವುಕರಾಗಿ ತಾವು ಅಂತರಾಷ್ಟ್ರೀಯ ಕ್ರಿಕೇಟ್‌ಗೆ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದಾರೆ. ಆದರೆ ಐಪಿಎಲ್‌ನಲ್ಲಿ ಅಶ್ವಿನ್ ಮುಂದುವರಿಯಲಿದ್ದಾರೆ. ಆದರೆ ಅಶ್ವಿನ್ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಇನ್ನೂ ಎರಡು ಪಂದ್ಯಗಳು ಉಳಿದಿದ್ದರೂ, ದಿಢೀರ್...

Sandalwood News: ಅಪ್ಪು ಕನಸಿನ ‘ಜೂನಿಯರ್ ಟೋಸ್’: ಪತಿ ಆಸೆ ಈಡೇರಿಸಿದ ಅಶ್ವಿನಿ

Sandalwood News: ಅಪ್ಪು ಇಂದು ನಮ್ಮೊಂದಿಗಿಲ್ಲ. ಆದರೆ, ಅವರು ಮಾಡಿದ ಅದೆಷ್ಟೋ ಅಪರೂಪದ ಕೆಲಸಗಳು ನಮ್ಮ ಕಣ್ಮುಂದೆ ಇವೆ. ಅಷ್ಟೇ ಅಲ್ಲ, ಸಾಮಾಜಿಕವಾಗಿ ಪರಿಣಾಮ ಬೀರುವಂತಹ ಸಾಲು ಸಾಲು ಸಿನಿಮಾಗಳೂ ಇವೆ. ಅಪ್ಪುಗೆ ಒಂದು ಆಸೆ ಇತ್ತು. ಅದು ಇಂಟರ್ ನ್ಯಾಷನಲ್ ಪ್ರಿಸ್ಕೂಲ್ ಒಂದನ್ನು ಶುರು ಮಾಡಬೇಕು ಅನ್ನೋದು. ಆದರೆ, ಅಪ್ಪು ವಿಧಿಯ ಕರೆಗೆ...

ಮಾದಿಗ ಮೀಸಲಾತಿ ಬೇಡಿಕೆ ಈಡೇರಿಕೆಗೆ ಸರ್ಕಾರ ಬದ್ಧವಿದೆ: ಸಚಿವ ಆರ್‌ ಬಿ ತಿಮ್ಮಾಪುರ

Political News: ಬೆಳಗಾವಿ: ಮಾದಿಗ ಸಮುದಾಯದ ಹಿತರಕ್ಷಣೆಗೆ ನಮ್ಮ ಸರ್ಕಾರ ಸದಾ ಬದ್ಧವಾಗಿದೆ. ಮೀಸಲಾತಿ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್‌ ಬಿ ತಿಮ್ಮಾಪುರ ಅವರು ಹೇಳಿದರು. ಒಳಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದರು. ಈ ನಿಟ್ಟಿನಲ್ಲಿ ಹಿಂದೆ ಸರಿಯುವ ಹಾಗೂ...

Political News: ಉತ್ತರಪ್ರದೇಶದಲ್ಲಿ ಬಿಜೆಪಿ ಕಚೇರಿಯನ್ನೇ ನೆಲಸಮ ಮಾಡಿದ ಯೋಗಿ ಸರ್ಕಾರ

Political News: ಉತ್ತರಪ್ರದೇಶದಲ್ಲಿ ಗೂಂಡಾಗಿರಿ ಮಾಡುವವರ, ಲವ್ ಜಿಹಾದ್‌ ಮಾಡುವವರ ಮತ್ತು ಅಕ್ರಮ ಭೂಮಿ ಇರುವವರ ಮನೆಗೆ ಬುಲ್ಡೋಜರ್ ನುಗ್ಗಿಸುವ ಕಾರ್ಯ ಇನ್ನೂ ಪ್ರಗತಿಯಲ್ಲಿದೆ. ಅದೇ ರೀತಿ, ಬಿಜೆಪಿ ಕಚೇರಿಯೊಂದು ಅಕ್ರಮವಾಗಿ ಕಟ್ಟಲಾಗಿದ್ದು, ಅದನ್ನು ಬುಲ್ಡೋಜರ್ ಮೂಲಕ, ನೆಲಸಮ ಮಾಡಲಾಗಿದೆ. ಉತ್ತರಪ್ರದೇಶದಲ್ಲಿರುವ ಬಲ್ಲಿಯಾದಲ್ಲಿರುವ ಬಿಜೆಪಿ ಕಚೇರಿಯನ್ನು ಬಿಜೆಪಿ ಅತಿಕ್ರಮಣ ಮಾಡಿಕೊಂಡಿತ್ತು ಎಂಬ ಆರೋಪವಿತ್ತು. ಹಾಗಾಗಿ ಈ...

Bollywood News: ಆಸ್ಕರ್ ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್ ಚಿತ್ರ

Bollywood News: 2025ರ ಆಸ್ಕರ್ ಪ್ರಶಸ್ತಿಗೆ ನಟ ಅಮೀರ್ ಖಾನ್ ನಿರ್ದೇಶನದ ಲಾಪತಾ ಲೇಡೀಸ್ ಸಿನಿಮಾ ನಾಮಿನೇಟ್ ಆಗಿತ್ತು. ಆದರೆ ಇದೀಗ ದಿ ಅಕಾಡೆಮಿ ಆಫ್ ಮೋಷನ್ ಪಿಕ್ಚರ್ಸ್ ಆರ್ಟ್ಸ್ ಆ್ಯಂಡ್ ಸೈನ್ಸ್ ಈ ಬಗ್ಗೆ ಘೋಷಿಸಿದ್ದು, ಲಾಪತಾ ಲೇಡೀಸ್ ಸಿನಿಮಾ ಆಸ್ಕರ್ ರೇಸ್‌ನಿಂದ ಹೊರಬಿದ್ದಿದೆ. ಟಾಾಪ್ 15ರಲ್ಲಿ ಬರಲು ಈ ಸಿನಿಮಾ ಅನರ್ಹವಾಗಿದ್ದು, ಈ...

ಕಾಂಗ್ರೆಸ್ ಶಾಸಕರಿಗೆ ಕ್ಷೇತ್ರದ ಅಭಿವೃದ್ಧಿಗೆ ಕೋಟಿ ಕೋಟಿ ಅನುದಾನ ನೀಡಲಾಗುತ್ತದೆ: ಸಿಎಂ ಸಿದ್ದರಾಮಯ್ಯ

Political News: ಈ ಹಿಂದೆ ಕ್ಷೇತ್ರಕ್ಕೆ ಸರಿಯಾಗಿ ಅನುದಾನ ಸಿಗುತ್ತಿಲ್ಲವೆಂದು ಕಾಂಗ್ರೆಸ್ ಶಾಸಕರು ಬೇಸರ ವ್ಯಕ್ತಪಡಿಸಿದ್ದರು. ಇದೀಗ ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ, ಅನುದಾನ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಈ ವೇಳೆ ಮಾತನಾಡಿರುವ ಸಿಎಂ, ವಕ್ಫ್ ವಿಚಾರ ಬಿಜೆಪಿಗೆ ತಿರುಗುಬಾಣವಾಗಿದೆ. ಅತಿ ಹೆಚ್ಚು ನೋಟಿಸ್ ಕೊಟ್ಟಿರುವುದು ಬಿಜೆಪಿ ಸರ್ಕಾರ, ವಕ್ಫ್...

Sandalwood News: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ದರ್ಶನ್

Sandalwood News: ನಟ ದರ್ಶನ್ ಶಸ್ತ್ರ ಚಿಕಿತ್ಸೆ ಪಡೆಯದೇ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಎ2 ಆರೋಪಿಯಾಗಿ ದರ್ಶನ್ ಜೈಲು ಸೇರಿದ್ದರು. ಪರಪ್ಪನ ಅಗ್ರಹಾಾರ ಜೈಲಿನಲ್ಲಿ ದರ್ಶನ್ ತಮಗೆ ಬೇಕಾದ ಹಾಗೆ ಇರುವ ವೀಡಿಯೋ ಲೀಕ್ ಆದ ಬಳಿಕ, ಅವರನ್ನು ಬಳ್ಳಾಾರಿ ಜೈಲಿಗೆ ಕಳುಹಿಸಲಾಗಿತ್ತು. ಅಲ್ಲಿ ಅನಾರೋಗ್ಯಕ್ಕೆ ತುತ್ತಾಗಿದ್ದ ದರ್ಶನ್‌ಗೆ ಬೆನ್ನು ನೋವು...

Health Tips: ಮುಟ್ಟಿನ ಹೊಟ್ಟೆನೋವು ನಿವಾರಣೆಗೆ ಈ ಉಪಾಯಗಳನ್ನು ಅನುಸರಿಸಿ

Health Tips: ಹಲವು ಹೆಣ್ಣು ಮಕ್ಕಳಿಗೆ ಮುಟ್ಟಿನ ಸಮಯ ಬಂತು ಅಂದ್ರೆ, ಅದೇನೋ ಗೊಂದಲ, ಆತಂಕ. ಇದಕ್ಕೆ ಕಾರಣ, ಆ ಸಮಯದಲ್ಲಿ ಬರುವ ನರಕದಂಥ ಹೊಟ್ಟೆ ನೋವು. ಹಾಗಾಗಿ ನಾವಿಂದು ಹೊಟ್ಟೆ ನೋವಿನ ಸಮಸ್ಯೆಗೆ ಯಾವ ರೀತಿಯಾಗಿ ಮನೆ ಮದ್ದು ಮಾಡಬೇಕು ಎಂದು ಹೇಳಲಿದ್ದೇವೆ. ಶುಂಠಿ, ತುಳಸಿ ಚಹಾ: ಕೊಂಚ ಶುಂಠಿ ಮತ್ತು ಕೊಂಚ ತುಳಸಿಯನ್ನು...

ಹುಬ್ಬಳ್ಳಿ-ಧಾರವಾಡದಲ್ಲಿ ಲೈಟ್ ಟ್ರಾಮ್ ಸಾರಿಗೆ ಯೋಜನೆ ತರುವತ್ತ ಸಚಿವ ಸಂತೋಷ್ ಲಾಡ್ ಚಿತ್ತ

Dharwad News: ಧಾರವಾಡ: ಹುಬ್ಬಳ್ಳಿ ಧಾರವಾಡ ನಡುವೆ ಲೈಟ್‌ ಟ್ರಾಮ್ ಸಾರಿಗೆ ಅಳವಡಿಕೆ ಮಾಡಲು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಇತ್ತೀಚೆಗೆ ಸ್ವಿಟ್ಜರ್ಲೆಂಡ್‌ನ ವಾಹನ ತಯಾರಿಕಾ ಕಂಪನಿ ಹೆಸ್‌ (HESS) ನ ಫ್ರಾನ್ಸ್ ಕಚೇರಿಗೆ ಭೇಟಿ ನೀಡಿದ್ದರು. ವಾಣಿಜ್ಯ ನಗರಿ ಹುಬ್ಬಳ್ಳಿ ಹಾಗೂ ವಿದ್ಯಾಕಾಶಿ ಧಾರವಾಡ ಅವಳಿ ನಗರಗಳಾಗಿ...
- Advertisement -spot_img

Latest News

Chikkamagaluru: ಹಣಕ್ಕಾಗಿ ಹೆತ್ತ ಮಗಳನ್ನೇ ವಿದೇಶಿಗರಿಗೆ ಮಾರಿದ ತಂದೆ-ತಾಯಿ

Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ...
- Advertisement -spot_img