Movie News: ಪುಷ್ಪ-2 ಸಿನಿಮಾ ಪೇಡ್ ಪ್ರಿಮಿಯರ್ ಶೋ ವೇಳೆ ಕಾಲ್ತುಳಿತಕ್ಕೆ ಒಳಗಾಗಿ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸಂಬಂಧಿಂಸಿದಂತೆ, ಅಲ್ಲು ಅರ್ಜುನ್ ಮತ್ತು ಇನ್ನಿತರರ ವಿರುದ್ಧ ದೂರು ದಾಖಲಾಗಿತ್ತು. ಇಂದು ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಿ, ನ್ಯಾಯಾಲಯದಲ್ಲಿ ಹಾಾಜರು ಪಡಿಸಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನ ಎಂದು...
Recipe: ಬೇಕಾಗುವ ಸಾಮಗ್ರಿ: ಒಂದು ಕಪ್ ಪನೀರ್, 2 ಸ್ಪೂನ್ ಎಣ್ಣೆ, 1 ಸ್ಪೂನ್ ಜೀರಿಗೆ, 1 ಈರುಳ್ಳಿ, 1 ಟೊಮೆಟೋ, ಚಿಟಿಕೆ ಅರಿಶಿನ, ಅರ್ಧ ಸ್ಪೂನ್ ಖಾರದ ಪುಡಿ, ಗರಂ ಮಸಾಲೆ ಪುಡಿ, ಕಸೂರಿ ಮೇಥಿ, ಕೊತ್ತೊಂಬರಿ ಸೊಪ್ಪು, ರುಚಿಗೆ ತಕ್ಕಷ್ಟು ಉಪ್ಪು.
ಮಾಡುವ ವಿಧಾನ: ಮೊದಲು ಪ್ಯಾನ್ ಬಿಸಿ ಮಾಡಿ, 2 ಸ್ಪೂನ್...
Recipe: ದೋಸೆ- ಇಡ್ಲಿ ಜೊತೆ ಯಾವಾಗಲೂ ತೆಂಗಿನಕಾಯಿ ಚಟ್ನಿ ತಿಂದು ತಿಂದು ನಿಮಗೆ ಬೋರ್ ಆಗಿದ್ದರೆ, ನೀವು ಈರುಳ್ಳಿ ಚಟ್ನಿ ಕೂಡ ಟ್ರೈ ಮಾಡಬಹುದು. ಹಾಗಾದ್ರೆ ಈ ಚಟ್ನಿ ಮಾಡೋದು ಹೇಗೆ..? ಇದಕ್ಕೆ ಏನೇನು ಸಾಮಗ್ರಿ ಬೇಕು ಅಂತಾ ತಿಳಿಯೋಣ ಬನ್ನಿ..
ಬೇಕಾಗುವ ಸಾಮಗ್ರಿ: 6ರಿಂದ 7 ಒಣಮೆಣಸಿನಕಾಯಿ, 2 ಈರುಳ್ಳಿ, 2 ಸ್ಪೂನ್ ಎಣ್ಣೆ,...
Recipe: ಬಸಳೆ ಸೊಪ್ಪು ಸಿಟಿ ಮಂದಿ ಬಳಸೋದು ತುಂಬಾನೇ ಅಪರೂಪ. ಉತ್ತರಕನ್ನಡ, ದಕ್ಷಿಣ ಕನ್ನಡದ ಜನರು ಬಸಳೆ ಸೊಪ್ಪನ್ನು ಹೆಚ್ಚು ಬಳಸುತ್ತಾರೆ. ಆದರೆ ನೀವು ಒಮ್ಮೆ ಬಸಳೆ ಸೊಪ್ಪಿನ ಸಾಂಬಾರ್ ಹೀಗೆ ಮಾಡಿದ್ರೆ, ಮನೆ ಜನರಿಗೆಲ್ಲ ಸಖತ್ ಇಷ್ಟವಾಗುತ್ತದೆ. ಹಾಗಾದ್ರೆ ಇದಕ್ಕೇನೇನು ಸಾಮಗ್ರಿ ಬೇಕು..? ಇದನ್ನು ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.
ಬೇಕಾಗುವ ಸಾಮಗ್ರಿ:...
Horoscope: ನೀವು ಕೆಲ ರಾಶಿಯವರನ್ನು ನೋಡಿರಬಹುದು. ಅವರು ಬಡತನದ ಮನೆಯಲ್ಲಿ ಅಥವಾ ಮಧ್ಯಮವರ್ಗದವರ ಮನೆಯಲ್ಲಿ ಹುಟ್ಟಿದರೂ, ಅವರು ಹುಟ್ಟಿದ ಬಳಿಕ, ಅವರಿಗೆ ಬೇಕಾದ ಎಲ್ಲ ಸೌಲಭ್ಯಗಳೂ ಆ ಮನೆಯಲ್ಲಿ ಬೇಗ ಬೇಗ ಬರುತ್ತದೆ. ಯಾಕಂದ್ರೆ ಇವರೆಲ್ಲ ಹುಟ್ಟುವಾಗಲೇ ಲಕ್ಷ್ಮೀಯ ಕೃಪೆ ಜೊತೆ ಹುಟ್ಟುವವರು. ಇವರಿಗೆ ಕೊನೆಯವರೆಗೂ ಯಾವ ಕೊರತೆಯೂ ಇರುವುದಿಲ್ಲ. ಹಾಗಾದ್ರೆ ಯಾವುದು ಅಂಥ...
Horoscope: ಆತ್ಮವಿಶ್ವಾಸ ಪ್ರತೀ ಸಮಯದಲ್ಲೂ ಇರಬೇಕಾದ ಅಸ್ತ್ರ. ಆದರೆ ಕೆಲವು ರಾಶಿಗಳಲ್ಲಿ ಇದರ ಅಭಾವವಿರುತ್ತದೆ. ಅವರು ಧೈರ್ಯದಿಂದ ಮುನ್ನುಗ್ಗುವ ಸಾಹಸ ಮಾಡುವುದು ಕಡಿಮೆ. ಹಾಗಾದ್ರೆ ಯಾವುದು ಅಂಥ ರಾಶಿ ಅಂತಾ ತಿಳಿಯೋಣ ಬನ್ನಿ.
ಕಟಕ ರಾಶಿ: ಕಟಕ ರಾಶಿಯವರಿಗೆ ಆತ್ಮವಿಶ್ವಾಸ ಕಡಿಮೆ ಇರುತ್ತದೆ. ಇವರು ತಮ್ಮ ಅಗತ್ಯತೆಗಳಿಗಿಂತ, ಇನ್ನೊಬ್ಬರ ಖುಷಿ ಬಯಸುತ್ತಾರೆ. ಹೀಗಾಗಿಯೇ ಅನೇಕ ಅವಕಾಶಗಳನ್ನು,...
Horoscope: ನೀವು ಕೆಲವರನ್ನು ನೋಡಿರಬಹುದು. ಅವರಿಗೆ ಬೆಣ್ಣೆ ಹಚ್ಚಿ, ಕಲರ್ ಕಲರ್ ಆಗಿ, ನಗು ನಗುತ್ತ ಮಾತತನಾಡಲು ಬರೋದಿಲ್ಲ. ಅವರು ಇದ್ದ ಮಾತನ್ನು ಇದ್ದ ಹಾಗೆ ಹೇಳಿಬಿಡುತ್ತಾರೆ. ಯಾವುದೇ ಮುಚ್ಚು ಮರೆ ಇಲ್ಲದೇ, ಸತ್ಯವನ್ನು ಹೇಳಿ ಬಿಡುತ್ತಾರೆ. ಎದುರಿಗೆ ಇರುವವರ ಮನಸ್ಸಿಗೆ ನೋವಾದರೂ, ಶಾಕ್ ಆದರೂ ಅದರಿಂದ ಅವರಿಗೇನು ವ್ಯತ್ಯಾಸವೇ ಆಗುವುದಿಲ್ಲ. ಅಂಥವರು ಕಟ್ಟುನಿಟ್ಟಾಗಿ...
Horoscope: ಅಸೂಯೆ ಅನ್ನೋದು ಜೀವನದಲ್ಲಿ ನೆಮ್ಮದಿಯನ್ನೇ ಕಸಿಯುವ ಗುಣ. ಅದು ಅಸೂಯೆ ಪಡುವವರ ನೆಮ್ಮದಿಯಷ್ಟೇ ಅಲ್ಲದೇ, ಅವರೊಂದಿಗೆ ಜೀವಿಸುವ ಪ್ರತಿಯೊಬ್ಬರ ನೆಮ್ಮದಿ ನಾಶ ಮಾಡುತ್ತದೆ. ಒಂದು ಮನೆಯಲ್ಲಿ ಎಲ್ಲದಕ್ಕೂ ಅಸೂಯೆ ಪಡೆದು, ಎಲ್ಲರ ಖುಷಿ ನೋಡಿ ಹೊಟ್ಟೆ ಉರಿದುಕೊಳ್ಳುವ ಜನ ಇದ್ದರೆ, ಆ ಮನೆಯಲ್ಲಿ ಸಂಭ್ರಮ ಅನ್ನೋದು ಅಪರೂಪ ಅಂತಾಗುತ್ತದೆ. ಅಂಥ ರಾಶಿಯವರ ಬಗ್ಗೆ...
Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...