Sunday, July 19, 2026

karnataka tv updates

Recipe: ರವಾದಿಂದ ತಯಾರಿಸಬಹುದು ಈ ರುಚಿಕರ ಖಾರಾ ಸ್ನ್ಯಾಕ್ಸ್

Recipe: ಬೇಕಾಗುವ ಸಾಮಗ್ರಿ: 2 ಕಪ್ ರವಾ, ಅರ್ಧ ಕಪ್ ಗೋದಿ, ರುಚಿಗೆ ತಕ್ಕಷ್ಟು ಉಪ್ಪು, ಕರಿಯಲು ಎಣ್ಣೆ. ಬೇರೆ ಬೇರೆ ಮಸಾಲೆ ಪುಡಿ, ಖಾರದ ಪುಡಿ. ಮಾಡುವ ವಿಧಾನ: ಮೊದಲು ಮಿಕ್ಸಿ ಜಾರ್‌ಗೆ ರವಾ, ಗೋಧಿ ಹಿಟ್ಟು ಹಾಕಿ, ಪುಡಿ ಮಾಡಿಕೊಳ್ಳಿ. ಈಗ ಈ ಹಿಟ್ಟನ್ನು ಮಿಕ್ಸಿಂಗ್ ಬೌಲ್‌ಗೆ ಹಾಕಿ, ಉಪ್ಪು, ಬಿಸಿ ಮಾಡಿದ ಎಣ್ಣೆ,...

Recipe: ಉತ್ತರ ಭಾರತದ ಸಿಹಿ ತಿಂಡಿ ಶಕ್ಕರ್ ಪಾರಾ ರೆಸಿಪಿ

ಬೇಕಾಗುವ ಸಾಮಗ್ರಿ: 500 ಗ್ರಾಂ ಮೈದಾ, ಅರ್ಧ ಕಪ್ ತುಪ್ಪ, ಚಿಟಿಕೆ ಉಪ್ಪು, ಹಿಟ್ಟು ಕಲಿಸಲು ಉಗುರು ಬೆಚ್ಚಗಿನ ನೀರು, 500 ಗ್ರಾಮ್ ಸಕ್ಕರೆ, ಕರಿಯಲು ಎಣ್ಣೆ. ಮಾಡುವ ವಿಧಾನ: ಮೊದಲು ಮಿಕ್ಸಿಂಗ್ ಬೌಲ್‌ನಲ್ಲಿ ಮೈದಾ, ತುಪ್ಪ, ಉಪ್ಪು, ಉಗುರು ಬೆಚ್ಚಗಿನ ನೀರು ಹಾಕಿ, ಚಪಾತಿ ಹಿಟ್ಟಿನ ಹದಕ್ಕೆ ಹಿಟ್ಟು ಕಲಿಸಿ. ಬಳಿಕ ಬಟ್ಟೆ ಒದ್ದೆ...

ದುಡ್ಡಿಗಿಂತಲೂ ಇವುಗಳು ಮುಖ್ಯ ಎಂದಿದ್ದಾರೆ ಚಾಣಕ್ಯರು

Spiritual: ಮನುಷ್ಯನಿಗೆ ಬದುಕಲು ದುಡ್ಡು ತುಂಬಾ ಮುಖ್ಯ. ಇಂದಿನ ಕಾಲದಲ್ಲಿ ದುಡ್ಡು ಇದ್ದವರಿಗೆ ಮಾತ್ರ ಗೌರವ, ಮರ್ಯಾದೆ ಸಿಗುತ್ತದೆ. ಆದರೆ ಚಾಣಕ್ಯರ ಪ್ರಕಾರ, ದುಡ್ಡಿದ್ದರೆ ಜೀವನದಲ್ಲಿ ಚೆನ್ನಾಗಿ ಬದುಕಬಹುದು. ಆದರೆ ನೆಮ್ಮದಿಯಾಗಿ ಬದುಕಲು ಕೆಲವು ವಿಷಯಗಳು ಮುಖ್ಯ ಎಂದಿದ್ದಾರೆ. ಹಾಗಾದ್ರೆ ಚಾಣಕ್ಯರ ಪ್ರಕಾರ, ದುಡ್ಡಿಗಿಂತ ಏನು ಮುಖ್ಯ ಅಂತಾ ತಿಳಿಯೋಣ ಬನ್ನಿ.. https://youtu.be/Qz18t7NazhU ಸಂಬಂಧ. ದುಡ್ಡಿಗಿಂತಲೂ ಸಂಬಂಧ...

ಇಂಥವರನ್ನು ಸದಾ ದೂರವಿಡಿ ಎಂದಿದ್ದಾರೆ ಚಾಣಕ್ಯರು

Spiritual: ಕೆಲವೊಮ್ಮೆ ನಮ್ಮ ಜೀವನದಲ್ಲಿ ಹಲವು ರೀತಿಯ ಗುಣವುಳ್ಳ ಜನರು ಬಂದು ಹೋಗುತ್ತಾರೆ. ಕೆಲವರು ನಮ್ಮ ಜೀವನದಲ್ಲಿ ಪರ್ಮ್‌ನೆಂಟ್ ಆಗಿ ಉಳಿದರೆ, ಇನ್ನು ಕೆಲವರು ಅತಿಥಿಯಂತೆ ಬಂದು ಹೋಗಿ ಬಿಡುತ್ತಾರೆ. ಆದರೆ ಹಾಗೆ ಅತಿಥಿಯಾಗಿ ಬರುವವರು, ಕೆಟ್ಟ ಗುಣಗಳಿಂದ ತುಂಬಿದ್ದರೆ, ನಿಮ್ಮ ಜೀವನದ ನೆಮ್ಮದಿಯನ್ನೇ ಕಸಿದುಕೊಂಡು ಹೋಗುತ್ತಾರೆ. ಹಾಗಾಗಿ ನಾವು ಕೆಲವರಿಗೆ ದೂರವೇ ಇರಬೇಕು...

ಪುರುಷರಲ್ಲಿ ಈ ಗುಣವಿದ್ದರೆ ಮಹಿಳೆಯರು ಬೇಗ ಆಕರ್ಷಿತರಾಗುತ್ತಾರೆ

Spiritual: ಕೆಲವು ಪುರುಷರ ಪ್ರಕಾರ ತಾವು ಕಾಣಲು ಸುಂದರವಾಗಿದ್ದರೆ, ಸ್ಟೈಲ್ ಮಾಡಿದರೆ, ಕೂಲಿಂಗ್ ಗ್ಲಾಸ್ ಹಾಕಿಕೊಂಡು, ಹ್ಯಾಂಡ್ಸಮ್ ಆಗಿ ಡ್ರೆಸ್ ಮಾಡಿಕೊಂಡರೆ, ಆಕರ್ಷಿತರಾಗುತ್ತಾರೆ ಎಂದು ತಪ್ಪು ತಿಳಿದಿದ್ದಾರೆ. ಆದರೆ ಹೆಣ್ಣು ಮಕ್ಕಳು ನಿಮ್ಮ ಬಟ್ಟೆ, ಸ್ಟೈಲ್, ಸ್ಮೈಲ್ ನೋದಿ ಫಿದಾ ಆಗೋದಿಲ್ಲ. ಬದಲಾಗಿ ನಿಮ್ಮಲ್ಲಿರುವ ಕೆಲ ಗುಣಗಳಿಂದ ಆಕರ್ಷಿತರಾಗುತ್ತಾರೆ. ಆ ಗುಣಗಳು ಯಾವುದು ಅನ್ನೋ...

ತೀವ್ರ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಮಹಾರಾಷ್ಟ್ರ ಮಾಜಿ ಸಿಎಂ ಏಕನಾಥ್ ಶಿಂಧೆ

Political News: ಮಹಾರಾಷ್ಟ್ರದ ಮಾಜಿ ಸಿಎಂ ಏಕನಾಥ್ ಶಿಂಧೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಥಾಣೆಯ ಆಸ್ಪತ್ರೆಗೆ ಸೇರಿ, ಚಿಕಿತ್ಸೆ ಪಡೆಯುತ್ತಿದ್ದಾರೆ. https://youtu.be/NAnISujdAU4 ನಾಲ್ಕೈದು ದಿನಗಳಿಂದ ಜ್ವರವಿದ್ದು, ಶಿಂಧೆ ತಮ್ಮ ಹಳ್ಳಿಗೆ ಹೋಗಿ, ಅಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದರು. ಆದರೆ ಮುಂಬೈಗೆ ಆಗಮಿಸಿದ ಬಳಿಕ, ಅನಾರೋಗ್ಯ ಹೆಚ್ಚಾಗಿ, ಇದೀಗ ಥಾಣೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಢಂಘ್ಯೂ, ಮಲೇರಿಯಾ ಪರೀಕ್ಷೆ ಮಾಡಲಾಗಿದ್ದು, ನೆಗೆಟಿವ್ ಎಂದು...

ಸಡನ್ ಆಗಿ ಬಿಗ್‌ಬಾಸ್ ಮನೆಯಿಂದ ಹೊರಬಂದ ಚೈತ್ರಾ ಕುಂದಾಪುರ..

Bigg Boss News: ನಿನ್ನೆಯಷ್ಟೇ ಬಿಗ್‌ಬಾಸ್ ಮನೆಯಿಂದ ಶೋಭಾಶೆಟ್ಟಿ ಹೊರಬಂದಿದ್ದರು. ಹಾಗಾಗಿ ಹೊರಹೋಗಬೇಕಿದ್ದ ಐಶ್ವರ್ಯಾ ಒಳಗೇ ಉಳಿದುಕೊಂಡರು. ಆದರೆ ಇಂದು ಸಡನ್ ಆಗಿ ಚೈತ್ರಾ ಕುಂದಾಪುರ ಬಿಗ್‌ಬಾಸ್ ಮನೆಯಿಂದ ಹೊರನಡೆದಿದ್ದಾರೆ. ಇದಕ್ಕೆ ಕಾರಣವೇನು ಅಂದ್ರೆ, ಚೈತ್ರಾ ವಿರುದ್ಧ ಕುಂದಾಪುರದ ಉದ್ಯಮಿಯೊಬ್ಬರಿಗೆ ಚೈತ್ರಾ, ಎಂಎಲ್‌ಎ ಟಿಕೇಟ್ ಕೊಡಿಸುವುದಾಗಿ, 5 ಕೋಟಿ ರೂಪಾಯಿ ವಂಚನೆ ಮಾಡಿದ್ದರು. ಈ ಪ್ರಕರಣ...

ಪ್ರಧಾನಿಗೆ ಸಿನಿಮಾ ನೋಡಲು ಸಮಯ ಉಂಟು, ಆದರೆ ಈ ಕೆಲಸಕ್ಕೆ ಟೈಮ್ ಇಲ್ಲ: ಪ್ರಿಯಾಂಕ್ ಖರ್ಗೆ ವ್ಯಂಗ್ಯ

Political News: ಪ್ರಧಾನಿ ಮೋದಿ ನಿನ್ನೆ ಸಾಬರಮತಿ ರಿಪೋರ್ಟ್ ಎಂಬ ಸಿನಿಮಾ ವೀಕ್ಷಣೆ ಮಾಡಿದರು. ಈ ಸಿನಿಮಾ ಮಾಡುವುದಕ್ಕೆ ಕಾರಣ ಅಂದ್ರೆ, ಇದು ಪ್ರಧಾನಿ ಮೋದಿ ಗುಜರಾತ್ ಸಿಎಂ ಆಗಿದ್ದಾಗ, ನಡೆದಿದ್ದ ಗೋಧ್ರಾ ಹತ್ಯಾಕಾಂಡ ಆಧಾರಿತ ಸಿನಿಮಾ. ಈ ಘಟನೆ ನಡೆಯುವುದಕ್ಕೆ ಕಾರಣವೇ ಮೋದಿ ಎಂದು ಆರೋಪಿಸಲಾಗಿತ್ತು. https://youtu.be/NAnISujdAU4 ಇದೀಗ ಕಾಂಗ್ರೆಸ್ಸಿಗರು ಪ್ರದಾನಿ ಮೋದಿ ಸಿನಿಮಾ ನೋಡಿದ್ದಕ್ಕೆ...

Business Tips: ರೆಸ್ಟೋರೆಂಟ್‌ನಲ್ಲಿ ಯಾಕೆ ಹೆಚ್ಚು ಚೇರ್‌ಗಳು ಇರೋದಿಲ್ಲ ಗೊತ್ತಾ..?

Business Tips: ಕೆಲವು ಚಿಕ್ಕ ರೆಸ್ಟೋರೆಂಟ್‌ನಲ್ಲಿ ಕೆಲವೇ ಕೆಲವು ಚೇರ್‌ಗಳು ಇರುತ್ತದೆ. ಟೇಬಲ್ ಮಾತ್ರ ಹೆಚ್ಚಿರುತ್ತದೆ. ಅಂಥ ವೇಳೆ ಹೆಚ್ಚಿನ ಗ್ರಾಹಕರು ನಿಂತುಕೊಂಡೇ ತಿಂಡಿ ತಿಂದು ಹೋಗಬೇಕಾಗುತ್ತದೆ. ಅಥವಾ ಕಡಿಮೆ ಟೇಬಲ್ ಮತ್ತು ಚೇರ್ ಇಟ್ಟಿರುತ್ತಾರೆ. ಇದರ ಹಿಂದೆಯೂ ಉದ್ಯಮ ತಂತ್ರವಿದೆ ಅಂದ್ರೆ ನೀವು ನಂಬಲೇಬೇಕು. https://youtu.be/fvLo8-ulnPI ಹೀಗೆ ಟೇಬಲ್ ಚೇರ್ ಕಡಿಮೆ ಇಡಲು ಕಾರಣವೇನಂದ್ರೆ, ಹೊಟೇಲ್‌ಗೆ...

Business Tips: ಮಾರ್ವಾಡಿಗಳು ಯಾಕೆ ಉದ್ಯಮದಲ್ಲಿ ನಿಪುಣರಿರುತ್ತಾರೆ ಗೊತ್ತಾ..?

Business Tips: ನೀವು ನೋಡಿರಬಹುದು. ಮಾರ್ವಾಡಿಗಳು ಎಷ್ಟು ಚೆನ್ನಾಗಿ ವ್ಯಾಪಾರ ವ್ಯವಹಾರ ಮಾಡುತ್ತಾರೆ. ತಮ್ಮ ಉದ್ಯಮವನ್ನು ಯಾವ ರೀತಿ ಅತ್ಯುತ್ತಮವಾಗಿ ಕೊಂಡೊಯ್ಯುತ್ತಾರೆ ಎಂದು. ಹಾಗಾಗಿ ಭಾರತದಲ್ಲಿ ಉದ್ಯಮದಲ್ಲಿ ಉತ್ತುಂಗದಲ್ಲಿ ಇರುವವರು ಮಾರ್ವಾಡಿಗಳೇ. ಯಾಕಂದ್ರೆ ಮಾರ್ವಾಡಿಗಳು ತಮ್ಮ ಮಕ್ಕಳಿಗೆ ಚಿಕ್ಕ ವಯಸ್ಸಿನಿಂದಲೇ, ಉದ್ಯಮದಲ್ಲಿ ಪಳಗುವಂತೆ ಮಾಡುತ್ತಾರೆ. ಈಗಂತೂ ಹಲವು ಮಾರ್ವಾಡಿಗಳು ಸಿಎಂ, ಎಂಬಿಎ ಮಾಡಿ, ಕೋಟಿ ಕೋಟಿ...
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img