Sunday, July 19, 2026

karnataka tv updates

ಮೇಕ್ ಇನ್ ಇಂಡಿಯಾ ರೀತಿ ವೆಡ್ ಇನ್ ಇಂಡಿಯಾಗೂ ಬೆಂಬಲ ಕೊಡಿ ಅಂತಿದ್ದಾರೆ ಮೋದಿ

Political News: ಮೇಕ್ ಇನ್ ಇಂಡಿಯಾ ಪ್ರಧಾನಿ ಮೋದಿಯ ಕನಸಾಗಿದ್ದು, ಈ ಕನಸು ಶೀಘ್ರದಲ್ಲೇ ಸಂಪೂರ್ಣ ಪ್ರಮಾಣದಲ್ಲಿ ನನಸಾಗುವಂತೆ ಕಾಣುತ್ತಿದೆ. ಅಂದ್ರೆ ಹಲವು ವಸ್ತುಗಳನ್ನು ನಾವು ಭಾರತದಲ್ಲೇ ತಯಾರಿಸಬೇಕು. ವಿದೇಶದಿಂದ ಆಮದು ಮಾಡುವುದನ್ನು ತಪ್ಪಿಸಬೇಕು ಅನ್ನೋದು ಮೋದಿ ಕನಸು. ಅದೇ ರೀತಿ ಹಲವು ವಸ್ತುಗಳನ್ನು ಭಾರತ, ಬೇರೆ ದೇಶಗಳಿಂದ ಆಮದಿ ಮಾಡಿಕೊಳ್ಳುವುದನ್ನು ಕಡಿಮೆ ಮಾಡಿದೆ....

Recipe: ಚಳಿಗಾಲಕ್ಕೆ ಅತ್ಯಂತ ಆರೋಗ್ಯಕರ ಡ್ರೈಫ್ರೂಟ್ಸ್ ಲಾಡು ರೆಸಿಪಿ..

Recipe: ಚಳಿಗಾಲದಲ್ಲಿ ಆದಷ್ಟು ದೇಹವನ್ನು ಬೆಚ್ಚಗಿಡಬೇಕು. ಅದೇ ರೀತಿ ನಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯ. ಹಾಗಾಗಿ ನಾವಿಂದು ಆರೋಗ್ಯಕ್ಕೆ ಅತ್ಯುತ್ತಮ ರೆಸಿಪಿ ಆಗಿರುವ ಡ್ರೈಫ್ರೂಟ್ಸ್ ಲಡ್ಡು ರೆಸಿಪಿ ಬಗ್ಗೆ ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ: ಅರ್ಧ ಕಪ್ ತುಪ್ಪ, ಕೊಂಚ ತುರಿದ ಒಣ ಕೊಬ್ಬರಿ, ಕಾಲು ಕಪ್ ಅಂಟು, ಬಾದಾಮ್, ಅಖ್ರೋಟ್, ಖರ್ಜೂರ, ಅಂಜೂರ, ಪಿಸ್ತಾ, ಕಲ್ಲಂಗಡಿ...

Recipe: ಚಳಿಗಾಲಕ್ಕೆ ಅತ್ಯಂತ ಆರೋಗ್ಯಕರ ಎಳ್ಳಿನ ಲಾಡು ರೆಸಿಪಿ..

Recipe: ಚಳಿಗಾಲದಲ್ಲಿ ನಮ್ಮ ದೇಹದಲ್ಲಿ ಉಷ್ಣತೆ ಮತ್ತು ತಂಪಿನ ಪ್ರಮಾಣ ಸಮಾನವಾಗಿರುವುದು ಮುಖ್ಯ. ಹಾಗಾಗಿ ನಾವಿಂದು ಎಳ್ಳಿನ ಲಾಡು ಮಾಡೋದು ಹೇಗೆ ಅಂತಾ ತಿಳಿಯಲಿದ್ದೇವೆ. ಬೇಕಾಗುವ ಸಾಮಗ್ರಿ: ಒಂದು ಕಪ್ ಎಳ್ಳು, 1 ಕಪ್ ಬೆಲ್ಲ, 4 ಸ್ಪೂನ್ ತುಪ್ಪ, ಚಿಟಿಕೆ ಏಲಕ್ಕಿ ಪುಡಿ. ಮಾಡುವ ವಿಧಾನ: ಪ್ಯಾನ್ ಬಿಸಿ ಮಾಡಿ, ಘಮ ಬರುವವರೆಗೂ ಎಳ್ಳು ಹುರಿದುಕೊಳ್ಳಿ....

Recipe: ಪೆರಿ ಪೆರಿ ಚಿಪ್ಸ್ ರೆಸಿಪಿ

ಬೇಕಾಗುವ ಸಾಮಗ್ರಿ: ಒಂದು ಕಪ್ ಮೈದಾ, ಕಾಲು ಕಪ್ ತುಪ್ಪ, ಖಾರದ ಪುಡಿ, ವೋಮ, ಉಪ್ಪು, ಪೆರಿ ಪೆರಿ ಪೌಡರ್, ಕರಿಯಲು ಎಣ್ಣೆ. ಮಾಡುವ ವಿಧಾನ: ಮೊದಲು ಮೈದಾ, ತುಪ್ಪ ಮತ್ತು ಉಪ್ಪು, ಖಾರದ ಪುಡಿ, ನೀರು ಹಾಕಿ, ಚಪಾತಿ ಹಿಟ್ಟಿದ ಹದಕ್ಕೆ ಕಲಿಸಿಕೊಳ್ಳಿ. ಬಳಿಕ ಚೌಕಾಕಾರದ ಚಿಪ್ಸ್ ಶೇಪ್‌ನಲ್ಲಿ ಕತ್ತರಿಸಿ, ಅದರ ಮೇಲೆ ಫೋರ್ಕ್‌ನಿಂದ...

ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ ಯತ್ನಾಳ್ ವಿರುದ್ಧ UJS ಎಸ್.ಎಸ್ ಶಂಕರಣ್ಣ ಕಿಡಿ

Hubli News: ಹುಬ್ಬಳ್ಳಿ: ವಿಶ್ವಗುರು ಬಸವಣ್ಣನವರು ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು, ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ವಿರೋಧಿಸಿ, ಉತ್ತರ ಕರ್ನಾಟಕ ಜನಶಕ್ತಿ ಸೇನಾ ಸಂಸ್ಥಾಪಕ ಅಧ್ಯಕ್ಷರು ಎಸ್.ಎಸ್ ಶಂಕರಣ್ಣ ಅವರು ಕಿಡಿ ಕಾರಿದ್ದಾರೆ. ಬಸವಣ್ಣನವರಂತಹ ಮಹಾನ್ ವ್ಯಕ್ತಿಗೆ ಒಬ್ಬ ಜನನಾಯಕ ಅವಹೇಳನಯಾಗಿ ಮಾತನಾಡುತ್ತಾರೆ. ಇದು ಎಲ್ಲ ಹಿಂದೂಗಳಿಗೂ ನೋವುಂಟು ಮಾಡಿದೆ. ಕೂಡಲೇ ಯತ್ನಾಳ್ ಅವರು...

‘ದಿ ಸಾಬರಮತಿ ರಿಪೋರ್ಟ್’ ವೀಕ್ಷಿಸಿದ ಮೋದಿ ಇದು ಗೋಧ್ರಾ ದುರಂತ ಆಧರಿತ ಚಿತ್ರ

Movie News: ಗೋಧ್ರಾ ದುರಂತ ಯಾರಿಗೆ ಗೊತ್ತಿಲ್ಲ ಹೇಳಿ? 2002 ರ ಫೆಬ್ರವರಿ 27ರಂದು ನಡೆದ ಗೋಧ್ರಾ ರೈಲು ದುರಂತ ನಿಜಕ್ಕೂ ಇಡೀ ದೇಶವನ್ನು ಬೆಚ್ಚಿ ಬೀಳಿಸಿತ್ತು. ಈ ದುರಂತದಲ್ಲಿ 59 ಮಂದಿ ಸಾವನ್ನಪ್ಪಿದ್ದರು. 48 ಮಂದಿ ಗಂಭೀರ ಗಾಯಗೊಂಡಿದ್ದರು. ಈ ಘಟನೆಯಿಂದ ಗಲಭೆ ಎದ್ದಿತ್ತು. ಅದು ಮೂರು ತಿಂಗಳ ಕಾಲ ಮುಂದುವರೆದಿತ್ತು. ಅಷ್ಟೇ...

ರಾಜ್ಯ ರಾಜಕಾರಣ ಹೊಲಸು ಎದ್ದು ಹೋಗಿದೆ: ಸಿ.ಎಂ.ಇಬ್ರಾಹಿಂ

Hubli News: ಹುಬ್ಬಳ್ಳಿ: ರಾಜ್ಯ ರಾಜಕಾರಣ ಹೊಲಸು ಎದ್ದು ಹೋಗಿದೆ ಎಂದು ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಹೇಳಿದರು. https://youtu.be/fvLo8-ulnPI ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಒಂದು ಕಡೆ ವಿಜೇಯಂದ್ರ ಬಸನಗೌಡರ ಪಾಟೀಲ್ ಯತ್ನಾಳ ಗಲಾಟೆಯಿಂದ ಜನರು ಬೇಸತ್ತು ಹೋಗಿದ್ದಾರೆ. ಇನ್ನು ವಕ್ಪ್ ವಿಚಾರವಾಗಿ ಭಾರತೀಯ ಜನತಾ ಪಕ್ಷ ಸಾಕಷ್ಟು ಗೊಂದಲ ಸೃಷ್ಟಿ ಮಾಡತಾ ಇದ್ದಾರೆ. ವಕ್ಪ್...

Recipe: ಚಳಿಗಾಲದಲ್ಲಿ ಸವಿಯಿರಿ ಆರೋಗ್ಯಕರವಾದ ತರಕಾರಿ ಸೂಪ್‌

Recipe: ಚಳಿಗಾಲ ಶುರುವಾಗಿದೆ. ಇನ್ನು ಪದೇ ಪದೇ ಶೀತವಾಗೋದು, ಜ್ವರ ಬರೋದೆಲ್ಲ ಕಾಮನ್. ಆದರೆ ನಿಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಬೇಕು ಅಂದ್ರೆ ನೀವು ಕೆಲವು ಆರೋಗ್ಯಕರ ಆಹಾರಗಳನ್ನು ಸೇವಿಸಬೇಕು. ಅಂಥ ಆಹಾರಗಳಲ್ಲಿ ಸೂಪ್ ಕೂಡ ಒಂದು. ಇಂದು ನಾವು ತರಕಾರಿ ಸೂಪ್ ಮಾಡೋದು ಹೇಗೆ ಎಂದು ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ: ಕೊಂಚ ಕ್ಯಾಬೇಜ್...

60 ಅಡಿ ಆಳದ ಬಾವಿಗೆ ಬಿದ್ದರೂ ಉಳಿಯಿತು ವೃದ್ಧೆಯ ಜೀವ, ನಿಜಕ್ಕೂ ಇದು ಪವಾಡವೇ ಸರಿ

Chikkamagaluru News: 60 ಅಡಿ ಆಳದ ಬಾವಿಗೆ ಬಿದ್ದರೂ, 94 ವರ್ಷ ವಯಸ್ಸಿನ ವೃದ್ಧೆ ಬದುಕಿ ಬಂದ ಘಟನೆ ಚಿಕ್ಕಮಗಳೂರಿನ ಕೊಪ್ಪದ ಮರಕಟ್ಟೆ ಗ್ರಾಮದಲ್ಲಿ ನಡೆದಿದೆ. https://youtu.be/-L5OeCDH-xg ಇದೇ ಗ್ರಾಮದ ಕಮಲ ಎಂಬ ವೃದ್ಧೆ ಆಯತಪ್ಪಿ ಬಾವಿಗೆ ಬಿದ್ದಿದ್ದರು. ಈ ವೇಳೆ ಕಂಗಾಲಾಗದೇ, ಜೀವ ಉಳಿಸಿಕೊಳ್ಳಲು ಪೈಪ್ ಹಿಡಿದು ಒಂದು ಗಂಟೆಗೂ ಹೆಚ್ಚು ಕಾಲ ಕಮಲಾ ಬಾವಿಯಲ್ಲೇ...

Maharashtra News: ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ..?

Maharashtra News: ಮಹಾರಾಷ್ಟ್ರ ಚುನಾವಣೆ ನಡೆದು, ಬಿಜೆಪಿ ಮೈತ್ರಿಕೂಟ ಗೆಲುವು ಸಾಧಿಸಿದೆ. ಸಿಎಂ ರೇಸ್‌ನಲ್ಲಿ ದೇವೇಂದ್ರ ಫಡ್ನವೀಸ್ ಮತ್ತು ಏಕನಾಥ್ ಶಿಂಧೆ ಇದ್ದು, ಯಾರು ಸಿಎಂ ಆಗ್ತಾರೆ ಅನ್ನೋ ಕುತೂಹಲ ಮನೆ ಮಾಡಿದೆ. ಆದ್ರೆ ಏಕನಾಥ್ ಶಿಂಧೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ನನಗೆ ಸಿಎಂ ಆಗಲೇಬೇಕು ಎಂಬ ಆಸೆ ಏನಿಲ್ಲ. ಪ್ರಧಾನಿ ಮೋದಿ ಮತ್ತು...
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img