Monday, July 20, 2026

karnataka tv updates

ನಿಮ್ಮಲ್ಲಿ ಇರೋ ರೆಬ್ಬಲ್ ಕ್ಯಾರೆಕ್ಟರ್ ತೋರಿಸೋದೆ UI: ರಿಯಲ್ ಸ್ಟಾರ್ ಉಪೇಂದ್ರ

Sandalwood News: ಉಪೇಂದ್ರ ನಟನೆಯ ಬಹು ನಿರೀಕ್ಷಿತ ಚಿತ್ರ ಯುಐ ಸಿನಿಮಾದ ವಾರ್ನರ್ ರಿಲೀಸ್ ಆಗಿದೆ. ಈ ಕಾರಣಕ್ಕೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ಉಪೇಂದ್ರ, ಟ್ರೈಲರ್ ಟಿಸರ್ ಬೇಡ ಅಂತಾ ವಾರ್ನರ್ ಬಿಟ್ಟಿದೀವಿ. ನನಗೆ ಏನು ಹೇಳ್ಬೇಕೋ ಅದನ್ನೆ ತೋರಿಸಿದ್ದೀನಿ. ನೀವ್ ಮಾಡಿ ನೀನ್ ನೋಡು ಅಂದ್ರೆ ಪ್ರಾಬ್ಲಂಗೆ ಸಾಲ್ಯೂಷನ್ ಸಿಗಲ್ಲ. Ui...

Movie News: ಬರಲಿದೆ ಸಿಲ್ಕ್ ಸ್ಮಿತಾ ಬಯೋಪಿಕ್! ಕ್ವೀನ್‌ ಆಫ್‌ ದಿ ಸೌತ್‌

Movie News: ಈ ಸಿನಿಮಾ ನಟಿಯರೇ ಹಾಗೆ. ಕೆಲವು ನಟಿಯರಂತೂ ಮರೆಯಾದರೂ ಮರೆಯದ ಸಿನಿಮಾಗಳ ಮೂಲಕ ಮತ್ತೆ ಮತ್ತೆ ನೆನಪಾಗಿಸುವಂತೆ ಮೋಡಿ ಮಾಡಿದವರಲ್ಲಿ ಸಿಲ್ಕ್ ಸ್ಮಿತಾ ಕೂಡ ಒಬ್ಬರು. ಯೆಸ್, ಸಿಲ್ಕ್ ಸ್ಮಿತಾ ಸೌತ್ ಇಂಡಿಯನ್ ಫಿಲ್ಮ್ ಇಂಡಸ್ಟ್ರಿಯಲ್ಲಿ ದೊಡ್ಡ ಹೆಸರು. ಅದಷ್ಟೇ ಅಲ್ಲ, ಆಗಿನ ಕಾಲದಲ್ಲಿ ಯಾವ ಹೀರೋಯಿನ್ ಗೂ ಕಮ್ಮಿ ಇರದ ಸೌಂದರ್ಯವಂತೆ....

ದೇಶದ ಜಿಡಿಪಿ ಬೆಳವಣಿಗೆ ದರ ಇನ್ನೂ 8 ಇದೆ. ಆದರೆ ರಾಜ್ಯದ ಜಿಎಸ್‌ಡಿಪಿ ಬೆಳವಣಿಗೆ ದರ 10ಕ್ಕೆ ತಲುಪಿದೆ: ಸಿಎಂ

Political News: ತುಮಕೂರು ಜಿಲ್ಲೆಯಲ್ಲಿ ಆಯೋಜಿಸಿದ್ದ ಸರ್ಕಾರದ ಸವಲತ್ತುಗಳ ವಿತರಣೆ, ಹಲವು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ...

ಯಾವ ತಪ್ಪು ಮಾಡದ ನಾನು ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

Political News: ಇಂದು ತುಮಕೂರು ಜಿಲ್ಲೆಯಲ್ಲಿ ಆಯೋಜಿಸಿದ್ದ ಸರ್ಕಾರದ ನಾನಾ ಯೋಜನೆಗಳ 23,000ಕ್ಕೂ ಅಧಿಕ ಮಂದಿ ಫಲಾನುಭವಿಗಳಿಗೆ 750 ಕೋಟಿ ರೂಪಾಯಿ ಮೊತ್ತದ ಸವಲತ್ತುಗಳನ್ನು ವಿತರಿಸಿದ ಸಿಎಂ ಸಿದ್ದರಾಮಯ್ಯ, ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು. https://youtu.be/-L5OeCDH-xg ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ|| ಜಿ.ಪರಮೇಶ್ವರ್, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಎನ್.ರಾಜಣ್ಣ,...

ಕ್ಯಾನ್ಸರ್ ಇದೆ, ವಿಚಾರಣೆಗೆ ಬರಲು ಸಾಧ್ಯವಿಲ್ಲವೆಂದು ಪೊಲೀಸರಿಗೆ ಪತ್ರ ಬರೆದ ಚಂದ್ರಶೇಖರ ಸ್ವಾಮೀಜಿ

Bengaluru News: ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಒಕ್ಕಲಿಗ ಮಹಾ ಸಂಸ್ಥಾನದ ಚಂದ್ರಶೇಖರನಾಥ ಸ್ವಾಮೀಜಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹೀಗಾಗಿ ಸ್ವಾಮೀಜಿಗೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ಆದರೆ ಸ್ವಾಮೀಜಿಗಳು, ತಮಗೆ ಕ್ಯಾನ್ಸರ್ ಇದೆ, ಈಗ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲವೆಂದು ಪತ್ರ ಬರೆದಿದ್ದಾರೆ. https://youtu.be/sDbdkqxColM ಪೊಲೀಸರಿಗೆ ಬರೆದ ಪತ್ರದಲ್ಲಿ, ನಾನು ಮಾರಕ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದೇನೆ. ವೈದ್ಯರು...

ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಅ*ಪಘಾತದಲ್ಲಿ ಸಾ*ವು..

Hassan News:  ಹಾಸನದಲ್ಲಿ ಅಪಘಾತಗೊಂಡು ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೂಲತಃ ಬಿಹಾರದವರಾಗಿದ್ದ ಹರ್ಷವರ್ಧನ್ ಎಂಬ 26 ವರ್ಷದ ಅಧಿಕಾರಿ, ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ, ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. https://youtu.be/-L5OeCDH-xg 2022ರಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲಿಯೇ ಹರ್ಷವರ್ಧನ್ 153ನೇ ರ್ಯಾಂಕ್ ಪಡೆದಿದ್ದರು. ಹಾಸನ ಜಿಲ್ಲೆಗೆ ಡಿವೈಎಸ್‌ಪಿಯಾಗಿ ಹರ್ಷವರ್ಧನ್ ನಿಯೋಜನೆಗೊಂಡಿದ್ದರು. ಅವರು...

ಅಪ್ಪನನ್ನೇ ವಿವಾಹವಾದ ಪುತ್ರಿ: ಯಾರು ಬೆಂಬಲಿಸದಿದ್ದರೂ ನಾವು ಸಂಸಾರ ನಡೆಸುತ್ತೇವೆ ಎಂದ ಮಗಳು

News: ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ಹಲವರು ಹಲವು ರೀತಿಯ ರೀಲ್ಸ್ ಮಾಡುತ್ತಾರೆ. ಅದರಲ್ಲಿ ಕೆಲವು ರೀಲ್ಸ್ ಅರ್ಥಪೂರ್ಣವಾದ, ಸಮಾಜಕ್ಕೆ ಉತ್ತಮ ಸಂದೇಶ ನೀಡುವ ರೀಲ್ಸ್ ಆಗಿರುತ್ತದೆ. ಆದರೆ ಇನ್ನು ಕೆಲವು ಅರ್ಥವಿಲ್ಲದ, ಸಮಾಜಕ್ಕೆ ತಪ್ಪು ಸಂದೇಶ ನೀಡುವ ರೀಲ್ಸ್ ಆಗಿರುತ್ತದೆ. https://youtu.be/sDbdkqxColM ಅದೇ ರೀತಿ ಸೋಶಿಯಲ್ ಮೀಡಿಯಾದಲ್ಲಿ ಒಂದು ವೀಡಿಯೋ ವೈರಲ್ ಆಗಿದ್ದು, ಇದರಲ್ಲಿ ಓರ್ವ...

ಬಾತ್ ಟವೆಲ್ ಸುತ್ತಿಕೊಂಡು ಮೆಟ್ರೋದಲ್ಲಿ ಹುಡುಗಿಯರ ನಕ್ರಾ: ಆಕ್ರೋಶ ಹೊರಹಾಕಿದ ನೆಟ್ಟಿಗರು

International News: ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಏನೇನೋ ಮಾಡಬೇಕು, ಫೇಮಸ್ ಆಗಬೇಕು ಎಂದು ಮನಸ್ಸಿಗೆ ಬಂದಿದ್ದನ್ನು ಮಾಡುತ್ತಿದ್ದಾರೆ. ಅದರಲ್ಲಿ ಕೆಲವು ಹುಚ್ಚುಹುಚ್ಚಾಗಿದ್ದರೆ, ಮತ್ತೆ ಕೆಲವು ಅಸಹ್ಯವಾಗಿ, ಅಸಭ್ಯವಾಗಿ ಇರುತ್ತದೆ. ಅದೇ ರೀತಿ ವಿದೇಶದಲ್ಲಿ ಕೆಲವು ಹೆಣ್ಣು ಮಕ್ಕಳು ಬಾತ್‌ರೂಮ್ ವೇಷ ಧರಿಸಿ, ಮೆಟ್ರೋದಲ್ಲಿ ಓಡಾಡಿದ್ದಾರೆ. ವಿದೇಶದಲ್ಲಿ ಬಿಕಿನಿ ಧರಿಸಿ ಓಡಾಡುವುದು, ಅರ್ದಂಬರ್ಧ ಬಟ್ಟೆ ಧರಿಸಿ ಓಡಾಡುವುದೆಲ್ಲ...

ಜೀನ್ಸ್ ಪ್ಯಾಂಟ್‌ನಲ್ಲಿ ಚಿಕ್ಕ ಪಾಕೇಟ್ ಇರಲು ಕಾರಣವೇನು..?

News: ನಾವು ನೀವೆಲ್ಲ ಧರಿಸುವ ಜೀನ್ಸ್ ಪ್ಯಾಂಟ್‌ನಲ್ಲಿ ಚಿಕ್ಕದೊಂದು ಪಾಕೇಟ್ ಇರುತ್ತದೆ. ಆ ಪಾಕೇಟ್‌ನ್ನು ಕೆಲವು ಉಪಯೋಗಿಸುತ್ತಾರೆ. ಇನ್ನು ಕೆಲವರು ಎಂದಿಗೂ ಉಪಯೋಗಿಸಿರುವುದೇ ಇಲ್ಲ. ಆದರೆ ಆ ಚಿಕ್ಕ ಪಾಕೇಟ್ ಮಾಡಿರೋದಾಾದ್ರೂ ಯಾಕೆ ಅನ್ನೋ ಸಂಗತಿ ಕೆಲವರಿಗೆ ಗೊತ್ತೇ ಇಲ್ಲ. ಆ ಬಗ್ಗೆ ಇಂದು ಮಾಹಿತಿ ತಿಳಿಯೋಣ ಬನ್ನಿ. https://youtu.be/E3YmJxhTl-g ಹಿಂದಿನ ಕಾಲದಲ್ಲಿ ವಿದೇಶದಲ್ಲಿ ಕೆಲಸ ಮಾಡುವ...

ಕಾಲ ಭೈರವನ ಸನ್ನಿಧಿಯಲ್ಲಿ ಕೇಕ್ ಕತ್ತರಿಸಿದ ಕೇಸ್: ಮಹತ್ವದ ನಿರ್ಧಾರ ತೆಗೆದುಕೊಂಡ ಆಡಳಿತ ಮಂಡಳಿ

Varanasi News: ವಾರಣಾಸಿಯ ಕಾಲಭೈರವ ದೇವಸ್ಥಾನದಲ್ಲಿ ಮಹಿಳೆಯೊಬ್ಬರು ಕೇಕ್ ಕತ್ತರಿಸಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ, ಎಚ್ಚೆತ್ತುಕೊಂಡಿರುವ ದೇವಸ್ಥಾನದ ಆಡಳಿತ ಮಂಡಳಿ, ಇನ್ನು ಮುಂದೆ ದೇವಸ್ಥಾನದ ಸನ್ನಿಧಿಯಲ್ಲಿ ಈ ರೀತಿ ಕೇಕ್ ಕಟ್ ಮಾಡುವಂತಿಲ್ಲ. ಮನಸ್ಸಿಗೆ ಬಂದಂತೆ ನಡೆದುಕೊಳ್ಳುವಂತಿಲ್ಲ ಎಂದು ಆದೇಶ ಹೊರಡಿಸಿದೆ. ಇನ್ನು ಈ ಮೊದಲು ದೇವಸ್ಥಾನದ ಗರ್ಭಗುಡಿಯಲ್ಲಿ ವೀಡಿಯೋ...
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img