Tuesday, July 21, 2026

karnataka tv updates

Health Tips: ನೆನಪಿನ ಶಕ್ತಿ ಹೆಚ್ಚಿಸಲು ಈ ಕೆಲಸ ಮಾಡಿ

Health Tips: ನಿಮ್ಮ ಮಗುವಿಗೆ ಎಷ್ಟೇ ಓದಿದರೂ, ನೆನಪಿನಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗುತ್ತಿಲ್ಲವೇ..? ಅಥವಾ ಒಂದು ಬದಿ ಇಟ್ಟ ವಸ್ತುವನ್ನು ಹುಡುಕಲು ನೀವು ಹೆಚ್ಚು ಕಷ್ಟಪಡುತ್ತಿದ್ದೀರಾ..? ನಿಮಗೂ ನೆನಪಿನ ಶಕ್ತಿಯ ಸಮಸ್ಯೆ ಇದ್ದಲ್ಲಿ, ನಾವಿಂದು ಹೇಳುವ ಟಿಪ್ಸ್ ಅನುಸರಿಸಿ. ಮಕ್ಕಳ ನೆನಪಿನ ಶಕ್ತಿ ಹೆಚ್ಚಾಗಬೇಕು ಅಂದ್ರೆ, ಅವರು ಕಲಿಯುವ ವಿದ್ಯೆಯಲ್ಲಿ ಅವರಿಗೆ ಆಸಕ್ತಿ ಬರುವ ಹಾಗೆ ಮಾಡಿ....

ಬಿಜೆಪಿ ಭದ್ರಕೋಟೆ ಛಿದ್ರ ಛಿದ್ರ: ಶಿಗ್ಗಾಂವಿಯಲ್ಲಿ ಕಾಂಗ್ರೆಸ್ಸಿನಲ್ಲಿ ವಿಜಯೋತ್ಸವ

Political News: ಹಾವೇರಿ: ಶಿಗ್ಗಾಂವ-ಸವಣೂರ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿರುವ ಬೆನ್ನಲ್ಲೇ ಕಾಂಗ್ರೆಸ್ಸಿನ ಸಂಭ್ರಮ ಮನೆ ಮಾಡಿದ್ದು, ಮಾಜಿ ಸಿಎಂ ಸಾಮ್ರಾಜ್ಯವನ್ನು ಛಿದ್ರ ಮಾಡಿದ ಕಾಂಗ್ರೆಸ್ಸಿನ ಅಭ್ಯರ್ಥಿಯ ಗೆಲುವು ಕಾಂಗ್ರೆಸ್ಸಿನ ಕಾರ್ಯಕರ್ತರಲ್ಲಿ ಹರ್ಷೋದ್ಘಾರ ಇಮ್ಮಡಿಗೊಂಡಿದೆ. https://youtu.be/cUc8TUf3lVE ಹೌದು.. ಮಾಜಿ ಸಿಎಂ ಪುತ್ರ ಭರತ್ ಬೊಮ್ಮಾಯಿ ಕಾಂಗ್ರೆಸ್ಸಿನ ಯಾಸಿರ್ ಖಾನ್ ಪಠಾಣ ವಿರುದ್ಧ ಸೋಲು ಅನುಭವಿಸಿದ್ದು, ಹಾವೇರಿ ಜಿಲ್ಲೆಯ...

ದೇಶಾದ್ಯಂತ ಕಾಂಗ್ರೆಸ್ಸ್ ನಶಿಸಿ ಹೋಗುತ್ತಿದೆ: ಕೇಂದ್ರ ಸಚಿವ ಜೋಶಿ ಟೀಕೆ

Political News: ಹುಬ್ಬಳ್ಳಿ: ದೇಶಾದ್ಯಂತ ಕಾಂಗ್ರೇಸ್ ಪಕ್ಷ ನಶಿಸಿ ಹೋಗ್ತಾ ಇದೆ. ಕಾಂಗ್ರೇಸ್ ಪಕ್ಷ ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷ ಆಗೋಕು ಯೋಗ್ಯವಲ್ಲದ ಸ್ಥಿತಿ ಇದೆ. ಪ್ರಧಾನ ಮಂತ್ರಿ ಹೇಳಿದಂತೆ ಕಾಂಗ್ರೇಸ್ ಪಕ್ಷ ಪರಜೀವ ಪಕ್ಷ. ಸ್ವಂತ ದೇಹ ಇಲ್ಲದೇ ಕಾಂಗ್ರೇಸ್ ಪಕ್ಷ ಅತೃಪ್ತ ಆತ್ಮ ಇದ್ದಂತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. https://youtu.be/cUc8TUf3lVE ನಗರದಲ್ಲಿಂದು...

ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ?: ಸಿಎಂ

Political News: ಅದಾನಿ ವಿರುದ್ಧ ಅಮೆರಿಕದಲ್ಲಿ ಅರೆಸ್ಟ್ ವಾರಂಟ್ ಜಾರಿಯಾಗಿದ್ದು, ಇದುವರೆಗೂ ಅದಾನಿ ಅರೆಸ್ಟ್ ಆಗಿಲ್ಲ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದು, ಅರೆಸ್ಟ್ ವಾರೆಂಟ್ ಬಂದಿದ್ದರೂ ಕೇಂದ್ರ ತನಿಖಾ ಸಂಸ್ಥೆಗಳು ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು? ತಕ್ಷಣ ಅದಾನಿಯನ್ನು ಬಂಧಿಸಬೇಕು, ಇಲ್ಲದಿದ್ದರೆ ಅವರು ತಪ್ಪಿಸಿಕೊಳ್ಳುವ ಸಾಧ್ಯತೆಯೂ ಇದೆ. ಅದಾನಿಯಿಂದ ಅಂತಾರಾಷ್ಟ್ರೀಯ...

Recipe: ಮಧ್ಯಾಹ್ನದ ಊಟಕ್ಕೆ ಈ ರೀತಿಯಾಗಿ ಬೀಟ್ರೂಟ್ ರಾಯ್ತಾ ತಯಾರಿಸಿ

Recipe: ಬೇಕಾಗುವ ಸಾಮಗ್ರಿ: ಒಂದು ಕಪ್ ಸಿಪ್ಪೆ ತೆಗೆದ ಬೀಟ್‌ರೂಟ್ ತುರಿ, ಒಂದೂವರೆ ಕಪ್ ಮೊಸರು, 2 ಹಸಿಮೆಣಸು, ಉಪ್ಪು, ಕೊತ್ತೊಂಬರಿ ಸೊಪ್ಪು, ಅರ್ಧ ಕಪ್ ಕೊಬ್ಬರಿ ತುರಿ, ಒಗ್ಗರಣೆಗೆ ಎಣ್ಣೆ, ಸಾಸಿವೆ, ಒಣಮೆಣಸು, ಕರಿಬೇವು, ಉದ್‌ದಿನಬೇಳೆ. ಮಾಡುವ ವಿಧಾನ: ಮೊದಲು ಮಿಕ್ಸಿಜಾರ್‌ಗೆ ಕಾಯಿತುರಿ, ಹಸಿಮೆಣಸು, ಮೊಸರು ಹಾಕಿ ರುಬ್ಬಿ. ಬಳಿಕ ಮಿಕ್ಸಿಂಗ್ ಬೌಲ್‌ಗೆ ಈ...

Recipe: ರೆಸ್ಟೋರೆಂಟ್ ಸ್ಟೈಲ್‌ನಲ್ಲಿ ಮನೆಯಲ್ಲೇ ತಯಾರಿಸಿ, ಸ್ಯಾಂಡ್‌ವಿಚ್

Recipe: ಬೇಕಾಗುವ ಸಾಮಗ್ರಿ: ಒಂದು ಪ್ಯಾಕ್ ಬ್ರೆಡ್, 1 ಕ್ಯಾಪ್ಸಿಕಂ, ಈರುಳ್ಳಿ, ಸೌತೇಕಾಯಿ, ಕ್ಯಾರೆಟ್, ಒಂದು ಕಪ್ ಬೇಯಿಸಿದ ಸ್ವೀಟ್ ಕಾರ್ನ್, ಅರ್ಧ ಕಪ್ ಮೆಯೋನೀಸ್, ಚೀಸ್, ಕೆಚಪ್, ಪುದೀನಾ ಚಟ್ನಿ, ಚಾಟ್ ಮಸಾಲೆ, ತುಪ್ಪ. ಮಾಡುವ ವಿಧಾನ: ಮೊದಲು ಒಂದು ಮಿಕ್ಸಿಂಗ್ ಬೌಲ್‌ಗೆ ಸ್ವೀಟ್ ಕಾರ್ನ್, ಈರುಳ್ಳಿ, ಕ್ಯಾಪ್ಸಿಕಂ, ಸೌತೇಕಾಯಿ ತುರಿ, ಕ್ಯಾರೆಟ್ ತುರಿ,...

ವರ್ತಮಾನ ಕಾಲದಲ್ಲಿ ನೆಮ್ಮದಿಯಾಗಿ ಜೀವಿಸುವುದನ್ನು ಕಲಿಯಿರಿ

Health Tips: ನೀವು ಹೆಚ್ಚು ದುಃಖದಲ್ಲಿ ಇದ್ದೀರಿ ಅಂದ್ರೆ ಅದಕ್ಕಿರುವ ದೊಡ್ಡ ಕಾರಣ ಅಂದ್ರೆ, ಕಳೆದು ಹೋದ ಸಮಯದ ಬಗ್ಗೆ ನೀವು ಹೆಚ್ಚು ಯೋಚಿಸುವುದು. ಹೌದು, ಉದಾಹರಣೆಗೆ ನೀವು ನಿಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದರೆ, ಅದರ ಬಗ್ಗೆಯೇ ನೀವು ಹೆಚ್ಚು ಯೋಚಿಸಿಯೇ, ನಿಮ್ಮ ದುಃಖ ಹೆಚ್ಚು ಮಾಡಿಕೊಂಡಿರುತ್ತೀರಿ. ಇಂದು ನಾವು ವರ್ತಮಾನ ಕಾಲದಲ್ಲಿ ನೆಮ್ಮದಿಯಾಗಿ ಜೀವಿಸುವುದು...

ಯಾವುದೇ ವಿಷಯದ ಬಗ್ಗೆ ಹೆಚ್ಚು ಚಿಂತೆ ಮಾಡುವುದನ್ನು ನಿಲ್ಲಿಸುವುದು ಹೇಗೆ..?

Health Tips: ಮನುಷ್ಯ ಅಂದ ಮೇಲೆ ಅವನ ಜೀವನದಲ್ಲಿ ಚಿಂತೆ, ಜವಾಬ್ದಾರಿ ಎಲ್ಲವೂ ಇರುತ್ತದೆ. ಹಾಗೆ ಜವಾಬ್ದಾರಿ ನಿಭಾಯಿಸುವಾಗ ಚಿಂತೆ ಮಾಡುವುದು ಸಹಜ. ಆದರೆ ಚಿಂತೆ ಜಾಸ್ತಿಯಾದ್ರೆ, ಆರೋಗ್ಯವೂ ಹಾಳಾಗುತ್ತದೆ. ಹಾಗಾಗಿ ನಾವಿಂದು ಹೆಚ್ಚು ಚಿಂತಿಸದೇ, ಆರಾಮವಾಗಿ ಹೇಗೆ ಜೀವಿಸಬೇಕು ಅನ್ನೋ ಬಗ್ಗೆ ಸ್ವಲ್ಪ ಟಿಪ್ಸ್ ಕೊಡಲಿದ್ದೇವೆ. https://youtu.be/vxcnRumxFzw ಚಿಂತೆ ಕಡಿಮೆ ಮಾಡಿಕೊಳ್ಳುವ ಮೊದಲ ವಿಧಾನ ಅಂದ್ರೆ...

Recipe: ಹಾಲಿನ ಪುಡಿಯಿಂದ ತಯಾರಿಸಿ ರುಚಿಕರ ಬರ್ಫಿ

Recipe: ಬೇಕಾಗುವ ಸಾಮಗ್ರಿ: ಅರ್ಧ ಕಪ್ ಹಾಲಿನ ಪುಡಿ, ಕಾಲು ಕಪ್ ಸಕ್ಕರೆ, ಒಂದು ಸಣ್ಣ ಲೋಟೆಯಲ್ಲಿ ಹಾಲು, ತುಪ್ಪ, ಡ್ರೈಫ್ರೂಟ್ಸ್‌. ಮಾಡುವ ವಿಧಾನ: ಮೊದಲು ಪ್ಯಾನ್ ಬಿಸಿ ಮಾಡಿ ಹಾಲು ಹಾಕಿ ಅದು ಕೊಂಚ ಬಿಸಿಯಾದ ಬಳಿಕ, ಹಾಲಿನ ಪುಡಿ, ಸಕ್ಕರೆ, ತುಪ್ಪ ಹಾಕಿ ಕೈ ಬಿಡದೇ ಚೆನ್ನಾಗಿ ಮಿಕ್ಸ್ ಮಾಡಿ. ಅದು ಬರ್ಫಿ...

ಬಿಜೆಪಿ ಮಹಿಳೆಯರ, ಬಡವರ ವಿರೋಧಿಗಳು ಎಂಬುದನ್ನು ಜನರಿಗೆ ಅರ್ಥಮಾಡಿಸಬೇಕು: ಸಿಎಂ ಸಿದ್ದರಾಮಯ್ಯ

Political News: ಕೆಪಿಸಿಸಿ ಕಚೇರಿಯಲ್ಲಿ ಇಂದಿರಾ ಗಾಂಧಿ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆದಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಇಂದಿರಾಗಾಂಧಿಯವರ ಬಗ್ಗೆ ಮಾತನಾಡಿದ್ದು, ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ಈಗ ಅಧಿಕಾರದಲ್ಲಿರುವ ಬಿಜೆಪಿ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳಿಗೆ ತದ್ವಿರುದ್ಧವಾಗಿದೆ. ಹೀಗಾಗಿ ಅವರು ಬಡವರ ಪರವಾಗಿ, ಸಾಮಾಜಿಕ ನ್ಯಾಯದ ಪರವಾಗಿ ಇರಲು ಸಾಧ್ಯವೇ ಇಲ್ಲ. ಬಿಜೆಪಿ...
- Advertisement -spot_img

Latest News

Koppala: ಯಶಸ್ವಿಯಾದ ಕೊಪ್ಪಳ ರೈತರ ಪರವಾದ ಪಾದಯಾತ್ರೆ

Koppala News: ಕೊಪ್ಪಳ ನಗರದಲ್ಲಿ ಜನಸಾಮಾನ್ಯರ ಮತ್ತು ರೈತರ ಧ್ವನಿಯಾಗಿ ಹೊರಹೊಮ್ಮಿದ ಈ ಬೃಹತ್ ಹೋರಾಟವು ಇಡೀ ಜಿಲ್ಲೆಯ ಗಮನ ಸೆಳೆಯಿತು. ಕೊಪ್ಪಳದ ಐತಿಹಾಸಿಕ ಅಶೋಕ...
- Advertisement -spot_img