Wednesday, July 22, 2026

karnataka tv updates

ಪುರುಷರಲ್ಲಿ ಹೇರ್ ಲಾಸ್ ಆಗಲು ಕಾರಣವೇನು..?

Health Tips: ನಾವು ಕೂದಲು ಉದುರುವಿಕೆ ಸಮಸ್ಯೆ ಬಗ್ಗೆ ಹಲವು ಟಿಪ್ಸ್ ಕೊಟ್ಟಿದ್ದೇವೆ. ಅದೇ ರೀತಿ ಇಂದು ಪುರುಷರ ಹೇರ್ ಲಾಸ್ ಆಗಲು ಕಾರಣವೇನು ಅಂತಾ ವೈದ್ಯರೇ ವಿವರಿಸಿದ್ದಾರೆ ನೋಡಿ. https://www.youtube.com/watch?v=ZgfnmyZIm2Q&t=5s ವೈದ್ಯರಾದ ಡಾ.ದೀಪಿಕಾ ಈಗಾಗಲೇ ಸೌಂದರ್ಯ ಸಮಸ್ಯೆಗೆ ಹಲವು ಪರಿಹಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಪುರುಷರಲ್ಲಿ ಹೆಚ್ಚು ಹೇರ್ ಲಾಸ್ ಆಗಲು ಕಾರಣವೇನು ಅಂತಾ...

ಹಿಮ್ಮಡಿ ಒಡೆತದ ನೋವು 5ರಿಂದ 6 ದಿನಗಳಲ್ಲಿ ಹೋಗಬೇಕು ಅಂದ್ರೆ ಹೀಗೆ ಮಾಡಿ..

Health Tips: ಮಹಿಳೆಯರಿಗೆ 30 ದಾಟಿದ ಬಳಿಕ, ನಿಧಾನವಾಗಿ ಮೈ ಕೈ ನೋವು ಶುರುವಾಗುತ್ತದೆ. ಸೊಂಟ, ಬೆನ್ನು, ಕೈ ಕಾಲು ನೋವಿನ ಜೊತೆಗೆ, ನಡೆದಾಡಲು ಕಷ್ಟ ಕೊಡುವಂಥ ಹಿಮ್ಮಡಿ ನೋವು ಇರುತ್ತದೆ. ಇಂಥ ಹಿಮ್ಮಡಿ ನೋವು 5ರಿಂದ 6 ದಿನಗಳಲ್ಲಿ ಹೋಗಬೇಕು ಅಂದ್ರೆ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ.. https://www.youtube.com/watch?v=0Gj-S5l8oOc ಕೊಂಚ ಪಚ್ಚಕರ್ಪೂರ, ಶುದ್ಧ ತುಪ್ಪ...

ಪದೇ ಪದೇ ಆಕಳಿಕೆ ಬರಲು ಕಾರಣವೇನು..?

Health Tips: ನಿದ್ರೆ ಬರುವ ಸಮಯದಲ್ಲಿ ಆಕಳಿಕೆ ಬರುವುದು ಸಹಜ. ಆದರೆ ನಿದ್ರಿಸಿ ಆದ ಬಳಿಕವೂ, ಪದೇ ಪದೇ ಆಕಳಿಕೆ ಬರುತ್ತದೆ. ಆದರೆ ನಿದ್ರೆ ಬರದ ಸಮಯದಲ್ಲಿ ಆಕಳಿಕೆ ಬಂದಾಗ, ನಮ್ಮನ್ನು ಯಾರೋ ನೆನಪಿಸಿಕೊಳ್ಳುತ್ತಿದ್ದಾರೆ ಅಂತಾ ನಾವು ಹೇಳುತ್ತೇವೆ. ಆದರೆ ಇದಕ್ಕೆ ಕಾರಣವೇ ಬೇರೆ ಇದೆ. ಹಾಗಾದ್ರೆ ಯಾಕೆ ಪದೇ ಪದೇ ಆಕಳಿಕೆ ಬರುತ್ತದೆ...

ಕೃಷಿ ನವೋದ್ಯಮಗಳ ಪ್ರೋತ್ಸಹಕ್ಕೆ ಸದಾ ಸಿದ್ದ‌: ಎನ್.ಚಲುವರಾಯಸ್ವಾಮಿ

Bengaluru News: ಬೆಂಗಳೂರು: ಕೃಷಿ ನವೋದ್ಯಮಗಳ ಪ್ರೋತ್ಸಾಹ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಸದಾ ಸಿದ್ದ ಎಂದು ಕೃಷಿ ಸಚಿವರಾದ ಎನ್ .ಚಲುವರಾಯಸ್ವಾಮಿ ತಿಳಿಸಿದ್ದಾರೆ‌. ವಿಕಾಸ ಸೌಧದ ತಮ್ಮ ಕಚೇರಿಯಲ್ಲಿ ರಾಜ್ಯದಲ್ಲಿ ಸ್ಥಾಪಿಸಲಾಗಿರುವ ಪುಡ್ ಪಾರ್ಕ್ ಗಳ ಪುನಶ್ಚೇತನ ಹಾಗೂ ಸಿರಿಧಾನ್ಯಗಳಿಗೆ ಸಂಬಂಧಿತ ಕಾರ್ಯಾಚರಣೆಯಲ್ಲಿರುವ ಸ್ಟಾರ್ಟ್ ಅಪ್ ಉದ್ಯಮಗಳಿಗೆ ಇಲಾಖೆ ಸಹಭಾಗಿತ್ವದಲ್ಲಿ ರೈತರೊಂದಿಗೆ ಸಂಪರ್ಕಿಸುವ ಕುರಿತು ಸಭೆ...

ಜಗತ್ತಿನಲ್ಲಿ ಎರಡ್ಮೂರು ಪ್ರಧಾನಿಗಳ ಸಾವಾಗಲಿದೆ: ಕೋಡಿಶ್ರೀ ಭವಿಷ್ಯ

Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮಾತನಾಡಿದ್ದು, ಭವಿಷ್ಯ ನುಡಿದಿದ್ದಾರೆ. ಭಾರತೀಯ ಪದ್ಧತಿಯಲ್ಲಿ ಸಂವತ್ಸರಗಳಿಗೆ ಮಹತ್ವ ಇದೆ. ಈಗ ಕ್ರೋಧಿ ನಾಮ ಸಂವತ್ಸರ ನಡೆದಿದೆ. ಈ ಸಂವತ್ಸರ ಒಳಿತಿಗಿಂತ ಕೆಡಕು ಹೆಚ್ಚು ಮಾಡುತ್ತದೆ. ಭೂಮಿ, ಅಗ್ನಿ, ಆಕಾಶ, ವಾಯು, ಜಲ ಐದರಿಂದಲೂ ತೊಂದರೆ ಇದೆ.ಆಕಾಶ ತತ್ವ ಆಗಲಿದೆ. ಆ...

ಹಾಲಿನ ದರ ಹೆಚ್ಚಳವನ್ನು ಸಮರ್ಥಿಸಿಕೊಂಡ ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಹಾಲಿನ ದರ ಹೆಚ್ಚಾಗಿದ್ದು, ಧಾರವಾಡದಲ್ಲಿ ಈ ಬಗ್ಗೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಹಾಲಿನ ದರ ಹೆಚ್ಚಿಸಿದ್ದನ್ನು ಸಮರ್ಥಿಸಿಕೊಂಡಿದ್ದಾರೆ. ದೇಶದಲ್ಲಿ ಏನೇನೂ ಏರಿಕೆ ಆಗಿದೆ ಅದರ ಬಗ್ಗೆ ವಿಪಕ್ಷದವರು ಮಾತನಾಡಲ್ಲ.ವಿಪಕ್ಷಗಳು ರಾಜ್ಯದಲ್ಲಿ ನಾವು ದರ ಹೆಚ್ಚಳ ಮಾಡಿದರ ಬಗ್ಗೆ ಮಾತನಾಡುತ್ತಾರೆ. ಕೇಂದ್ರದಲ್ಲಿ ಕಳೆದ 10 ವರ್ಷದಲ್ಲಿ ಎನೆನೂ ಹೆಚ್ಚಳವಾಗಿದೆ ಎಂಬುದನ್ನ ಅವರ...

ಕರ್ನಾಟಕಕ್ಕೆ ಕಾಂಗ್ರೆಸ್ ಕೂಡ ಶತ್ರೂ, ಬಿಜೆಪಿ ಕೂಡ ಶತ್ರು: ಚೇತನ್ ಅಹಿಂಸಾ ವಿಶೇಷ ಸಂದರ್ಶನ

Political News: ನಟ ಚೇತನ್ ಅಹಿಂಸಾ ಕರ್ನಾಟಕ ಟಿವಿ ಜೊತೆ ಮಾತತನಾಡಿದ್ದು, ದೇಶದಲ್ಲಿ ಆಗುತ್ತಿರುವ ರಾಜಕೀಯ ಬೆಳವಣಿಗೆ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಕರ್ನಾಟಕಕ್ಕೆ ಕಾಂಗ್ರೆಸ್ ಕೂಡ ಶತ್ರೂ, ಬಿಜೆಪಿ ಕೂಡ ಶತ್ರು. ನಮ್ಮ ದೇಶದ ಪ್ರಜಾಪ್ರಭುತ್ವದ ವಿಶೇಷತೆ ಅಂದ್ರೆ, ನಮಗೆ ನೂರಾರು ಪಕ್ಷಗಳು, ನೂರಾರು ಸಿದ್ಧಾಂತಗಳು ಬೆಳೆಯಲು ಅವಕಾಶವಿದೆ. ಕಮ್ಯುನಿಸ್ಟ್ ನಾಯಕರು ಆರ್ಥಿಕ ಸಮಸ್ಯೆಗಳನ್ನು...

Political Special: ಮೋದಿ ಬ್ರ್ಯಾಂಡ್‌ಗೆ ಏಟು ಬಿದ್ದಿದೆ: ಚೇತನ್ ಅಹಿಂಸಾ ವಿಶೇಷ ಸಂದರ್ಶನ

Political News: ನಟ ಚೇತನ್ ಅಹಿಂಸಾ ಕರ್ನಾಟಕ ಟಿವಿಗೆ ಸಂದರ್ಶನ ನೀಡಿದ್ದು, ಈ ವೇಳೆ ದೇಶದಲ್ಲಿ ನಡೆಯುತ್ತಿರುವ ರಾಜಕೀಯ ಚಟುವಟಿಕೆ ಬಗ್ಗೆ ಮಾತನಾಡಿದ್ದಾರೆ. ಮೋದಿ ಅನ್ನೋ ಹೆಸರಿನ ಬ್ರ್ಯಾಂಡ್‌ಗೆ ಏಟಾಗಿದೆ ಅನ್ನೋದು ನಮ್ಮೆಲ್ಲರಿಗೂ ಮುಂಚೆನೇ ಗೊತ್ತಿತ್ತು. 2014ರಲ್ಲಿ ಮತ್ತು 2019ರಲ್ಲಿ ಮೋದಿ ನಮ್ಮ ಜೀವನವನ್ನೇ ಚೇಂಜ್ ಮಾಡುತ್ತಾರೆ. ಮೋದಿ ಅದಿಕಾರಕ್ಕೆ ಬಂದ್ರೆ, ಎಲ್ಲವೂ ಬದಲಾಗುತ್ತೆ ಅನ್ನೋ...

ಎಲುಬಿನಲ್ಲಾಗುವ ಸಮಸ್ಯೆಗಳನ್ನು ಹೇಳಿಕೊಳ್ಳಲು ಕಷ್ಟವಾಗುವುದೇಕೆ..?

Health Tips: ನಮ್ಮ ದೇಹ ಆರೋಗ್ಯವಾಗಿರಲು, ನಾವು ಗಟ್ಟಿಮುಟ್ಟಾಗಿರಲು ಬೇಕಾಗುವ ಅಂಶವೇ ಮೂಳೆ. ನಮ್ಮ ದೇಹದಲ್ಲಿರುವ ಎಲುಬುಗಳು ಗಟ್ಟಿಯಾಗಿದ್ದರೆ, ನಾವು ಆರೋಗ್ಯವಾಗಿ, ಗಟ್ಟಿಮುಟ್ಟಾಗಿರುತ್ತೇವೆ. ಆದರೆ ಎಲುಬಿನಲ್ಲಾಗುವ ಸಮಸ್ಯೆಗಳನ್ನು ಸರಿಯಾಗಿ ವಿವರಿಸಲು ಆಗುವುದಿಲ್ಲ. ಹೀಗೇಕೆ ಆಗುತ್ತದೆ ಎಂದು ವೈದ್ಯರೇ ವಿವರಿಸಿದ್ದಾರೆ ನೋಡಿ. https://www.youtube.com/watch?v=pqAwaj8-9b0&t=2s ವೈದ್ಯರು ಹೇಳುವ ಪ್ರಕಾರ, ನಮ್ಮ ದೇಹದಲ್ಲಿ ವೀಕ್‌ನೆಸ್ ಆದಾಗ, ಅಶಕ್ತತೆ ಉಂಟಾಗಿ, ಎಲುಬುಗಳಲ್ಲಿ ನೋವುಂಟಾಗುತ್ತದೆ....

ಡಿಸೇಲ್ ಬೆಲೆ ಏರಿಕೆಗೆ ಬೆಚ್ಚಿದ ಸಾರಿಗೆ ಸಂಸ್ಥೆ: ಆರ್ಥಿಕ ಸಂಕಷ್ಟದ ನಡುವೆ ಮತ್ತೊಂದು ಬರೆ..!

Hubli News: ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಡೀಸೆಲ್‌ ಮಾರಾಟ ತೆರಿಗೆ ಹೆಚ್ಚಳ ಬಿಸಿ ತಟ್ಟಿದೆ. ಪ್ರತಿ ತಿಂಗಳು 3 ಕೋಟಿ ಹೆಚ್ಚುವರಿ ಹೊರೆಯಾಗುತ್ತಿದೆ. ಸರಕಾರ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆಯಿಂದ ಸಾರ್ವಜನಿಕರಿಗೆ ಹೊಡೆತ ಬಿದ್ದಿದೆ. ಅಷ್ಟೇ ಅಲ್ಲದೇ ಸ್ವತಃ ಸರಕಾರದ ಅಂಗ ಸಂಸ್ಥೆಯಾಗಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ...
- Advertisement -spot_img

Latest News

ಕ್ಯಾಲಿಫೋರ್ನಿಯಾದಲ್ಲಿ ಅಪಘಾತ: ಹೈದರಾಬಾದ್‌ನ ಒಂದೇ ಕುಟುಂಬದ ಮೂವರ ದುರ್ಮರಣ

California: ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ ಸಂಭವಿಸಿ, ಹೈದರಾಬಾದ್‌ನ ಒಂದೇ ಕುಟುಂಬದ ಮೂವರ ದುರ್ಮರಣಕ್ಕೀಡಾಗಿರುವ ಘಟನೆ ನಡೆದಿದೆ. ಅಲ್ಲದೇ ಇನ್ನೂ ಇಬ್ಬರು ಗಾಯಗ``ಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ...
- Advertisement -spot_img