Wednesday, July 22, 2026

karnataka tv updates

ಭಾರಿ ಪ್ರಮಾಣದ ಗಾಳಿ-ಮಳೆ: ಹೆಸ್ಕಾಂಗೆ 33.81 ಕೋಟಿ ರೂ.ನಷ್ಟ…!

Hubli News: ಹುಬ್ಬಳ್ಳಿ: ಕಳೆದ ಏಪ್ರೀಲ್ 1ರಿಂದ ಜೂನ್ 27 ರವರೆಗೆ ಸುರಿದ ಭಾರಿ ಗಾಳಿ ಮಳೆಗೆ ವಿವಿಧೆಡೆ ವಿದ್ಯುತ್ ಕಂಬಗಳು, ವಿದ್ಯುತ್ ಪರಿವರ್ತಕಗಳು, ವಿದ್ಯುತ್ ತಂತಿಗಳು ಹಾನಿಗೊಳಗಾಗಿದ್ದು ಇದರಿಂದ ಹೆಸ್ಕಾಂಗೆ 33.81 ಕೋಟಿರೂ, ನಷ್ಟವಾಗಿದೆ ಎಂದು ಹೆಸ್ಕಾಂ ಎಂಡಿ ಮೊಹಮ್ಮದರೋಷನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಧಾರಾಕಾರ ಮಳೆಗೆ ಹೆಸ್ಕಾಂ ವ್ಯಾಪ್ತಿಯ ಧಾರವಾಡ, ಬೆಳಗಾವಿ, ವಿಜಯಪುರ, ಉತ್ತರಕನ್ನಡ, ಗದಗ,...

ಅಭಿಮಾನಿಯನ್ನು ತಳ್ಳಿ ಬೀಳಿಸಿದ ನಾಗಾರ್ಜುನ ಬಾಡಿಗಾರ್ಡ್: Viral Video

Movie News: ಎಷ್ಟೋ ನಟ ನಟಿಯರು ಏರ್ಪೋರ್ಟ್‌ನಲ್ಲಿ ಪ್ರತಿದಿನ ಓಡಾಡುತ್ತಿರುತ್ತಾರೆ. ಅಂಥವರನ್ನು ನೋಡಲು ಅಭಿಮಾನಿಗಳಶು ಮುಗಿಬೀಳೋದು ಸಹಜ. ಕೆಲವರು ತಾಳ್ಮೆಯಿಂದ ಅವರೊಂದಿಗೆ ನಿಂತು ಫೋಟೋ ತೆಗೆಸಿಕೊಳ್ಳುತ್ತಾರೆ. ಇನ್ನು ಕೆಲವರು ಕೇರ್ ಇಲ್ಲದ ಹಾಗೆ ಹೋಗುತ್ತಾರೆ. ಆದರೆ ನಟ ನಟಿಯರೊಂದಿಗೆ ಬರುವ ಬಾಡಿಗಾರ್ಡ್‌ಗಳು ಮಾತ್ರ ದುರಹಂಕಾರದಿಂದ ನಡೆದುಕೊಳ್ಳುವುದು ಕಾಮನ್. ಇದೀಗ ಒಂದು ವೀಡಿಯೋ ವೈರಲ್ ಆಗಿದ್ದು, ನಟ...

ಈಗ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದವರ ಮನೆ ಮೇಲೂ ಅಟ್ಯಾಕ್‌ ಮಾಡಲಿದೆ ಬುಲ್ಡೋಜರ್

Uttara Pradesh: ಉತ್ತರಪ್ರದೇಶದಲ್ಲಿ ಮೊದಲೆಲ್ಲ ಭಯೋತ್ಪಾದಕರು, ಮಾಫಿಯಾ, ದರೋಡೆ, ಅತ್ಯಾಚಾರ ಮಾಡುವವರ ಮನೆಯ ಮೇಲೆ ಬುಲ್ಡೋಜರ್ ಬಾಬಾ, ಬುಲ್ಡೋಜರ್‌ ನುಗ್ಗಿಸುತ್ತಿದ್ದರು. ಇದೀಗ ಹೊಸ ರೂಲ್ಸ್ ಜಾರಿಗೆ ಬರಲಿದ್ದು, ಪ್ರಶ್ನೆ ಪತ್ರಿಕೆ ಲೀಕ್ ಮಾಡುವವರು ಮತ್ತು ಅಂಥ ಪ್ರಕರಣದಲ್ಲಿ ಯಾಾರ್ಯಾರು ಭಾಗಿಯಾಗುತ್ತಾರೋ, ಅಂಥವರ ಮನೆ ಮೇಲೆ ಬುಲ್ಡೋಜರ್ ಪ್ರಹಾರ ನಡೆಯಲಿದೆ. ಇತ್ತೀಚೆಗೆ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ...

ಚಲಿಸುತ್ತಿರುವ ವಾಹನದಿಂದ ಹೊರಬಿದ್ದ ಬಾಲಕಿಯರು: Viral Video

National News: ಮಕ್ಕಳನ್ನು ಶಾಲೆಯಿಂದ ವ್ಯಾನ್‌ನಲ್ಲಿ ಕರೆದುಕೊಂಡು ಹೋಗುವಾಗ, ಚಾಲಕನ ನಿರ್ಲಕ್ಷ್ಯದಿಂದ, ವ್ಯಾನ್ ಹಿಂದೆಗಡೆ ಕೂತಿದ್ದ ಬಾಲಕಿಯರು, ರಸ್ತೆಗೆ ಬಿದ್ದ ಘಟನೆ ನಡೆದಿದ್ದು, ಈ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ. ಗುಜರಾತ್‌ನ ವಡೋದರಾದಲ್ಲಿ ಈ ಘಟನೆ ನಡೆದಿದ್ದು, ಮಕ್ಕಳು ವ್ಯಾನ್‌ನಿಂದ ಕೆಳಗೆ ಬಿದ್ದ ದೃಶ್ಯ ಸ್ಥಳದಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಇಬ್ಬರೂ ಮಕ್ಕಳು...

ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಆಗದೇ ಈ ರೀತಿ ವಸೂಲಿ ಮಾಡುತ್ತಿದ್ದಾರೆ: ಬಿ.ವೈ.ವಿಜಯೇಂದ್ರ

Hassan News: ಹಾಸನ: ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಹತಾಶವಾಗಿದೆ, ಬೇಜವಾಬ್ದಾರಿತನದ ಸರ್ಕಾರ ನಡೆಸುತ್ತಿದೆ ಚುನಾವಣೆ ಬಳಿಕ ಏಕಾಏಕಿ ತೈಲಬೆಲೆ ಏರಿಕೆ ಮಾಡುವ ಮೂಲಕ ಜನರಿಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು. ಹಾಸನದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ...

12ನೇ ಅಕ್ಕ ವಿಶ್ವ ಸಮ್ಮೇಳನಕ್ಕೆ ಭರ್ಜರಿ ಸಿದ್ಧತೆ: ಅಮೆರಿಕದ ರಿಚ್‌ಮಂಡ್ ನಗರದಲ್ಲಿ ನಡೆಯಲಿದೆ ಕಾರ್ಯಕ್ರಮ

News: 12ನೇ ಅಕ್ಕ ವಿಶ್ವ ಸಮ್ಮೇಳನ ಅಮೆರಿಕದ ವರ್ಜೀನಿಯಾ ರಾಜ್ಯದ ರಿಚ್‌ಮಂಡ್ ನಗರದಲ್ಲಿ ಅದ್ಧೂರಿಯಾಗಿ ಆಗಸ್ಟ್ 30, 31 ಮತ್ತು ಸೆಪ್ಟೆಂಬರ್ 1 ರಂದು ನಡೆಯಲಿದೆ ಎಂದು ಅಮೆರಿಕ ಕನ್ನಡ ಕೂಟಗಳ ಒಕ್ಕೂಟದ (ಅಕ್ಕ) ಅಧ್ಯಕ್ಷ ರವಿ ಬೋರೆಗೌಡ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ಕನ್ನಡ ನಾಡಿನ ಶ್ರೀಮಂತ ಭಾಷೆ, ಕಲೆ, ಪರಂಪರೆ, ಸಂಸ್ಕೃತಿಯನ್ನು ಸಪ್ತ ಸಾಗರದಾಚೆ...

Health Tips: ತಂಬಾಕು, ಹನ್ಸ್ ಇವುಗಳನ್ನು ಸೇವಿಸುವ ಮುನ್ನ ಎಚ್ಚರವಾಗಿರಿ..

Health Tips: ಹಲವರು ಹಲವು ರೀತಿಯ ಚಟಗಳನ್ನು ಹೊಂದಿರುತ್ತಾರೆ. ಈ ಚಟಗಳೇ ನಮ್ಮ ಚಟ್ಟ ಕಟ್ಟಲು ಕಾರಣವಾಗುತ್ತದೆ ಅನ್ನೋದನ್ನು ಮಾತ್ರ ಮರೆತಿರುತ್ತಾರೆ. ಮದ್ಯಪಾನ, ಧೂಮಪಾನ ಸೇರಿ ಹಲವುಚಟಗಳ ದಾಸರಾಗಿ, ಮನೆಮಠ ಕಳೆದುಕೊಂಡು ಬೀದಿಪಾಲಾಗುವುದಲ್ಲದೇ, ರೋಗವನ್ನು ಕೂಡ ಹತ್ತಿಸಿಕೊಂಡಿರುತ್ತಾರೆ. ತಂಬಾಕು ಸೇವನೆಯ ಚಟವಿರುವವ ಕಥೆ ಇದೇ ರೀತಿಯಾಗಿರುತ್ತದೆ. ಅದಕ್ಕಾಗಿ ವೈದ್ಯರೇ, ತಂಬಾಕು, ಹನ್ಸ್ ಸೇವನೆಯಿಂದ ಏನೇನು...

Health Tips: ಜ್ವರ ಬಂದು ಹೋಗತ್ತೆ.. ಆದರೆ ಮೈ ಕೈ ನೋವು ಹೋಗಲ್ಲ.. ಯಾಕೆ..?

Health Tips: ಕೆಲವೊಮ್ಮೆ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಕೂಡ ಹಲವು ದಿನಗಳವರೆಗೆ ಕಾಡುತ್ತದೆ. ಸಣ್ಣ ಮಟ್ಟದ ನೆಗಡಿಯಿಂದ ಶುರುವಾಗಿ, ಬಳಿಕ ಜ್ವರ ಬಂದು, ಮತ್ತೊಂದಿಷ್ಟು ದಿನ ಮೈ ಕೈ ನೋವು ತಂದೊಡ್ಡುತ್ತದೆ. ಹಾಗಾದ್ರೆ ಜ್ವರ ಬಂದು ಹೋದ್ರೂ, ಮೈ ಕೈ ನೋವು ಹೋಗದಿರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. https://www.youtube.com/watch?v=NLGvikPnzuw&t=4s ಹೀಗೆ ಗಂಟುಗಳಲ್ಲಿ ಬರುವ ನೋವುಗಳನ್ನೇ...

Health Tips: ಮಹಿಳೆಯರೇ ಎಚ್ಚರ.. 45 ವರ್ಷಗಳ ನಂತರ ಈ ರೀತಿ ಮಾಡುವುದು ಉತ್ತಮ..

Health Tips: ಆರೋಗ್ಯ ಅನ್ನೋದು ಎಷ್ಟು ಮುಖ್ಯ ಅಂತಾ ಎಲ್ಲರಿಗೂ ಗೊತ್ತುವುದೇ, ಆರೋಗ್ಯ ಹದಗೆಟ್ಟಾಗ. ನಾನು ಆರೋಗ್ಯಕರ ಆಹಾರ ಸೇವನೆ ಮಾಡಬೇಕಿತ್ತು. ಚೆನ್ನಾಗಿ ನೀರು ಕುಡಿಯಬೇಕಿತ್ತು. ಆಗ ನನಗೆ ಈ ಸಮಸ್ಯೆ ಬರುತ್ತಿರಲಿಲ್ಲ. ಛೇ ನಾನು ನಿರ್ಲಕ್ಷ್ಯ ಮಾಡಿಬಿಟ್ಟೆ ಅಂತಾ ಅನ್ನಿಸುವುದೇ, ಆಸ್ಪತ್ರೆ ಬೆಡ್ ಮೇಲೆ ಬಿದ್ದಾಗ. ಅದರಲ್ಲೂ ಹೆಚ್ಚಿನ ಸಂಖ್ಯೆಯ ಹೆಣ್ಣು ಮಕ್ಕಳು...

Health Tips: ಕ್ಯಾನ್ಸರ್ ಇರುವವರು ಉಪ್ಪು- ಸಕ್ಕರೆ ತಿನ್ನೋದು ತಪ್ಪಾ..?

Health Tips: ಕ್ಯಾನ್ಸರ್ ಅನ್ನೋದು ಅದೆಷ್ಟು ಮಾರಕ ಖಾಯಿಲೆ ಎಂದರೆ, ಮೊದಲ ಹಂತದಲ್ಲೇ ಎಚ್ಚೆತ್ತುಕೊಂಡು ಚಿಕಿತ್ಸೆ ತೆಗೆದುಕೊಳ್ಳದಿದ್ದಲ್ಲಿ, ಕೆಲ ದಿನಗಳಲ್ಲೇ ಇಡೀ ದೇಹವನ್ನು ಆವರಿಸಿ, ನಿಮ್ಮ ಜೀವಕ್ಕೆ ಅಪಾಯ ತಂದೊಡ್ಡುತ್ತದೆ. ಚಿಕಿತ್ಸೆ ಜೊತೆಗೆ, ನಾವು ಪಥ್ಯ ಮಾಡುವುದು ಕೂಡ ಅವಶ್ಯಕವಾಗಿದೆ. ಹಾಗಾದ್ರೆ ಕ್ಯಾನ್ಸರ್ ಇರುವವರು ಉಪ್ಪು- ಸಕ್ಕರೆ ತಿನ್ನೋದು ತಪ್ಪಾ..? ಈ ಬಗ್ಗೆ ವೈದ್ಯರೇ...
- Advertisement -spot_img

Latest News

ಕೇಂದ್ರದ ವಿರುದ್ಧ ಗರಂ ಆದ ಮಧು ಬಂಗಾರಪ್ಪ – ಒಡೆದು ಆಳುವ ಬಿಜೆಪಿ ಎಂದು ಬಾರಿ ಟೀಕೆ!

ದೆಹಲಿಯಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಮೇಲೆ ನಡೆದಿರುವ ದೌರ್ಜನ್ಯದ ವಿರುದ್ಧ ಈಗ ರಾಜ್ಯದಲ್ಲೂ ಆಕ್ರೋಶದ ಬೆಂಕಿ ಹೊತ್ತಿ ಉರಿಯುತ್ತಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ...
- Advertisement -spot_img