Health Tips: ಕ್ಯಾನ್ಸರ್ ಅನ್ನೋದು ಅದೆಷ್ಟು ಮಾರಕ ಖಾಯಿಲೆ ಎಂದರೆ, ಮೊದಲ ಹಂತದಲ್ಲೇ ಎಚ್ಚೆತ್ತುಕೊಂಡು ಚಿಕಿತ್ಸೆ ತೆಗೆದುಕೊಳ್ಳದಿದ್ದಲ್ಲಿ, ಕೆಲ ದಿನಗಳಲ್ಲೇ ಇಡೀ ದೇಹವನ್ನು ಆವರಿಸಿ, ನಿಮ್ಮ ಜೀವಕ್ಕೆ ಅಪಾಯ ತಂದೊಡ್ಡುತ್ತದೆ. ಚಿಕಿತ್ಸೆ ಜೊತೆಗೆ, ನಾವು ಪಥ್ಯ ಮಾಡುವುದು ಕೂಡ ಅವಶ್ಯಕವಾಗಿದೆ. ಹಾಗಾದ್ರೆ ಕ್ಯಾನ್ಸರ್ ಇರುವವರು ಉಪ್ಪು- ಸಕ್ಕರೆ ತಿನ್ನೋದು ತಪ್ಪಾ..? ಈ ಬಗ್ಗೆ ವೈದ್ಯರೇ...
Health Tips: ಒಂದು ಮಗು ಬೆಳೆದು ದೊಡ್ಡದಾಗಿ, ಆರೋಗ್ಯಕರ ಭವಿಷ್ಯ ಹೊಂದಬೇಕು. ಗಟ್ಟಿಮುಟ್ಟಾಗಿರಬೇಕು. ಅವನ ಮಕ್ಕಳೂ ಆರೋಗ್ಯವಾಗಿರಬೇಕು ಅಂದ್ರೆ, ಆ ಮಗು ಶಿಶುವಾಗಿದ್ದಾಗ, ಅದರ ಆರೈಕೆ ಅತ್ಯುತ್ತಮವಾಗಿರಬೇಕು. ಜೊತೆ ತಾಯಿಯಾದವಳು 2 ವರ್ಷ ತುಂಬುವವರೆಗೂ ತನ್ನ ಎದೆಹಾಲನ್ನು ಕುಡಿಸಿರಬೇಕು. ಹಾಗಾಗಿ ಇಂದು ವೈದ್ಯರು ಮಗುವಿಗೆ ಎದೆ ಹಾಲು ಎಷ್ಟು ಮುಖ್ಯ ಅಂತಾ ವಿವರಿಸಿದ್ದಾರೆ ನೋಡಿ.
https://www.youtube.com/watch?v=WiuIaRmXCvQ
ಎದೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸ್ವಾಗತದ ಬಳಿಕ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಧಾರವಾಡ ಲೋಕಸಭಾ ಕ್ಷೇತ್ರದ ಜನತೆ ಸತತ ಐದನೇ ಬಾರಿಗೆ ಆರ್ಶೀವಾದ ಮಾಡಿದ್ದಾರೆ. ನಮ್ಮ ಪ್ರಧಾನಿ ಮೋದಿಯವರ ಕ್ಯಾಬಿನೆಟ್ನಲ್ಲಿ ಎರಡನೇ ಬಾರಿ ಮಂತ್ರಿ ಜವಾಬ್ದಾರಿ ನೀಡಿದ್ದಾರೆ. ಮಂತ್ರಿ ಮಂಡಳದಲ್ಲಿ ಎರಡನೇ ಬಾರಿ ಅವಕಾಶ ನೀಡಿದಲ್ಕೆ ಮೋದಿಯವರಿಗೆ ಕೃತಜ್ಞತೆ...
Dharwad News: ಧಾರವಾಡ: ಧಾರಾವಾಡದಲ್ಲಿ ಶ್ರೀ ನಿಜಗುಣಾನಂದ ಸ್ವಾಮೀಜಿಗಳು ಮಾತನಾಡಿದ್ದು, ಭಾರತ ಭೂಪಟ ತಿರುಗಿಸಿ ನೋಡಿ. ಆಂಧ್ರದಲ್ಲಿ ಒಮ್ಮೆ ನೋಡಿ. ಅಲ್ಲಿ ಸನಾತನ ಧರ್ಮದ ಅಂಧ ಶ್ರದ್ಧೆ ಇದೆ. ಕೇರಳ ದೇವರ ನಾಡು. ಶಿಕ್ಷಣದಲ್ಲಿ ಮುಂದುವರೆದಿದೆ. ಆದರೆ ಧರ್ಮದಲ್ಲಿ ಅಷ್ಟೇ ಅಂಧಶ್ರದ್ಧೆ ಇದೆ. ತಮಿಳುನಾಡಿನಲ್ಲಿ ಹೋರಾಟದ ಪ್ರತಿರೂಪದ ವ್ಯವಸ್ಥೆ ನೋಡುತ್ತೇವೆ. ಉತ್ತರ ಭಾರತದಲ್ಲಿ ನೋಡಿ....
Dharwad News: ಧಾರವಾಡ : ಧಾರವಾಡದ ಲಿಂಗಾಯತ ಭವನ ನೂತನ ಸಭಾಭವನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿರುವ ಸಾಣೇಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಕುಡಿಯಬಾರದ್ದನ್ನು ಕುಡಿಯೋದು, ತಿನ್ನಬಾರದ್ದನ್ನು ತಿನ್ನುವುದು, ಮಾಡಬಾರದ್ದನ್ನು ಮಾಡುವುದು, ಹಾಗೆಲ್ಲ ಆದಾಗ ಕಾಯ ಶುದ್ಧಿ ಕಾಪಾಡಿಕೊಳ್ಳಲು ಸಾಧ್ಯವಾ? ಎಂದು ಪ್ರಶ್ನಿಸಿದ್ದಾರೆ.
ಇವತ್ತು ಬಹಳ ದೊಡ್ಡ ಸೆಲೆಬ್ರಿಟಿಗಳೆನಿಸಿಕೊಂಡವರು ಏನಾಗ್ತಾ ಇದಾರೆ. ಚಲನಚಿತ್ರ ಕ್ಷೇತ್ರ ಇರಬಹುದು. ರಾಜಕೀಯ...
Hubli News: ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಎರಡನೇ ಬಾರಿ ಕ್ಯಾಬಿನೆಟ್ ಸಚಿವ ಸ್ಥಾನ ಅಲಂಕರಿಸಿರುವ ಸಂಸದ ಪ್ರಹ್ಲಾದ್ ಜೋಶಿಗೆ ಹುಬ್ಬಳ್ಳಿಯಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು.
ಚುನಾವಣೆ ಫಲಿತಾಂಶ ಪ್ರಕಟವಾಗುತ್ತಲೇ ದೆಹಲಿಗೆ ತೆರಳಿದ್ದ ಜೋಶಿ ಅವರು, ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ಸಚಿವರಾಗಿ ಪ್ರಮಾಣ...
Dharwad News: ಧಾರವಾಡ: ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆಗೆ ಮುಂದಾಗಿದ್ದ ಬಜರಂಗದಳ ಕಾರ್ಯಕರ್ತ ಹಾಗೂ ಉರಗ ರಕ್ಷಕನೂ ಆಗಿರುವ ಸೋಮಶೇಖರ್ ಎಂಬುವವರ ಮೇಲೆ ಅನ್ಯ ಕೋಮಿನ ಜನ ಹಲ್ಲೆ ಮಾಡಿದ್ದಾರೆ.
ಈ ಹಲ್ಲೆಯನ್ನು ಖಂಡಿಸಿ ಧಾರವಾಡ ಉಪನಗರ ಪೊಲೀಸ್ ಠಾಣೆ ಎದುರು ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಸೋಮಶೇಖರ್ ಅವರ ಮೇಲೆ ಹಲ್ಲೆ ಮಾಡಿದ ಅನ್ಯ ಕೋಮಿನ...
Political News: ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ.ಕುಮಾರಸ್ವಾಮಿ ಮೊದಲ ಬಾರಿ ಬೆಂಗಳೂರಿನ ಜೆಡಿಎಸ್ ಕಚೇರಿಗೆ ಬಂದಿದ್ದು, ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದ್ದಾರೆ.
ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಹಾಸನದ ಜನತೆ ನಮಗೆ ನೀಡಿರುವ ಶಕ್ತಿಯನ್ನು ನನ್ನ ಕೊನೆಯ ಉಸಿರು ಇರೋವರೆಗೂ ಮರೆಯೊಲ್ಲ. ನನ್ನ ಕುಟುಂಬ ಅಂದರೆ, ನಾನು ನಿಖಿಲ್, ಅನಿತಾ ಇದ್ದೇವೆ. ಅದನ್ನು...
Political News: ಲೋಕಸಭಾ ಚುನಾವಣೆಯಲ್ಲಿ ಕೇರಳದ ವಯನಾಡು ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿಯಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಎರಡೂ ಕಡೆ ಜಯ ಗಳಿಸಿದ್ದಾರೆ. ಇದೀಗ ಅವರು ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಬೇಕಾಗಿದೆ. ಮೂಲಗಳ ಪ್ರಕಾರ ವಯನಾಡು ಕ್ಷೇತ್ರವನ್ನು ತೊರೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ವಯನಾಡು ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂಬ...
Political News: ಕೇಂದ್ರ ಸಚಿವರಾದ ಬಳಿಕ ಹೆಚ್.ಡಿ.ಕುಮಾರಸ್ವಾಮಿ ಮೊದಲ ಬಾರಿ ಬೆಂಗಳೂರಿನ ಜೆಡಿಎಸ್ ಕಚೇರಿಗೆ ಬಂದಿದ್ದು, ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರು ಭರ್ಜರಿ ಸ್ವಾಗತ ಕೋರಿದ್ದಾರೆ.
ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ಪಕ್ಷ ಉಳಿಸಿಕೊಳ್ಳಲು ಆರ್ಥಿಕ ಸ್ಥಾನ ಬಹಳ ಮುಖ್ಯ. ನಾನು ಸಿಎಂ ಆಗಿ ಹಣದ ವ್ಯಾಮೋಹ ಬಲಿಯಾಗಿಲ್ಲ. ಆನ್ ಲೈನ್ ಗೇಮ್, ಸರಾಯಿ ನಿಷೇಧ ಮಾಡ್ದೆ....
ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆಯದ್ದೇ ಭಾರಿ ಸದ್ದು ಕೇಳಿಬರುತ್ತಿದೆ. ಕಾಂಗ್ರೆಸ್ ಹೈಕಮಾಂಡ್ನಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆಯೇ ಸಂಪುಟಕ್ಕೆ ಹೊಸ ಮುಖಗಳ ಸೇರ್ಪಡೆಗೆ ಕೌಂಟ್ಡೌನ್...