Tuesday, August 25, 2026

karnataka tv updates

Bengaluru News: ವಿಶೇಷ ಕಾರ್ಯಕ್ರಮದ ಮೂಲಕ ಅನಾಥ ಹೆಣ್ಣು ಮಕ್ಕಳಿಗೆ ನೆರವು

Bengaluru News: ಬೆಂಗಳೂರು: ನೆಲೆ ಫೌಂಡೇಶನ್ನಲ್ಲಿ ನೆಲೆಸಿರುವ 50 ಹೆಣ್ಣು ಮಕ್ಕಳಿಗೆ ನೆರವಾಗುವ ನಿಟ್ಟಿನಲ್ಲಿ ವಿಜಯನಗರದ ಕಾಸಿಯಾ ಭವನದಲ್ಲಿ ಶೈನಿಂಗ್ ಸ್ಟಾರ್ಸ್ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಕ್ಕಳ ಫ್ಯಾಷನ್ ಶೋ, ತಾಯಿ ಮಗುವಿನ ರ್ಯಾಂಪ್ ವಾಕ್, ಮಹಿಳೆಯರ ವಿಭಿನ್ನ ರೀತಿಯ ಸ್ಯಾರಿ ರ್ಯಾಂಪ್ ವಾಕ್ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಮೂಲಕ ಸಂಗ್ರಹವಾಗುವ ಹಣವನ್ನು...

News: ಶಾಕಿಂಗ್ ವಿಚಾರ : ಕಪಲ್ಸ್‌ ಡೈವೋರ್ಸ್‌ಗೆ ಇದೇ ಕಾರಣ..!

News: ವಿವಾಹದ ಬಳಿಕ ದಂಪತಿಗಳ ನಡುವೆ ವೈ ಮನಸ್ಸು, ಜಗಳ ಇವು ಸಾಮಾನ್ಯವಾಗಿರುತ್ತವೆ. ಆದರೆ ಇದರಲ್ಲಿಯೇ ಅತಿಯಾದ ವ್ಯಾಮೋಹ, ನಿರೀಕ್ಷೆ ಹಾಗೂ ಅನುಮಾನ ಹೀಗೆ ಮಾನಸಿಕ ಆರೋಗ್ಯಕ್ಕೆ ಮಾರಕವಾಗುವ ಸಂಗತಿಗಳೇ ಬಹುತೇಕ ದಾಂಂಪತ್ಯಗಳಿಗೆ ಇತಿಶ್ರೀ ಹಾಡುತ್ತಿವೆ‌. ಅಲ್ಲದೆ ಈ ಡೈವೋರ್ಸ್‌ಗಳ ಬಗ್ಗೆ ಬೆಚ್ಚಿ ಬೀಳಿಸುವ ಮಾಹಿತಿಯೊಂದು ಇದೀಗ ಹೊರಬಿದ್ದಿದ್ದು, ಇದು ಈಗ ದಂಪತಿಗಳ ಮಾನಸಿಕ...

ಕಳ್ಳತನ ಮತ್ತು ಅಸಭ್ಯ ವರ್ತನೆ ಹಿನ್ನೆಲೆ ಅಡಿಕೆ ಮರಕ್ಕೆ ಕಟ್ಟಿ ಬಾಲಕರ ಮೇಲೆ ಹಲ್ಲೆ..

Davanagere News: ದಾವಣಗೆರೆ:ಕಳ್ಳತನ ಸೇರಿದಂತೆ ಅಸಭ್ಯ ವರ್ತನೆ ಮಾಡಿದ್ದಾರೆ ಎಂದು ಆರೋಪಿಸಿ ಇಬ್ಬರು ಬಾಲಕರನ್ನು ಅಡಿಕೆ ಮರಕ್ಕೆ ಕಟ್ಟಿ ಹಲ್ಲೆ ಮಾಡಿದ್ದು, ಜೊತೆಗೆ ಗುಪ್ತಾಂಗಗಳಿಗೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರ ಬಳಿ ಇರುವ ಅಸ್ತಾಪನಹಳ್ಳಿಯಲ್ಲಿ ಏಪ್ರಿಲ್​ 4ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಚಿತ್ರಹಿಂಸೆ...

ಶ್ರೀ ಪ್ರಸನ್ನ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ರಾಮನವಮಿ ಆಚರಣೆ

Spiritual: ನಾಡಿನೆಲ್ಲೆಡೆ ಶ್ರೀ ರಾಮನವಮಿ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದೆ.ಕಳೆದ 42ವರ್ಷಗಳಿಂದ ಶ್ರೀ ಪ್ರಸನ್ನ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ ರಾಮನವಮಿ ಅದ್ದೂರಿಯಾಗಿ ನಡೆಯುತ್ತಿದ್ದು, ರಾಮನವಮಿ ಪ್ರಯುಕ್ತ ಅನೇಕ ಧಾರ್ಮಿಕ ಕಾರ್ಯಕ್ರಮಗಳು ನಡೆದಿದೆ. ಹೌದು ದೇಶದೆಲ್ಲಡೆ ಶ್ರೀ ರಾಮನವಮಿಯ ಸಂಭ್ರಮ ಕಳೆಗಟ್ಟಿದೆ.ಬೆಂಗಳೂರಿನ ಕೊಡಿಗೆಹಳ್ಲಿ ಗೇಟ್ ಸಮೀಪದ ತಿಂಡ್ಲು ಗ್ರಾಮದ ಪುರಾತನ ಶ್ರೀ ಪ್ರಸನ್ನ ವೀರಾಂಜನೇಯ...

ಪಟ್ಟದಾಟಕ್ಕೆ ಕೈ ಹೈಕಮಾಂಡ್ ಬೇಕ್..‌!‌ ಖರ್ಗೆ ಭೇಟಿ ಮಾಡಿದ ಪರಂ ಹೇಳಿದ್ದೇನು..?

Political News: ರಾಜ್ಯ ರಾಜಕಾರಣದಲ್ಲಿ ಪಟ್ಟಕ್ಕಾಗಿ ನಡೆಯುತ್ತಿದ್ದ ಪೈಟ್‌ಗೆ ಕೈ ಹೈಕಮಾಂಡ್‌ ತಾತ್ಕಾಲಿಕ ಬ್ರೇಕ್‌ ಹಾಕುವ ಪ್ರಯತ್ನ ಮಾಡಿದ್ದರೂ ಸಹ ನಾಯಕರ ಗುಪ್ತ್‌ ಮೀಟಿಂಗ್‌ಗಳು ಇನ್ನೂ ಮುಂದುವರೆದಿವೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಕಳೆದೆರಡು ದಿನಗಳ ಹಿಂದಷ್ಟೇ ದೆಹಲಿಯಲ್ಲಿ ಪ್ರತ್ಯೇಕವಾಗಿ ವರಿಷ್ಠರನ್ನು ಭೇಟಿಯಾಗಿ ಬಂದಿದ್ದರು. ಅಲ್ಲದೆ ಇದೀಗ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹಾಗೂ...

Sandalwood News: ರಿಷಬ್ ಗೆ ಹೆಚ್ಚಾದ್ರಾ ಶತ್ರುಗಳು! ಪಂಜುರ್ಲಿ ದೈವ ಹೇಳಿದ್ದೇನು?

Sandalwood News: ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ಶತ್ರುಗಳು ಹೆಚ್ಚಾಗಿದ್ದಾರಾ? ಅವರಿಗೆ ಕೇಡು ಬಯಸುವ ಮಂದಿ ಜಗತ್ತಿನೆಲ್ಲೆಡೆ ಇದ್ದಾರಾ? ಅವರಿಗೂ ಪದೇ ಪದೇ ಸಮಸ್ಯೆಗಳು ಕಾಡುತ್ತಿವೆಯಾ? ಇಂತಹ ಪ್ರಶ್ನೆಗಳೊಂದಿಗೆ ಇದೀಗ ಅವರು ನಂಬಿರುವ ಪಂಜುರ್ಲಿ ದೈವ ರಿಷಬ್ ಅವರಿಗೆ ಅಭಯ ನೀಡಿರುವುದಲ್ಲದೆ ಎಚ್ಚರಿಕೆಯನ್ನೂ ನೀಡಿದೆ. ಹೌದು, ಮಂಗಳೂರು ಭಾಗದಲ್ಲಂತೂ ದೈವ ಆರಾಧನೆ ಹೆಚ್ಚು. ಅಲ್ಲಿನ ಬಹುತೇಕರು...

ಪೊಲೀಸರೇ ಕಾಂಗ್ರೆಸ್ ಪಕ್ಷದ ಗುಲಾಮರಾ ನೀವು?: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಮತ್ತು ಸರ್ಕಾರ ಎಷ್ಟು ಅಸಹಿಷ್ನತೆ ಇದೆ ಅಂತ ಸ್ಪಷ್ಟ ಆಗುತ್ತೆ. ಒಬ್ಬ ಶಾಸಕನಿಗೆ ಜಾತಿ ಅಥವಾ ಅವಾಚ್ಯ ಶಬ್ದದಿಂದ ಬೈದ್ರೆ, ಶೌಚಾಲಯ ಕೆಟ್ಟು ಹೋಗಿದ್ದಕ್ಕೆ ಫೋಟೋ ಹಾಕಿದ್ದಾರೆ ಅದರಲ್ಲೆನು ತಪ್ಪು..? ಮೃತ ಪಟ್ಟ...

ಯತ್ನಾಳ್ ಪರ ಜಯಮೃತ್ಯಂಜಯ‌ ಸ್ವಾಮೀಜಿಗಳ ನಡೆಗೆ ಲಿಂಗಾಯತ ಪಂಚಮಸಾಲಿ ಸಮಾಜ ಅಸಮಾಧಾನ

Hubli News: ಹುಬ್ಬಳ್ಳಿ: ಬಿಜೆಪಿ‌ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪರ ಜಯಮೃತ್ಯಂಜಯ‌ ಸ್ವಾಮೀಜಿಗಳ ನಡೆಗೆ ಲಿಂಗಾಯತ ಪಂಚಮಸಾಲಿ ಸಮಾಜ ಅಸಮಾಧಾನ ಹೊರಹಾಕಿದೆ. ಇಂದು ಹುಬ್ಬಳ್ಳಿಯ ಖಾಸಗಿ ಹೊಟೇಲ್‌ನಲ್ಲಿ ಪಂಚಮಸಾಲಿ ಸಮುದಾಯ ಸಭೆ ನಡೆಸಿದ್ದು, ಈ ಸಭೆಯಲ್ಲಿ ಟ್ರಸ್ಟ್ ಮತ್ತು ಸಮಾಜದ ಮುಖಂಡರ ಚಿಂತನ ಮಂಥನ ಸಭೆ ನಡೆದಿತ್ತು. ಕೂಡಲಸಂಗಮ‌ಸ್ವಾಮೀಜು ಯತ್ನಾಳ್ ಪರವಾಗಿ ಯಾವುದೇ ರೀತಿಯ...

Bengaluru News: ಅಪ್ರಾಪ್ತೆ ಮೇಲೆ ಎರಗಿದ ಕಾಮುಕ : ಮೊಬೈಲ್‌ ಕಂಡು ಶಾಕ್‌ ಆದ ಖಾಕಿ..!

Bengaluru News: ಕಳೆದೆರಡು ದಿನಗಳ ಹಿಂದಷ್ಟೇ ಅಣ್ಣನ ಬೈಕ್‌ ಮೇಲೆ ಹೊರಟಿದ್ದ ತಂಗಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ಪ್ರಕರಣ ಮಾಸುವ ಮುನ್ನವೇ ಇದೀಗ ಮತ್ತೆ ರಾಜ್ಯದಲ್ಲಿ ಇಂಥದ್ದೊಂದು ಪೈಶಾಚಿಕ ಕೃತ್ಯ ನಡೆದಿದೆ. ಬ್ಯಾಡ್ಮಿಂಟನ್ ಕೋಚಿಂಗ್ ಸೆಂಟರ್ ಗೆ ತೆರಳುತ್ತಿದ್ದ 16 ವರ್ಷದ ಬಾಲಕಿಯ ಮೇಲೆ ಕೋಚ್ ಒಬ್ಬ ಅತ್ಯಾಚಾರ ಎಸಗಿರುವ ಘಟನೆಗೆ ಬೆಂಗಳೂರು ಸಾಕ್ಷಿಯಾಗಿದೆ....

ಏನ್ ಪೊನ್ನಣ್ಣ ಸುಳ್ ಹೇಳೋಕು ಒಂದ್‌ ಮಿತಿ ಇದೆ : ವಿನಯ್‌ ಆತ್ಮಹತ್ಯೆಗೆ ಕೆರಳಿದ ಸಿಂಹ

Political news: ನಮ್ಮ ಪಕ್ಷದ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರಿಗೆ ಕಾಂಗ್ರೆಸ್‌ ಶಾಸಕರು ಹಾಗೂ ಅವರ ಬೆಂಬಲಿಗ ಕಿರುಕುಳ ನೀಡಿದ್ದಾರೆ ಎಂದು ಸ್ವತಃ ತಮ್ಮ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಅವರ ಕುಟುಂಬದವರು ನೀಡಿರುವ ದೂರಿನಲ್ಲಿನ ಹೆಸರುಗಳನ್ನು ತೆಗೆದುಹಾಕಲಾಗಿದೆ. ಅಲ್ಲದೆ ಕೇವಲ ತೆನ್ನೀರ್‌ ಮಹೀನಾ ಒಬ್ಬರ ಮೇಲಷ್ಟೇ ದೂರು ದಾಖಲಾಗಿದೆ. ಆದರೆ ಶಾಸಕರಾದ ಎ.ಎಸ್.ಪೊನ್ನಣ್ಣ, ಮಂಥರ್‌ಗೌಡ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img