Friday, July 24, 2026

karnataka tv updates

ಮೋದಿ ಪ್ರಮಾಣವಚನ: ಧಾರವಾಡ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ ಹಾಗೂ ಸಂಭ್ರಮ

Political News: ನರೇಂದ್ರ ಮೋದಿಯವರು ಮೂರನೇ ಬಾರಿಗಿ ದೇಶದ ಪ್ರಧಾನಿಯಾಗಿ ಪ್ರಮಾನ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ, ಧಾರವಾಡದಲ್ಲಿ ಬಿಜೆಪಿ‌ ಹಾಗೂ ಜೆಡುಎಸ್ ಕಾರ್ಯಕರ್ತರು ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಂಭ್ರಮಿಸಿದರು. ವೈ- ನಗರದ ಟಿಕಾರೆ ರೋಡನ ಶ್ರೀರಾಮ ಮಂದಿರದಲ್ಲಿ ಹುಬ್ಬಳ್ಳಿ ಧಾರವಾಡ ಮಾಹಾನಗರ ಜಿಲ್ಲಾ ಬಿಜೆಪಿ ಹಾಗೂ ಜಿಡಿಎಸ್ ಸ್ಥಳೀಯ ಮುಖಂಡರ ನೇತೃತ್ವದಲ್ಲಿ...

ಮೈಸೂರಲ್ಲಿ ಸಂಭವಾಮಿ ಯುಗೇ ಯುಗೇ..

Movie News: ಆಧುನಿಕತೆಯ ಸೋಗಿನಲ್ಲಿ ನಮ್ಮ ಹಳ್ಳಿಗಳಲ್ಲಿ ಮೊದಲಿದ್ದ ವೈಭವ ಕಡಿಮೆಯಾಗುತ್ತಿದೆ. ವಿದ್ಯಾವಂತರೆಲ್ಲ ಪಟ್ಟಣ ಸೇರುತ್ತಿದ್ದಾರೆ. ಹೀಗಾಗಬಾರದು, ಯುವಕರು ಹಳ್ಳಿಗಳಲ್ಲೇ ಇದ್ದು ಕೆಲಸ ಮಾಡಬೇಕೆನ್ನುವ ಸಂದೇಶ ಇಟ್ಟುಕೊಂಡು ನಿರ್ಮಾಣವಾಗಿರುವ ಚಿತ್ರ ಸಂಭವಾಮಿ ಯುಗೇ ಯುಗೇ. ರಾಜಲಕ್ಷ್ಮಿ ಎಂಟರ್‌ಟೈನ್ಮೆಂಟ್ ಲಾಂಛನದಲ್ಲಿ ಶ್ರೀಮತಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ...

ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಹೆಚ್.ಡಿ.ಕುಮಾರಸ್ವಾಮಿ

National Political News: ಮಾಜಿ ಸಿಎಂ ಕುಮಾರಸ್ವಾಮಿ ಇದೀಗ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾ ವಿಧಿ ಬೋಧಿಸಿದ್ದು, ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಕುಮಾರಸ್ವಾಮಿ, ಇಂಗ್ಲೀಷಿನಲ್ಲೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ ಸೇರಿ ಹಲವು ಬಿಜೆಪಿ ನಾಯಕರು, ವಿದೇಶಿ ಅಧ್ಯಕ್ಷರು, ಸೆಲೆಬ್ರಿಟಿಗಳ...

ನರೇಂದ್ರ ದಾಮೋದರ್ ದಾಸ್ ಮೋದಿಯಾದ ನಾನು.. : ಸತತ 3ನೇ ಬಾರಿಗೆ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ

National Political News: ಇಂದು ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಿದ್ದು, ಹಲವು ನಾಯಕರ ಸಮ್ಮುಖದಲ್ಲಿ ಮೋದಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಿಜೆಪಿ ನಾಯಕರು ಮತ್ತು ಮೈತ್ರಿ ನಾಯಕರು, ಸೆಲೆಬ್ರಿಟಿಗಳು, ಕ್ರಿಕೇಟಿಗರು, ಹಲವು ದೇಶದ ಪ್ರಧಾನಿಗಳು, ಅಧ್ಯಕ್ಷರು ಪ್ರಮಾಣವಚನ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಕರ್ನಾಟಕದಿಂದ ಪ್ರಹ್ಲಾದ್ ಜೋಶಿ 5ನೇ ಬಾರಿಗೆ...

ಬಿಜೆಪಿ ಶಾಸಕ ಅರವಿಂದ್ ಬೆಲ್ಲದ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

Hubli News: ಹುಬ್ಬಳ್ಳಿ: ಬಿಜೆಪಿ ಶಾಸಕ ಅರವಿಂದ ಬೆಲ್ಲದ ಸೇರಿ ಮೂವರ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಳಚೆ ನಿರ್ಮೂಲನ ಮಂಡಳಿ ನೀಡಿದ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಶಾಸಕ ಅರವಿಂದ ಬೆಲ್ಲದ, ಉಪ ಮೇಯರ್ ಸತೀಶ್...

ಮೋದಿ ಪದಗ್ರಹಣಕ್ಕೆ ಕೌಂಟ್‌ಡೌನ್: ಪ್ರಹ್ಲಾದ್ ಜೋಶಿಯವರಿಗೂ ಕೇಂದ್ರ ಸಚಿವ ಸ್ಥಾನಕ್ಕೆ ಆಹ್ವಾನ

New delhi: ನವದೆಹಲಿ : ತೀಸೀ ಬಾರ್ ಮೋದಿ ಸರ್ಕಾರ್ ಎಂಬ ಬಿಜೆಪಿಯ ನಿನಾದ ಕಡೆಗೂ ನಿಜವಾಗುತ್ತಿದೆ. ಸತತ ಮೂರನೇ ಬಾರಿಗೆ ಭಾರತದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸುತ್ತಾರೆ. ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ಮೋದಿ ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿ ಪದಗ್ರಹಣ ಮಾಡಲಿದ್ದಾರೆ. ಪ್ರಧಾನಿ ಮೋದಿ ಜೊತೆಗೆ ಅವರ ನೂತನ...

ಬೆಳಗಾವಿಯಲ್ಲಿ ವರುಣನ ಆರ್ಭಟಕ್ಕೆ ವಾಹನ ಸವಾರರ ಪರದಾಟ

Belagavi News: ಬೆಳಗಾವಿ: ಬೆಳಗಾವಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಬೆಳಗಾವಿ ಗೋವಾವೇಸ್ ವೃತ್ತದ ಹತ್ತಿರ ಅಂಗಡಿಗಳಿಗೆ ನೀರು ನುಗ್ಗಿ ಅವಾಂತರವಾಗಿದೆ. ಅರ್ಧಗಂಟೆ ಧಾರಾಕಾರ ಮಳೆ ಸುರಿದಿದ್ದು, ರಸ್ತೆ ಪೂರ್ತಿ ನೀರು ತುಂಬಿಕೊಂಡು, ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಬೆಳಗಾವಿಯ ವಿವಿಧೆಡೆ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ಜನ ವಾಹನದಲ್ಲಿ ಸಂಚರಿಸಲು ಪರದಾಡಬೇಕಾಯಿತು. https://karnatakatv.net/three-stalwarts-of-hubli-to-delhi-minister-whose-shoulder-is-the-position/ https://karnatakatv.net/an-old-man-sitting-in-penance-on-the-road-when-it-rains/ https://karnatakatv.net/a-stalwart-of-the-faded-media-world/

ಸಿಎಂ ಮೂಗಿನ ಕೆಳಗೆ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಈ ಸರ್ಕಾರ ವಜಾಗೊಂಡರು ಆಶ್ಚರ್ಯವಿಲ್ಲ: ಟೆಂಗಿನಕಾಯಿ

Political News: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಣಕಾಸು ದುರ್ವ್ಯವಹಾರ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರೇ ರಾಜೀನಾಮೆ ಕೊಡಬೇಕಾದ ಪರಿಸ್ಥಿತಿ ಬಂದಿದೆ. ಆ ಕಾರಣಕ್ಕೇನೆ ಸಚಿವ ನಾಗೇಂದ್ರ ಅವರನ್ನ ಮೊದಲೆ ಬಲಿ ಕೊಡುವ ಕೆಲಸವನ್ನ ಸಿಎಂ ಮಾಡಿದ್ದಾರೆಂದು ಶಾಸಕ ಮಹೇಶ್ ಟೆಂಗಿನಕಾಯಿ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಮಾದ್ಯಮದ ಜತೆಗೆ ಮಾತನಾಡಿದ ಅವರು, ನಾಗೇಂದ್ರ ರಾಜೀನಾಮೆಯೊಂದಿಗೆ ಇದು ನಿಲ್ಲೊದಿಲ್ಲ. ಪ್ರಕರಣದಲ್ಲಿ...

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಡೆದು ಬಂದ ದಾರಿ ಶೆಟ್ಟರ್ ಟ್ರ್ಯಾಕ್ ರೆಕಾರ್ಡ್..!

Hubli News: ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಈಗ ಸಂಸದರಾಗಿ ಆಯ್ಕೆಯಾಗಿದ್ದಾರೆ. ಈಗ ರಾಷ್ಟ್ರ ರಾಜಕಾರಣದಲ್ಲಿ ಮಂತ್ರಿಯಾಗುವ ಸಾಧ್ಯತೆ ಹೆಚ್ಚಿದ್ದು, ಶೆಟ್ಟರ್ ಹೆಸರು ಮುಂಚೂಣಿಯಲ್ಲಿದೆ ಎನ್ನಲಾಗುತ್ತದೆ. ಹಾಗಿದ್ದರೆ ಇಲ್ಲಿದೆ ನೋಡಿ ಶೆಟ್ಟರ್ ಟ್ರ್ಯಾಕ್ ರೆಕಾರ್ಡ್. 1990 ಬಿಜೆಪಿ ಹುಬ್ಬಳ್ಳಿ ಗ್ರಾಮಾಂತರ ತಾಲ್ಲೂಕು ಘಟಕದ ಅಧ್ಯಕ್ಷರಾಗಿದ್ದ ಶೆಟ್ಟರ್, 1994 ಬಿಜೆಪಿ ಧಾರವಾಡ ಜಿಲ್ಲಾ ಘಟಕದ...

ಚೈಲ್ಡ್‌ರವಿ ಕೊ* ಪ್ರಕರಣ ನಾಲ್ವರು ಆರೋಪಿಗಳ ಬಂಧನ: ತನಿಖೆ ಪ್ರಗತಿಯಲ್ಲಿ ಎಸ್ಪಿ ಮಾಹಿತಿ

Hassan News: ಹಾಸನ: ಇಡೀ ನಗರವನ್ನೇ ಬೆಚ್ಚಿ ಬೀಳಿಸಿದ್ದ ರವಿಕುಮಾರ್ ಅಲಿಯಾಸ್ ಚೈಲ್ಡ್ ರವಿ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ತಿಳಿಸಿದರು. ಇಂದು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪ್ರಮುಖ ಆರೋಪಿ ರಂಗೋಲಿ ಹಳ್ಳದ ಪ್ರೀತಂ ಅಲಿಯಾಸ್ ಗುಂಡಿಪ್ರೀತು (೨೭), ಕೀರ್ತಿ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img